"ಕನ್ನಡ ವಿಷಯ ಶಿಕ್ಷಕರ ವೇದಿಕೆ ಕಾರ್ಯಾಗಾರ- 2015-16" ಆವೃತ್ತಿಗಳ ಮಧ್ಯದ ಬದಲಾವಣೆಗಳು
೧೩೫ ನೇ ಸಾಲು: | ೧೩೫ ನೇ ಸಾಲು: | ||
|autoplay=1|interval=5}} | |autoplay=1|interval=5}} | ||
===ವರದಿಗಳು=== | ===ವರದಿಗಳು=== | ||
+ | ಕನ್ನಡ ವಿಷಯ ಶಿಕ್ಷಕರ ವೇದಿಕೆ <br> | ||
+ | ೨೦೧೫-೨೦೧೬ರ ಎಂ, ಆರ್, ಪಿ, ತರಬೇತಿಯ ವರದಿ <br> | ||
+ | ದಿನಾಂಕ;೦೭/೦೮/೨೦೧೫. <br> | ||
+ | ಸ್ಥಳ: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ <br> | ||
+ | ಧಾರವಾಡ.<br> | ||
+ | ವರದಿ ಮಂಡನೆ <br> | ||
+ | ಮಲೆನಾಡ ಜಿಲ್ಲೆ ಶಿವಮೊಗ್ಗ ತಂಡದಿಂದ<br> | ||
+ | ತಂಡದ ಸದಸ್ಯರು: <br> | ||
+ | #ಶ್ರೀ ಗಣಪತಿ ಉಪನ್ಯಾಸಕರು ಡಯಟ್ ಶಿವಮೊಗ್ಗ. <br> | ||
+ | #ಶ್ರೀ ಶಿವಾನಂದ ಹೆಚ್ ಜೆ ಕನ್ನಡ ಶಿಕ್ಷಕರು ಆನವೇರಿ ಭದ್ರಾವತಿ <br> | ||
+ | #ಶ್ರೀ ಗವಿರಂಗಪ್ಪ ಸಿ ಕನ್ನಡ ಶಿಕ್ಷಕರು ಬಾಳೇಮಾರನಹಳ್ಳಿ ಭದ್ರಾವತಿ <br> | ||
+ | #ಶ್ರೀ ಗೋಪ ಕನ್ನಡ ಶಿಕ್ಷಕರು ಸಾಗರ ತಾಲ್ಲೂಕು <br> | ||
+ | #ಶ್ರೀ ಗಣಪತಿ ಕನ್ನಡ ಶಿಕ್ಷಕರು ಸಾಗರ ತಾಲ್ಲೂಕು. <br> | ||
+ | ವರದಿ <br> | ||
+ | #ಈ ದಿನ ವಿಜಯಪುರ ತಂಡದಿಂದ ಪ್ರಮೋದ ರೇ ಮೆಂಚ.ಇವರ ಶಿವನ ಪ್ರಾರ್ಥನೆಯೊಂದಿಗೆ ತರಬೇತಿಯು ಪ್ರಾರಂಭವಾಯಿತು. <br> | ||
+ | #ವಿಜಯಪುರ ತಂಡದ ಶ್ರೀ ಬಾಲಿ ರವರು ದಿನಾಂಕ:೦೬/೦೮/೨೦೧೫ ರಂದು ನಡೆದ ತರಬೇತಿಯ ವರದಿಯನ್ನು ತುಂಬಾ ಸುಂದರವಾಗಿ ಮಂಡಿಸಿದರು.<br> | ||
+ | ಪಾಠದ ಚೌಕಟ್ಟು <br> | ||
+ | ಶಿವಮೊಗ್ಗ ತಂಡದಿಂದ ಶಬರಿ<br> | ||
+ | ಗದಗದ ತಂಡದಿಂದ ಎದೆಗೆ ಬಿದ್ದ ಅಕ್ಷರ <br> | ||
+ | ವಿಜಯಪುರ ತಂಡದಿಂದ ವಚನ ಸೌರಭ <br> | ||
+ | ಉತ್ತರ ಕನ್ನಡ ತಂಡದಿಂದ ಹಕ್ಕಿ ಹಾರುತಿದೆ ನೋಡಿದಿರಾ <br> | ||
+ | ಬಳ್ಳಾರಿ ತಂಡದಿಂದ ಕೌರವೇಂದ್ರನ ಕೊಂದೆ ನೀನು <br> | ||
+ | ಈ ಗದ್ಯ ಹಾಗೂ ಪದ್ಯಗಳ ಪಾಠದ ಚೌಕಟ್ಟನ್ನು ಮಂಡಿಸಲಾಯಿತು<br>. | ||
+ | ಎರಡನೇ ಅವಧಿ <br> | ||
+ | ಶ್ರೀ ವೆಂಕಟೇಶ್ ರವರು ಎಲ್ಲಾ ಶಿಭಿರಾರ್ಥಿಗಳಿಗೆ ಯೂಟ್ಯೂಬ್ ನಿಂದ ವೀಡಿಯೋಗಳನ್ನು ಡೌನ್ ಲೋಡ್ ಹಾಗೂ ಅಪ್ ಲೋಡ್ ಮಾಡುವ ಬಗೆಯನ್ನು ಬಹಳ ಅರ್ಥಪೂರ್ಣವಾಗಿ ಎಲ್ಲರ ಮನಮುಟ್ಟುವಂತೆ ವಿವರಿಸಿದರು <br> | ||
+ | ಊಟದ ವಿರಾಮ <br> | ||
+ | ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಧಾರವಾಡದ ತರಬೇತಿ ಸಂಯೋಜಕರಾದ ಶ್ರೀಮತಿ ಶಂಕ್ರಮ್ಮ ಡವಳಗೀ. ರವರು ಎಲ್ಲರಿಗೂ ಶುಚಿಯಾದ ಮತ್ತು ರುಚಿಯಾದ ಊಟದ ವ್ಯವಸ್ಥೆಯನ್ನು ಮಾಡಿದರು.<br> | ||
+ | ಮೂರನೇ ಅವಧಿ <br> | ||
+ | ಈ ಅವಧಿಯಲ್ಲಿ ಶ್ರೀ ವೆಂಕಟೇಶ್ ರವರು ಒಬಂಟುವನ್ನು ಕಂಪ್ಯೂಟರ್ ಗಳಿಗೆ ಇನ್ ಸ್ಟಾಲ್ ಮಾಡುವ ಬಗೆಯನ್ನು ವಿವರಿಸಿದರು. <br> | ||
+ | ಸಮಾರೋಪ ಸಮಾರಂಭ <br> | ||
+ | ಶ್ರಿ ಗಂಗಪ್ಪ ಪ್ರಾಂಶುಪಾಲರು ಡಯಟ್, ಧಾರವಾಡ. ಇವರ ಅಧ್ಯಕ್ಷತೆಯಲ್ಲಿ ಐದುದಿನಗಳ ಎಂ, ಆರ್, ಪಿ, ತರಬೇತಿಯ ಸಮಾರೋಪ ಸಮಾರಂಭ ಜರುಗಿತು. <br> | ||
+ | ಶ್ರೀಮತಿ ಶಂಕ್ರಮ್ಮ ಢವಳಗೀ ಕಾರ್ಯಕ್ರಮ ನಿರೂಪಿಸಿ,ದರು. <br> | ||
+ | ಶಿಭಿರಾರ್ಥಿಗಳಾದ ಶ್ರೀ ಶಿವಾನಂದ ಹೆಚ್, ಜೆ. ಹಾಗೂ ಶ್ರೀ ಬಾಲಚಂದ್ರ ಗುಣಿ, ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು<br> | ||
+ | ರಂಗನಾಥ ವಾಲ್ಮೀಕಿಯವರು ವಂದಿಸಿದರು. <br> | ||
+ | ತದನಂತರ ಸಾಮೂಹಿಕ ಭಾವಚಿತ್ರ ತೆಗೆಸಿ ಎಲ್ಲಾ ಸಂಪನ್ಮೂಲ ವ್ಯಕ್ತಿಗಳಿಗೆ ಕೃತಜ್ಞತೆ ಸಲ್ಲಿಸಲಾಯಿತು<br>. | ||
+ | ವಂದನೆಗಳೊಂದಿಗೆ <br> | ||
+ | ಶ್ರೀ ಶಿವಾನಂದ ಹೆಚ್, ಜೆ. <br> | ||
+ | ಕನ್ನಡ ಭಾಷಾ ಶಿಕ್ಷಕರು <br> | ||
+ | ಸ. ಪ್ರೌ ಶಾಲೆ. ಆನವೇರಿ ಭದ್ರಾವತಿ <br> | ||
+ | ಶಿವಮೊಗ್ಗ. ಜಿಲ್ಲೆ.<br> | ||
[http://karnatakaeducation.org.in/KOER/index.php/ಕನ್ನಡ_ವಿಷಯ_ಶಿಕ್ಷಕರ_ವೇದಿಕೆ_ಕಾರ್ಯಾಗಾರ-_2015-16_ಬೆಳಗಾವಿ_ವಿಭಾಗದ_ಕನ್ನಡ_ಎಂ_ಆರ್_ಪಿ_ಕಾರ್ಯಗಾರ-೧ರ_ವರದಿಗಳು ಐದು ದಿನದ ಕಾರ್ಯಾಗಾರದ ವರದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ] | [http://karnatakaeducation.org.in/KOER/index.php/ಕನ್ನಡ_ವಿಷಯ_ಶಿಕ್ಷಕರ_ವೇದಿಕೆ_ಕಾರ್ಯಾಗಾರ-_2015-16_ಬೆಳಗಾವಿ_ವಿಭಾಗದ_ಕನ್ನಡ_ಎಂ_ಆರ್_ಪಿ_ಕಾರ್ಯಗಾರ-೧ರ_ವರದಿಗಳು ಐದು ದಿನದ ಕಾರ್ಯಾಗಾರದ ವರದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ] | ||
===ಕಾರ್ಯಗಾರದ ಬಗೆಗಿನ ಹಿಮ್ಮಾಹಿತಿ=== | ===ಕಾರ್ಯಗಾರದ ಬಗೆಗಿನ ಹಿಮ್ಮಾಹಿತಿ=== | ||
[https://docs.google.com/forms/d/17ZO94dQ8NS0uLwl4BEL-DB-A6bG-2136YRRfWABMBGs/viewform ಎರಡನೇ ಹಂತದ ಕಾರ್ಯಗಾರದ ಬಗೆಗಿನ ಹಿಮ್ಮಾಹಿತಿಯನ್ನು ನೀಡಲು ಇಲ್ಲಿ ಕ್ಲಿಕ್ ಮಾಡಿ] | [https://docs.google.com/forms/d/17ZO94dQ8NS0uLwl4BEL-DB-A6bG-2136YRRfWABMBGs/viewform ಎರಡನೇ ಹಂತದ ಕಾರ್ಯಗಾರದ ಬಗೆಗಿನ ಹಿಮ್ಮಾಹಿತಿಯನ್ನು ನೀಡಲು ಇಲ್ಲಿ ಕ್ಲಿಕ್ ಮಾಡಿ] |
೦೪:೪೦, ೩ ಸೆಪ್ಟೆಂಬರ್ ೨೦೧೫ ನಂತೆ ಪರಿಷ್ಕರಣೆ
ಜೂನ್ ೨೦೧೫ರ ಕನ್ನಡ ವಿಷಯ ಶಿಕ್ಷಕರ ವೇದಿಕೆ SRP ಕಾರ್ಯಾಗಾರ
ಕಾರ್ಯಾಸೂಚಿ
- ಕಾರ್ಯಾಗಾರದ ಕಾರ್ಯಾಸೂಚಿಯನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
- ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಗಳ ವಿವರವನ್ನು ಇಲ್ಲಿ ನೋಡಬಹುದು
ಸಂಪನ್ಮೂಲಗಳು ಮತ್ತು ಕೈಪಿಡಿಗಳು
- ಕನ್ನಡ ಭಾಷಾ ಶಿಕ್ಷಕರ ವೇದಿಕೆ ಟಿಪ್ಪಣಿ
- ಅಂತರ್ಜಾಲದಲ್ಲಿ ಬ್ರೌಸಿಂಗ್ ಮಾಡುವುದು
- ಅಂತರ್ಜಾಲದಲ್ಲಿ ಸಂಪನ್ಮೂಲ ಹುಡುಕುವುದು
- ಬೇಸಿಕ್_Ubuntu_ಕೈಪಿಡಿ
- ಪಠ್ಯ ಸಂಪಾದನೆ ಬಗೆಗಿನ ಸಾಹಿತ್ಯ
- ಬೇಸಿಕ್ Libre office ಮತ್ತು ಕನ್ನಡ ಟೈಪಿಂಗ್ ಕೈಪಿಡಿ ಡೌನ್ ಲೊಡ್ ಮಾಡಲುಇಲ್ಲಿ ಒತ್ತಿ
- E-mail ಕೈಪಿಡಿಗಾಗಿ ಇಲ್ಲಿ ಒತ್ತಿ
- ವಿದ್ಯನ್ಮಾನ ವೈಯುಕ್ತಿಕ ಸಂಪನ್ಮೂಲ
- ಕನ್ನಡದಲ್ಲಿ GIMP ಕೈಪಿಡಿ ಡೌನ್ ಲೊಡ್ ಮಾಡಲುಇಲ್ಲಿ ಒತ್ತಿ
- ಪ್ರೀಮೈಂಡ್ ಕೈಪಿಡಿ
- ಕೊಯರ್_ಹಿನ್ನೆಲೆ_ಟಪ್ಪಣಿ
- ಸೇತುಬಂಧ ಕಾರ್ಯಕ್ರಮ ಚಟುವಟಿಕೆಗಳು ಮತ್ತು ಸಾಮಗ್ರಿಗಳಿಗಾಗಿ ಇಲ್ಲಿ ನೋಡಿ
- ಗೂಗಲ್ ಮ್ಯಾಪ್, ಟ್ರಾನ್ಸಲೇಟ್ ಬಳಕೆಯ ಕೈಪಿಡಿ
ಓದಲು ಲೇಖನ
ಭಾರತೀಯ ಭಾಷಾ ಬೋಧನೆ ಬಗೆಗಿನ ಎನ್.ಸಿ.ಎಫ್ ಪೊಶೀಷನ್ ಪೇಪರ್
ಅಭಿಪ್ರಾಯ
- ಈ ಕಾರ್ಯಗಾರದ ಬಗೆಗೆ ನಿಮ್ಮ ಅಭಿಪ್ರಾಯ ದಾಖಲಿಸಲು ಇಲ್ಲಿ ಒತ್ತಿ
- ಕಲಿಕಾರ್ಥಿಗಳು ದಾಖಲಿಸಿರುವ ಕಾರ್ಯಗಾರದ ಬಗೆಗಿನ ಹಿಮ್ಮಾಹಿತಿಯನ್ನು ಇಲ್ಲಿ ನೋಡಬಹುದು
ವರದಿಗಳು
ಐದು ದಿನದ ಕಾರ್ಯಾಗಾರದ ವರದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
ಮುಂದಿನ ಕಾರ್ಯಯೋಜನೆಗಳು
ಈ ಕಾರ್ಯಗಾರ ನಂತರ ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಗಳು ವಿಭಾಗ ಮಟ್ಟದಲ್ಲಿ ನಡೆಯುವ MRP ಕಾರ್ಯಾಗಾರದಲ್ಲಿ ಜಿಲ್ಲಾ ಮಟ್ಟದ ಸಂಪನ್ಮೂಲ ವ್ಯಕ್ತಿಗಳಿಗೆ 5ಮತ್ತು 3 ದಿನಗಳ ತರಬೇತಿಯನ್ನು ನೀಡುವರು.
ಕನ್ನಡ ವಿಷಯ ಶಿಕ್ಷಕರ ವೇದಿಕೆ MRP ಕಾರ್ಯಾಗಾರಗಳು
ಕಾರ್ಯಾಸೂಚಿ
ಸಂಪನ್ಮೂಲಗಳು ಮತ್ತು ಕೈಪಿಡಿಗಳು
- ಕನ್ನಡ ಭಾಷಾ ಶಿಕ್ಷಕರ ವೇದಿಕೆ ಟಿಪ್ಪಣಿ
- ಅಂತರ್ಜಾಲದಲ್ಲಿ ಬ್ರೌಸಿಂಗ್ ಮಾಡುವುದು
- ಅಂತರ್ಜಾಲದಲ್ಲಿ ಸಂಪನ್ಮೂಲ ಹುಡುಕುವುದು
- ಬೇಸಿಕ್_Ubuntu_ಕೈಪಿಡಿ
- ಪಠ್ಯ ಸಂಪಾದನೆ ಬಗೆಗಿನ ಸಾಹಿತ್ಯ
- ಬೇಸಿಕ್ Libre office ಮತ್ತು ಕನ್ನಡ ಟೈಪಿಂಗ್ ಕೈಪಿಡಿ ಡೌನ್ ಲೊಡ್ ಮಾಡಲುಇಲ್ಲಿ ಒತ್ತಿ
- E-mail ಕೈಪಿಡಿಗಾಗಿ ಇಲ್ಲಿ ಒತ್ತಿ
- ವಿದ್ಯನ್ಮಾನ ವೈಯುಕ್ತಿಕ ಸಂಪನ್ಮೂಲ
- ಕನ್ನಡದಲ್ಲಿ GIMP ಕೈಪಿಡಿ ಡೌನ್ ಲೊಡ್ ಮಾಡಲುಇಲ್ಲಿ ಒತ್ತಿ
- ಪ್ರೀಮೈಂಡ್ ಕೈಪಿಡಿ
- ಕೊಯರ್_ಹಿನ್ನೆಲೆ_ಟಪ್ಪಣಿ
- ಸೇತುಬಂಧ ಕಾರ್ಯಕ್ರಮ ಚಟುವಟಿಕೆಗಳು ಮತ್ತು ಸಾಮಗ್ರಿಗಳಿಗಾಗಿ ಇಲ್ಲಿ ನೋಡಿ
- ಗೂಗಲ್ ಮ್ಯಾಪ್, ಟ್ರಾನ್ಸಲೇಟ್ ಬಳಕೆಯ ಕೈಪಿಡಿ
ಓದಲು ಲೇಖನ
ಭಾರತೀಯ ಭಾಷಾ ಬೋಧನೆ ಬಗೆಗಿನ ಎನ್.ಸಿ.ಎಫ್ ಪೊಶೀಷನ್ ಪೇಪರ್
ಬೆಂಗಳೂರು ವಿಭಾಗದ ಕನ್ನಡ ಸಂಪನ್ಮೂಲ ವ್ಯಕ್ತಿಗಳ ಕಾರ್ಯಗಾರ-೧ ಜೂನ್ 29 ರಿಂದ ಜುಲೈ 3, 2015
ಕಲಿಕಾರ್ಥಿಗಳ ಮಾಹಿತಿ
ಕಾರ್ಯಾಗಾರದಲ್ಲಿ ನಮ್ಮನ್ನು ವೀಕ್ಷಿಸಿ
See us at the Workshop
ಅಭಿಪ್ರಾಯ
ವರದಿಗಳು
ಐದು ದಿನದ ಕಾರ್ಯಾಗಾರದ ವರದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
ಕಲಬುರ್ಗಿ ವಿಭಾಗದ ಕನ್ನಡ ಸಂಪನ್ಮೂಲ ವ್ಯಕ್ತಿಗಳ ಕಾರ್ಯಗಾರ- 2 ಜುಲೈ 06 ರಿಂದ 10, 2015
ಕಲಿಕಾರ್ಥಿಗಳ ಮಾಹಿತಿ
ಕಲಬುರ್ಗಿ ವಿಭಾಗದ ಸಂಪನ್ಮೂಲ ವ್ಯಕ್ತಿಗಳು ತಮ್ಮ ಮಾಹಿತಿ ದಾಖಲಿಸಲು ಇಲ್ಲಿ ಒತ್ತಿರಿ
ಕಾರ್ಯಾಗಾರದಲ್ಲಿ ನಮ್ಮನ್ನು ವೀಕ್ಷಿಸಿ
ವರದಿಗಳು
ಐದು ದಿನದ ಕಾರ್ಯಾಗಾರದ ವರದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
ಮುಂದಿನ ಕಾರ್ಯಯೋಜನೆಗಳು
ಮೈಸೂರು ವಿಭಾಗದ ಕನ್ನಡ ಸಂಪನ್ಮೂಲ ವ್ಯಕ್ತಿಗಳ ಕಾರ್ಯಗಾರ ಆಗಸ್ಟ್ 24-282015
ಕಲಿಕಾರ್ಥಿಗಳ ಮಾಹಿತಿ
ಕಲಿಕಾರ್ಥಿಗಳ ಮಾಹಿತಿ ದಾಖಲಿಸಲು ಇಲ್ಲಿ ಕ್ಲಿಕ್ ಮಾಡಿ
ಕಾರ್ಯಾಗಾರದ ಹಿಮ್ಮಾಹಿತಿ
ಕಾರ್ಯಾಗಾರದ ಬಗೆಗಿನ ಹಿಮ್ಮಾಹಿತಿ ನೀಡಲು ಇಲ್ಲಿ ಕ್ಲಿಕ್ ಮಾಡಿ
ಕಾರ್ಯಾಗಾರದಲ್ಲಿ ನಮ್ಮನ್ನು ವೀಕ್ಷಿಸಿ
ವರದಿಗಳು
ಐದು ದಿನದ ಕಾರ್ಯಾಗಾರದ ವರದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
ಮುಂದಿನ ಕಾರ್ಯಯೋಜನೆಗಳು
ಬೆಳಗಾವಿ ವಿಭಾಗದ ಕನ್ನಡ ಸಂಪನ್ಮೂಲ ವ್ಯಕ್ತಿಗಳ ಕಾರ್ಯಗಾರ 2015
ಕಲಿಕಾರ್ಥಿಗಳ ಮಾಹಿತಿ
- ಕಲಿಕಾರ್ಥಿಗಳ ಮಾಹಿತಿ ತುಂಬಲು ಇಲ್ಲಿ ಕ್ಲಿಕ್ ಮಾಡಿ
- ಬೆಳಗಾವಿ ವಿಭಾಗದ ಸಂಪನ್ಮೂಲ ವ್ಯಕ್ತಿಗಳ ಮಾಹಿತಿಯನ್ನು ಇಲ್ಲಿ ನೋಡಿ
- ಕಾರ್ಯಗಾರದ ಐದನೇ ದಿನ ಕಾರ್ಯಗಾರದ ಬಗೆಗಿನ ಹಿಮ್ಮಾಹಿತಿ ನೀಡಲು ಇಲ್ಲಿ ಕ್ಲಿಕ್ ಮಾಡಿ
ಕಾರ್ಯಾಗಾರದಲ್ಲಿ ನಮ್ಮನ್ನು ವೀಕ್ಷಿಸಿ
ವರದಿಗಳು
ಕನ್ನಡ ವಿಷಯ ಶಿಕ್ಷಕರ ವೇದಿಕೆ
೨೦೧೫-೨೦೧೬ರ ಎಂ, ಆರ್, ಪಿ, ತರಬೇತಿಯ ವರದಿ
ದಿನಾಂಕ;೦೭/೦೮/೨೦೧೫.
ಸ್ಥಳ: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ
ಧಾರವಾಡ.
ವರದಿ ಮಂಡನೆ
ಮಲೆನಾಡ ಜಿಲ್ಲೆ ಶಿವಮೊಗ್ಗ ತಂಡದಿಂದ
ತಂಡದ ಸದಸ್ಯರು:
- ಶ್ರೀ ಗಣಪತಿ ಉಪನ್ಯಾಸಕರು ಡಯಟ್ ಶಿವಮೊಗ್ಗ.
- ಶ್ರೀ ಶಿವಾನಂದ ಹೆಚ್ ಜೆ ಕನ್ನಡ ಶಿಕ್ಷಕರು ಆನವೇರಿ ಭದ್ರಾವತಿ
- ಶ್ರೀ ಗವಿರಂಗಪ್ಪ ಸಿ ಕನ್ನಡ ಶಿಕ್ಷಕರು ಬಾಳೇಮಾರನಹಳ್ಳಿ ಭದ್ರಾವತಿ
- ಶ್ರೀ ಗೋಪ ಕನ್ನಡ ಶಿಕ್ಷಕರು ಸಾಗರ ತಾಲ್ಲೂಕು
- ಶ್ರೀ ಗಣಪತಿ ಕನ್ನಡ ಶಿಕ್ಷಕರು ಸಾಗರ ತಾಲ್ಲೂಕು.
ವರದಿ
- ಈ ದಿನ ವಿಜಯಪುರ ತಂಡದಿಂದ ಪ್ರಮೋದ ರೇ ಮೆಂಚ.ಇವರ ಶಿವನ ಪ್ರಾರ್ಥನೆಯೊಂದಿಗೆ ತರಬೇತಿಯು ಪ್ರಾರಂಭವಾಯಿತು.
- ವಿಜಯಪುರ ತಂಡದ ಶ್ರೀ ಬಾಲಿ ರವರು ದಿನಾಂಕ:೦೬/೦೮/೨೦೧೫ ರಂದು ನಡೆದ ತರಬೇತಿಯ ವರದಿಯನ್ನು ತುಂಬಾ ಸುಂದರವಾಗಿ ಮಂಡಿಸಿದರು.
ಪಾಠದ ಚೌಕಟ್ಟು
ಶಿವಮೊಗ್ಗ ತಂಡದಿಂದ ಶಬರಿ
ಗದಗದ ತಂಡದಿಂದ ಎದೆಗೆ ಬಿದ್ದ ಅಕ್ಷರ
ವಿಜಯಪುರ ತಂಡದಿಂದ ವಚನ ಸೌರಭ
ಉತ್ತರ ಕನ್ನಡ ತಂಡದಿಂದ ಹಕ್ಕಿ ಹಾರುತಿದೆ ನೋಡಿದಿರಾ
ಬಳ್ಳಾರಿ ತಂಡದಿಂದ ಕೌರವೇಂದ್ರನ ಕೊಂದೆ ನೀನು
ಈ ಗದ್ಯ ಹಾಗೂ ಪದ್ಯಗಳ ಪಾಠದ ಚೌಕಟ್ಟನ್ನು ಮಂಡಿಸಲಾಯಿತು
.
ಎರಡನೇ ಅವಧಿ
ಶ್ರೀ ವೆಂಕಟೇಶ್ ರವರು ಎಲ್ಲಾ ಶಿಭಿರಾರ್ಥಿಗಳಿಗೆ ಯೂಟ್ಯೂಬ್ ನಿಂದ ವೀಡಿಯೋಗಳನ್ನು ಡೌನ್ ಲೋಡ್ ಹಾಗೂ ಅಪ್ ಲೋಡ್ ಮಾಡುವ ಬಗೆಯನ್ನು ಬಹಳ ಅರ್ಥಪೂರ್ಣವಾಗಿ ಎಲ್ಲರ ಮನಮುಟ್ಟುವಂತೆ ವಿವರಿಸಿದರು
ಊಟದ ವಿರಾಮ
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಧಾರವಾಡದ ತರಬೇತಿ ಸಂಯೋಜಕರಾದ ಶ್ರೀಮತಿ ಶಂಕ್ರಮ್ಮ ಡವಳಗೀ. ರವರು ಎಲ್ಲರಿಗೂ ಶುಚಿಯಾದ ಮತ್ತು ರುಚಿಯಾದ ಊಟದ ವ್ಯವಸ್ಥೆಯನ್ನು ಮಾಡಿದರು.
ಮೂರನೇ ಅವಧಿ
ಈ ಅವಧಿಯಲ್ಲಿ ಶ್ರೀ ವೆಂಕಟೇಶ್ ರವರು ಒಬಂಟುವನ್ನು ಕಂಪ್ಯೂಟರ್ ಗಳಿಗೆ ಇನ್ ಸ್ಟಾಲ್ ಮಾಡುವ ಬಗೆಯನ್ನು ವಿವರಿಸಿದರು.
ಸಮಾರೋಪ ಸಮಾರಂಭ
ಶ್ರಿ ಗಂಗಪ್ಪ ಪ್ರಾಂಶುಪಾಲರು ಡಯಟ್, ಧಾರವಾಡ. ಇವರ ಅಧ್ಯಕ್ಷತೆಯಲ್ಲಿ ಐದುದಿನಗಳ ಎಂ, ಆರ್, ಪಿ, ತರಬೇತಿಯ ಸಮಾರೋಪ ಸಮಾರಂಭ ಜರುಗಿತು.
ಶ್ರೀಮತಿ ಶಂಕ್ರಮ್ಮ ಢವಳಗೀ ಕಾರ್ಯಕ್ರಮ ನಿರೂಪಿಸಿ,ದರು.
ಶಿಭಿರಾರ್ಥಿಗಳಾದ ಶ್ರೀ ಶಿವಾನಂದ ಹೆಚ್, ಜೆ. ಹಾಗೂ ಶ್ರೀ ಬಾಲಚಂದ್ರ ಗುಣಿ, ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು
ರಂಗನಾಥ ವಾಲ್ಮೀಕಿಯವರು ವಂದಿಸಿದರು.
ತದನಂತರ ಸಾಮೂಹಿಕ ಭಾವಚಿತ್ರ ತೆಗೆಸಿ ಎಲ್ಲಾ ಸಂಪನ್ಮೂಲ ವ್ಯಕ್ತಿಗಳಿಗೆ ಕೃತಜ್ಞತೆ ಸಲ್ಲಿಸಲಾಯಿತು
.
ವಂದನೆಗಳೊಂದಿಗೆ
ಶ್ರೀ ಶಿವಾನಂದ ಹೆಚ್, ಜೆ.
ಕನ್ನಡ ಭಾಷಾ ಶಿಕ್ಷಕರು
ಸ. ಪ್ರೌ ಶಾಲೆ. ಆನವೇರಿ ಭದ್ರಾವತಿ
ಶಿವಮೊಗ್ಗ. ಜಿಲ್ಲೆ.
ಐದು ದಿನದ ಕಾರ್ಯಾಗಾರದ ವರದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
ಕಾರ್ಯಗಾರದ ಬಗೆಗಿನ ಹಿಮ್ಮಾಹಿತಿ
ಎರಡನೇ ಹಂತದ ಕಾರ್ಯಗಾರದ ಬಗೆಗಿನ ಹಿಮ್ಮಾಹಿತಿಯನ್ನು ನೀಡಲು ಇಲ್ಲಿ ಕ್ಲಿಕ್ ಮಾಡಿ