Changes

Jump to navigation Jump to search
Line 20: Line 20:  
ಈ ಶಾಲೆಯ ವತಿಯಿಂದ ಮುಖ್ಯ ಶಿಕ್ಷಕರು ಆಯ್ಕೆ ಮಾಡಿಕೊಂಡಿದ್ದ ಪ್ರಕಲ್ಪದ ವಿಷಯ ' ಶಾಲಾ ಸ್ವಚ್ಚತೆ ಮತ್ತು ನೈರ್ಮಲ್ಯ'. ಈ ಶಾಲೆಯ ಕಟ್ಟಡ ಸುಮಾರು ಒಂದು ಶತಮಾನದಷ್ಷು ಹಳೆಯದು ಮತ್ತು ಶಾಲಾ ಆವರಣದಲ್ಲಿ ಗಜಗಾತ್ರದಲ್ಲಿ ಬೆಳೆದ ಮರಗಳು ಮತ್ತು ದುರಸ್ಥಿ ಸ್ಥಿತಿಯಲ್ಲಿನ ಖಾಲಿ ಕೊಠಡಿಗಳು ಇವೆಲ್ಲಾ ಶಾಲಾ ಕಲಿಕಾ ಪರಿಸರದ ಮೇಲೆ ಪರಿಣಾಮ ಬೀರಿತ್ತು. ಅಲ್ಲದೆ ಶಾಲೆಯ ಆರ್ಥಿಕ ಸಮಸ್ಯೆಯಿಂದಾಗಿ ಶಾಲಾ ಸ್ವಚ್ಚತೆಯನ್ನು ನಿರ್ವಹಿಸಲು ಸಾಧ್ಯವಾಗದ ಪರಿಸ್ಥಿಯಲ್ಲಿತ್ತು.  
 
ಈ ಶಾಲೆಯ ವತಿಯಿಂದ ಮುಖ್ಯ ಶಿಕ್ಷಕರು ಆಯ್ಕೆ ಮಾಡಿಕೊಂಡಿದ್ದ ಪ್ರಕಲ್ಪದ ವಿಷಯ ' ಶಾಲಾ ಸ್ವಚ್ಚತೆ ಮತ್ತು ನೈರ್ಮಲ್ಯ'. ಈ ಶಾಲೆಯ ಕಟ್ಟಡ ಸುಮಾರು ಒಂದು ಶತಮಾನದಷ್ಷು ಹಳೆಯದು ಮತ್ತು ಶಾಲಾ ಆವರಣದಲ್ಲಿ ಗಜಗಾತ್ರದಲ್ಲಿ ಬೆಳೆದ ಮರಗಳು ಮತ್ತು ದುರಸ್ಥಿ ಸ್ಥಿತಿಯಲ್ಲಿನ ಖಾಲಿ ಕೊಠಡಿಗಳು ಇವೆಲ್ಲಾ ಶಾಲಾ ಕಲಿಕಾ ಪರಿಸರದ ಮೇಲೆ ಪರಿಣಾಮ ಬೀರಿತ್ತು. ಅಲ್ಲದೆ ಶಾಲೆಯ ಆರ್ಥಿಕ ಸಮಸ್ಯೆಯಿಂದಾಗಿ ಶಾಲಾ ಸ್ವಚ್ಚತೆಯನ್ನು ನಿರ್ವಹಿಸಲು ಸಾಧ್ಯವಾಗದ ಪರಿಸ್ಥಿಯಲ್ಲಿತ್ತು.  
   −
ಈ ಪ್ರಕಲ್ಪವನ್ನು ಕೈಗೆತ್ತಿಕೊಂಡ ಮುಖ್ಯ ಶಿಕ್ಷಕರು ಮೊದಲಿಗೆ ಅವರ ಶಾಲಾ ಶಿಕ್ಷಕರನ್ನು ಸಂಘಟಿಸಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಚರ್ಚಿಸಿದರು. ಸ್ವಚ್ಚತೆಯ ನಿರ್ವಹಣೆಗಾಗಿ ನಂತರ ದಾನಿಗಳ ಸಹಾಯವನ್ನು ಕೋರಿಕೊಂಡರು ಮತ್ತು ಸ್ವತಹ ಉತ್ತಮ ಗಿಡಗಳನ್ನು ಶಾಲಾ ಪರಿಸರದಲ್ಲಿ ನೆಲಾಯಿತು. ಮತ್ತು ಮಕ್ಕಳ ಸ್ವಚ್ಚತೆಯ ಅರಿವು ಮೂಡಿಸಿದರು. ಈಗ ಶಾಲಾ ಪರಿಸರವು ಬಹಳ ಚನ್ನಾಗಿದ್ದು ಮರದ ಎಲೆಗಳನ್ನು ಕಾಲ ಕಾಲಕ್ಕೆ ತೆರವುಗೊಳಿಸಿ ಸಂಗ್ರಹಿಸಿ ಗಿಡಗಳಿಗೆ ಗೊಬ್ಬರವಾಗಿ ರೂಪಿಸಲಾಗುತ್ತಿದೆ. ಉನ್ನತ ಅಧಿಕಾರಿಗಳಲ್ಲಿ ಅವರ ಸಮಸ್ಯೆಯನ್ನು ಬಿನ್ನಹಮಾಡಿಕೊಂಡಿದ್ದು ಶೀಘ್ರವಾಗಿ ಪರಿಹರಿಸುವ ಭರವಸೆಯನ್ನು ನೀಡಿದ್ದಾರೆ. ಪಾಠಕಲಿಕೆಯ ಜೊತೆಗೆ ಕೈತೋಟ ನಿರ್ವಹಣೆ, ಸುತ್ತಲಿನ ಪರಿಸರದ ನಿರ್ವಹಣೆ ಯನ್ನು ಕಲಿಸಿಕೊಟ್ಟಿದ್ದು ಹಿಂದಿನ ದಿನಗಳಿಗೆ ಹೋಲಿಸಿದರೆ ಈಗ ತರಗತಿ ಕೊಠಡಿ ಸಹ ಸ್ವಚ್ಚವಾಗಿದೆ. ಕಸದ ಬುಟ್ಟಿಗಳಲ್ಲಿ ಅಲ್ಲಲ್ಲಿಗೆ ಇರಿಸಿ ನಿರ್ವಹಿಸಲಾಗುತ್ತಿದೆ.  
+
ಈ ಪ್ರಕಲ್ಪವನ್ನು ಕೈಗೆತ್ತಿಕೊಂಡ ಮುಖ್ಯ ಶಿಕ್ಷಕರು ಮೊದಲಿಗೆ ಅವರ ಶಾಲಾ ಶಿಕ್ಷಕರನ್ನು ಸಂಘಟಿಸಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಚರ್ಚಿಸಿದರು. ಸ್ವಚ್ಚತೆಯ ನಿರ್ವಹಣೆಗಾಗಿ ನಂತರ ದಾನಿಗಳ ಸಹಾಯವನ್ನು ಕೋರಿಕೊಂಡರು ಮತ್ತು ಸ್ವತಹ ಉತ್ತಮ ಗಿಡಗಳನ್ನು ಶಾಲಾ ಪರಿಸರದಲ್ಲಿ ನೆಲಾಯಿತು. ಮತ್ತು ಮಕ್ಕಳ ಸ್ವಚ್ಚತೆಯ ಅರಿವು ಮೂಡಿಸಿದರು. ಈಗ ಶಾಲಾ ಪರಿಸರವು ಬಹಳ ಸುಧಾರಿಸಿದ್ದು ಮರದ ಎಲೆಗಳನ್ನು ಕಾಲ ಕಾಲಕ್ಕೆ ತೆರವುಗೊಳಿಸಿ ಸಂಗ್ರಹಿಸಿ ಗಿಡಗಳಿಗೆ ಗೊಬ್ಬರವಾಗಿ ರೂಪಿಸಲಾಗುತ್ತಿದೆ. ಉನ್ನತ ಅಧಿಕಾರಿಗಳಲ್ಲಿ ಅವರ ಸಮಸ್ಯೆಯನ್ನು ಬಿನ್ನಹಮಾಡಿಕೊಂಡಿದ್ದು ಶೀಘ್ರವಾಗಿ ಪರಿಹರಿಸುವ ಭರವಸೆಯನ್ನು ನೀಡಿದ್ದಾರೆ. ಪಾಠಕಲಿಕೆಯ ಜೊತೆಗೆ ಕೈತೋಟ ನಿರ್ವಹಣೆ, ಸುತ್ತಲಿನ ಪರಿಸರದ ನಿರ್ವಹಣೆ ಯನ್ನು ಕಲಿಸಿಕೊಟ್ಟಿದ್ದು ಹಿಂದಿನ ದಿನಗಳಿಗೆ ಹೋಲಿಸಿದರೆ ಈಗ ತರಗತಿ ಕೊಠಡಿ ಸಹ ಸ್ವಚ್ಚವಾಗಿದೆ. ಕಸದ ಬುಟ್ಟಿಗಳಲ್ಲಿ ಅಲ್ಲಲ್ಲಿಗೆ ಇರಿಸಿ ನಿರ್ವಹಿಸಲಾಗುತ್ತಿದೆ.  
    
ಶಿಕ್ಷಕರಲ್ಲಿ ಸಂಘಟಿಸಿದುದರ ಫಲವಾಗಿ ಅವರುಗಳು ಸಹ ದಾನಿಗಳ ಸಹಕಾರದ ಆಯೋಜನೆ , ವಿದ್ಯಾರ್ಥಿಗಳ ನಿರ್ವಹಣೆ ಮತ್ತು ಸ್ವಚ್ಚತೆಯ ನಿರ್ವಹಣೆಯಲ್ಲಿ ಮುಂದಾಳತ್ವ ತೆಗೆದುಕೊಂಡಿದ್ದಾರೆ. ಅಂದರೆ ಶಾಲೆಯ ಲಘು ಸಂಪನ್ಮೂಲವನ್ನೇ ಬಳಸಿ ಉತ್ತಮವಾಗಿ ಶಾಲಾ ಸ್ವಚ್ಚತೆ ಮತ್ತು ನೈರ್ಮಲ್ಯವನ್ನು ಕಾಯ್ದುಕೊಳ್ಳಲಾಗುತ್ತಿದೆ.
 
ಶಿಕ್ಷಕರಲ್ಲಿ ಸಂಘಟಿಸಿದುದರ ಫಲವಾಗಿ ಅವರುಗಳು ಸಹ ದಾನಿಗಳ ಸಹಕಾರದ ಆಯೋಜನೆ , ವಿದ್ಯಾರ್ಥಿಗಳ ನಿರ್ವಹಣೆ ಮತ್ತು ಸ್ವಚ್ಚತೆಯ ನಿರ್ವಹಣೆಯಲ್ಲಿ ಮುಂದಾಳತ್ವ ತೆಗೆದುಕೊಂಡಿದ್ದಾರೆ. ಅಂದರೆ ಶಾಲೆಯ ಲಘು ಸಂಪನ್ಮೂಲವನ್ನೇ ಬಳಸಿ ಉತ್ತಮವಾಗಿ ಶಾಲಾ ಸ್ವಚ್ಚತೆ ಮತ್ತು ನೈರ್ಮಲ್ಯವನ್ನು ಕಾಯ್ದುಕೊಳ್ಳಲಾಗುತ್ತಿದೆ.
Line 26: Line 26:  
ಈ ಪ್ರಕಲ್ಪವನ್ನು ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಲೋಕೇಶಪ್ಪರವರು ಪ್ರಸ್ತುತಿ ಪಡಿಸಿದರು. ಇದರಲ್ಲಿ ಶಿಕ್ಷಕರ ಮತ್ತು ಅಭಿಪ್ರಾಯವನ್ನು ಸಹ ಸಂಗ್ರಹಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಪ್ರಸ್ತುತಿಯ ಜಾರುಕಗಳು ಮತ್ತು ವೀಡಿಯೋವನ್ನು ಗಮನಿಸಬಹುದಾಗಿದೆ.     
 
ಈ ಪ್ರಕಲ್ಪವನ್ನು ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಲೋಕೇಶಪ್ಪರವರು ಪ್ರಸ್ತುತಿ ಪಡಿಸಿದರು. ಇದರಲ್ಲಿ ಶಿಕ್ಷಕರ ಮತ್ತು ಅಭಿಪ್ರಾಯವನ್ನು ಸಹ ಸಂಗ್ರಹಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಪ್ರಸ್ತುತಿಯ ಜಾರುಕಗಳು ಮತ್ತು ವೀಡಿಯೋವನ್ನು ಗಮನಿಸಬಹುದಾಗಿದೆ.     
   −
{{Slidewiki|https://slidewiki.org/Presentation/107249-1/107249-1/#/slide-702778-1|https://slidewiki.org/deck/107249-1/slide/702778-1/702778-1:1/view}}
+
{{Slidewiki|https://slidewiki.org/Presentation/107249-1/107249-1/#/slide-702778-1|https://slidewiki.org/deck/107249-1/slide/702778-1/702778-1:1/view}}
    
{{Youtube|w7Nttm9fvGo}}
 
{{Youtube|w7Nttm9fvGo}}
    
== ಬಿಬಿಎಮ್‌ಪಿ ಹಿರಿಯ ಪ್ರಾಥಮಿಕ ಶಾಲೆ, '''ನೀಲಸಂದ್ರ,''' ಬೆಂಗಳೂರು. ==
 
== ಬಿಬಿಎಮ್‌ಪಿ ಹಿರಿಯ ಪ್ರಾಥಮಿಕ ಶಾಲೆ, '''ನೀಲಸಂದ್ರ,''' ಬೆಂಗಳೂರು. ==
{{Slidewiki|https://slidewiki.org/Presentation/107252/107252/#/slide-702798-1|https://slidewiki.org/deck/107252/slide/702798-1}}
+
ಈ ಶಾಲೆಯ ವತಿಯಿಂದ ಮುಖ್ಯ ಶಿಕ್ಷಕರು ಆಯ್ಕೆ ಮಾಡಿಕೊಂಡಿದ್ದ ಪ್ರಕಲ್ಪದ ವಿಷಯ ' ಬಿಸಿ ಊಟದ ವ್ಯವಸ್ಥಿತ ಅನುಷ್ಠಾನ'. ಇಲ್ಲಿನ ಶಾಲಾ ಪರಿಸರ ಸಾಮಾನ್ಯ ಶಾಲೆಯಂತಿರದೆ ವಿಭಿನ್ನವಾಗಿರುವುದೇ ಈ ಪ್ರಕಲ್ಪದ ಆಯ್ಕೆಗೆ ಕಾರಣವಾಗಿದೆ. ಅಂದರೆ ಈ ಶಾಲೆಯಲ್ಲಿ ಸ್ಥಳದ ಕೊರತೆಯೇ ಇದರೆ ಮುಖ್ಯ ಕಾರಣ. ಆದರಿಂದ ಅಕ್ಷರ ದಾಸೋಹದಿಂದ ಸರಬರಾಜಾಗುತ್ತಿರುವ ಮದ್ಯಾಹ್ನದ ಬಿಸಿ ಊಟವನ್ನು ಮಕ್ಕಳಿಗೆ ತಲುಪಿಸುವುದೇ ಇಲ್ಲಿನ ಸವಾಲಿನ ಸಂಗತಿಯಾಗಿತ್ತು.
 +
 
 +
ನಂತರ ಮುಖ್ಯಶಿಕ್ಷಕರು ಎಲ್ಲಾಶಿಕ್ಷಕರೊಂದಿಗೆ ಚರ್ಚಿಸಿ ಅವರ ಸಹಕಾರದೊಂದಿಗೆ ಕೆಲವು ಬದಲಾವಣೆಗಳನ್ನು ಮಾಡಿಕೊಂಡರು. ಇರುವ ಸ್ಥಳದಲ್ಲಿಯೇ ಮಕ್ಕಳು ಸಾಲಾಗಿ ಮಕ್ಕಳು ಊಟವನ್ನು ಪಡೆಬೇಕು, ಅವರವರ ತರಗತಿಯಲ್ಲಿ ಶಿಕ್ಷಕರ ಮೇಲ್ವಿಚಾರಣೆಯಲ್ಲಿ ಊಟವನ್ನು ಚೆಲ್ಲದಂತೆ ತಿನ್ನಬೇಕು. ತರಕಾರಿಯನ್ನು ಮಿಶ್ರಣ ಮಾಡಿಯೇ ನೀಡುವುದರಿಂದ ತಿನ್ನದೆ ತರಕಾರಿಯನ್ನು ಚೆಲ್ಲುವುದು ತಪ್ಪಿತು. ಮತ್ತು ಉಳಿದ ಆಹಾರವನ್ನು ಮತ್ತು ತ್ಯಾಜ್ಯವನ್ನು ನಿರ್ದಿಷ್ಟ ಬುಟ್ಟಿಯಲ್ಲಿಯೇ ಹಾಕುವಂತೆ ಯೋಜನೆ ರೂಪಪಿಸಲಾಗಿ ಈಗ ಮಕ್ಕಳಲ್ಲಿ ಊಟದ ಮಹತ್ವದ ಅರಿವಾಗಿ ಮಕ್ಕಳು ಸ್ವಯಂ ಪ್ರೇರಿತರಾಗಿ ಯಾರು ಮೇಲ್ವಚಾರಕರು ಇಲ್ಲದಿದ್ದರು ಸಹ ಶಿಸ್ತನ್ನು ಕಾಪಾಡಿಕೊಂಡು ಹೋಗುತ್ತಿದ್ದಾರೆ.
 +
 
 +
ಶಾಲೆಯ ಮೇಲೆ ಛಾವಣಿಯನ್ನು ಕಟ್ಟಿಸಿ ಊಟಕ್ಕೆ ಕುಳಿತುಕೊಳ್ಳುಲು ಸಹಾಯಮಾಡಿಕೊಳ್ಳುವ ಯೋಜನೆಯಲ್ಲಿದ್ದು ಇದನ್ನು ಅಧಿಕಾರಿಗಳ ಜೊತೆ ಮತ್ತು ದಾನಿಗಳ ಜೊತೆ ಚರ್ಚಿಸಿ ಯೋಜನೆಯನ್ನು ರೂಪಿಸಿದ್ದು ಈ ಯೋಜನೆಯು ಅನುಷ್ಠಾನದ ಹಂತದಲ್ಲಿದೆ. ಈಗಾಗಲೇ ಕುಡಿವ ನೀರು ಮತ್ತು ಇತರೆ ಅವಶ್ಯಕತೆಗಳನ್ನು ಪೂರೈಸಿಕೊಂಡಿದ್ದು ಹೊಂದಿರುವ ಸ್ಥಳದಲ್ಲಿಯೇ ವ್ಯವಸ್ಥಿತವಾಗಿ ನಡೆಸಿಕೊಂಡು ಹೋಗಲಾಗುತ್ತಿದೆ.
 +
 
 +
ಈ ಯೋಜನೆ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿ ಪ್ರಕಲ್ಪ ಪ್ರಸ್ತುತಿಯ ಸಂಪನ್ಮೂಲವನ್ನು ಈ ಕೆಳಗೆ ನೀಡಲಾಗಿದ್ದು ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳಲು ಕೆಳಗಿನ ಪ್ರಸ್ತುತಿಯ ಜಾರುಕಗಳು ಮತ್ತು ವೀಡಿಯೋವನ್ನು ಗಮನಿಸಬಹುದಾಗಿದೆ. ಇದರಲ್ಲಿ ವಿದ್ಯಾರ್ಥಿಗಳ ಅನಿಸಿಕೆ, ಶಿಕ್ಷಕರ ಅನಿಸಿಕೆ, ಶಾಲಾ ಸಿಬ್ಬಂದಿಗಳ ಅನಿಸಿಕೆ ಮತ್ತು ಪೋಷಕರ ಅನಿಸಿಕೆಯನ್ನು ನೀಡಲಾಗಿದೆ. {{Slidewiki|https://slidewiki.org/Presentation/107252/107252/#/slide-702798-1|https://slidewiki.org/deck/107252/slide/702798-1}}
    
{|
 
{|

Navigation menu