15/01/2015 ಮೂರನೆ ದಿನದ ತರಬೇತಿ ಕಾರ್ಯಾಗಾರವು ಬೇಂದ್ರೆ ತಂಡದ ಶ್ರೀ ವಿ.ಎನ್. ಬೋವಿ ಇವರ ವರದಿ ಹಾಗೂ ಚಿಂತನ ಶ್ರೀಮತಿ ರಾಜೇಶ್ವರಿ ಎಂ ಪಾಟೀಲ ಇವರ ಮೂಲಕ ಪ್ರಾರಂಭವಾಯಿತು ಸಂಪನ್ಮೂ ಲ ವ್ಯಕ್ತಿಗಳಾದ ಶ್ರೀ ರಂಗನಾಥ ವಾಲ್ಮೀಕಿಯವರು ಸ್ಕೀನ್ ಶಾಟ್ ಮೂಲಕ ಚಿತ್ರ ಸಂಗ್ರಹಣೆ ಹೇಗೆ ಮಾಡಬೇಕು ಎಂಬುದನ್ನು ಪ್ರಾಯೋಗಿಕವಾಗಿ ತಿಳಿಸಿದರು.. ನೆಟ್ ಮೂಲಕದಿಂದಲು ಚಿತ್ರ ಸಂಗ್ರಹಣೆ ಮಾಡುವುದನ್ನು ಹೇಳಿದುರು | 15/01/2015 ಮೂರನೆ ದಿನದ ತರಬೇತಿ ಕಾರ್ಯಾಗಾರವು ಬೇಂದ್ರೆ ತಂಡದ ಶ್ರೀ ವಿ.ಎನ್. ಬೋವಿ ಇವರ ವರದಿ ಹಾಗೂ ಚಿಂತನ ಶ್ರೀಮತಿ ರಾಜೇಶ್ವರಿ ಎಂ ಪಾಟೀಲ ಇವರ ಮೂಲಕ ಪ್ರಾರಂಭವಾಯಿತು ಸಂಪನ್ಮೂ ಲ ವ್ಯಕ್ತಿಗಳಾದ ಶ್ರೀ ರಂಗನಾಥ ವಾಲ್ಮೀಕಿಯವರು ಸ್ಕೀನ್ ಶಾಟ್ ಮೂಲಕ ಚಿತ್ರ ಸಂಗ್ರಹಣೆ ಹೇಗೆ ಮಾಡಬೇಕು ಎಂಬುದನ್ನು ಪ್ರಾಯೋಗಿಕವಾಗಿ ತಿಳಿಸಿದರು.. ನೆಟ್ ಮೂಲಕದಿಂದಲು ಚಿತ್ರ ಸಂಗ್ರಹಣೆ ಮಾಡುವುದನ್ನು ಹೇಳಿದುರು |