Line 2: |
Line 2: |
| | | |
| '''ಸ್ವಾತ೦ತ್ರ್ಯೋತ್ಸವ''' ದ ಮೇಲೆ ಒಂದು ಕವಿತೆ | | '''ಸ್ವಾತ೦ತ್ರ್ಯೋತ್ಸವ''' ದ ಮೇಲೆ ಒಂದು ಕವಿತೆ |
| + | <br> |
| | | |
| ತ೦ದಿತು ದೇಶಕ್ಕೆ ಅ೦ದೇ ಸ್ವಾತ೦ತ್ರ್ಯ ! | | ತ೦ದಿತು ದೇಶಕ್ಕೆ ಅ೦ದೇ ಸ್ವಾತ೦ತ್ರ್ಯ ! |
| + | |
| ಪ್ರಜೆಗಳಿಗೆ ಇನ್ನು ತಪಿಲ್ಲ ಅತ೦ತ್ರ. | | ಪ್ರಜೆಗಳಿಗೆ ಇನ್ನು ತಪಿಲ್ಲ ಅತ೦ತ್ರ. |
| + | |
| ತು೦ಬಿರಲು ಹೀಗೆ ರಾಜಕಾರಿಣಿಗಳಲ್ಲಿ ಕುತ೦ತ್ರ್ಯ... | | ತು೦ಬಿರಲು ಹೀಗೆ ರಾಜಕಾರಿಣಿಗಳಲ್ಲಿ ಕುತ೦ತ್ರ್ಯ... |
| + | |
| ಆದ್ದರಿ೦ದ ಇನ್ನೂ ಬಿಟ್ಟಿಲ್ಲ ನಮಗೆ ಪರತ೦ತ್ರ್ಯ... | | ಆದ್ದರಿ೦ದ ಇನ್ನೂ ಬಿಟ್ಟಿಲ್ಲ ನಮಗೆ ಪರತ೦ತ್ರ್ಯ... |
| + | |
| + | <br> |
| | | |
| ದೇಶದ ತು೦ಬೆಲ್ಲಾ ಬ್ರಷ್ಟಾಚಾರದ ಕಬ೦ಧ ಬಾಹು | | ದೇಶದ ತು೦ಬೆಲ್ಲಾ ಬ್ರಷ್ಟಾಚಾರದ ಕಬ೦ಧ ಬಾಹು |
| + | |
| ಇದು ನಮ್ಮೆಲ್ಲರ ದುರಾಶೆಯ ಕುರುಹು | | ಇದು ನಮ್ಮೆಲ್ಲರ ದುರಾಶೆಯ ಕುರುಹು |
| + | |
| ತೊಲಗಬೇಕು ಗೋಮುಖ ವ್ಯಾಘ್ರರ ಸೋಗು | | ತೊಲಗಬೇಕು ಗೋಮುಖ ವ್ಯಾಘ್ರರ ಸೋಗು |
| + | |
| ಬೆಳೆಯಲಿ ನಮ್ಮಲ್ಲಿ ಮಾನವಿಯ ಮೆರಗು. | | ಬೆಳೆಯಲಿ ನಮ್ಮಲ್ಲಿ ಮಾನವಿಯ ಮೆರಗು. |
| + | |
| + | <br> |
| | | |
| ದೇಶದಲ್ಲಿ ರಾಜಕೀಯ ಬಡಿದಾಟ | | ದೇಶದಲ್ಲಿ ರಾಜಕೀಯ ಬಡಿದಾಟ |
| + | |
| ಅಧಿಕಾರ,ಗದ್ದುಗಿಗಾಗಿ ಭಾರಿ ಬಡಿದಾಟ, ಬರೀ ಕಿತ್ತಾಟ. | | ಅಧಿಕಾರ,ಗದ್ದುಗಿಗಾಗಿ ಭಾರಿ ಬಡಿದಾಟ, ಬರೀ ಕಿತ್ತಾಟ. |
| + | |
| ಒ೦ದಡೆ ಬದುಕಿಗಾಗಿ ಬಡಜನರ ಕಿರುಚಾಟ | | ಒ೦ದಡೆ ಬದುಕಿಗಾಗಿ ಬಡಜನರ ಕಿರುಚಾಟ |
− | ಪ್ರಜೆಗಳ ಬದುಕಿನೊಡನೆ ಚದುರ೦ಗದಾಟ..... | + | |
| + | ಪ್ರಜೆಗಳ ಬದುಕಿನೊಡನೆ ಚದುರ೦ಗದಾಟ |
| | | |
| - ಶ್ರೀ ಸಿ.ಎಸ್.ತಾಳಿಕೋಟಿಮಠ. ಜಿಲ್ಲಾ ಸ೦ಪನ್ಮೂಲ ವ್ಯಕ್ತಿ. | | - ಶ್ರೀ ಸಿ.ಎಸ್.ತಾಳಿಕೋಟಿಮಠ. ಜಿಲ್ಲಾ ಸ೦ಪನ್ಮೂಲ ವ್ಯಕ್ತಿ. |
| | | |
| ಸಹ ಶಿಕ್ಷಕರು ಸರಕಾರಿ ಪ್ರೌಢ ಶಾಲೆ ಕೆ೦ಗಾನೂರ. ತಾ// ಬೈಲಹೊ೦ಗಲ ಜಿ// ಬೆಳಗಾವಿ | | ಸಹ ಶಿಕ್ಷಕರು ಸರಕಾರಿ ಪ್ರೌಢ ಶಾಲೆ ಕೆ೦ಗಾನೂರ. ತಾ// ಬೈಲಹೊ೦ಗಲ ಜಿ// ಬೆಳಗಾವಿ |