ಬೆಳಿಗ್ಗೆ 9.30 ಕ್ಕೆ ನೊಂದಣಿ ಆರಂಭವಾಯಿತು ಕಾರ್ಯಕ್ರಮಾಧಿಕಾರಿಗಳಾದ ಶ್ರೀಮತಿ ಶಂಕರಮ್ಮ ಡವಳಗಿ ಉದ್ಘಾಟಿಸಿ ಅಮುಲ್ಯವಾದ ತರಬೇತಿಯನ್ನು ಪಡೆದು ಆಧುನಿಕ ತಂತ್ರಜ್ಞಾನ ಅರಿತುಕೊಂಡು ಪಠ್ಯದಲ್ಲಿ ಅಳವಡಿಸಿಕೊಳ್ಳಿ ಎನ್ನುವ ಆರಂಭದ ನುಡಿ ಯಿಂದ ತರಬೇತಿಗೆ ಚಾಲನೆ ನೀಡಿದರು ಎಲ್ಲಾ ಶಿಬಿರಾರ್ಥಿಗಳ ಹಾಗೂ ಸಂಪನ್ಮೂಲ ವ್ಯಕ್ತಿಗಳ ಪರಿಚಯ ಮಾಡಲಾಯಿತು . ನಂತರ ಐದು ತಂಡಗಳ ರಚನೆ ಮಾಡಿ, ಕಾರ್ಯ ಹಂಚಿಕೆ ಮಾಡಲಾಯಿತು. . 11:30 ಚಹ ವಿರಾಮ ನೀಡಲಾಯಿತು.. 11:45 ದ ಶ್ರೀ ರಂಗನಾಥ ವಾಲ್ಮೀಕಿಯವರು ಎಸ್.ಟಿ. ಎಫ್. ಉದ್ದೇಶ ಅದರ ಮಹತ್ವ ಹಾಗೂ ಅದರಿಂದ ಶಿಕ್ಷಕರಿಗೆ ಆಗುವ ಉಪಯೋಗ ಸವಿವರವಾಗಿ ನೀಡಿದರು. ನಂತರ ಒಂದು ಗಂಟೆಗೆ ಶ್ರೀ ಬಸವರಾಜ ಪೂಜಾರ್ ಶಿಕ್ಷಕರು ಕಂಪ್ಯೂಟರ್ ಕುರಿತಾಗಿ ಮೂಲ ಜ್ಞಾನವನ್ನು ತಿಳಿಸಿದರು . ನಂತರ ಒಂದು 1:45 ನಿಮಿಷಕ್ಕೆ ಊಟಕ್ಕೆ ಬಿಡಲಾಯಿತು. ಊಟದ ನಂತರ 2:15 ರಿಂದ ಶ್ರೀ ಬಸವರಾಜ ಪೂಜಾರ್ ಗುರುಗಳು ಕಂಪ್ಯೂಟರ್ ಕುರಿತಾಗಿ ಇನ್ನಷ್ಟು ವಿಷಯಗಳನ್ನು ಸವಿವರವಾಗಿ ವಿವರಿಸಿದರು.. ನಂತರ ಎಲ್ಲರೂ ಇ-ಮೇಲ್ ಐಡಿ ಹೊಂದಿರಲೇಬೇಕೆಂದು ತಿಳಿಸಿ ಅದರ ಮಹತ್ವವನ್ನು ತಿಳಿಸಿದರು. ನಂತರ ಎಲ್ಲರೂ ಇ-ಮೇಲ್ ಐಡಿ ತಯಾರು ಮಾಡಲು ಮಾರ್ಗದರ್ಶನ ಮಾಡಿದರು . ನಂತರ 3:45 ಕ್ಕೆ ಚಹದ ವಿರಾಮ ನೀಡಲಾಯಿತು . ಸಾಯಂಕಾಲ 4 ಗಂಟೆಯಿಂದ ಶ್ರೀ ಸಂತೋಷ ಗುಣಾರಿಯವರ ಮೇಲ ನಲ್ಲಿ ಪತ್ರ ಜೋಡಣೆ ಬಗ್ಗೆ ತಿಳಿಸಿದರು ಸಾಯಂಕಾಲ 5:30 ಕ್ಕೆ ಮೊದಲ ದಿನದ ತರಬೇತಿಗೆ ವಿದಾಯ ಹೇಳಲಾಯಿತು. | ಬೆಳಿಗ್ಗೆ 9.30 ಕ್ಕೆ ನೊಂದಣಿ ಆರಂಭವಾಯಿತು ಕಾರ್ಯಕ್ರಮಾಧಿಕಾರಿಗಳಾದ ಶ್ರೀಮತಿ ಶಂಕರಮ್ಮ ಡವಳಗಿ ಉದ್ಘಾಟಿಸಿ ಅಮುಲ್ಯವಾದ ತರಬೇತಿಯನ್ನು ಪಡೆದು ಆಧುನಿಕ ತಂತ್ರಜ್ಞಾನ ಅರಿತುಕೊಂಡು ಪಠ್ಯದಲ್ಲಿ ಅಳವಡಿಸಿಕೊಳ್ಳಿ ಎನ್ನುವ ಆರಂಭದ ನುಡಿ ಯಿಂದ ತರಬೇತಿಗೆ ಚಾಲನೆ ನೀಡಿದರು ಎಲ್ಲಾ ಶಿಬಿರಾರ್ಥಿಗಳ ಹಾಗೂ ಸಂಪನ್ಮೂಲ ವ್ಯಕ್ತಿಗಳ ಪರಿಚಯ ಮಾಡಲಾಯಿತು . ನಂತರ ಐದು ತಂಡಗಳ ರಚನೆ ಮಾಡಿ, ಕಾರ್ಯ ಹಂಚಿಕೆ ಮಾಡಲಾಯಿತು. . 11:30 ಚಹ ವಿರಾಮ ನೀಡಲಾಯಿತು.. 11:45 ದ ಶ್ರೀ ರಂಗನಾಥ ವಾಲ್ಮೀಕಿಯವರು ಎಸ್.ಟಿ. ಎಫ್. ಉದ್ದೇಶ ಅದರ ಮಹತ್ವ ಹಾಗೂ ಅದರಿಂದ ಶಿಕ್ಷಕರಿಗೆ ಆಗುವ ಉಪಯೋಗ ಸವಿವರವಾಗಿ ನೀಡಿದರು. ನಂತರ ಒಂದು ಗಂಟೆಗೆ ಶ್ರೀ ಬಸವರಾಜ ಪೂಜಾರ್ ಶಿಕ್ಷಕರು ಕಂಪ್ಯೂಟರ್ ಕುರಿತಾಗಿ ಮೂಲ ಜ್ಞಾನವನ್ನು ತಿಳಿಸಿದರು . ನಂತರ ಒಂದು 1:45 ನಿಮಿಷಕ್ಕೆ ಊಟಕ್ಕೆ ಬಿಡಲಾಯಿತು. ಊಟದ ನಂತರ 2:15 ರಿಂದ ಶ್ರೀ ಬಸವರಾಜ ಪೂಜಾರ್ ಗುರುಗಳು ಕಂಪ್ಯೂಟರ್ ಕುರಿತಾಗಿ ಇನ್ನಷ್ಟು ವಿಷಯಗಳನ್ನು ಸವಿವರವಾಗಿ ವಿವರಿಸಿದರು.. ನಂತರ ಎಲ್ಲರೂ ಇ-ಮೇಲ್ ಐಡಿ ಹೊಂದಿರಲೇಬೇಕೆಂದು ತಿಳಿಸಿ ಅದರ ಮಹತ್ವವನ್ನು ತಿಳಿಸಿದರು. ನಂತರ ಎಲ್ಲರೂ ಇ-ಮೇಲ್ ಐಡಿ ತಯಾರು ಮಾಡಲು ಮಾರ್ಗದರ್ಶನ ಮಾಡಿದರು . ನಂತರ 3:45 ಕ್ಕೆ ಚಹದ ವಿರಾಮ ನೀಡಲಾಯಿತು . ಸಾಯಂಕಾಲ 4 ಗಂಟೆಯಿಂದ ಶ್ರೀ ಸಂತೋಷ ಗುಣಾರಿಯವರ ಮೇಲ ನಲ್ಲಿ ಪತ್ರ ಜೋಡಣೆ ಬಗ್ಗೆ ತಿಳಿಸಿದರು ಸಾಯಂಕಾಲ 5:30 ಕ್ಕೆ ಮೊದಲ ದಿನದ ತರಬೇತಿಗೆ ವಿದಾಯ ಹೇಳಲಾಯಿತು. |