೨೦೧೬-೧೭ ನೇ ಸಾಲಿನಲ್ಲಿ ಎಲ್ಲಾ ತರಗತಿಯ ಮಕ್ಕಳಿಗೆ ಭಾಷೆ ಕನ್ನಡದಲ್ಲಿ ಗದ್ಯ ಪದ್ಯ ವ್ಯಾಕರಣಕ್ಕೆ ಸಂಬಂದಿಸಿದಂತೆ ಚಟುವಟಿಕೆಗಳನ್ನು ರೂಪಿಸಿ ವಾರದಲ್ಲಿ ಒಂದು ದಿನ ತರಗತಿಯಲ್ಲಿ ವಿಶೇಷ ತರಗತಿಯನ್ನು ನಡೆಸುತ್ತಿದ್ದು ಕಲಿಕೆ ವಿದ್ಯಾರ್ಥಿಗಳಿಗೆ ಆಸಕ್ತಿದಾಯಕವು,ಕುತೂಹಲಕಾರಿಯೂ ಆಗಿದ್ದು ಕಲಿಕಾ ಪ್ರಗತಿಗೆ ಉತ್ತಮ ಮಾರ್ಗದರ್ಶನವಾಗಿದೆ. ದೃಕ್ ಮತ್ತು ಶ್ರವಣ ಮಾದ್ಯಮದ ಹಿನ್ನಲೆಯಲ್ಲಿ ಕಲಿಸಉತ್ತಿರುವುದರಿಂದ ಕಲಿಕೆಯು ಸುಗಮವಾಗಿದೆ. | ೨೦೧೬-೧೭ ನೇ ಸಾಲಿನಲ್ಲಿ ಎಲ್ಲಾ ತರಗತಿಯ ಮಕ್ಕಳಿಗೆ ಭಾಷೆ ಕನ್ನಡದಲ್ಲಿ ಗದ್ಯ ಪದ್ಯ ವ್ಯಾಕರಣಕ್ಕೆ ಸಂಬಂದಿಸಿದಂತೆ ಚಟುವಟಿಕೆಗಳನ್ನು ರೂಪಿಸಿ ವಾರದಲ್ಲಿ ಒಂದು ದಿನ ತರಗತಿಯಲ್ಲಿ ವಿಶೇಷ ತರಗತಿಯನ್ನು ನಡೆಸುತ್ತಿದ್ದು ಕಲಿಕೆ ವಿದ್ಯಾರ್ಥಿಗಳಿಗೆ ಆಸಕ್ತಿದಾಯಕವು,ಕುತೂಹಲಕಾರಿಯೂ ಆಗಿದ್ದು ಕಲಿಕಾ ಪ್ರಗತಿಗೆ ಉತ್ತಮ ಮಾರ್ಗದರ್ಶನವಾಗಿದೆ. ದೃಕ್ ಮತ್ತು ಶ್ರವಣ ಮಾದ್ಯಮದ ಹಿನ್ನಲೆಯಲ್ಲಿ ಕಲಿಸಉತ್ತಿರುವುದರಿಂದ ಕಲಿಕೆಯು ಸುಗಮವಾಗಿದೆ. |