Difference between revisions of "Social Science: Question papers"
Line 65: | Line 65: | ||
ಅಭ್ಯಸಿಸಬೇಕಾಗಿರುವ ಯುದ್ಧಗಳ | ಅಭ್ಯಸಿಸಬೇಕಾಗಿರುವ ಯುದ್ಧಗಳ | ||
ಕುರಿತಾದ ಸಮಗ್ರ ಮಾಹಿತಿಯ ಚಾರ್ಟು | ಕುರಿತಾದ ಸಮಗ್ರ ಮಾಹಿತಿಯ ಚಾರ್ಟು | ||
+ | ''' | ||
''' | ''' | ||
Line 111: | Line 112: | ||
|- | |- | ||
| | | | ||
− | + | ||
− | + | ||
− | + | ||
Line 197: | Line 198: | ||
|- | |- | ||
| | | | ||
− | + | ||
− | + | ||
− | + | ||
− | + | ||
− | + | ||
Line 250: | Line 251: | ||
− | + | ||
Line 308: | Line 309: | ||
| | | | ||
− | + | ||
− | + | ||
− | + | ||
− | + | ||
− | + | ||
− | + | ||
Line 331: | Line 332: | ||
|- | |- | ||
| | | | ||
− | + | ||
− | + | ||
− | + | ||
− | + | ||
− | + | ||
Line 381: | Line 382: | ||
| | | | ||
− | + | ||
Line 389: | Line 390: | ||
− | + | ||
Line 401: | Line 402: | ||
− | + | ||
Line 467: | Line 468: | ||
− | + | ||
|- | |- | ||
| | | | ||
− | + | ||
− | + | ||
− | + | ||
− | + | ||
− | + | ||
− | + | ||
Line 503: | Line 504: | ||
| | | | ||
− | + | ||
− | + | ||
Line 592: | Line 593: | ||
− | + | ||
| | | | ||
− | + | ||
− | + | ||
− | + | ||
− | + | ||
− | + | ||
− | + | ||
− | + | ||
Line 622: | Line 623: | ||
|- | |- | ||
| | | | ||
− | + | ||
− | + | ||
− | + | ||
− | + | ||
Line 724: | Line 725: | ||
− | + | ||
|- | |- | ||
| | | | ||
− | + | ||
− | + | ||
− | + | ||
− | + | ||
Line 819: | Line 820: | ||
|- | |- | ||
| | | | ||
− | + | ||
− | + | ||
− | + | ||
− | + | ||
Line 845: | Line 846: | ||
| | | | ||
− | + | ||
− | + | ||
Line 911: | Line 912: | ||
− | + | ||
|- | |- | ||
| | | | ||
− | + | ||
− | + | ||
+ | |||
+ | |||
+ | |||
+ | |||
+ | |||
+ | |||
− | |||
− | |||
− | |||
− | |||
− | |||
− | |||
Line 948: | Line 949: | ||
| | | | ||
− | + | ||
− | + | ||
− | + | ||
− | + | ||
Line 1,034: | Line 1,035: | ||
− | + | ||
− | + | ||
|- | |- | ||
| | | | ||
− | + | ||
− | + | ||
− | + | ||
− | + | ||
− | + | ||
− | + | ||
Line 1,074: | Line 1,075: | ||
| | | | ||
− | + | ||
− | + | ||
− | + | ||
Line 1,161: | Line 1,162: | ||
| | | | ||
− | + | ||
− | + | ||
− | + | ||
− | + | ||
Line 1,178: | Line 1,179: | ||
|- | |- | ||
| | | | ||
− | + | ||
− | + | ||
− | + | ||
− | + | ||
− | + | ||
Line 1,207: | Line 1,208: | ||
| | | | ||
− | + | ||
Line 1,259: | Line 1,260: | ||
− | + | ||
− | + | ||
Line 1,287: | Line 1,288: | ||
|- | |- | ||
| | | | ||
− | + | ||
− | + | ||
Line 1,354: | Line 1,355: | ||
| | | | ||
− | + | ||
Line 1,363: | Line 1,364: | ||
|- | |- | ||
| | | | ||
− | + | ||
− | + | ||
− | + | ||
− | + | ||
− | + | ||
Line 1,392: | Line 1,393: | ||
| | | | ||
− | + | ||
− | + | ||
Line 1,456: | Line 1,457: | ||
| | | | ||
− | + | ||
− | + | ||
− | + | ||
− | + | ||
− | + | ||
Line 1,476: | Line 1,477: | ||
|- | |- | ||
| | | | ||
− | + | ||
− | + | ||
− | + | ||
− | + | ||
Line 1,503: | Line 1,504: | ||
| | | | ||
− | + | ||
− | + | ||
− | + | ||
Line 1,566: | Line 1,567: | ||
|- | |- | ||
| | | | ||
− | + | ||
− | + | ||
− | + | ||
− | + | ||
Line 1,618: | Line 1,619: | ||
− | + | ||
Line 1,640: | Line 1,641: | ||
| | | | ||
− | + | ||
− | + | ||
− | + | ||
Line 1,674: | Line 1,675: | ||
| | | | ||
− | + | ||
− | + | ||
− | + | ||
− | + | ||
− | + | ||
Line 1,694: | Line 1,695: | ||
|- | |- | ||
| | | | ||
− | + | ||
− | + | ||
− | + | ||
− | + | ||
− | + | ||
− | + | ||
− | + | ||
− | + | ||
Line 1,733: | Line 1,734: | ||
| | | | ||
− | + | ||
− | + | ||
− | + | ||
− | + | ||
− | + | ||
− | + | ||
− | + | ||
− | + | ||
Line 1,765: | Line 1,766: | ||
| | | | ||
− | + | ||
− | + | ||
− | + | ||
− | + | ||
− | + | ||
Line 1,860: | Line 1,861: | ||
| | | | ||
− | |||
− | |||
− | |||
− | + | ||
− | + | ||
− | + | ||
− | + | ||
+ | |||
+ | |||
+ | |||
Line 1,883: | Line 1,884: | ||
|- | |- | ||
| | | | ||
− | + | ||
− | + | ||
− | + | ||
− | + | ||
− | + | ||
Line 1,911: | Line 1,912: | ||
| | | | ||
− | + | ||
− | + | ||
− | + | ||
− | + | ||
Line 1,936: | Line 1,937: | ||
| | | | ||
− | + | ||
− | + | ||
Line 2,014: | Line 2,015: | ||
|- | |- | ||
| | | | ||
− | + | ||
− | + | ||
− | + | ||
− | + | ||
− | + | ||
− | + | ||
− | + | ||
Line 2,145: | Line 2,146: | ||
| | | | ||
− | + | ||
− | + | ||
− | + | ||
− | + | ||
− | + | ||
− | + | ||
− | + | ||
− | + | ||
Line 2,173: | Line 2,174: | ||
|} | |} | ||
− | |||
− | + | ||
− | + | ||
Revision as of 16:43, 7 February 2013
Now is exam time and many of the STF teachers have shared sample and practice questions. These are given below for your reference.
Old SSLC exam papers
ಕಳೆದ ವರ್ಷಗಳ ಪ್ರಶ್ನೆ ಪತ್ರಿಕೆಗಳನ್ನು ಈ ಕೆಳಗೆ download ಮಾಡಬಹುದು
Solved SSLC papers
Practice Questions from districts
Chitradurga
Scocial Science Question paper along with answers (downloaded from eshale.org) - Shared by H S Ramachandrappa malladihalli
you can download the pdf file from below
ಮಂಡ್ಯ
ಪೂರ್ವ ಸಿದ್ಧತಾ ಪರೀಕ್ಷೆ ಪತ್ರಿಕೆ - ಶಿವಕುಮಾರ್. downlaod ಮಾಡಲು ಇಲ್ಲಿ ಒತ್ತಿ
ಮೈಸೂರು
ಪೂರ್ವ ಸಿದ್ಧತಾ ಪರೀಕ್ಷೆ ಪತ್ರಿಕೆ - ಹರೀಶ್. downlaod ಮಾಡಲು ಇಲ್ಲಿ ಒತ್ತಿ
ಯಾದಗಿರಿ
Notes and guides from Districts
ಮಂಡ್ಯ
ನಾಗು ಶಾಹಾಬಾದರವರು ೧೯೯೫ ರಿಂದ ೨೦೧೨ ಜೂನ್ ವರೆಗಿನ ನಕ್ಷೆ ಪ್ರಶ್ನೆಯಗಳ ಒಂದು presentation ತಯಾರಿಸಿದ್ದಾರೆ. SSLC ಪ್ರಶ್ನೆ ಪತ್ರಿಕೆಗಳಲ್ಲಿನ ನಕ್ಷೆಗಳು
ಯಾದಗಿರಿ
ಯಾದಗಿರಿಯ ಸಮಾಜ ವಿಜ್ಞಾನ ಶಿಕ್ಷಕರಾದ ಮಲ್ಲಿಕಾರ್ಜುನ ಕವಾಲಿ ರವರು SSLC ತರಗತಿಯ ಮಕ್ಕಳಿಗೆ ಕೊನೆಯ ಘಳಿಗೆಯ ತಯಾರಿ ನಡೆಸಲು ಉಪಯುಕ್ತವಾಗುವಂತಹ notes ಅನ್ನು ತಯಾರಿಸಿ ಹಂಚಿಕೊಂಡಿದ್ದಾರೆ.
ಯುದ್ಧಗಳನ್ನು ಮಕ್ಕಳಿಗೆ ಸ್ಮರಣೆ ಮಾಡಲು ಉಪಯುಕ್ತವಾಗುವ ರೀತಿಯಲ್ಲಿ ಸಂಕ್ಷಿಪ್ತವಾಗಿ ಒಂದು ಚಾರ್ಟ ಇದನ್ನು Download ಮಾಡಲು ಇಲ್ಲಿ ಒತ್ತಿ
ಇತಿಹಾಸದಲ್ಲಿ
ಅಭ್ಯಸಿಸಬೇಕಾಗಿರುವ ಯುದ್ಧಗಳ
ಕುರಿತಾದ ಸಮಗ್ರ ಮಾಹಿತಿಯ ಚಾರ್ಟು
'ಕ್ರ'.
|
ಯುದ್ಧಗಳು
|
ಕಾಲ
|
ಭಾಗವಹಿಸಿದವರು
|
ಕಾರಣಗಳು
|
ಮುನ್ನಡೆ
|
ಪರಿಣಾಮಗಳು
|
ಒಪ್ಪಂದ
|
1
|
1'ನೇ ಕರ್ನಾಟಿಕ್ ಯುದ್ಧ
|
1746-48
|
ಫ್ರೆಂಚರು (ಡೂಪ್ಲೆ)
|
1.ಯೂರೋಪನಲ್ಲಿ ಆಸ್ಟ್ರಿ ಯಾದ ಉತ್ತರಾಧಿಕಾರತ್ವದ ಯುದ್ಧ. (1740)
|
ಆಂಗ್ಲರು ಮದ್ರಾಸನ್ನು ಪೋರ್ಚುಗೀಸರಿಂದ ಬಿಡಿಸಿ ಕೊಡುವಂತೆ ಅನ್ವರುದ್ದೀನನಿಗೆ ಹೇಳಿದರು .ಅದರಂತೆ ಅನ್ವರುದ್ದೀನ ಸೂಚಿಸಿದ ಸೂಚನೆಯನ್ನು ಡೂಪ್ಲೆ ತಿರಸ್ಕರಿಸಿದನು. ಇದರಿಂದ ಕೋಪಗೊಂಡ ನವಾಬ ಅನ್ವರುದ್ದೀನನು ಮದ್ರಾಸಗೆ ಮುತ್ತಿಗೆ ಹಾಕಿದನು.
|
'1.'ಡೂಪ್ಲೆಗೆ ಗೆಲುವು ಆಯಿತು.
|
ಪ್ಯಾರೀಸ್ ಒಪ್ಪಂದ -1748
|
2
|
2'ನೇ ಕರ್ನಾಟಿಕ್ ಯುದ್ಧ
|
1749-54
|
ಫ್ರೆಂಚರು (ಡೂಪ್ಲೆ) ಮುಜಾಫರ್ ಜಂಗ್ ಚಂದಾಸಾಹೇಬ್
|
'1.'ಆಂಗ್ಲರು ಮತ್ತು ಫ್ರೆಂಚರು ಸ್ಥಳೀಯ ರಾಜರುಗಳ ಆಂತರೀಕ ವ್ಯವಹಾರದಲ್ಲಿ ಕೈ ಹಾಕತೊಡಗಿದರು. '2.'ತಂಜಾವೂರಿನ ಸಿಂಹಾಸನಕ್ಕಾಗಿ ಶಹಜಿ ಹಾಗೂ ಪ್ರತಾಪಸಿಂಗ್ ಇಬ್ಬರೂ ಪಿತೂರಿ ನಡೆಸಿ ಆಂಗ್ಲರ ಸಹಾಯ ಬೇಡಿದರು.
|
ಚಂದಾಸಾಹೇಬನು ಫ್ರೆಂಚರು ಹಾಗೂ ಮುಜಾಫರ್ ಜಂಗ್ ರ ಸಹಾಯದಿಂದ ಆರ್ಕಾಟ್ ಮೇಲೆ ದಾಳಿ ಮಾಡಿ ನವಾಬ ಅನ್ವರುದ್ಧೀನ್ ನನ್ನು ಕೊಂದು ತಾನೇ ನವಾಬನಾದನು.ಅನ್ವರುದ್ಧೀನ್ ನ ಮಗ ಮಹಮ್ಮದ್ ಅಲಿಯು ತಿರುಚನಾಪಲ್ಲಿಗೆ ಹೋಗಿ ಆಶ್ರಯ ಪಡೆದನು .ಆರ್ಕಾಟ್ ಮೇಲೆ ರಾಬರ್ಟ್ ಕ್ಲೈವ್ ದಾಳಿ ಮಾಡಿದಾಗ ಚಂದಾಸಾಹೇಬ್ ತಂಜಾವೂರಿಗೆ ಓಡಿದನು. ಹೈದ್ರಾಬಾದ್ ನಲ್ಲಿ ನಾಸಿರ್ ಜಂಗ್ ನನ್ನು ಕೊಂದು ಮುಜಾಫರ್ ಜಂಗ್ ನವಾಬನಾದನು.
|
1.ಈ ಯುದ್ಧವು ನಿರ್ಣಾಯಕ ಆಗಿರಲಿಲ್ಲ.
|
|
3
|
3'ನೇ ಕರ್ನಾಟಿಕ್ ಯುದ್ಧ
|
1758-63
|
ಆಂಗ್ಲರು
|
1. ಯುರೋಫ್ ನಲ್ಲಿ ನಡೆದ ಸಪ್ತವಾರ್ಷಿಕ ಯುದ್ಧ (1756-63)
2. ಫ್ರೆಂಚ್ ಸರಕಾರ ಆಂಗ್ಲರ ಪ್ರಾಭಲ್ಯ ಮುರಿಯಲು ಕೌಂಟ್ '- 'ಡಿ '- 'ಲಾಲಿಯನ್ನು ಗವರ್ನರ್ ಆಗಿ ಭಾರತಕ್ಕೆ ಕಳುಹಿಸಿದ್ದು.
|
ಕೌಂಟ್ ಡಿ ಲಾಲಿಯು ಆಂಗ್ಲರ ಪೋರ್ಟ ಸೈಂಟ ಡೇವಿಡ್ ನ್ನು ವಶಪಡಿಸಿಕೊಂಡು ಮದ್ರಾಸಿಗೆ ಮುತ್ತಿಗೆ ಹಾಕಲು ಹೈಡ್ರಾಬಾದ ದಿಂದ ಕ್ಯಾಪ್ಟನ್ ಬುಸ್ಸೀಯನ್ನು ಕರೆಸಿಕೊಂಡನು.ಆಗ ಆಂಗ್ಲರ ಸರ್'- 'ಐರ್ '-'ಕೂಟ ಹೈಡ್ರಾಬಾದಗೆ ಮುತ್ತಿಗೆ ಹಾಕಿದನು.
|
1. 1760 'ರ ವಾಂಡಿವಾಷ್ ಯುದ್ಧದಲ್ಲಿ ಕ್ಯಾಪ್ಟನ್ ಬುಸ್ಸೀ ಸೋತು ಸೆರೆಸಿಕ್ಕನು
|
1763
|
|
ಪ್ಲಾಸೀ ಕದನ
|
1757
|
|
1.ಬಂಗಾಲದ ನವಾಬ ಸಿರಾಜ್'-'ಉದ್'-'ದೌಲ್ ತನ್ನ ನಿರಂಕುಶ ಪ್ರಭುತ್ವವದಿಂದ ಹಲವಾರು ಜನರ ವಿರೋಧಿಯಾಗಿದ್ದನು.
|
ನವಾಬ ಆಂಗ್ಲರ ಕಾಸಿಂಬಜಾರ್ , ಫೋರ್ಟ್ ವಿಲಿ ಯಂಗಳನ್ನು ವಶಪಡಿಸಿಕೊಂಡದ್ದು ಇಂಗ್ಲೀಷರಿಗೆ ಅಘಾತವಾಯಿತು. ಕ್ಲೈವ್ ಕಲ್ಕತ್ತಾಕ್ಕೆ ಬಂದು ಫೋರ್ಟ್ ವಿಲಿಯಂನ್ನು ಪುನಃ ವಶಪಡಿಸಿಕೊಂ ಡನು. ಕ್ರಿ.ಶ 1757 'ಜೂನ್ '23ರಂದು ಪ್ಲಾಸಿ ಎಂಬಲ್ಲಿ ಯುದ್ಧ ನಡೆಯಿತು. ನವಾಬನ ವಿರೋಧಿಗಳ ಪಕ್ಷ ದಲ್ಲಿ ದ್ದ ನವಾಬನ ಸೇನೆ ಯುದ್ಧದಲ್ಲಿ ಭಾಗವಹಿಸಲಿಲ್ಲ. ಇದರಿಂದ ನವಾಬನಿಗೆ ಸೋಲಾಯಿತು.
|
'1.'ಸಿರಾಜ್'-'ಉದ್'-'ದೌಲ್ ನು ಯುದ್ಧದಲ್ಲಿ ಮಡಿದನು.
|
|
|
ಬಾಕ್ಸರ್ ಕದನ
|
1764
|
ಇಂಗ್ಲೀಷರು
|
1. 'ಮೀರ್ ಖಾಸಿಂ ಇಂಗ್ಲೀಷರ ಕೈಗೊಂಬೆ ಆಗಿರಲು ಇಚ್ಛಿಸದೆ ಅಧಿಕಾರ ಚಲಾಯಿಸ ಲು ಯತ್ನಿಸಿದನು.
|
1764 ರಲ್ಲಿ ಬಾಕ್ಸಾರ್ ಎಂಬಲ್ಲಿ ಆಂಗ್ಲ ಕಮಾಂಡರ್ ಹೆಕ್ಟರ್ ಮನ್ರೋ ಹಾಗೂ ಮೀರ್ ಖಾಸಿಂ ಮತ್ತು ಮಿತ್ರ ಒಕ್ಕೂಟದ ಮಧ್ಯೆ ಯುದ್ಧ ನಡೆಯಿತು.
|
1. 'ಮೀರ್ ಖಾಸಿಂ ಮತ್ತು ಮಿತ್ರ ಒಕ್ಕೂಟಕ್ಕೆ ಸೋಲಾಯಿತು
|
ಅಲಹಾಬಾದ ಒಪ್ಪಂದ-1765
|
|
1'ನೇ ಆಂ'-'ಮೈ ಯುದ್ಧ
|
1767-68
|
ಹೈದರಾಲಿ, ಹೈದರಾಬಾದಿನ ನಿಜಾಮ
|
'1.'ಹೈದರಾಲಿಯ ಪ್ರಾಬಲ್ಯವನ್ನು ಮರಾಠರು ಹಾಗೂ ಹೈದರಾಬಾದಿನ ನಿಜಾಮ ಸಹಿಸದಾದರು .
|
ನಿಜಾಮ ಮೈಸೂರಿನ ಮೇಲೆ ದಾಳಿ ಮಾಡಿದನು. ಹೈದರಾಲಿಯೊಂದಿಗೆ ಸೋತು ಅವನ ಜೊತೆ ಸೇರಿ ತಿರುಚನಾಪಲ್ಲಿಗೆ ದಾಳಿ ಮಾಡಿದ.ಮತ್ತೆ ಇಂಗ್ಲೀಷರು ಹೈದ್ರಾಬಾದಗೆ ದಾಳಿ ಮಾಡುವರೆಂಬ ಭಯದಿಂದ ಅವರ ಪಕ್ಷ ಸೇರಿದ.
|
1. 'ಹೈದರಾಲಿ ಮತ್ತು ಇಂಗ್ಲೀಷರು ಮದ್ರಾಸ್ ಒಪ್ಪಂದಕ್ಕೆ ಸಹಿ ಹಾಕಿದರು .
|
ಮದ್ರಾಸ್ ಒಪ್ಪಂದ--1769
|
|
2'ನೇ ಆಂ '- 'ಮೈ ಯುದ್ಧ
|
1780-84
|
|
1.'ಮದ್ರಾಸ ಒಪ್ಪಂದದಂತೆ ಮರಾಠರು ಮೈಸೂರಿನ ಮೇಲೆ ದಾಳಿ ಮಾಡಿದಾಗ ಇಂಗ್ಲೀಷರು ಹೈದರ್ ನ ನೆರವಿಗೆ ಬರಲಿಲ್ಲ.
|
ವಾರನ್ ಹೆಸ್ಟಿಂಗ್ಸನು ಮಾಹೆಯನ್ನು 1780 ರಲ್ಲಿ
|
1.1782 ರ ಆರ್ಕಾಟ್ ಯುದ್ಧದಲ್ಲಿ ಹೈದರ್ ಮಡಿದನು.
|
ಮಂಗಳೂರು ಒಪ್ಪಂದ --1784
|
|
3'ನೇ ಆಂಗ್ಲೋ'-'ಮೈಸೂರು ಯುದ್ಧ
|
1790-92
|
|
1. 'ಟಿಪ್ಪು ಆಂಗ್ಲರೊಂದಿಗೆ ಮಾಡಿಕೊಂಡ ಒಪ್ಪಂದ ತಾತ್ಕಾಲಿಕ ಎಂದು ಅರಿತಿದ್ದನು.
|
ಟಿಪ್ಪು ಸುಲ್ತಾನ ತಿರುವಾಂಕೂರಿನ ಮೇಲೆ ದಂಡೆತ್ತಿ ಹೋದನು.ಇಂಗ್ಲೀಷರು ಟಿಪ್ಪುವಿನ ವಿರುದ್ಧ 1789ರಲ್ಲಿ ಯುದ್ಧ ಸಾರಿದರು. ಕಾರ್ನವಾ ಲೀಸ್', 'ಮರಾಠರು', 'ನಿಜಾಮರು ಸೇರಿ, ಬೆಂಗಳೂರನ್ನು ವಶಪಡಿಸಿಕೊಂ ಡರು. 1791ರಲ್ಲಿ ಶ್ರೀರಂಗಪಟ್ಟಣ ಕೋಟೆಯನ್ನು ಮುತ್ತಿದರು.ಟಿಪ್ಪು ಅನಿವಾರ್ಯವಾಗಿ 1792ರಲ್ಲಿ ಒಪ್ಪಂದಕ್ಕೆ ಮುಂದಾದನು.
|
1.1792 ರಲ್ಲಿ ಶ್ರೀರಂಗಪಟ್ಟಣ ಒಪ್ಪಂದ ವಾಯಿತು.ಈ ಒಪ್ಪಂದದ ಕರಾರಿನ ಪ್ರಕಾರ 2.ಟಿಪ್ಪು ಅರ್ಧ ರಾಜ್ಯವನ್ನು ಕಳೆದುಕೊಂಡ ನು. '3. 'ತಮಿಳುನಾಡು','ಮಲಭಾರ ಪ್ರದೇಶಗಳು ಇಂಗ್ಲೀಷರಿಗೆ ಸೇರಿದವು. 4.ತುಂಗಭದ್ರಾ ನದಿವರೆಗಿನ ಉತ್ತರದ ಪ್ರದೇಶ ಮರಾಠರಿಗೆ ಸೇರಿತು. 5. 'ಬಳ್ಳಾ','ರಿ ಕಡಪ','ತುಂಗಭದ್ರಾ ದೋಅಬ್ ಪ್ರಾಂತ ನಿಜಾಮನಿಗೆ ಸೇರಿತು. 6.ಯುದ್ಧ ಪರಿಹಾರ ನಿಧಿಗಾಗಿ ಟಿಪ್ಪು ತನ್ನ ಇಬ್ಬರು ಮಕ್ಕಳನ್ನು ಒತ್ತೆ ಇಡಬೇಕಾಯಿತು.
|
ಶ್ರೀರಂಗ ಪಟ್ಟಣ ಒಪ್ಪಂದ-1792
|
|
4'ನೇ ಆಂಗ್ಲೋ'-'ಮೈಸೂರು ಯುದ್ಧ
|
1799
|
ಇಂಗ್ಲೀಷರು, (ಲಾರ್ಡ ವೆಲ್ಲೆಸ್ಲಿ)
|
1. 'ಟಿಪ್ಪು ಬ್ರಿಟೀಷರಿಂದಾದ ಸೋಲು ಅವಮಾನ ಮರೆಯಲಿಲ್ಲ .
|
ಲಾರ್ಡವೆಲ್ಲೆಸ್ಲಿ ಯು ಟಿಪ್ಪುವಿನ ವಿರುದ್ಧ ಯುದ್ಧ ಹೂಡಿ ಸಹಾಯಕ ಸೈನ್ಯ ಪದ್ಧತಿ ಒಪ್ಪಿಕೊಳ್ಳ ಲು ಒತ್ತಾಯಪಡಿಸಿದನು. ಟಿಪ್ಪು ಒಪ್ಪದಾದಾಗ ನಾಲ್ಕೂ ಕಡೆಗಳಿಂದ ಇಂಗ್ಲೀಷರೊಡನೆ ಮರಾಠರು, ನಿಜಾಮರು ಸೇರಿ ರಾಜಧಾನಿ ಶ್ರೀರಂಗಪಟ್ಟಣವನ್ನು ಸುತ್ತುವರೆದರು. ಟಿಪ್ಪು ಯುದ್ಧದಲ್ಲಿ ಹೋರಾಡುತ್ತಾ ಮಡಿದನು.
|
1. 'ಟಿಪ್ಪು ಸುಲ್ತಾನ ಮಡಿದನು.
|
|
10
|
1'ನೇ ಆಂ'.- 'ಮರಾಠ ಯುದ್ಧ
|
1775-82
|
ಮರಾಠರು
|
1.ಅಧಿಕಾರಕ್ಕಾಗಿ ರಘುನಾಥರಾಯನು ಕುತಂತ್ರ ನಡೆಸಿದನು. 2.'ರಘುನಾಥರಾಯ ಮತ್ತು ನಾನಾ ಫಡ್ನವೀಸರ ಒಳಜಗಳಗಳು.
|
ಮರಾಠರಿಗೂ ಇಂಗ್ಲೀಷರಿಗೂ 1775ರಲ್ಲಿ ಯುದ್ಧ ಆರಂಭವಾಯಿತು.ಮೊದಲು ನಾನಾ ಫಡ್ನವೀಸನಿಗೆ ಜಯವಾಯಿತು. ನಂತರ ಮರಾಠಾ ಒಕ್ಕೂಟಕ್ಕೆ ಸೋಲಾಯಿತು.
|
'1.'ಮರಾಠರು ಸೋತರು.
|
ಸಾಲ್ಬಾಯಿ ಒಪ್ಪಂದ-1782
|
|
2'ನೇ ಆಂ'.- 'ಮರಾಠ ಯುದ್ಧ
|
1800-1802
|
2ನೇ ಬಾಜಿರಾಯ, ಇಂಗ್ಲೀಷರು
|
1'ನಾನಾ ಫಡ್ನವೀಸನ ಮರಣದ ನಂತರ ಪೇಶ್ವೆ ಮೇಲೆ ನಿಯಂತ್ರಣ ಸಾಧಿಸಲು ಮರಾಠಾ ನಾಯಕ ರಲ್ಲಿ ನಡೆದ ಪೈಪೋಟಿ.
|
2'ನೇ ಬಾಜಿರಾಯ ಸಹಾಯಕ ಸೈನ್ಯ ಪದ್ಧತಿ ಸ್ವೀಕರಿಸಿದ್ದರಿಂದ ಕೋಪಗೊಂಡ ಗ್ವಾಲಿಯರ್ ನ ಸಿಂದ್ಯ ಹಾಗೂ ಇಂದೋರಿನ ಹೋಳ್ಕರರು ಇಂಗ್ಲೀಷರೊಡನೆ ಯುದ್ಧ ಹೂಡಿ ,ಅನೇಕ ಕಡೆಗಳಲ್ಲಿ ಸೋತರು.
|
1.ಗ್ವಾಲಿಯರ್ ನ ಸಿಂಧ್ಯ, ಇಂಧೋರಿನ ಹೋಳ್ಕರ್, ಬರೋಡದ ಗಾಯಕ ವಾಡ, ನಾಗಪುರದ ಭೋಂಸ್ಲೆ ಇವರು ಸಹಾಯಕ ಸೈನ್ಯ ಪದ್ಧತಿಗೆ ಒಳಗಾದರು.
|
ಬೆಸ್ಸೀನ್ ಒಪ್ಪಂದ -1802
|
12
|
3'ನೇ ಆಂಗ್ಲೋ'-'ಮರಾಠ ಯುದ್ಧ
|
1817-18
|
|
1. 2'ನೇ ಆಂಗ್ಲೋ '-'ಮರಾಠ ಯುದ್ಧದ ಸೋಲಿನಿಂದ ಮರಾಠ ನಾಯಕರಲ್ಲಿ ಅಸಮಾಧಾನ ಉಂಟಾಯಿತು.
|
'2'ನೇಬಾಜಿರಾಯನು ಇಂಗ್ಲೀಷರೊಡನೆ ಹೋರಾಡಿ ಸೋತುಹೋದನು. ಇಂಗ್ಲೀಷರು ಮರಾಠ ಪ್ರಮುಖ ರೊಡನೆ ಹೊಸ ತೀರ್ಮಾನಗಳನ್ನು ಕೈಗೊಂಡರು.
|
'1.'ಮರಾಠರ ರಾಜ್ಯವನ್ನು ಬೊಂಬಾಯಿ ಪ್ರಾಂತದಲ್ಲಿ ವಿಲೀನಗೊಳಿಸಲಾಯಿತು.
|
|
|
1'ನೇ ಆಂಗ್ಲೋ'-'ಸಿಖ್ ಯುದ್ಧ
|
1845-46
|
ಲಾಲ್ ಸಿಂಗ
|
ಲಾಲ್ ಸಿಂಗನು ಖಾಲ್ಸಾ ಸೈನ್ಯವನ್ನು ತನ್ನೆಡೆಗೆ ಒಲಿಸಿಕೊಂಡು ಇಂಗ್ಲೀಷರೊಡನೆ ಯುದ್ಧ ಹೂಡಿದನು.
|
ಮಡ್ಕಿ', ,'ಫಿರೋಜ್ ಷಾ ', 'ಅನಲ್ ವಾರಾದ ಕದನಗಳಲ್ಲಿ ಸಿಖ್ ರು ಸೋತರು.
|
'1. 'ಮಹಾರಾಜನು ಸಿಖ್ಖರ ಪ್ರದೇಶದ ಮೇಲೆ ಇದ್ದ ಹಕ್ಕನ್ನು ಬಿಟ್ಟುಕೊಟ್ಟನು.
|
.ಲಾಹೋರ ಒಪ್ಪಂದ-1846
|
|
2'ನೇ ಆಂಗ್ಲೋ'-'ಸಿಖ್ ಯುದ್ಧ
|
1848-49
|
ಮುಲ್ತಾನಿನ
|
1.ಪಂಜಾಬಿನಲ್ಲಿ ಇಂಗ್ಲೀಷ ಸೈನ್ಯ ಇರಿಸಿ ಮೇಲ್ವಿಚಾರ ಣೆಯನ್ನು ದುಲೀಪ್ ಸಿಂಗನಿಗೆ ವಹಿಸಿದ್ದರಿಂದ ಸಿಖ ಸೈನಿಕರಿಗೆ ಅಸಮಾಧಾನವಾಯಿತು.
|
1949'ರಲ್ಲಿ ಜಾಲಿಯನ್ ವಾಲಾದಲ್ಲಿ ನಡೆದ ಯುದ್ಧದಲ್ಲಿ ಜನರಲ್ ನೇಪಿಯರ್ ಸಿಖ್ಖರನ್ನು ಸೋಲಿಸಿದನು.
|
'1.'ಸಿಖ್ಖರ ಅಂತ್ಯವಾಯಿತು.
|
|
|
ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
|
1854
|
|
1.ರಾಜಕೀಯ ಕಾರಣಗಳು
|
1.ಮೀರತ್ ನಲ್ಲಿ ಸಿಪಾಯಿಗಳು ಸೆರೆಮನೆ ಒಡೆದು ಬಹಿರಂಗ ಹತ್ಯೆ ನಡೆಸಿದರು.
|
1.ಇಂಗ್ಲೀಷ ಸರಕಾರದ ನೇರ ಆಳ್ವಿಕೆ ಪ್ರಾರಂ ಭವಾಯಿತು. 2.ಭಾರತದ ವ್ಯವಹಾರಗಳ ಕಾರ್ಯದರ್ಶಿಗೆ ಭಾರತದ ವ್ಯವಹಾರ ವಹಿ ಸಲಾಯಿತು. 3.'ದತ್ತುಪುತ್ರರಿಗೆ ಹಕ್ಕಿಲ್ಲ ಎಂಬ ಕಾನೂನು ಹಿಂತೆಗೆದುಕೊ ಳ್ಳಲಾ ಯಿತು. 4.ಕ್ರಿ.ಶ.1858 ರಲ್ಲಿ ರಾಣಿ ವಿಕ್ಟೋ ರಿಯಾ "ಮ್ಯಾಗ್ನಾ ಕಾರ್ಟಾ'" ಹೊರಡಿಸಿ ದಳು.5.ಭಾರತೀಯರ ಧಾರ್ಮಿಕ ನಂಬಿಕೆ ಗಳಲ್ಲಿ ಹಸ್ತಕ್ಷೇಪ ಮಾಡು ವುದಿಲ್ಲ ಎಂದು ಭರವಸೆ ಇತ್ತಳು.6.ಭಾರತೀಯರ ಬೆಂಬಲ ದಿಂದ ಮಾತ್ರ ಭಾರತವನ್ನು ಆಳಬಹುದೆಂ ಬುದನ್ನು ಬ್ರಿಟೀಷರು ಮನಗಂಡರು.
|
|
16
|
ಒಂದನೆಯ ಮಹಾಯ ದ್ಧ
|
1914-18
|
|
|
ಆಸ್ಟ್ರಿಯಾ ಜರ್ಮನಿಯ ಬೆಂಬಲದಿಂದ ಸರ್ಬಿಯಾ ವನ್ನು ಶಿಕ್ಷಿಸಲು ಮುಂದಾಯಿತು. ರಷ್ಯ ಸರ್ಬಿಯಾ ವನ್ನು ಬೆಂಬಲಿಸಿತು.ಜರ್ಮನಿ ಫ್ರಾನ್ಸನ ಮೇಲೆ, ಇಂಗ್ಲೆಂಡ್ ಜರ್ಮನಿ ಮೇಲೆ ಯುದ್ಧ ಪ್ರಾರಂಭಿಸಿ ದವು. ಜರ್ಮನಿ ಬ್ರಿಟೀಷ ಜಲಾಂತರ್ಗಾಮಿ ನೌಕೆ ಲೂಸಿತಾನಿಯಾ ವನ್ನು ಮುಳುಗಿಸಿದ್ದಕ್ಕಾಗಿ ಅಮೇರಿಕಾ ಯುದ್ಧದಲ್ಲಿ ಭಾಗವಹಿಸಿತು.1918ರಲ್ಲಿ ಜರ್ಮನಿಯು ಮಾರ್ನೆ ಎಂಬಲ್ಲಿ ಸೋತು,ಚಕ್ರವರ್ತಿ 2'ನೇ ಕೈಸರ್ ವಿಲಿಯಂ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದನು.
|
1. ಲಕ್ಷಾಂತರ ಜನ ಸತ್ತರು.
|
ವರ್ಸೈಲ್ಸ ಒಪ್ಪಂದ 1919
|
17
|
ಎರಡನೆಯ ಮಹಾಯುದ್ಧ
|
1939 – 44
|
ಜರ್ಮನಿ,ಜಪಾನ್, ಇಟಲಿ, ಗ್ರೀಸ್ ಹಾಗೂ ಇತರ ದೇಶಗಳು ಮತ್ತು
|
'1.'ಜರ್ಮನಿ ಹಾಗೂ ಇಟಲಿ ದೇಶಗಳ ವಿಸ್ತರಣಾ ವಾದ ಹಾಗೂ ಸಾಮ್ರಾಜ್ಯವಾದಗಳು. 2.ವಿಸ್ತರಣಾವಾದಿಗಳ ಆಕ್ರಮಣ ಶೀಲತೆಯನ್ನು ರಾಷ್ಟ್ರಸಂಘ ತಡೆಯದೇ ಹೋದುದು.
|
'ಜರ್ಮನಿ':-ಪೋಲೆಂಡ್,ನಾರ್ವೆ,ಮತ್ತು ಡೆನ್ಮಾರ್ಕಗಳ ನ್ನು ಗೆದ್ದಿತು.ಫ್ರಾನ್ಸನ್ನು ವಶಪಡಿಸಿ ಕೊಂಡಿತು. ಇಂಗ್ಲೆಂಡ್ ಮೇಲೆ ಉಗ್ರ ಬಾಂಬ್ ದಾಳಿ ಮಾಡಿತು. ರಷ್ಯದ ದಾಳಿಗೆ ಪ್ರಯತ್ನಿಸಿ ಅಪಾರ ಸಾವು ನೋವು ಅನುಭವಿಸಿತು. 'ಗ್ರೀಸ್':-ಆಫ್ರಿಕಾದ ಫ್ರಾನ್ಸಸಾಮ್ರಾಜ್ಯದ ಮೊರಾಕ್ಕೊ ಮುಂತಾದ ಪ್ರದೇಶಗಳ ಮೇಲೆ ದಾಳಿ ಮಾಡಿತು. ಜಪಾನ್ ':- ಏಷ್ಯಾದ ಫಿಲಿಫೈನ್ಸ,ಮಲಯ ,ಸಿಂಗಾಪುರ, ಇಂಡೋ ಚೀನಾ,ಇಂಡೋನೇಷ್ಯಾ ಗಳ ನ್ನು ಗೆದ್ದು ಅಂಡಮಾನ್ ದ್ವೀಪಗಳನ್ನು ಗೆದ್ದು ಭಾರತ ದ ಕಡೆಗೆ ಸಾಗಿತು.1941 ರಲ್ಲಿ ಅಮೇರಿಕಾದ ಪರ್ಲ್ ಹರ್ಬರ್ ಮೇಲೆ ದಾಳಿ ಮಾಡಿತು. ಅಮೇರಿಕಾ '1945'ರಲ್ಲಿ ಹೋರಾಟಕ್ಕಿಳಿದು ಜಪಾನ್ ಮೇಲೆ ಬಾಂಬ್ ದಾಳಿ ಮಾಡಿತು.
|
1.ಜಪಾನಿನ ಹೀರೋಶಿಮಾ ಹಾಗೂ ನಾಗಾಸಾಕಿ ನಗರಗಳು ನಾಶವಾದವು. 2.ಸುಮಾರು ಐದುಕೋಟಿ ಜನ ಸತ್ತ ರು. 3. 50 ಲಕ್ಷ ಯಹೂದಿಗಳನ್ನು ಹಿಟ್ಲರ್ ವಿಷಾನಿಲಗೃಹ ದಲ್ಲಿ ಕೊಲ್ಲಿಸಿದ್ದ.
|
|
ಮಲ್ಲಿಕಾರ್ಜುನ'.'ಕಾವಲಿ
ಸ'.'ಪ್ರೌ'.'ಶಾಲೆ
ಹೊನಗೇರಾ
ಇತಿಹಾಸದಲ್ಲಿ
ಅಭ್ಯಸಿಸಬೇಕಾಗಿರುವ ಒಪ್ಪಂದಗಳ
ಕುರಿತಾದ ಸಮಗ್ರ ಮಾಹಿತಿಯ ಚಾರ್ಟು
'ಕ್ರ'.
|
ಒಪ್ಪಂದಗಳ
|
ಒಪ್ಪಂದ ದ ಇಸ್ವಿ
|
ಒಪ್ಪಂದ ಮಾಡಿ
|
ಒಪ್ಪಂದದ ಷರತ್ತುಗಳು '/'ಕರಾರುಗಳು
|
1
|
ಪ್ಯಾರೀಸ್ ಒಪ್ಪಂದ
|
1748
|
ಇಂಗ್ಲೀಷರು ಮತ್ತು
|
1)ಭಾರತದಲ್ಲಿ ಇಂಗ್ಲೀಷರು ಮತ್ತು ಫ್ರೆಂಚರ ನಡುವೆ ಶಾಂತಿ ಮೂಡಿತು.
|
2
|
ಪ್ಯಾರೀಸ್ ಒಪ್ಪಂದ
|
1763
|
ಇಂಗ್ಲೀಷರು ಮತ್ತು
|
1)ಇಂಗ್ಲೀಷರು ಪಾಂಡಿಚೇರಿ ಮತ್ತು ಚಂದ್ರನಾಗೂರು ಪ್ರದೇಶಗಳನ್ನು ಫ್ರೆಂಚರಿಗೆ ಹಿಂತಿರುಗಿಸಿದರು.
|
3
|
ಅಲಹಬಾದ ಒಪ್ಪಂದ
|
1765
|
ಇಂಗ್ಲೀಷರು (ರಾಬರ್ಟ್ ಕ್ಲೈವ್) ಮತ್ತು 2ನೇ ಷಾ ಅಲಂ,ಅವಧ್ ನ ಷೂಜ್- ಉದ್- ದೌಲ್
|
1) 2'ನೇ ಷಾ ಅಲಂ ಹಾಗೂ ಅವಧ್ ನ ಷೂಜ್'- 'ಉದ್'- 'ದೌಲ್ ರು ಇಂಗ್ಲೀಷರ ಸ್ನೇಹಿತರಾದರು.
|
4
|
ಮದ್ರಾಸ್ ಒಪ್ಪಂದ
|
1769
|
ಇಂಗ್ಲೀಷರು ಮತ್ತು
|
1) 'ಇಂಗ್ಲೀಷರು ಮತ್ತು ಹೈದರ್ ಅಲಿ ಪರಸ್ಪರ ಗೆದ್ದ ಪ್ರದೇಶಗಳ ಹಸ್ತಾಂತರ ಮಾಡಿಕೊಳ್ಳುವದು .
|
5
|
ಮಂಗಳೂರು ಒಪ್ಪಂದ
|
1784
|
ಇಂಗ್ಲೀಷರು (ವಾರನ್ ಹೆಸ್ಟಿಂಗ್ಸ) ಮತ್ತು ಟಿಪ್ಪು ಸುಲ್ತಾನ್
|
1) ಇಂಗ್ಲೀಷರು ಟಿಪ್ಪುವಿಗೆ ಮಂಗಳೂರು','ಮಲಬಾರ್ ಪ್ರದೇಶಗಳನ್ನು ನೀಡುವದು.
|
6
|
ಶ್ರೀರಂಗಪಟ್ಟಣ ಒಪ್ಪಂದ
|
1792
|
ಇಂಗ್ಲೀಷರು (ಕಾರ್ನವಾಲೀಸ್), ನಿಜಾಮ,ಮರಾಠರು
|
1) 'ಟಿಪ್ಪು ತನ್ನ ಅರ್ಧರಾಜ್ಯವನ್ನು ಶತ್ರುಗಳಿಗೆ ಒಪ್ಪಿಸಿದನು. ಅದನ್ನು ಒಕ್ಕೂಟದ ಮೂವರು ಹಂಚಿಕೊಂಡರು. 2) ಈಗಿನ ತಮಿಳು ನಾಡಿನ ಬಹುತೇಕ ಪ್ರದೇಶಗಳು ಹಾಗೂ ಮಲಭಾರ ಇಂಗ್ಲೀಷರಿಗೆ ಸೇರಿದವು. 3) 'ತುಂಗಭದ್ರಾ ನದಿವರೆಗಿನ ಉತ್ತರದ ಪ್ರದೇಶ ಮರಾಠರಿಗೆ ದೊರಕಿದವು. 4) 'ಬಳ್ಳಾರಿ','ಕಡಪ','ತುಂಗಭದ್ರಾ ದೋ'-'ಅಬ್ ಪ್ರಾಂತ ನಿಜಾಮನಿಗೆ ಸೇರಿದವು.
|
7
|
ಸೂರತ್ ಒಪ್ಪಂದ
|
1775
|
ಇಂಗ್ಲೀಷರು ಮತ್ತು ರಘುನಾಥ ರಾಯ(ಮರಾಠ ನಾಯಕ)
|
1) ಇಂಗ್ಲೀಷರು ರಘುನಾಥರಾಯನನ್ನು ಮರಾಠಾ ಪೇಶ್ವೆಯನ್ನಾಗಿ ಮಾಡುವುದು.
|
8
|
ಪುರಂದರ ಒಪ್ಪಂದ
|
1776
|
ಇಂಗ್ಲೀಷರು(ವಾ. ಹೆಸ್ಟಿಂಗ್ಸ ) ಮತ್ತು ನಾನಾ ಫಢ್ನವೀಸ್(ಮ .ನಾಯಕ)
|
1) ಇಂಗ್ಲೀಷರು ರಘುನಾಥರಾಯನಿಗೆ ಸಹಾಯ ಮಾಡುವದನ್ನು ನಿರಾಕರಿಸಿದರು. 2) ಫಡ್ನವೀಸನು ಇಂಗ್ಲೀಷರಿಗೆ ಠಾಣಾ ಮತ್ತು ಸಾಲ್ಸೆಟ್ ಗಳನ್ನು ನೀಡಿದನು.ಹಾಗೂ 3) ಬ್ರೋಚ್ ನ ಕಂದಾಯ ವಸೂಲಿ ಹಕ್ಕನ್ನು ನೀಡಿದನು.
|
9
|
ಸಾಲ್ಬಾಯಿ ಒಪ್ಪಂದ
|
1782
|
ಇಂಗ್ಲೀಷರು ಮತ್ತು
|
1) 'ಎರಡನೇ ಮಾಧವರಾಯನನ್ನು ಪೇಶ್ವೆಯಾಗಿ ಮಾಡಲಾಯಿತು. 2) 'ರಘುನಾಥರಾಯನಿಗೆ ವಿಶ್ರಾಂತಿ ವೇತನ ನೀಡಲಾಯಿತು. 3) 'ರಘುನಾಥರಾಯ'ನ ಮಗ ಎರಡನೇ ಬಾಜಿರಾಯನನ್ನು ಮುಂದೆ ಪೇಶ್ವೆ ಮಾಡುವ ಭರವಸೆ ನೀಡಲಾಯಿತು.
|
10
|
ಬೆಸ್ಸೀನ್ ಒಪ್ಪಂದ
|
1802
|
ಇಂಗ್ಲೀಷರು / 2ನೇ ಬಾಜೀರಾಯ
|
1) ಮರಾಠರ ಪೇಶ್ವೆ ಎರಡನೆಯ ಬಾಜೀರಾಯನು ಇಂಗ್ಲೀಷರ ಸಹಾಯಕ ಸೈನ್ಯ ಪದ್ಧತಿಯನ್ನು ಒಪ್ಪಿಕೊಂಡನು.
|
11
|
ಅಮೃತಸರ್ ಒಪ್ಪಂದ
|
1809
|
ಇಂಗ್ಲೀಷರು ಮತ್ತು
|
1) 'ರಣಜಿತ್ ಸಿಂಗನ ರಾಜ್ಯಕ್ಕೆ ಸೆಟ್ಲಜ್ ನದಿ ಮೇರೆಯಾಯಿತು.
|
12
|
ಲಾಹೋರ್ ಒಪ್ಪಂದ
|
1846
|
ಇಂಗ್ಲೀಷರು ಮತ್ತು
|
1) 'ಸಿಖ್ಖರು ತಮ್ಮ ಪ್ರದೇಶದ ಮೇಲಿದ್ದ ಹಕ್ಕನ್ನು ಬಿಟ್ಟುಕೊಟ್ಟರು. '2) 'ರಾವಿ'-'ಸೆಟ್ಲಜ್ ನದಿಗಳ ನಡುವಿನ ಪ್ರದೇಶ ಇಂಗ್ಲೀಷರಿಗೆ ಸೇರಿತು.3) 'ಗುಲಾಬ್ ಸಿಂಗ್ 75 ಲಕ್ಷ ರೂ.ಪಡೆದು ಇಂಗ್ಲೀಷರ ಆಧೀನ ರಾಜನಾದನು.
|
13
|
ವರ್ಸೈಲ್ಸ್ ಒಪ್ಪಂದ
|
1919
|
ಇಂಗ್ಲೆಂಡ್, ಫ್ರಾನ್ಸ , ರಷ್ಯ ,
|
'1) 'ಜರ್ಮನಿಯನ್ನು ಎಲ್ಲಾ ರೀತಿಯಿಂದ ದುರ್ಬಲಗೊಳಿಸಲಾಯಿತು. 2) ಮಹಾಯುದ್ಧಕ್ಕೆ ಜರ್ಮನಿಯೇ ಕಾರಣವೆಂದು ಒಪ್ಪಿಸಿ ಯುದ್ಧ ಪರಿಹಾರ ನೀಡಲು ಒಪ್ಪಿಸಲಾಯಿತು.3) ವಿಶ್ವಶಾಂತಿಗಾಗಿ ರಾಷ್ಟ್ರಸಂಘವನ್ನು ಸ್ಥಾಪಿಸಲಾಯಿತು.
|
14
|
ಮಿತ ಅಣ್ವಸ್ತ್ರ ಪರೀಕ್ಷಾ ನಿರ್ಬಂಧ ಒಪ್ಪಂದ
|
1963
|
ಅಮೇರಿಕಾ , ರಷ್ಯಾ , ಇಂಗ್ಲೆಂಡ್
|
ವಾತಾವರಣದಲ್ಲಿ, ಬಾಹ್ಯಾಕಾಶದಲ್ಲಿ,ಹಾಗೂ ಸಮುದ್ರ ತಳದಲ್ಲಿ ಅಣ್ವಸ್ತ್ರಗಳ ಸಿಡಿತ, ಪರೀಕ್ಷೆಗಳನ್ನು ನಿಷೇಧಿಸಿದೆ. ಆದರೆ ಭೂಮಿಯ ತಳಭಾಗದಲ್ಲಿ ನಿಷೇಧಿಸಿಲ್ಲ.
|
15
|
ಬಾಹ್ಯಾಕಾಶ ಒಪ್ಪಂದ
|
1967
|
ಅಮೇರಿಕಾ , ಸೋ.ರಷ್ಯಾ . ಒಕ್ಕೂಟ
|
ಬಾಹ್ಯಾಕಾಶದಲ್ಲಿ ಸೇನಾ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.
|
16
|
ಅಣ್ವಸ್ತ್ರಗಳ ಸಂಖ್ಯೆಯನ್ನು ಕುಗ್ಗಿಸುವ ಒಪ್ಪಂದ
|
1970
|
ಅಮೇರಿಕಾ , ಇಂಗ್ಲೆಂಡ್ , ರಷ್ಯಾ
|
ಅಣುಶಕ್ತಿ ರಾಷ್ಟ್ರಗಳು ವಿಶ್ವದ ಇತರ ರಾಷ್ಟ್ರಗಳಿಗೆ ಈ ಅಣ್ವಸ್ತ್ರಗಳನ್ನು ಹಂಚುವದನ್ನು ಅಥವಾ ಅವುಗಳ ತಯಾರಿಕೆಗೆ ತಂತ್ರಜ್ಞಾನ ಒದಗಿಸುವುದನ್ನು ನಿಷೇಧಿಸಿದೆ.
|
17
|
ಜೈವಿಕ ಅಣ್ವಸ್ತ್ರಗಳ ಉತ್ಪಾ ದನೆ ಹಾಗೂ ದಾಸ್ತಾನು ನಿಷೇಧ ಒಪ್ಪಂದ
|
1975
|
|
ಜೈವಿಕ ಅಸ್ತ್ರಗಳ ಉತ್ಪಾದನೆ ಮತ್ತು ದಾಸ್ತಾನುಗಳನ್ನು ನಿಷೇಧಿಸಿದೆ.
|
ದಕ್ಷಿಣ ಕಣ್ಣಡ
Prakash A B ರವರು SSLC ಪರೀಕ್ಷಾ ಪೂರ್ವ ಸಿದ್ಧತೆಯ presentation ತಯಾರಿಸಿದ್ದಾರೆ. download ಮಾಡಲು ಇಲ್ಲಿ ಒತ್ತಿ
ಉಡುಪಿ
ಮಹಾಭಲೇಶ್ವರ್ ಭಾಗವತ್ ರವರು ಹಂಚಿಕೊಂಡಿರುವ ಕೆಲವು notes
SSLC ತರಗತಿಯಲ್ಲಿ ಬರುವ ಭಾರತದ ನಕ್ಷೆಗಳು - by ವಿನೋದ್ ಸನಾದಿ, ಗಂಗಾಪುರ್
ಬೆಳಗಾವಿ
ಸಾಮಾಜಿಕ ಧಾಮಿ೯ಕ ಸುಧಾರಕರು ಚಾರ್ಟ್
ಸುಲಭ ಮುದ್ರಣಕ್ಕೆ ಇಲ್ಲಿ] ಒತ್ತಿ
|
|
|
|
|
|
ಥಿಯೋಸಾಫಿಕಲ್ ಸೋಸಾಯಿಟಿ
|
|
ರಾಜಾ ರಾಮ
|
ದಯಾನ೦ದ ಸರಸ್ವತಿ
|
ಆತ್ಮರಾವ್ ಪಾ೦ಡುರ೦ಗ
|
ಜೋತಿರಾವ ಫುಲೆ
|
ಸ್ವಾಮಿ ವಿವೇಕಾನ೦ದ
|
ಮೆಡ೦ ಬ್ಲಾವಟಸ್ಕಿ ಮತ್ತು ಕನ೯ಲ್ ಆಲ್ಕಾಟ್
|
ಸ್ಥಾಪನೆ ಆದ ವಷ೯
|
1828
|
1875
|
1867
|
1873
|
1897
|
1879
|
ಸ್ಥಾಪನೆ ಸ್ಥಳ
|
ಕೋಲ್ಕತ್ತಾ
|
ಗುಜರಾತ
|
ಮು೦ಬೈ
|
ಪುಣೆ
|
ಕೋಲ್ಕತ್ತಾ
|
ಮದ್ರಾಸ ಬಳಿ ಅಡ್ಯಾರ
|
ತತ್ವಗಳು
|
ಬಾಲ್ಯ ವಿಹಾಹ ನಿಷೇಧ,ಸತಿ ಪದ್ದತಿ ನಿಷೇಧ,ಇ೦ಗ್ಲಿ ಷ ಶಿಕ್ಷಣಕ್ಕೆ ಒತ್ತು
|
ಅಸ್ಪ್ರಶ್ಯತೆ ,ಜಾತಿ ಪದ್ಧತಿ,ವಿಗ್ರಹ ಆರಾಧನೆ ಖ೦ಡನೆ
|
ಅ೦ತರ ಜಾತಿ ವಿವಾಹ ಸಹ ಭೋಜನ ವಿದುವಾ ವಿಹಾಹ ಪ್ರೋತ್ಸಾಹ
|
ಬಾಲ್ಯ ವಿಹಾಹ ನಿಷೇಧ,ವಿದುವೆಯರ ಶೋಷಣೆ,ಗುಲಾಮಗಿರಿ ಖ೦ಡನೆ,ಉಚಿತ ಕಡ್ಡಾಯ ಶಿಕ್ಷಣ.
|
ದರಿದ್ರರನ್ನು ದೇವರ೦ತೆ ಕಾಣು,ಮಾನವ ಸೇವೆ ದೇವರ ಸೇವೆ.ಜನರಿಗೆ ಕಷ್ಟ ಕಾಲದಲ್ಲಿ ಸಾ೦ತ್ವಾನ.
|
ಆತ್ಮಕ್ಕೆ ಲಿ೦ಗ ಬೇಧ ವಿಲ್ಲ, ಸ್ತ್ರೀ ಪುರುಷರು ಸಮಾನರು,ಎಲ್ಲ ಪ್ರಾಣಿಗಳಲ್ಲಿ ದಯವಿರಬೇಕು .
|
ವಿಷೇಶತೆ ಮತ್ತು ಅನುಯಾಯಿಗಳು
|
ದೇವೆ೦ದ್ರ ನಾಥ ಠಾಗೂರ್,ಕೇಶವ ಚ೦ದ್ರಸೇನ, ಈಶ್ವರ ಚ೦ದ್ರ ವಿದ್ಯಾಸಾಗರ
|
ದಯಾನ೦ದ ಸರಸ್ವತಿಯವರು ವೇದಗಳಿಗೆ ಹಿ೦ತಿರುಗಿ,ವೇದಗಳು ಸವ೯ ಜ್ಞಾನದ ಮೂಲವೆ೦ದರು.
|
ಮಹದೇವ ಗೋವಿ೦ದ ರಾನಡೆ ದೊ೦ದೊ ಕೇಶವಕವೆ೯, ನಾರಾಯಣಗಣೇಶ ಚ೦ದಾವ೯ಕರ ವಿಠಲ್ ರಾಮಜೀ .
|
ಎನ್ಎ೦.ಲೋಖ೦ಡೆ,ತಾರಾಭಾಯಿ ಶಿ೦ಧೆ
|
ಸಿಸ್ಟರ್ ನಿವೇದಿತ.
|
ಅನಿಬೇಸೆ೦ಟ್ ಹೋಮ್ ರೂಲ್ ಲಿಗ್ ಚಳುವಳಿ ಆರ೦ಭಿಸಿದರು .
|
ಸುಲಭ ಮುದ್ರಣಕ್ಕೆ ಇಲ್ಲಿ] ಒತ್ತಿ
ರಚಿಸಿದವರು - ಸಿ ಎಸ್ ತಾಲಿಕೊಠ್ ಮಠ್, ಸಹ ಶಿಕ್ಷಕರು, ಸರಕಾರಿ ಪ್ರೌಢ ಶಾಲೆ ಕೆ೦ಗಾನೂರ. ತಾ// ಬೈಲಹೊ೦ಗಲ ಜಿ// ಬೆಳಗಾವಿ
ನೀಲ ನಕ್ಷೆ
As shared by Mallikarjun kawali, Yadgir