"ಭಾರತದ ಮಣ್ಣುಗಳು" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
೬೫ ನೇ ಸಾಲು: ೬೫ ನೇ ಸಾಲು:
 
==ಸಂಬಂಧ ಪುಸ್ತಕಗಳು ==
 
==ಸಂಬಂಧ ಪುಸ್ತಕಗಳು ==
 
ಕರ್ನಾಟಕ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ಯ ೧೦ ನೇ ಯ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕ ದಲ್ಲಿ, ಭಾರತದ ಮಣ್ಣುಗಳು  ಎಂಬ ಘಟಕದಲ್ಲಿ  ಭಾರತದ ಮಣ್ಣುಗಳ ಮಹತ್ವ , ವಿಧಗಳು,ಮಣ್ಣಿನ ಸವೆತ ಹಾಗು ಅದರ ಸಂರಕ್ಷಣೆಯ  ಬಗ್ಗೆ ಪರಿಚಯಿಸಲಾಗಿದೆ.  
 
ಕರ್ನಾಟಕ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ಯ ೧೦ ನೇ ಯ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕ ದಲ್ಲಿ, ಭಾರತದ ಮಣ್ಣುಗಳು  ಎಂಬ ಘಟಕದಲ್ಲಿ  ಭಾರತದ ಮಣ್ಣುಗಳ ಮಹತ್ವ , ವಿಧಗಳು,ಮಣ್ಣಿನ ಸವೆತ ಹಾಗು ಅದರ ಸಂರಕ್ಷಣೆಯ  ಬಗ್ಗೆ ಪರಿಚಯಿಸಲಾಗಿದೆ.  
#ಭೂಗೋಳ ಸಂಗಾತಿ, [ಡಿ,ಎಸ್.ಆರ್.ಟಿ.ಸಿ.]
+
#ಭೂಗೋಳ ಸಂಗಾತಿ, ಸಂಪುಟ ೩[ಡಿ,ಎಸ್.ಆರ್.ಟಿ.ಸಿ.] ಅಧ್ಯಾಯ ೧.೪ ಮಣ್ಣು ಸಂಪನ್ಮೂಲಗಳು ಪುಟ ಸಂಖ್ಯೆ: ೧೩-೨೮
#ಪ್ರಾಕೃತಿಕ ಭೂಗೋಳಶಾಸ್ತ್ರ  [ಪಿ. ಮಲ್ಲಪ್ಪ]
+
#ಪ್ರಾಕೃತಿಕ ಭೂಗೋಳಶಾಸ್ತ್ರ  [ಪಿ. ಮಲ್ಲಪ್ಪ] ಅಧ್ಯಾಯ ೧೨.ಮಣ್ಣು. ಪುಟ ಸಂಖ್ಯೆ: ೧೨೫-೧೩೧
# NCERT ಪಠ್ಯ ಪುಸ್ತಕಗಳು<br>
+
#  
 
# ಏಕಲವ್ಯ ಪಠ್ಯ ಪುಸ್ತಕಗಳು<br>
 
# ಏಕಲವ್ಯ ಪಠ್ಯ ಪುಸ್ತಕಗಳು<br>
 
# ಭಾರತದ ಪ್ರಾಕೃತಿಕ ಭೂಗೋಳಶಾಸ್ತ್ರ. _ ಡಾ|| ರಂಗನಾಥ<br>
 
# ಭಾರತದ ಪ್ರಾಕೃತಿಕ ಭೂಗೋಳಶಾಸ್ತ್ರ. _ ಡಾ|| ರಂಗನಾಥ<br>

೧೫:೩೫, ೯ ಆಗಸ್ಟ್ ೨೦೧೪ ನಂತೆ ಪರಿಷ್ಕರಣೆ

ಸಮಾಜ ವಿಜ್ಞಾನದ ಇತಿಹಾಸ

ಸಮಾಜ ವಿಜ್ಞಾನದ ತತ್ವಶಾಸ್ತ್ರ

ಸಮಾಜ ವಿಜ್ಞಾನದ ಬೋಧನೆ

ಸಮಾಜ ವಿಜ್ಞಾನ ಪಠ್ಯಕ್ರಮ_ಮತ್ತು_ಪಠ್ಯವಸ್ತು

ವಿಷಯಗಳು

ಪಠ್ಯಪುಸ್ತಕಗಳು

ಪ್ರಶ್ನೆ ಪತ್ರಿಕೆಗಳು



See in English

ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ


ಪರಿಕಲ್ಪನಾ ನಕ್ಷೆ

<mm>Flash</mm>

ಮತ್ತಷ್ಟು ಮಾಹಿತಿ

  1. ೧೦ ನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕದಲ್ಲಿ ಭಾರತದ ಮಣ್ಣುಗಳ ಬಗ್ಗೆ ಸಂಕ್ಷೀಪ್ತವಾಗಿ ವಿವರಿಸಲಾಗಿದೆ.
  2. ಮಣ್ಣು ನಮ್ಮ ರಾಷ್ಟ್ರೀಯ ಪ್ರಮುಖ ಸಂಪತ್ತಾಗಿದ್ದು ,ಇದರ ಸೂಕ್ತ ಬಳಕೆ ಮತ್ತು ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ.
  3. ಮಣ್ಣಿನ ಫಲವತ್ತತೆಯನ್ನು ಕಾಪಾಡಲು ಸಾವಯವ ಕೃಷಿಯನ್ನು ವಅಳವಡಿಸಿಕೊಳ್ಳಬೇಕಾಗಿದೆ .
  4. ಕಾಡು ಕೃಷಿ ಇತ್ತೀಚೆಗೆ ಹೆಚ್ಚು ಪ್ರಚಲಿತದಲ್ಲಿದ್ದು,ಅದನ್ನು ನಾವು ಅಳವಡಿಸಿಕೊಳ್ಳಬೇಕಾಗಿದೆ.
  5. ಕೇರಳದಲ್ಲಿ ಪ್ಲಾಸ್ಟಿಕ್ ಸಂಪೂರ್ಣವಾಗಿ ನಿಷೇಧಿಸಿದೆ.ಆ ಮಾದರಿ ನಾವು ಅಳವಡಿಸಿಕೊಳ್ಳಬೇಕಾಗಿದೆ.
  6. ಭಾರತ ಪ್ರಪಂಚದಲ್ಲಿ ೭ನೇ ಪ್ರಮುಖ ರಾಷ್ಟ್ರವಾಗಿದ್ದು,ಪ್ರಪಂಚದ ಒಟ್ಟು ಭೂ ಕ್ಷೇತ್ರದಲ್ಲಿ ೨.೪ ರಷ್ಟು ಮಾತ್ರ ಭೂಮಿಯನ್ನು ಹೊಂದಿದೆ.
  7. ಜಪಾನ್ ಮಾದರಿಯ ಮೆಟ್ಟಿಲು ಕೃಷಿ ಮತ್ತು ಇಸ್ರೇಲ್ ಮಾದರಿಯ ಹನಿ ನೀರಾವರಿ ಮತ್ತು ತಂ ತು ರು ನೀರಾವರಿಯ ಬಗ್ಗೆ ಅರಿವು ಮೂ ಡಿಸಬೇಕಿದೆ.
  8. ಉತ್ತರದ ಮಹಾ ಮೈದಾನದಲ್ಲಿ ನೀರಾವರಿ ಯೋಜನೆಗಿಂತ ನೇರ ನೀರಾವರಿ ಬಳಕೆಯಾಗು ತ್ತಿದೆ .
  9. ಸಾವಯವ ಕೃಷಿಯಲ್ಲಿನ ಮಹತ್ವ ಮತ್ತು ಭೂ ಮಿಯ ಫಲವತ್ತತೆ ಬಗ್ಗೆ ಮನವರಿಕೆ ಮಾಡಬೇಕಿದೆ.

ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು

'==ಉಪಯುಕ್ತ ವೆಬ್ ಸೈಟ್ ಗಳು==

ಕೆಂಪು ಮಣ್ಣು ಹಾಗೂ ಅದರಲ್ಲಿ ಬೆಳೆಯುವ ಬೆಳೆಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ


ಮರುಭೂಮಿ ಮಣ್ಣು

  1. Image:http:ಮರುಭೂಮಿ ಮಣ್ಣು

ಭಾರತದ ಮಣ್ಣಿನ ಹಂಚಿಕೆ ನೋಡಲು ಇಲ್ಲಿ ಕ್ಲಿಕ್ ಮಾಡಿ

  1. Image:http:ಮಣ್ಣಿನ ಹಂಚಿಕೆ

ಕೆಂಪು ಮಣ್ಣು

Image:17-130R12019300-L.jpg

ಸಂಬಂಧ ಪುಸ್ತಕಗಳು

ಕರ್ನಾಟಕ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ಯ ೧೦ ನೇ ಯ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕ ದಲ್ಲಿ, ಭಾರತದ ಮಣ್ಣುಗಳು ಎಂಬ ಘಟಕದಲ್ಲಿ ಭಾರತದ ಮಣ್ಣುಗಳ ಮಹತ್ವ , ವಿಧಗಳು,ಮಣ್ಣಿನ ಸವೆತ ಹಾಗು ಅದರ ಸಂರಕ್ಷಣೆಯ ಬಗ್ಗೆ ಪರಿಚಯಿಸಲಾಗಿದೆ.

  1. ಭೂಗೋಳ ಸಂಗಾತಿ, ಸಂಪುಟ ೩[ಡಿ,ಎಸ್.ಆರ್.ಟಿ.ಸಿ.] ಅಧ್ಯಾಯ ೧.೪ ಮಣ್ಣು ಸಂಪನ್ಮೂಲಗಳು ಪುಟ ಸಂಖ್ಯೆ: ೧೩-೨೮
  2. ಪ್ರಾಕೃತಿಕ ಭೂಗೋಳಶಾಸ್ತ್ರ [ಪಿ. ಮಲ್ಲಪ್ಪ] ಅಧ್ಯಾಯ ೧೨.ಮಣ್ಣು. ಪುಟ ಸಂಖ್ಯೆ: ೧೨೫-೧೩೧
  3. ಏಕಲವ್ಯ ಪಠ್ಯ ಪುಸ್ತಕಗಳು
  4. ಭಾರತದ ಪ್ರಾಕೃತಿಕ ಭೂಗೋಳಶಾಸ್ತ್ರ. _ ಡಾ|| ರಂಗನಾಥ

ಬೋಧನೆಯ ರೂಪರೇಶಗಳು

ಪರಿಕಲ್ಪನೆ #1

  1. ಮಣ್ಣಿನ ಉಗಮ
  2. ಮಣ್ಣಿನ ವಿಧಗಳು


ಕಲಿಕೆಯ ಉದ್ದೇಶಗಳು

  • ಮಣ್ಣು ಹೇಗೆ ಉಗಮವಾಗಿದೆ ಎಂಬುದನ್ನು ತಿಳಿಸಬೇಕಾಗಿದೆ
  • ತಮ್ಮ ಸುತ್ತಮುತ್ತಲಿನ ಮಣ್ಣಿನ ಮನವರಿಕೆ ಮಾಡಿಸಬೇಕಾಗಿದೆ

ಶಿಕ್ಷಕರಿಗೆ ಟಿಪ್ಪಣಿ

ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ

ಕರ್ನಾಟಕದ ಮಣ್ಣುಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಚಟುವಟಿಕೆಗಳು #

  1. ಚಟುವಟಿಕೆ ಸಂ 1,ಭಾರತದ ಮಣ್ಣುಗಳು - ಉಗಮ
  2. ಚಟುವಟಿಕೆ ಸಂ 2'ಮಣ್ಣಿ ಸವೆತ

ಪರಿಕಲ್ಪನೆ #2

ಕಲಿಕೆಯ ಉದ್ದೇಶಗಳು

ಶಿಕ್ಷಕರಿಗೆ ಟಿಪ್ಪಣಿ

ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ

ಚಟುವಟಿಕೆಗಳು #

  1. ಚಟುವಟಿಕೆ ಸಂ 1,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
  2. ಚಟುವಟಿಕೆ ಸಂ 2,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "

ಸಿ.ಸಿ.ಇ ಮೌಲ್ಯಮಾಪನ ಚಟುವಟಿಕೆಗಳು

ಯೋಜನೆಗಳು

ಸಮುದಾಯ ಆಧಾರಿತ ಯೋಜನೆಗಳು

ಪಠ್ಯಪುಸ್ತಕದ ಬಗ್ಗೆ ಹಿಮ್ಮಾಹಿತಿ

ಪಠ್ಯಪುಸ್ತಕದಲ್ಲಿನ ಲೋಪ ದೋಷಗಳನ್ನು ಮತ್ತು ಸಲಹೆಗಳನ್ನು ಇಲ್ಲಿ ಸೇರಿಸಬಹುದು