Changes
From Karnataka Open Educational Resources
103 bytes added
, 09:12, 4 April 2018
Line 102: |
Line 102: |
| | | |
| ====== ಪೀಠಿಕೆ ====== | | ====== ಪೀಠಿಕೆ ====== |
− | ಆರ್ ವಿ ಈ ಸಿ ಯ ವತಿಯಿಂದ ಮೈಥಿಲಿಯವರ ಆಹ್ವಾನದ ಮೇರೆಗೆ ಬೆಂಗಳೂರಿನ ಬಿಬಿಎಮ್ಪಿ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರಿಗೆ 'ಶಾಲಾ ನಿರ್ವಹಣೆ ಮತ್ತು ಶಾಲಾ ನಾಯಕತ್ವ'ದ ಬಗ್ಗೆ ಕಾರ್ಯಾಗಾರವನ್ನು 2017-18 ನೇ ಸಾಲಿನಲ್ಲಿ ಹಮ್ಮಿಕೊಳ್ಳಾಗಿತ್ತು. ಇದರಂತೆ ಕೆಲವು ಅಂಶಗಳನ್ನು ಚರ್ಚಿಸಿ ಅದಕ್ಕೆ ಯೋಜನೆ ರೂಪಿಸಿಕೊಂಡು ಬರುವುದು, ಅಧ್ಯಯನ ಸಾಮಾಗ್ರಿಗಳನ್ನು ಒದಗಿಸಿ ಅದಕ್ಕೆ ಪೂರಕವಾಗಿ ಅವರವರ ಶಾಲಾ ಪರಿಸರಕ್ಕೆ ಸಮೀಕರಿಸಿ ಚರ್ಚಿಸಿ ಅರ್ಥೈಸಿಕೊಳ್ಳುವ ಕಾರ್ಯಕ್ರಮಗಳನ್ನು ನಡೆಲಾಯಿತು. ಇದರಲ್ಲಿ ಮುಖ್ಯಶಿಕ್ಷಕರುಗಳು ಬಹಳ ಆಸಕ್ತಿಯಿಂದ, ಚಟುವಟಿಕೆಯಿಂದ ಭಾಗವಹಿಸಿದರು. ಈ ಪ್ರಕ್ರಿಯೆಯನ್ನು ಮುಂದೆ ಚರ್ಚಿಸಲಾಗಿದೆ. | + | ಆರ್ ವಿ ಈ ಸಿ ಯ ವತಿಯಿಂದ ಮೈಥಿಲಿಯವರ ಆಹ್ವಾನದ ಮೇರೆಗೆ ಬೆಂಗಳೂರಿನ ಬಿಬಿಎಮ್ಪಿ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರಿಗೆ 'ಶಾಲಾ ನಿರ್ವಹಣೆ ಮತ್ತು ಶಾಲಾ ನಾಯಕತ್ವ'ದ ಬಗ್ಗೆ ಕಾರ್ಯಾಗಾರವನ್ನು 2017-18 ನೇ ಸಾಲಿನಲ್ಲಿ ಹಮ್ಮಿಕೊಳ್ಳಾಗಿತ್ತು. ಈ ಕಾರ್ಯಕ್ರಮದಲ್ಲಿ ಕೆಲವು ಅಂಶಗಳನ್ನು ಚರ್ಚಿಸಿ ಅದಕ್ಕೆ ಯೋಜನೆ ರೂಪಿಸಿಕೊಂಡು ಬರುವುದು, ಅಧ್ಯಯನ ಸಾಮಾಗ್ರಿಗಳನ್ನು ಒದಗಿಸಿ ಅದಕ್ಕೆ ಪೂರಕವಾಗಿ ಅವರವರ ಶಾಲಾ ಪರಿಸರಕ್ಕೆ ಸಮೀಕರಿಸಿ ಚರ್ಚಿಸಿ ಅರ್ಥೈಸಿಕೊಳ್ಳುವ ಕಾರ್ಯಕ್ರಮಗಳನ್ನು ನಡೆಲಾಯಿತು. ಇದರಲ್ಲಿ ಮುಖ್ಯಶಿಕ್ಷಕರುಗಳು ಬಹಳ ಆಸಕ್ತಿಯಿಂದ, ಚಟುವಟಿಕೆಯಿಂದ ಭಾಗವಹಿಸಿದರು. ಈ ಪ್ರಕ್ರಿಯೆಯನ್ನು ಮುಂದೆ ಚರ್ಚಿಸಲಾಗಿದೆ. |
| | | |
| ====== ನಮ್ಮ ಕಾರ್ಯಕ್ರಮದ ಉದ್ದೇಶ ====== | | ====== ನಮ್ಮ ಕಾರ್ಯಕ್ರಮದ ಉದ್ದೇಶ ====== |
Line 122: |
Line 122: |
| |1 | | |1 |
| |ಶ್ರೀಮತಿ ವೆಂಕಟರತ್ನಮ್ಮ | | |ಶ್ರೀಮತಿ ವೆಂಕಟರತ್ನಮ್ಮ |
− | |1. ಎಲ್ಲಾ ಮು.ಶಿ ಪ್ರತಿ ತಿಂಗಳು ಒಟ್ಟಿಗೆ ಸೇರಿಸುವುದು ಹಾಗು ಪ್ರತಿಯೊಬ್ಬರ ಅನುಭವಗಳನ್ನು ಹಂಚಿಕೊಳ್ಳುವಂತೆ ಮಾಡಿರುವುದು | + | |1. ಎಲ್ಲಾ ಮುಖ್ಯ ಶಿಕ್ಷಕರ ಪ್ರತಿ ತಿಂಗಳು ಒಟ್ಟಿಗೆ ಸೇರಿಸುವುದು ಹಾಗು ಪ್ರತಿಯೊಬ್ಬರ ಅನುಭವಗಳನ್ನು ಹಂಚಿಕೊಳ್ಳುವಂತೆ ಮಾಡಿರುವುದು |
| 2. ವಾಟ್ಸಪ್ ಅನ್ನು ಹೇಗೆ ಮಾಡುವುದು ಮತ್ತು ಯಾವ ರೀತಿ ಬಳಸುವುದು ಎಂದು ತಿಳಿದುಕೊಂಡಿರುವುದು | | 2. ವಾಟ್ಸಪ್ ಅನ್ನು ಹೇಗೆ ಮಾಡುವುದು ಮತ್ತು ಯಾವ ರೀತಿ ಬಳಸುವುದು ಎಂದು ತಿಳಿದುಕೊಂಡಿರುವುದು |
| | | |
Line 128: |
Line 128: |
| |1. ಶಾಲಾ ವಾತಾವರಣ ಹಾಗು ವಿದ್ಯಾರ್ಥಿಗಳ ಉನ್ನತಿಗಾಗಿ ಯಾವ ಯಾವ ಕಾರ್ಯಕ್ರಮಗಳನ್ನು ಹೆಚ್ಚಿನ ರೀತಿಯಲ್ಲಿ ಮಾಡಬಹುದು ಎಂದು ಎಲ್ಲಾ ರೀತಿಯಲ್ಲಿ ಉತ್ಸಾಹ ಮೂಡಿಬಂದಿದೆ. | | |1. ಶಾಲಾ ವಾತಾವರಣ ಹಾಗು ವಿದ್ಯಾರ್ಥಿಗಳ ಉನ್ನತಿಗಾಗಿ ಯಾವ ಯಾವ ಕಾರ್ಯಕ್ರಮಗಳನ್ನು ಹೆಚ್ಚಿನ ರೀತಿಯಲ್ಲಿ ಮಾಡಬಹುದು ಎಂದು ಎಲ್ಲಾ ರೀತಿಯಲ್ಲಿ ಉತ್ಸಾಹ ಮೂಡಿಬಂದಿದೆ. |
| | | |
− | 3. ಎಲ್ಲಾ ಮು ಶಿ ಪ್ರತಿ ತಿಂಗಳು ಒಟ್ಟಾಗಿ ಸೇರುವುದುರಿಂದ ಬೇರೆ ಬೇರೆ ಶಾಲೆಗಳಲ್ಲಿ ನಡೆಯುತ್ತಿರುವ ಕಾರ್ಯಕಲಾಪಗಳನ್ನು ನಮಗೆ ತಿಳಿಯಬಹುದಾಗಿದೆ | + | 3. ಎಲ್ಲಾ ಮುಖ್ಯ ಶಿಕ್ಷಕರು ಪ್ರತಿ ತಿಂಗಳು ಒಟ್ಟಾಗಿ ಸೇರುವುದುರಿಂದ ಬೇರೆ ಬೇರೆ ಶಾಲೆಗಳಲ್ಲಿ ನಡೆಯುತ್ತಿರುವ ಕಾರ್ಯಕಲಾಪಗಳನ್ನು ನಮಗೆ ತಿಳಿಯಬಹುದಾಗಿದೆ |
| | | |
| ಉದಾ: ವಸ್ತು ಪ್ರದರ್ಶನ , ಗ್ರಂಥಾಲಯ ಇತ್ಯಾದಿ | | ಉದಾ: ವಸ್ತು ಪ್ರದರ್ಶನ , ಗ್ರಂಥಾಲಯ ಇತ್ಯಾದಿ |
Line 148: |
Line 148: |
| 5. ಸ್ಟಿಫನ್ ಕೋವೆಯವರ ಕಾಳಜಿ ವಲಯ ಮತ್ತು ಮತ್ತು ಪ್ರಭಾವ ವಲಯ ಅಂದರೆ ಏನು ಅನ್ನುವುದನ್ನು ತಿಳಿದಿದ್ದೇವೆ ದಿಕ್ಸೂಚಿಯಂತೆ ದಿಕ್ಕನ್ನು ತೋರಿಸುವವರಾಗಿರಬೇಕು | | 5. ಸ್ಟಿಫನ್ ಕೋವೆಯವರ ಕಾಳಜಿ ವಲಯ ಮತ್ತು ಮತ್ತು ಪ್ರಭಾವ ವಲಯ ಅಂದರೆ ಏನು ಅನ್ನುವುದನ್ನು ತಿಳಿದಿದ್ದೇವೆ ದಿಕ್ಸೂಚಿಯಂತೆ ದಿಕ್ಕನ್ನು ತೋರಿಸುವವರಾಗಿರಬೇಕು |
| | | |
− | 6. ಮುಖ್ಯ ಶಿಕ್ಷಕರ ಮಾದರಿ ಶಿಕ್ಷಕರಾಗಿರಬೇಕು ಎಂಬುದು ತಿಳಿದಿತ್ತು ಆದರೆ ಅದು ಇನ್ನೂ ಮನವರಿಕೆಯಾಯಿತು | + | 6. ಮುಖ್ಯ ಶಿಕ್ಷಕರ ಮಾದರಿ ಶಿಕ್ಷಕರಾಗಿರಬೇಕು ಎಂಬುದು ತಿಳಿದಿತ್ತು ಆದರೆ ಅದು ಇನ್ನೂ ಮನವರಿಕೆಯಾಯಿತು |
− | |1. ಮು ಶಿ ಗೆ ಶಾಲಾ ಆಡಳಿತ ಅಥವ ಶಾಲಾ ದಾಖಲೆಗಳನ್ನು ಕ್ರಮಬದ್ದವಾಗಿ ಇಡಲು ಸಲಹೆ ಬೇಕಾಗಿತ್ತು. | + | |1. ಮುಖ್ಯ ಶಿಕ್ಷಕರಗೆ ಶಾಲಾ ಆಡಳಿತ ಅಥವ ಶಾಲಾ ದಾಖಲೆಗಳನ್ನು ಕ್ರಮಬದ್ದವಾಗಿ ಇಡಲು ಸಲಹೆ ಬೇಕಾಗಿತ್ತು. |
| |- | | |- |
| |3 | | |3 |
Line 206: |
Line 206: |
| | | |
| ====== ಈ ಕಾರ್ಯಕ್ರಮದಿಂದ 'ನಮ್ಮ ಕಲಿಕೆ' ====== | | ====== ಈ ಕಾರ್ಯಕ್ರಮದಿಂದ 'ನಮ್ಮ ಕಲಿಕೆ' ====== |
− | ನಾವು ಈ ಕಲಿಕಾ ಬಳಗದಿಂದ ಬಹಳ ಕಲಿತಿದ್ದೇವೆ. ಪ್ರಕಲ್ಪ ಮತ್ತು ಅದರ ಪ್ರಕ್ರಿಯೆ, ಯಶಸ್ಸನ್ನು ನಾವು ಕೇವಲ ಪುಸ್ತಕದಲ್ಲಿ ಮತ್ತು ಕೆಲವು ಲೇಖನಗಳಲ್ಲಿ ಓದಿ ತಿಳಿದುಕೊಂಡಿದ್ದೆವು ಆದರೆ ಇದನ್ನು ಪ್ರಯೋಗಮಾಡಿ ಅದರ ಪ್ರತಿಫಲವನ್ನು ಸ್ವತಃ ಅನುಭವಿಸಿದ ಅನುಭವವಾಯಿತು. | + | ನಾವು ಈ ಕಲಿಕಾ ಬಳಗದಿಂದ ಬಹಳ ಕಲಿತಿದ್ದೇವೆ. ಪ್ರಕಲ್ಪ ಮತ್ತು ಅದರ ಪ್ರಕ್ರಿಯೆ, ಯಶಸ್ಸನ್ನು ನಾವು ಕೇವಲ ಪುಸ್ತಕದಲ್ಲಿ ಮತ್ತು ಕೆಲವು ಲೇಖನಗಳಲ್ಲಿ ಓದಿ ತಿಳಿದುಕೊಂಡಿದ್ದೆವು . ಆದರೆ ಇದನ್ನು ಪ್ರಯೋಗಮಾಡಿ ಅದರ ಪ್ರತಿಫಲವನ್ನು ಸ್ವತಃ ಅನುಭವಿಸಿದ ಅನುಭವವಾಯಿತು. |
| | | |
| ತಂತ್ರಜ್ಞಾನವನ್ನು ಶೈಕ್ಷಣಿಕ ಪ್ರಕ್ರಿಯೆಯಲ್ಲಿ ಅಳವಡಿಕೊಳ್ಳಲು ಇರುವ ವಿವಿಧ ಸಾಧ್ಯತೆಗಳ ಬಗ್ಗೆ ಮತ್ತಷ್ಟು ಅರಿವಾಯಿತು. ಮತ್ತು ಮುಖ್ಯ ಶಿಕ್ಷಕರೊಂದಿಗೆ ಉತ್ತಮ ಬಾಂಧವ್ಯ ಉಂಟಾಯಿತು. ಇವರ ಶೈಕ್ಷಣಿಕ ಸಮಸ್ಯೆಗಳ ಚರ್ಚೆಯಲ್ಲಿ ಭಾಗವಹಿಸುವ ಮೂಲಕ ನಮ್ಮ ತಿಳುವಳಿಕೆ ಸಹ ವೃದ್ಧಿಯಾಯಿತು. | | ತಂತ್ರಜ್ಞಾನವನ್ನು ಶೈಕ್ಷಣಿಕ ಪ್ರಕ್ರಿಯೆಯಲ್ಲಿ ಅಳವಡಿಕೊಳ್ಳಲು ಇರುವ ವಿವಿಧ ಸಾಧ್ಯತೆಗಳ ಬಗ್ಗೆ ಮತ್ತಷ್ಟು ಅರಿವಾಯಿತು. ಮತ್ತು ಮುಖ್ಯ ಶಿಕ್ಷಕರೊಂದಿಗೆ ಉತ್ತಮ ಬಾಂಧವ್ಯ ಉಂಟಾಯಿತು. ಇವರ ಶೈಕ್ಷಣಿಕ ಸಮಸ್ಯೆಗಳ ಚರ್ಚೆಯಲ್ಲಿ ಭಾಗವಹಿಸುವ ಮೂಲಕ ನಮ್ಮ ತಿಳುವಳಿಕೆ ಸಹ ವೃದ್ಧಿಯಾಯಿತು. |