೯೭ ನೇ ಸಾಲು: |
೯೭ ನೇ ಸಾಲು: |
| |captions=1 | | |captions=1 |
| |autoplay=1|interval=5}} | | |autoplay=1|interval=5}} |
− | ===ವರದಿಗಳು===
| + | |
| + | |
| [http://karnatakaeducation.org.in/KOER/index.php/ಕನ್ನಡ_ವಿಷಯ_ಶಿಕ್ಷಕರ_ವೇದಿಕೆ_ಕಾರ್ಯಾಗಾರ-_2015-16_ಕಲಬುರ್ಗಿ_ವಿಭಾಗದ_ಕನ್ನಡ_ಎಂ_ಆರ್_ಪಿ_ಕಾರ್ಯಗಾರ-೧ರ_ವರದಿಗಳು ಐದು ದಿನದ ಕಾರ್ಯಾಗಾರದ ವರದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ] | | [http://karnatakaeducation.org.in/KOER/index.php/ಕನ್ನಡ_ವಿಷಯ_ಶಿಕ್ಷಕರ_ವೇದಿಕೆ_ಕಾರ್ಯಾಗಾರ-_2015-16_ಕಲಬುರ್ಗಿ_ವಿಭಾಗದ_ಕನ್ನಡ_ಎಂ_ಆರ್_ಪಿ_ಕಾರ್ಯಗಾರ-೧ರ_ವರದಿಗಳು ಐದು ದಿನದ ಕಾರ್ಯಾಗಾರದ ವರದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ] |
| | | |
೧೧೬ ನೇ ಸಾಲು: |
೧೧೭ ನೇ ಸಾಲು: |
| |autoplay=1|interval=5}} | | |autoplay=1|interval=5}} |
| ===ವರದಿಗಳು=== | | ===ವರದಿಗಳು=== |
| + | |
| + | |
| + | |
| + | |
| [http://karnatakaeducation.org.in/KOER/index.php/ಕನ್ನಡ_ವಿಷಯ_ಶಿಕ್ಷಕರ_ವೇದಿಕೆ_ಕಾರ್ಯಾಗಾರ-_2015-16_ಮೈಸೂರು_ವಿಭಾಗದ_ಕನ್ನಡ_ಎಂ_ಆರ್_ಪಿ_ಕಾರ್ಯಗಾರ-೧ರ_ವರದಿಗಳು ಐದು ದಿನದ ಕಾರ್ಯಾಗಾರದ ವರದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ] | | [http://karnatakaeducation.org.in/KOER/index.php/ಕನ್ನಡ_ವಿಷಯ_ಶಿಕ್ಷಕರ_ವೇದಿಕೆ_ಕಾರ್ಯಾಗಾರ-_2015-16_ಮೈಸೂರು_ವಿಭಾಗದ_ಕನ್ನಡ_ಎಂ_ಆರ್_ಪಿ_ಕಾರ್ಯಗಾರ-೧ರ_ವರದಿಗಳು ಐದು ದಿನದ ಕಾರ್ಯಾಗಾರದ ವರದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ] |
| | | |
೧೩೪ ನೇ ಸಾಲು: |
೧೩೯ ನೇ ಸಾಲು: |
| |captions=1 | | |captions=1 |
| |autoplay=1|interval=5}} | | |autoplay=1|interval=5}} |
| + | |
| ===ವರದಿಗಳು=== | | ===ವರದಿಗಳು=== |
− | ಕನ್ನಡ ವಿಷಯ ಶಿಕ್ಷಕರ ವೇದಿಕೆ <br>
| |
− | ೨೦೧೫-೨೦೧೬ರ ಎಂ, ಆರ್, ಪಿ, ತರಬೇತಿಯ ವರದಿ <br>
| |
− | ದಿನಾಂಕ;೦೭/೦೮/೨೦೧೫. <br>
| |
− | ಸ್ಥಳ: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ <br>
| |
− | ಧಾರವಾಡ.<br>
| |
− | ವರದಿ ಮಂಡನೆ <br>
| |
− | ಮಲೆನಾಡ ಜಿಲ್ಲೆ ಶಿವಮೊಗ್ಗ ತಂಡದಿಂದ<br>
| |
− | ತಂಡದ ಸದಸ್ಯರು: <br>
| |
− | #ಶ್ರೀ ಗಣಪತಿ ಉಪನ್ಯಾಸಕರು ಡಯಟ್ ಶಿವಮೊಗ್ಗ. <br>
| |
− | #ಶ್ರೀ ಶಿವಾನಂದ ಹೆಚ್ ಜೆ ಕನ್ನಡ ಶಿಕ್ಷಕರು ಆನವೇರಿ ಭದ್ರಾವತಿ <br>
| |
− | #ಶ್ರೀ ಗವಿರಂಗಪ್ಪ ಸಿ ಕನ್ನಡ ಶಿಕ್ಷಕರು ಬಾಳೇಮಾರನಹಳ್ಳಿ ಭದ್ರಾವತಿ <br>
| |
− | #ಶ್ರೀ ಗೋಪ ಕನ್ನಡ ಶಿಕ್ಷಕರು ಸಾಗರ ತಾಲ್ಲೂಕು <br>
| |
− | #ಶ್ರೀ ಗಣಪತಿ ಕನ್ನಡ ಶಿಕ್ಷಕರು ಸಾಗರ ತಾಲ್ಲೂಕು. <br>
| |
− | ವರದಿ <br>
| |
− | #ಈ ದಿನ ವಿಜಯಪುರ ತಂಡದಿಂದ ಪ್ರಮೋದ ರೇ ಮೆಂಚ.ಇವರ ಶಿವನ ಪ್ರಾರ್ಥನೆಯೊಂದಿಗೆ ತರಬೇತಿಯು ಪ್ರಾರಂಭವಾಯಿತು. <br>
| |
− | #ವಿಜಯಪುರ ತಂಡದ ಶ್ರೀ ಬಾಲಿ ರವರು ದಿನಾಂಕ:೦೬/೦೮/೨೦೧೫ ರಂದು ನಡೆದ ತರಬೇತಿಯ ವರದಿಯನ್ನು ತುಂಬಾ ಸುಂದರವಾಗಿ ಮಂಡಿಸಿದರು.<br>
| |
− | ಪಾಠದ ಚೌಕಟ್ಟು <br>
| |
− | ಶಿವಮೊಗ್ಗ ತಂಡದಿಂದ ಶಬರಿ<br>
| |
− | ಗದಗದ ತಂಡದಿಂದ ಎದೆಗೆ ಬಿದ್ದ ಅಕ್ಷರ <br>
| |
− | ವಿಜಯಪುರ ತಂಡದಿಂದ ವಚನ ಸೌರಭ <br>
| |
− | ಉತ್ತರ ಕನ್ನಡ ತಂಡದಿಂದ ಹಕ್ಕಿ ಹಾರುತಿದೆ ನೋಡಿದಿರಾ <br>
| |
− | ಬಳ್ಳಾರಿ ತಂಡದಿಂದ ಕೌರವೇಂದ್ರನ ಕೊಂದೆ ನೀನು <br>
| |
− | ಈ ಗದ್ಯ ಹಾಗೂ ಪದ್ಯಗಳ ಪಾಠದ ಚೌಕಟ್ಟನ್ನು ಮಂಡಿಸಲಾಯಿತು<br>.
| |
− | ಎರಡನೇ ಅವಧಿ <br>
| |
− | ಶ್ರೀ ವೆಂಕಟೇಶ್ ರವರು ಎಲ್ಲಾ ಶಿಭಿರಾರ್ಥಿಗಳಿಗೆ ಯೂಟ್ಯೂಬ್ ನಿಂದ ವೀಡಿಯೋಗಳನ್ನು ಡೌನ್ ಲೋಡ್ ಹಾಗೂ ಅಪ್ ಲೋಡ್ ಮಾಡುವ ಬಗೆಯನ್ನು ಬಹಳ ಅರ್ಥಪೂರ್ಣವಾಗಿ ಎಲ್ಲರ ಮನಮುಟ್ಟುವಂತೆ ವಿವರಿಸಿದರು <br>
| |
− | ಊಟದ ವಿರಾಮ <br>
| |
− | ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಧಾರವಾಡದ ತರಬೇತಿ ಸಂಯೋಜಕರಾದ ಶ್ರೀಮತಿ ಶಂಕ್ರಮ್ಮ ಡವಳಗೀ. ರವರು ಎಲ್ಲರಿಗೂ ಶುಚಿಯಾದ ಮತ್ತು ರುಚಿಯಾದ ಊಟದ ವ್ಯವಸ್ಥೆಯನ್ನು ಮಾಡಿದರು.<br>
| |
− | ಮೂರನೇ ಅವಧಿ <br>
| |
− | ಈ ಅವಧಿಯಲ್ಲಿ ಶ್ರೀ ವೆಂಕಟೇಶ್ ರವರು ಒಬಂಟುವನ್ನು ಕಂಪ್ಯೂಟರ್ ಗಳಿಗೆ ಇನ್ ಸ್ಟಾಲ್ ಮಾಡುವ ಬಗೆಯನ್ನು ವಿವರಿಸಿದರು. <br>
| |
− | ಸಮಾರೋಪ ಸಮಾರಂಭ <br>
| |
− | ಶ್ರಿ ಗಂಗಪ್ಪ ಪ್ರಾಂಶುಪಾಲರು ಡಯಟ್, ಧಾರವಾಡ. ಇವರ ಅಧ್ಯಕ್ಷತೆಯಲ್ಲಿ ಐದುದಿನಗಳ ಎಂ, ಆರ್, ಪಿ, ತರಬೇತಿಯ ಸಮಾರೋಪ ಸಮಾರಂಭ ಜರುಗಿತು. <br>
| |
− | ಶ್ರೀಮತಿ ಶಂಕ್ರಮ್ಮ ಢವಳಗೀ ಕಾರ್ಯಕ್ರಮ ನಿರೂಪಿಸಿ,ದರು. <br>
| |
− | ಶಿಭಿರಾರ್ಥಿಗಳಾದ ಶ್ರೀ ಶಿವಾನಂದ ಹೆಚ್, ಜೆ. ಹಾಗೂ ಶ್ರೀ ಬಾಲಚಂದ್ರ ಗುಣಿ, ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು<br>
| |
− | ರಂಗನಾಥ ವಾಲ್ಮೀಕಿಯವರು ವಂದಿಸಿದರು. <br>
| |
− | ತದನಂತರ ಸಾಮೂಹಿಕ ಭಾವಚಿತ್ರ ತೆಗೆಸಿ ಎಲ್ಲಾ ಸಂಪನ್ಮೂಲ ವ್ಯಕ್ತಿಗಳಿಗೆ ಕೃತಜ್ಞತೆ ಸಲ್ಲಿಸಲಾಯಿತು<br>.
| |
− | ವಂದನೆಗಳೊಂದಿಗೆ <br>
| |
− | ಶ್ರೀ ಶಿವಾನಂದ ಹೆಚ್, ಜೆ. <br>
| |
− | ಕನ್ನಡ ಭಾಷಾ ಶಿಕ್ಷಕರು <br>
| |
− | ಸ. ಪ್ರೌ ಶಾಲೆ. ಆನವೇರಿ ಭದ್ರಾವತಿ <br>
| |
− | ಶಿವಮೊಗ್ಗ. ಜಿಲ್ಲೆ.<br>
| |
| [http://karnatakaeducation.org.in/KOER/index.php/ಕನ್ನಡ_ವಿಷಯ_ಶಿಕ್ಷಕರ_ವೇದಿಕೆ_ಕಾರ್ಯಾಗಾರ-_2015-16_ಬೆಳಗಾವಿ_ವಿಭಾಗದ_ಕನ್ನಡ_ಎಂ_ಆರ್_ಪಿ_ಕಾರ್ಯಗಾರ-೧ರ_ವರದಿಗಳು ಐದು ದಿನದ ಕಾರ್ಯಾಗಾರದ ವರದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ] | | [http://karnatakaeducation.org.in/KOER/index.php/ಕನ್ನಡ_ವಿಷಯ_ಶಿಕ್ಷಕರ_ವೇದಿಕೆ_ಕಾರ್ಯಾಗಾರ-_2015-16_ಬೆಳಗಾವಿ_ವಿಭಾಗದ_ಕನ್ನಡ_ಎಂ_ಆರ್_ಪಿ_ಕಾರ್ಯಗಾರ-೧ರ_ವರದಿಗಳು ಐದು ದಿನದ ಕಾರ್ಯಾಗಾರದ ವರದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ] |
| | | |
| ===ಕಾರ್ಯಗಾರದ ಬಗೆಗಿನ ಹಿಮ್ಮಾಹಿತಿ=== | | ===ಕಾರ್ಯಗಾರದ ಬಗೆಗಿನ ಹಿಮ್ಮಾಹಿತಿ=== |
| [https://docs.google.com/forms/d/17ZO94dQ8NS0uLwl4BEL-DB-A6bG-2136YRRfWABMBGs/viewform ಎರಡನೇ ಹಂತದ ಕಾರ್ಯಗಾರದ ಬಗೆಗಿನ ಹಿಮ್ಮಾಹಿತಿಯನ್ನು ನೀಡಲು ಇಲ್ಲಿ ಕ್ಲಿಕ್ ಮಾಡಿ] | | [https://docs.google.com/forms/d/17ZO94dQ8NS0uLwl4BEL-DB-A6bG-2136YRRfWABMBGs/viewform ಎರಡನೇ ಹಂತದ ಕಾರ್ಯಗಾರದ ಬಗೆಗಿನ ಹಿಮ್ಮಾಹಿತಿಯನ್ನು ನೀಡಲು ಇಲ್ಲಿ ಕ್ಲಿಕ್ ಮಾಡಿ] |