Changes

Jump to navigation Jump to search
Line 32: Line 32:     
ಪ್ರಜೆಗಳ ಬದುಕಿನೊಡನೆ ಚದುರ೦ಗದಾಟ
 
ಪ್ರಜೆಗಳ ಬದುಕಿನೊಡನೆ ಚದುರ೦ಗದಾಟ
                                                                                                                                                                                        
+
 
    -  ಶ್ರೀ ಸಿ.ಎಸ್.ತಾಳಿಕೋಟಿಮಠ. ಜಿಲ್ಲಾ ಸ೦ಪನ್ಮೂಲ ವ್ಯಕ್ತಿ, ಸಹ ಶಿಕ್ಷಕರು ಸರಕಾರಿ ಪ್ರೌಢ ಶಾಲೆ ಕೆ೦ಗಾನೂರ. ತಾ// ಬೈಲಹೊ೦ಗಲ ಜಿ// ಬೆಳಗಾವಿ
+
<br>                                                                                                                                                         
    
''''' ಶಿಕ್ಷಕರ ದಿನಾಚರಣೆಯಂದು ಒಂದು ಅವಲೋಕನ'''''  
 
''''' ಶಿಕ್ಷಕರ ದಿನಾಚರಣೆಯಂದು ಒಂದು ಅವಲೋಕನ'''''  
Line 43: Line 43:  
ಕಚ್ಚೆ ಪಂಚೆ ಧರಿಸಿ, ತಲೆಮೇಲೆ ಟೋಪಿ ಧರಿಸಿ, ಕೈಯಲ್ಲಿ ಬೆತ್ತ ಹಿಡಿದ ಪ್ರೀತಿಯ ಮೇಷ್ಟ್ರು ಇಂದು ಕಾಣಸಿಗಲಿಕ್ಕಿಲ್ಲ. ಇಂದಿನ ಶಿಕ್ಷಣ, ಶಿಕ್ಷಕನ ಚೆಹರೆಯೇ ಬದಲಾಗಿದೆ. ನಗರಗಳಲ್ಲಿ ಲಕ್ಷಗಟ್ಟಲೆ ಫೀಸು ಕೊಡುವ ಶಾಲೆಯಲ್ಲಿ ಇಂದು ವಿದ್ಯಾರ್ಥಿಯನ್ನು ದಾರಿತಪ್ಪಿದಾಗ ಥಳಿಸುವುದಿರಲಿ ಮೈ ಮುಟ್ಟಲೂ ಸಾಧ್ಯವಿಲ್ಲ. ನಾವು ಎಷ್ಟು ಮುಂದುವರಿದಿದ್ದೇವೆಂದರೆ, ಶಾಲೆಯಲ್ಲಿ ಮಗು ಏನು ಮಾಡುತ್ತಿದೆಯೆಂದು ಪಾಲಕರು ಇಂಟರ್ನೆಟ್ ಮುಖಾಂತರ ಮನೆಯಲ್ಲಿ ಕುಳಿತೇ ಎಲ್ಲ ವಿವರ ತಿಳಿಯಬಹುದಾಗಿದೆ.
 
ಕಚ್ಚೆ ಪಂಚೆ ಧರಿಸಿ, ತಲೆಮೇಲೆ ಟೋಪಿ ಧರಿಸಿ, ಕೈಯಲ್ಲಿ ಬೆತ್ತ ಹಿಡಿದ ಪ್ರೀತಿಯ ಮೇಷ್ಟ್ರು ಇಂದು ಕಾಣಸಿಗಲಿಕ್ಕಿಲ್ಲ. ಇಂದಿನ ಶಿಕ್ಷಣ, ಶಿಕ್ಷಕನ ಚೆಹರೆಯೇ ಬದಲಾಗಿದೆ. ನಗರಗಳಲ್ಲಿ ಲಕ್ಷಗಟ್ಟಲೆ ಫೀಸು ಕೊಡುವ ಶಾಲೆಯಲ್ಲಿ ಇಂದು ವಿದ್ಯಾರ್ಥಿಯನ್ನು ದಾರಿತಪ್ಪಿದಾಗ ಥಳಿಸುವುದಿರಲಿ ಮೈ ಮುಟ್ಟಲೂ ಸಾಧ್ಯವಿಲ್ಲ. ನಾವು ಎಷ್ಟು ಮುಂದುವರಿದಿದ್ದೇವೆಂದರೆ, ಶಾಲೆಯಲ್ಲಿ ಮಗು ಏನು ಮಾಡುತ್ತಿದೆಯೆಂದು ಪಾಲಕರು ಇಂಟರ್ನೆಟ್ ಮುಖಾಂತರ ಮನೆಯಲ್ಲಿ ಕುಳಿತೇ ಎಲ್ಲ ವಿವರ ತಿಳಿಯಬಹುದಾಗಿದೆ.
 
ಮಕ್ಕಳಿಗೂ ಕಡಿಮೆಯಿಲ್ಲದ ತಲೆಕೆಲಸ, ಶಿಕ್ಷಕರಿಗೂ ಬಿಡುವಿಲ್ಲದ ದುಡಿಮೆ. ಹೀಗಿರುವಾಗ ಮಕ್ಕಳು-ಶಿಕ್ಷಕರ ಬಾಂಧವ್ಯಕ್ಕಾದರೂ ಜಾಗ ಅಥವಾ ಸಮಯವೆಲ್ಲಿದೆ? ಆದರೂ ವಿದ್ಯಾರ್ಥಿಗಳು ಅಕ್ಷರ ಕಲಿಸುವ ಶಿಕ್ಷಕರನ್ನು ನೆನೆಯುವುದು, ಮಕ್ಕಳಿಗೆ ಗುರುವಂದನೆ ಕುರಿತು ತಿಳಿವಳಿಕೆ ನೀಡುವುದು ಪಾಲಕರ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ನಮ್ಮ ಜೀವನದಲ್ಲಿ ಬಂದ ಆತ್ಮೀಯ ಮೇಷ್ಟ್ರು, ಆದರ್ಶ ಶಿಕ್ಷಕನನ್ನು ನೆನೆದು ಮಕ್ಕಳಲ್ಲಿ ಹೆಚ್ಚಿನ ಸ್ಫೂರ್ತಿ ತುಂಬುವುದು ಇಂದಿನ ಅಗತ್ಯ.
 
ಮಕ್ಕಳಿಗೂ ಕಡಿಮೆಯಿಲ್ಲದ ತಲೆಕೆಲಸ, ಶಿಕ್ಷಕರಿಗೂ ಬಿಡುವಿಲ್ಲದ ದುಡಿಮೆ. ಹೀಗಿರುವಾಗ ಮಕ್ಕಳು-ಶಿಕ್ಷಕರ ಬಾಂಧವ್ಯಕ್ಕಾದರೂ ಜಾಗ ಅಥವಾ ಸಮಯವೆಲ್ಲಿದೆ? ಆದರೂ ವಿದ್ಯಾರ್ಥಿಗಳು ಅಕ್ಷರ ಕಲಿಸುವ ಶಿಕ್ಷಕರನ್ನು ನೆನೆಯುವುದು, ಮಕ್ಕಳಿಗೆ ಗುರುವಂದನೆ ಕುರಿತು ತಿಳಿವಳಿಕೆ ನೀಡುವುದು ಪಾಲಕರ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ನಮ್ಮ ಜೀವನದಲ್ಲಿ ಬಂದ ಆತ್ಮೀಯ ಮೇಷ್ಟ್ರು, ಆದರ್ಶ ಶಿಕ್ಷಕನನ್ನು ನೆನೆದು ಮಕ್ಕಳಲ್ಲಿ ಹೆಚ್ಚಿನ ಸ್ಫೂರ್ತಿ ತುಂಬುವುದು ಇಂದಿನ ಅಗತ್ಯ.
 +
 +
<br>
    
'''''ಶಿಕ್ಷಕನಾಗಲು ಅದೇಕೆ ಅಸಡ್ಡೆ?'''''
 
'''''ಶಿಕ್ಷಕನಾಗಲು ಅದೇಕೆ ಅಸಡ್ಡೆ?'''''
Line 67: Line 69:  
ಈ ಶತಮಾನ ಭಾರತದ ಶತಮಾನ ಎನ್ನುವುದು ಶತಃಸಿದ್ಧ. ಭಾರತ ಎಂದಿಗೂ ಯಾರ ಮೇಲೂ ಏರಿ ಹೋಗಿ ಗೌರವ ಸಂಪಾದಿಸಬಲ್ಲ. ಸತ್ಯದರ್ಶನ ಮಾಡಿಸಿ ಗುರುವಾಗಿ ನಿಂತೇ ಹಿರಿಮೆ ಸಂಪಾದಿಸಿತು. ಜಗತ್ತಿನ ಜನ ಭಾರತದ ಮುಂದೆ ತಲೆಬಾಗಿಸಿ ನಿಂತದ್ದೂ ಅದಕ್ಕೇ. ಈಗ ಮತ್ತೆ ಭಾರತದೆಡೆಗೆ ಜಗತ್ತು ವಾಲುತ್ತಿದೆಯೆಂದರೆ ಅದು ಇಂಜಿನಿಯರುಗಳ ಕಡೆಗೆ, ವೈದ್ಯರ ಕಡೆಗೆ, ಪೊಲೀಸರ ಕಡೆಗೆ ವಾಲುತ್ತಿದೆಯೆಂದಲ್ಲ. ಅದು ಭಾರತದ ಗುರುಗಳ ಬಳಿ ಧಾವಿಸುತ್ತಿದೆ. ಒಳ್ಳೆಯ ಗುರುವಿದ್ದರೆ ಅವನ ಸೇವೆ ಮಾಡಬೇಕೆಂದು ಕಾತರಿಸುತ್ತಿದೆ.
 
ಈ ಶತಮಾನ ಭಾರತದ ಶತಮಾನ ಎನ್ನುವುದು ಶತಃಸಿದ್ಧ. ಭಾರತ ಎಂದಿಗೂ ಯಾರ ಮೇಲೂ ಏರಿ ಹೋಗಿ ಗೌರವ ಸಂಪಾದಿಸಬಲ್ಲ. ಸತ್ಯದರ್ಶನ ಮಾಡಿಸಿ ಗುರುವಾಗಿ ನಿಂತೇ ಹಿರಿಮೆ ಸಂಪಾದಿಸಿತು. ಜಗತ್ತಿನ ಜನ ಭಾರತದ ಮುಂದೆ ತಲೆಬಾಗಿಸಿ ನಿಂತದ್ದೂ ಅದಕ್ಕೇ. ಈಗ ಮತ್ತೆ ಭಾರತದೆಡೆಗೆ ಜಗತ್ತು ವಾಲುತ್ತಿದೆಯೆಂದರೆ ಅದು ಇಂಜಿನಿಯರುಗಳ ಕಡೆಗೆ, ವೈದ್ಯರ ಕಡೆಗೆ, ಪೊಲೀಸರ ಕಡೆಗೆ ವಾಲುತ್ತಿದೆಯೆಂದಲ್ಲ. ಅದು ಭಾರತದ ಗುರುಗಳ ಬಳಿ ಧಾವಿಸುತ್ತಿದೆ. ಒಳ್ಳೆಯ ಗುರುವಿದ್ದರೆ ಅವನ ಸೇವೆ ಮಾಡಬೇಕೆಂದು ಕಾತರಿಸುತ್ತಿದೆ.
 
ಇದು ಹೊಸ ಯುಗ. ಇಲ್ಲಿ ಮತ್ತೆ ಶಿಕ್ಷಕರಿಗೆ – ಗುರುಗಳಿಗೇ ವ್ಯಾಪಕ ಮನ್ನಣೆ. ಈ ಕಾರಣಕ್ಕಾಗಿಯಾದರೂ ಶಿಕ್ಷಕ ವೃತ್ತಿಯನ್ನು ಅರಸಿ ಆರಿಸಿಕೊಳ್ಳಬೇಕಾದವರ ಸಂಖ್ಯೆ ಹೆಚ್ಚಬೇಕಿದೆ. ಅದಕ್ಕಾಗಿ ಎಲ್ಲರ ಪ್ರೋತ್ಸಾಹ ಮಾರ್ಗದರ್ಶನ ಖಂಡಿತ ಅಗತ್ಯ. ನಮ್ಮ ಮಕ್ಕಳು ಶಿಕ್ಷಕರಾಗುವುದಕ್ಕೆ ಅಪ್ಪ-ಅಮ್ಮ ; ಶಿಕ್ಷಕರಾದವರಿಗೆ ಗೌರವಿಸುತ್ತ ಸಮಾಜ; ಹಾಗೇ ತಾನೂ ಒಳ್ಳೆಯ ಶಿಕ್ಷಕನಾಗಿ ತಮ್ಮ ವಿದ್ಯಾರ್ಥಿಗಳು ಆ ದಿಸೆಯಲ್ಲಿ ನಡೆಯಲು ಪ್ರೇರೇಪಿಸುತ್ತ ಗುರುಗಳು ಇವರೆಲ್ಲರೂ ಕೆಲಸ ಮಾಡಿದರೆ ಮುಂದಿನ ಬಾರಿ ಶಾಲೆಗೆ ಹೋದಾಗ ನಾನು ಶಿಕ್ಷಕನಾಗುವೆ ಎನ್ನುವವರ ಸಂಖ್ಯೆ ಹೆಚ್ಚಿತೇನೇ?
 
ಇದು ಹೊಸ ಯುಗ. ಇಲ್ಲಿ ಮತ್ತೆ ಶಿಕ್ಷಕರಿಗೆ – ಗುರುಗಳಿಗೇ ವ್ಯಾಪಕ ಮನ್ನಣೆ. ಈ ಕಾರಣಕ್ಕಾಗಿಯಾದರೂ ಶಿಕ್ಷಕ ವೃತ್ತಿಯನ್ನು ಅರಸಿ ಆರಿಸಿಕೊಳ್ಳಬೇಕಾದವರ ಸಂಖ್ಯೆ ಹೆಚ್ಚಬೇಕಿದೆ. ಅದಕ್ಕಾಗಿ ಎಲ್ಲರ ಪ್ರೋತ್ಸಾಹ ಮಾರ್ಗದರ್ಶನ ಖಂಡಿತ ಅಗತ್ಯ. ನಮ್ಮ ಮಕ್ಕಳು ಶಿಕ್ಷಕರಾಗುವುದಕ್ಕೆ ಅಪ್ಪ-ಅಮ್ಮ ; ಶಿಕ್ಷಕರಾದವರಿಗೆ ಗೌರವಿಸುತ್ತ ಸಮಾಜ; ಹಾಗೇ ತಾನೂ ಒಳ್ಳೆಯ ಶಿಕ್ಷಕನಾಗಿ ತಮ್ಮ ವಿದ್ಯಾರ್ಥಿಗಳು ಆ ದಿಸೆಯಲ್ಲಿ ನಡೆಯಲು ಪ್ರೇರೇಪಿಸುತ್ತ ಗುರುಗಳು ಇವರೆಲ್ಲರೂ ಕೆಲಸ ಮಾಡಿದರೆ ಮುಂದಿನ ಬಾರಿ ಶಾಲೆಗೆ ಹೋದಾಗ ನಾನು ಶಿಕ್ಷಕನಾಗುವೆ ಎನ್ನುವವರ ಸಂಖ್ಯೆ ಹೆಚ್ಚಿತೇನೇ?
 +
 +
<br>
    
'''ಭಾರತದ ಹೆಮ್ಮೆಯ ಇತಿಹಾಸ'''
 
'''ಭಾರತದ ಹೆಮ್ಮೆಯ ಇತಿಹಾಸ'''
Line 80: Line 84:  
   
 
   
 
  - ಶ್ರೀ ವಿದ್ಯಾನಂದ ಶೆಣ್ಯೆ. ರವರ  ಬರಹದಿಂದ  ಆಯ್ದ ದ್ದು.
 
  - ಶ್ರೀ ವಿದ್ಯಾನಂದ ಶೆಣ್ಯೆ. ರವರ  ಬರಹದಿಂದ  ಆಯ್ದ ದ್ದು.
 +
 +
<br>
    
'''ಸ್ವಾಮಿ ವಿವೇಕಾನಂದರು'''  
 
'''ಸ್ವಾಮಿ ವಿವೇಕಾನಂದರು'''  
Line 99: Line 105:  
ಹೌದು, ಅವರು ಹಿಂದು ಧರ್ಮದ ನಿಜವಾದ ರಾಯಭಾರಿ!
 
ಹೌದು, ಅವರು ಹಿಂದು ಧರ್ಮದ ನಿಜವಾದ ರಾಯಭಾರಿ!
 
ವಿಶ್ವಧರ್ಮ ಸಮ್ಮೇಳನಕ್ಕಾಗಿ ಅಮೆರಿಕಕ್ಕೆ ಆಗಮಿಸಿದಾಗ, ‘ಬುದ್ಧ ಏಷ್ಯಾಗೆ ಸಂದೇಶವನ್ನು ತಂದಂತೆ, ನಾನು ಪಾಶ್ಚಿಮಾತ್ಯ ಜಗತ್ತಿಗೆ ಭಾರತದ ಸಂದೇಶವನ್ನು ತಂದಿದ್ದೇನೆ’ ಎಂದು ವಿವೇಕಾನಂದರು ಹೇಳುತ್ತಾರೆ. ಅವರನ್ನು ‘ಹಿಂದೂ ಧರ್ಮದ ರಾಯಭಾರಿ’ ಎಂದು ಸುಖಾಸುಮ್ಮನೆ ಹೇಳಿದ್ದಲ್ಲ. ಶಂಕರಾಚಾರ್ಯ, ರಾಜಾರಾಮ್ ಮೋಹನ್ ರಾಯ್ ಮುಂತಾದವರೂ ದೇಶ ಸುತ್ತಿ, ಸಾಮಾಜಿಕ ಬದಲಾವಣೆಯನ್ನು ತರಲು ಯತ್ನಿಸಿದರಾದರೂ ಹಿಂದೂ ಧರ್ಮದ ಹಿರಿಮೆಯನ್ನು ಜಗತ್ತಿಗೆ ಮನವರಿಕೆ ಮಾಡಿಕೊಟ್ಟ ಮೊದಲ ವ್ಯಕ್ತಿ ವಿವೇಕಾನಂದ. ಯಾವ ಧರ್ಮಗಳನ್ನೂ ತೆಗಳದೆ ಆ ಕೆಲಸ ಮಾಡಿದ್ದು ಇನ್ನೂ ದೊಡ್ಡ ಸಾಧನೆ. ವಿವೇಕಾನಂದರಿಗಿಂತ ಮೊದಲು ಯಾರೂ ಕೂಡ ವಿದೇಶಗಳಿಗೆ ಹೋಗಿ ಧರ್ಮಪ್ರಚಾರ, ಪ್ರಸಾರ ಮಾಡಿರಲಿಲ್ಲ. ಅವನ ಶಿಷ್ಯಂದಿರು ಹೋಗಿದ್ದರೇ ಹೊರತು  ಬುದ್ಧನೂ ಕೂಡ ಹೊರದೇಶಗಳಲ್ಲಿ ಧರ್ಮಪ್ರಚಾರ ಮಾಡಿರಲಿಲ್ಲ. ಶಂಕರಾಚಾರ್ಯರು ದೇಶ ಸುತ್ತಿದರೇ ಹೊರತು ವಿದೇಶಕ್ಕೆ ಹೋದವರಲ್ಲ. ಈ ಹಿನ್ನೆಲೆಯಲ್ಲಿ, He was the global face of India. He was the first Ambassador of modern
 
ವಿಶ್ವಧರ್ಮ ಸಮ್ಮೇಳನಕ್ಕಾಗಿ ಅಮೆರಿಕಕ್ಕೆ ಆಗಮಿಸಿದಾಗ, ‘ಬುದ್ಧ ಏಷ್ಯಾಗೆ ಸಂದೇಶವನ್ನು ತಂದಂತೆ, ನಾನು ಪಾಶ್ಚಿಮಾತ್ಯ ಜಗತ್ತಿಗೆ ಭಾರತದ ಸಂದೇಶವನ್ನು ತಂದಿದ್ದೇನೆ’ ಎಂದು ವಿವೇಕಾನಂದರು ಹೇಳುತ್ತಾರೆ. ಅವರನ್ನು ‘ಹಿಂದೂ ಧರ್ಮದ ರಾಯಭಾರಿ’ ಎಂದು ಸುಖಾಸುಮ್ಮನೆ ಹೇಳಿದ್ದಲ್ಲ. ಶಂಕರಾಚಾರ್ಯ, ರಾಜಾರಾಮ್ ಮೋಹನ್ ರಾಯ್ ಮುಂತಾದವರೂ ದೇಶ ಸುತ್ತಿ, ಸಾಮಾಜಿಕ ಬದಲಾವಣೆಯನ್ನು ತರಲು ಯತ್ನಿಸಿದರಾದರೂ ಹಿಂದೂ ಧರ್ಮದ ಹಿರಿಮೆಯನ್ನು ಜಗತ್ತಿಗೆ ಮನವರಿಕೆ ಮಾಡಿಕೊಟ್ಟ ಮೊದಲ ವ್ಯಕ್ತಿ ವಿವೇಕಾನಂದ. ಯಾವ ಧರ್ಮಗಳನ್ನೂ ತೆಗಳದೆ ಆ ಕೆಲಸ ಮಾಡಿದ್ದು ಇನ್ನೂ ದೊಡ್ಡ ಸಾಧನೆ. ವಿವೇಕಾನಂದರಿಗಿಂತ ಮೊದಲು ಯಾರೂ ಕೂಡ ವಿದೇಶಗಳಿಗೆ ಹೋಗಿ ಧರ್ಮಪ್ರಚಾರ, ಪ್ರಸಾರ ಮಾಡಿರಲಿಲ್ಲ. ಅವನ ಶಿಷ್ಯಂದಿರು ಹೋಗಿದ್ದರೇ ಹೊರತು  ಬುದ್ಧನೂ ಕೂಡ ಹೊರದೇಶಗಳಲ್ಲಿ ಧರ್ಮಪ್ರಚಾರ ಮಾಡಿರಲಿಲ್ಲ. ಶಂಕರಾಚಾರ್ಯರು ದೇಶ ಸುತ್ತಿದರೇ ಹೊರತು ವಿದೇಶಕ್ಕೆ ಹೋದವರಲ್ಲ. ಈ ಹಿನ್ನೆಲೆಯಲ್ಲಿ, He was the global face of India. He was the first Ambassador of modern
 +
 +
 +
    -  ಶ್ರೀ ಸಿ.ಎಸ್.ತಾಳಿಕೋಟಿಮಠ. ಜಿಲ್ಲಾ ಸ೦ಪನ್ಮೂಲ ವ್ಯಕ್ತಿ, ಸಹ ಶಿಕ್ಷಕರು ಸರಕಾರಿ ಪ್ರೌಢ ಶಾಲೆ ಕೆ೦ಗಾನೂರ. ತಾ// ಬೈಲಹೊ೦ಗಲ ಜಿ// ಬೆಳಗಾವಿ
278

edits

Navigation menu