Changes

Jump to navigation Jump to search
Line 80: Line 80:  
   
 
   
 
  - ಶ್ರೀ ವಿದ್ಯಾನಂದ ಶೆಣ್ಯೆ. ರವರ  ಬರಹದಿಂದ  ಆಯ್ದ ದ್ದು.
 
  - ಶ್ರೀ ವಿದ್ಯಾನಂದ ಶೆಣ್ಯೆ. ರವರ  ಬರಹದಿಂದ  ಆಯ್ದ ದ್ದು.
 +
 +
'''ಸ್ವಾಮಿ ವಿವೇಕಾನಂದರು'''
 +
 +
ಅವರನ್ನು ನೆನಪಿಸಿಕೊಂಡರೆ ಸಾಕು ಮನಸು ಪುಳಕಿತಗೊಳ್ಳುತ್ತದೆ, ಅವರ ಮಾತುಗಳನ್ನು ಕೇಳಿದರೆ ನರನಾಡಿಗಳಲ್ಲಿ ವಿದ್ಯುತ್ ಸಂಚಾರವಾಗುತ್ತದೆ, ಬದುಕಿಗೆ ಹೊಸ ಪ್ರೇರಣೆ ದೊರೆಯುತ್ತದೆ. ಇಷ್ಟಕ್ಕೂ ಆ ಶಕ್ತಿ ಯಾವುದು?
 +
 +
“Look down at your feet! The road that is under your feet is the road you have passed over and is the same road that you see before. It will be soon under your feet, March on!!”
 +
 +
ಒಬ್ಬ ಪರಿವ್ರಾಜಕ ಸನ್ಯಾಸಿಯಾಗಿ ಸ್ವಾಮಿ ವಿವೇಕಾನಂದರು ಹಿಮಾಲಯವನ್ನು ಏರುತ್ತಿರುತ್ತಾರೆ. ಅವರ ಜತೆಗಿದ್ದ ಸನ್ಯಾಸಿಯೊಬ್ಬ ಇನ್ನು ನನ್ನಿಂದ ನಡೆಯಲಾಗುವುದಿಲ್ಲ ಎಂದು ಅಲ್ಲಿಯೇ ಕುಳಿತು ಬಿಡುತ್ತಾನೆ. ಆಗ ವಿವೇಕಾನಂದರು ಈ ಪ್ರೇರಕ ನುಡಿಗಳನ್ನಾಡುತ್ತಾರೆ-’ಒಮ್ಮೆ ತಿರುಗಿ ನೋಡು. ನೀನು ಹಿಂದೆ ಯಾವ ರಸ್ತೆಯನ್ನು ಕ್ರಮಿಸಿ ಬಂದಿದ್ದಿಯೋ, ಮುಂದೆ ಇರುವುದೂ ಅದೇ ರಸ್ತೆ. ಹೆಜ್ಜೆ ಹಾಕು, ಅದೂ ಕ್ಷಣಮಾತ್ರದಲ್ಲಿ ಸಾಗಿಬಿಡುತ್ತದೆ.'
 +
 +
"ಮುನ್ನುಗ್ಗು , ಹಿಂದೆ  ತಿರುಗಬೇಡ (Conquer, Dont look back, go ahead)”
 +
 +
ಸ್ವಾಮಿ ವಿವೇಕಾನಂದರ ಸಮಗ್ರ ಸಾಹಿತ್ಯವನ್ನು ಓದಿದರೆ ಇಂತಹ ಮಾತುಗಳೇ ಹೆಚ್ಚಾಗಿ ಕಾಣುತ್ತವೆ. ಅವರು ನಿಜವಾದ “Youth Icon ''  ಪ್ರತಿವರ್ಷ ಜನವರಿ 12ರಂದು ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ರಾಷ್ಟ್ರೀಯ ಯುವದಿನವಾಗಿ ಆಚರಿಸುತ್ತಿರುವುದು ನಿಜಕ್ಕೂ ಅರ್ಥಗರ್ಭಿತವೆನಿಸುತ್ತದೆ. ಅವರೊಬ್ಬ ಸನ್ಯಾಸಿ, ಹಿಂದು ಧರ್ಮೋದ್ಧಾರಕ ಮಾತ್ರವಾಗಿರಲಿಲ್ಲ, ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಯಾವ ಗುಣನೀತಿಗಳನ್ನು ಅಳವಡಿಸಿಕೊಳ್ಳಬೇಕೋ ಅವುಗಳ ಸಾಕಾರಮೂರ್ತಿಯೂ ಆಗಿದ್ದರು. ವಿಶ್ವಧರ್ಮ ಸಮ್ಮೇಳನದ ನಂತರ ಯೂರೋಪ್ ಪ್ರವಾಸದಲ್ಲಿದ್ದ ವಿವೇಕಾನಂದರ ವೇಷಭೂಷಣಗಳನ್ನು ಕಂಡ ಬ್ರಿಟಿಷನೊಬ್ಬ, 'ಒಬ್ಬ ಜಂಟಲ್ ಮ್ಯಾನ್ ಥರ ಡ್ರೆಸ್ ಮಾಡಿಕೊಳ್ಳುವುದಕ್ಕಾಗುವುದಿಲ್ಲವೇ?’ ಎಂದು ಕಿಚಾಯಿಸುತ್ತಾನೆ.' ನಿಮ್ಮ ಸಂಸ್ಕೃತಿಯಲ್ಲಿ ಬಟ್ಟೆಯಿಂದ ಒಬ್ಬ ವ್ಯಕ್ತಿ ಜಂಟಲ್ ಮ್ಯಾನ್ ಹೌದೋ ಅಲ್ಲವೋ ಎಂಬುದನ್ನು ಅಳೆಯುತ್ತೀರಿ, ಆದರೆ ನಮ್ಮ ಸಂಸ್ಕೃತಿಯಲ್ಲಿ ಒಬ್ಬನ ಚಾರಿತ್ರ್ಯದ ಮೇಲೆ ಅದು ನಿರ್ಧಾರಿತವಾಗುತ್ತದೆ’ ಎಂದು ವಿವೇಕಾನಂದರು ಹೇಳಿದಾಗ ಬ್ರಿಟಿಷನು ತಲೆತಗ್ಗಿಸಿ ನಿಲ್ಲುವಂತಾಗುತ್ತದೆ. ವಿವೇಕಾನಂದರ ಮಾತುಗಳೇ ಹಾಗೆ, ಗುಂಡಿಗಿಂತ ಬಲಿಷ್ಠ.
 +
 +
ಅವರ ಮೂಲ ಹೆಸರು ನರೇಂದ್ರ. ಒಮ್ಮೆ ತರಗತಿಯ ಜಿಯೋಗ್ರಫಿ ಮೇಷ್ಟ್ರು ತಪ್ಪು ಉತ್ತರ ಕೊಟ್ಟನೆಂಬ ಕಾರಣಕ್ಕೆ ನರೇಂದ್ರನನ್ನು ದಂಡಿಸುತ್ತಾರೆ. ಆದರೆ ತಾನು ಕೊಟ್ಟಿದ್ದು ಸರಿಯಾದ ಉತ್ತರವನ್ನೇ ಎಂದು ನರೇಂದ್ರನಿಗೆ ಗೊತ್ತಿತ್ತು. ಹಾಗಾಗಿ ನರೇಂದ್ರ ವಾದಕ್ಕಿಳಿಯುತ್ತಾನೆ. ಕುಪಿತರಾದ ಮೇಷ್ಟ್ರು, ‘ತಪ್ಪು ಉತ್ತರ ಹೇಳಿದ್ದಲ್ಲದೆ, ವಾದ ಮಾಡುತ್ತೀಯಾ?’ ಎಂದು ಮತ್ತೆರಡು ಭಾರಿಸುತ್ತಾರೆ. ಈ ಘಟನೆಯಿಂದ ನೊಂದ ನರೇಂದ್ರ ಅಳುತ್ತಲೇ ಮನೆಗೆ ಬರುತ್ತಾನೆ. ಏನಾಯಿತೆಂದು ಅಮ್ಮ ಕೇಳುತ್ತಾಳೆ. ಆಗ ನಡೆದ ಘಟನೆಯನ್ನು ಹೇಳುತ್ತಾನೆ. ನಾನು ಸರಿಯಾದ ಉತ್ತರ ಹೇಳಿದರೂ ಮೇಷ್ಟ್ರು ದಂಡಿಸಿದರು ಎಂದಾಗ, ಅಮ್ಮ ಹೇಳುತ್ತಾಳೆ-  Follow the truth always no matter what happens!! ಇದು ನರೇಂದ್ರನ ಮೇಲೆ ಬಹಳ ದೊಡ್ಡ ಪ್ರಭಾವ ಬೀರುತ್ತದೆ. ಆತ ಬೆಳೆದು ದೊಡ್ಡವನಾಗಿ ಸ್ವಾಮಿ ವಿವೇಕಾನಂದರಾದ ಮೇಲೆ ಹೇಳುತ್ತಾರೆ-”Everything can be sacrificed for truth, but truth cannot be sacrificed for anything!”
 +
 +
ಸ್ವಾಮಿ ವಿವೇಕಾನಂದರ  ಬಗ್ಗೆ  ಅಮೆರಿಕದ ಶಿಷ್ಯೆ ಮಿಸ್ ಮ್ಯಾಕ್ ಲಾರ್ಡ್ ಹೀಗೆ ಹೇಳುತ್ತಾಳೆ-’ನಾನು ಈ ಆಧುನಿಕ ಪ್ರಪಂಚದಲ್ಲಿ ಇಬ್ಬರು ಮಹಾನ್ ವ್ಯಕ್ತಿಗಳನ್ನು ಕಂಡಿದ್ದೇನೆ. ಮೊದಲನೆಯವರು ಜರ್ಮನಿಯ ಚಕ್ರವರ್ತಿ ಕೈಸರ್ ಹಾಗೂ ಎರಡನೆಯವರು ಸ್ವಾಮಿ ವಿವೇಕಾನಂದ’.  ಹಾಗೆಯೆ ಮುಂದುವರಿದು ‘ಈ ಇಬ್ಬರ ನಡುವೆ ಇರುವ ವ್ಯತ್ಯಾಸವೇನು?’ ಎಂದು ತನಗೆ ತಾನೇ ಪ್ರಶ್ನೆ ಹಾಕಿಕೊಳ್ಳುತ್ತಾಳೆ ಹಾಗೂ ಅವಳೇ  ಉತ್ತರಿಸುತ್ತಾಳೆ. ‘ಒಂದು ವೇಳೆ ನೀವೇನಾದರೂ ಕೈಸರ್ ಎದುರು ನಿಂತರೆ ತೀರಾ ಕುಬ್ಜರಾಗಿ ಕಾಣುತ್ತೀರಿ, ಸಣ್ಣ ಧೂಳಿನ ಕಣದಂತೆ ಭಾಸವಾಗುತ್ತೀರಿ. ಆದರೆ ಸ್ವಾಮಿ ವಿವೇಕಾನಂದರಂಥ ಆಧ್ಯಾತ್ಮ ಶಕ್ತಿಯ ಎದುರು ನಿಂತಾಗ ನಿಮಗೆ ನೀವೇ ಬೃಹದಾಕಾರವಾಗಿ ಕಾಣುತ್ತೀರಿ, ಉಬ್ಬಿಹೋಗುತ್ತೀರಿ, ನಿಮ್ಮೊಳಗೂ ಒಬ್ಬ ದೊಡ್ಡ ವ್ಯಕ್ತಿ ಇದ್ದಾನೆ ಎಂದನಿಸುತ್ತದೆ. ಏಕೆಂದರೆ ಅವರ ಪ್ರೇರಕ ಮಾತುಗಳು ಹಾಗಿರುತ್ತವೆ’! “Before any wordly greatness you feel very small, Before any spiritual greatness like Swami Vivekananda you feel very strong! ಎಂದು ಆಕೆ ವಿವರಿಸುತ್ತಾಳೆ.
 +
1893ರಲ್ಲಿ ವಿಶ್ವಧರ್ಮ ಸಮ್ಮೇಳವನ್ನುದ್ದೇಶಿ ಸ್ವಾಮಿ ವಿವೇಕಾನಂದರು ಆಡಿದ ಮಾತುಗಳನ್ನು ಕೇಳಿ ಮೂಕವಿಸ್ಮಿತನಾದ ಅಮೆರಿಕದ ಪತ್ರಕರ್ತನೊಬColumbus discovered the soil of America, Vivekananda discovered the Soul of America!”ಎಂದು ಮರುದಿನ ಪತ್ರಿಕೆಯಲ್ಲಿ ಬರೆಯುತ್ತಾನೆ.
 +
ಹೌದು, ಅವರು ಹಿಂದು ಧರ್ಮದ ನಿಜವಾದ ರಾಯಭಾರಿ!
 +
ವಿಶ್ವಧರ್ಮ ಸಮ್ಮೇಳನಕ್ಕಾಗಿ ಅಮೆರಿಕಕ್ಕೆ ಆಗಮಿಸಿದಾಗ, ‘ಬುದ್ಧ ಏಷ್ಯಾಗೆ ಸಂದೇಶವನ್ನು ತಂದಂತೆ, ನಾನು ಪಾಶ್ಚಿಮಾತ್ಯ ಜಗತ್ತಿಗೆ ಭಾರತದ ಸಂದೇಶವನ್ನು ತಂದಿದ್ದೇನೆ’ ಎಂದು ವಿವೇಕಾನಂದರು ಹೇಳುತ್ತಾರೆ. ಅವರನ್ನು ‘ಹಿಂದೂ ಧರ್ಮದ ರಾಯಭಾರಿ’ ಎಂದು ಸುಖಾಸುಮ್ಮನೆ ಹೇಳಿದ್ದಲ್ಲ. ಶಂಕರಾಚಾರ್ಯ, ರಾಜಾರಾಮ್ ಮೋಹನ್ ರಾಯ್ ಮುಂತಾದವರೂ ದೇಶ ಸುತ್ತಿ, ಸಾಮಾಜಿಕ ಬದಲಾವಣೆಯನ್ನು ತರಲು ಯತ್ನಿಸಿದರಾದರೂ ಹಿಂದೂ ಧರ್ಮದ ಹಿರಿಮೆಯನ್ನು ಜಗತ್ತಿಗೆ ಮನವರಿಕೆ ಮಾಡಿಕೊಟ್ಟ ಮೊದಲ ವ್ಯಕ್ತಿ ವಿವೇಕಾನಂದ. ಯಾವ ಧರ್ಮಗಳನ್ನೂ ತೆಗಳದೆ ಆ ಕೆಲಸ ಮಾಡಿದ್ದು ಇನ್ನೂ ದೊಡ್ಡ ಸಾಧನೆ. ವಿವೇಕಾನಂದರಿಗಿಂತ ಮೊದಲು ಯಾರೂ ಕೂಡ ವಿದೇಶಗಳಿಗೆ ಹೋಗಿ ಧರ್ಮಪ್ರಚಾರ, ಪ್ರಸಾರ ಮಾಡಿರಲಿಲ್ಲ. ಅವನ ಶಿಷ್ಯಂದಿರು ಹೋಗಿದ್ದರೇ ಹೊರತು  ಬುದ್ಧನೂ ಕೂಡ ಹೊರದೇಶಗಳಲ್ಲಿ ಧರ್ಮಪ್ರಚಾರ ಮಾಡಿರಲಿಲ್ಲ. ಶಂಕರಾಚಾರ್ಯರು ದೇಶ ಸುತ್ತಿದರೇ ಹೊರತು ವಿದೇಶಕ್ಕೆ ಹೋದವರಲ್ಲ. ಈ ಹಿನ್ನೆಲೆಯಲ್ಲಿ, He was the global face of India. He was the first Ambassador of modern
278

edits

Navigation menu