Anonymous

Changes

From Karnataka Open Educational Resources
4,860 bytes added ,  17:08, 17 December 2013
Line 246: Line 246:  
ಉಡುಪಿ ಜಿಲ್ಲೆಯ ಸಮಾಜವಿಜ್ಞಾನ ಶಿಕ್ಷಕರ ಎರಡನೆಯ ತಂಡದ STF ತರಬೇತಿಯ ಮೊದಲ ದಿನದ ವರದಿ.
 
ಉಡುಪಿ ಜಿಲ್ಲೆಯ ಸಮಾಜವಿಜ್ಞಾನ ಶಿಕ್ಷಕರ ಎರಡನೆಯ ತಂಡದ STF ತರಬೇತಿಯ ಮೊದಲ ದಿನದ ವರದಿ.
 
ಉಡುಪಿ ಜಿಲ್ಲೆಯ ಸಮಾಜವಿಜ್ಞಾನ ಶಿಕ್ಷಕರ  ಎರಡನೆಯ ತಂಡದ  STF ತರಬೇತಿಯನ್ನು  ದಿನಾಂಕ 16.12.2013 ರಿಂದ 20/12/2013 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಮೊದಲ ದಿನದ ತರಬೇತಿಯ ವರದಿಯನ್ನು ತಮ್ಮ ಮುಂದಿಡಲು ಸಂತೋಷಪಡುತ್ತೇನೆ.ಪೂರ್ವಾಹ್ನ 9.30ಕ್ಕೆ ಸರಿಯಾಗಿ  ಸರಕಾರಿ ಪದವಿಪೂರ್ವ ಕಾಲೇಜು ಹೊಸಂಗಡಿಯ ಶಿಕ್ಷಕಿ ಶ್ರೀಮತಿ ಪುಷ್ಪಾವತಿಯವರ ಸುಶ್ರಾವ್ಯ ಪ್ರಾರ್ಥನೆಯೊಂದಿಗೆ ತರಬೇತಿ ಆರಂಭಗೊಂಡಿತು.ಎಲ್ಲರನ್ನು ತರಬೇತಿಗೆ ಆತ್ಮೀಯವಾಗಿ ಸ್ವಾಗತಿಸಿಕೊಂಡ ತರಬೇತಿಯ ಸಂಯೋಜಕರಾದ ಡಯಟ್  ಹಿರಿಯ ಉಪನ್ಯಾಸಕ ಶ್ರೀರಂಗಧಾಮಪ್ಪರವರು ಪ್ರಾಸ್ತಾವಿಕ ಮಾತುಗಳನ್ನಾಡುತ್ತಾ, ತರಬೇತಿಯ ಧ್ಯೇಯೋದ್ದೇಶಗಳನ್ನು ಶಿಬಿರಾರ್ಥಿಗಳ ಮುಂದಿಟ್ಟರು.ಸಮಯಪಾಲನೆ, ಸ್ವಚ್ಛತೆ, ಕರ್ತವ್ಯಪಾಲನೆಗಳ ಕುರಿತು ಸಾಮಾನ್ಯ ಸೂಚನೆಗಳನ್ನು ನೀಡಿದರು.ಸಂಪನ್ಮೂಲವ್ಯಕ್ತಿ ಶ್ರೀ ಮಹಾಬಲೇಶ್ವರ ಭಾಗ್ವತ್ ಕಾರ್ಯಕ್ರಮ ನಿರ್ವಹಿಸಿದ್ದು ಸಂಪನ್ಮೂಲವ್ಯಕ್ತಿಗಳಾದ ಶ್ರೀ ಸದಾನಂದ್ ಬೈಂದೂರು,ಶ್ರೀ ಪ್ರದೀಪ್ ಉಪಸ್ಥಿತರಿದ್ದರು. ಮೊದಲ ಅವಧಿಯಲ್ಲಿ ಶಿಬಿರಾರ್ಥಿಗಳ ಪರಿಚಯದ ಬಳಿಕ  ಇಮೇಲ್  ID  ಖಾತೆ ತೆರೆಯಲು,ನೋಡಲು, mail ಮಾಡಲು, ತರಬೇತಿ ನೀಡಲಾಯಿತು.ನಂತರ ಪ್ರತಿಯೊಬ್ಬ ಕಲಿಕಾರ್ಥಿಯ ವಿವರಗಳನ್ನು (google form)ನಲ್ಲಿkoerನಲ್ಲಿ ದಾಖಲಿಸಲಾಯಿತು.ಚಹಾ ವಿರಾಮದ ಬಳಿಕ ಎರಡನೆಯ ಅವಧಿಯ ಪ್ರಾರಂಭ.ಈ ಅವಧಿಯಲ್ಲಿ ರಂಗಧಾಮಪ್ಪ ಸರ್ ರವರು ಎಸ್.ಟಿ.ಎಫ್.ನ ಮಹತ್ವದ  ಕುರಿತಾಗಿ ವಿವರಿಸುತ್ತಾ, ತಂತ್ರಜ್ಞಾನ ಬಳಕೆಯ ಕೌಶಲವನ್ನು ಹೆಚ್ಚಿಸುವಲ್ಲಿ ,ಮಾಹಿತಿ ಸಂಗ್ರಹಿಸುವ  ಸಾಮರ್ಥವನ್ನು ಬೆಳೆಸುವಲ್ಲಿ,ಸಮಾಜವಿಜ್ಞಾನ ಶಿಕ್ಷಕರ  ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ,ಶಿಕ್ಷಕರ ವೃತ್ತಿಪರತೆಯನ್ನು ಹೆಚ್ಚಿಸಿ ಶಿಕ್ಷಕರನ್ನು ಕ್ರಿಯಾಶೀಲರನ್ನಾಗಿಸುವಲ್ಲಿ  ಮತ್ತು ಪರೀಕ್ಷಾ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ಎಸ್.ಟಿ.ಎಫ್ ನ ಪ್ರಾಮುಖ್ಯತೆ ಹಾಗೂ ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಿಕೊಳ್ಳುವುದು, ಕಲಿಕೆಯನ್ನು ತರಗತಿಯ ಆಚೆಗೂ ವಿಸ್ತರಿಸುವುದು,ಮಕ್ಕಳನ್ನು  ಕಂಠಪಾಠದಿಂದ  ಮುಕ್ತಗೊಳಿಸುವುದು ಇತ್ಯಾದಿ  ಎನ್.ಸಿ.ಎಫ್.೨೦೦೫ ರ ಗುರಿಗಳನ್ನು  ಈಡೇರಿಸುವಲ್ಲಿ  STFನ  ಅಗತ್ಯತೆಗಳನ್ನು ಮನದಟ್ಟು ಮಾಡಿದರು. ಈ ತರಬೇತಿ ಕೇವಲ ಕಂಪ್ಯೂಟರ್ ಸಾಕ್ಷರತೆಗಾಗಿ ಅಲ್ಲ ,ಕೌಶಲಗಳಿಸಲು .ಆದ್ದರಿಂದ ಎಲ್ಲರೂ ಆಸಕ್ತಿಯಿಂದ ತೊಡಗಿಸಿಕೊಳ್ಳಬೇಕೆಂಬ ಕಿವಿಮಾತನ್ನು ಹೇಳಿದರು.ಎಡುಬುಂಟುವನ್ನು  ಪರಿಚಯಿಸುತ್ತಾ ಇದು ವೈರಸ್ ಮುಕ್ತ, ಉಚಿತ,೩೦೦೦ಕ್ಕಿಂತಲೂ ಹೆಚ್ಚುAplication ಗಳನ್ನು ಹೊಂದಿದೆ,ಹೊಸಹೊಸ operating systemಗಳನ್ನುಸೇರಿಸಿಕೊಳ್ಳುತ್ತಿದೆ,ಪ್ರಪಂಚದ ಎಲ್ಲಾ ಕಡೆ ಮತ್ತು ವೇಗವಾಗಿ ಬಳಕೆಮಾಡಬಹುದಾದ ವೈಶಿಷ್ಟ್ಯತೆ ಹೊಂದಿದೆ ಎಂದರು.ನಂತರದ ಅವಧಿಯಲ್ಲಿ  ಮಹಾಬಲೇಶ್ವರ ಭಾಗ್ವತ್ ಇಂಗ್ಲಿಷ್ ,ಕನ್ನಡ ಟೈಪಿಂಗ್ ಮಾಡುವ ವಿಧಾನ ಹಾಗೂ ಹಂತಗಳನ್ನು ತಿಳಿಸಿಕೊಟ್ಟರು.Folder create ಮಾಡುವುದು,ಹೆಸರಿಸುವುದು,file save ಮಾಡುವುದು,save as ,desktop ಅಥವಾ placesನಲ್ಲಿ save ಮಾಡುವುದು, ಕನ್ನಡ ಟೈಪಿಂಗ್ ನಲ್ಲಿ ಅಕ್ಷರಗಳ ಬಳಕೆಗಾಗಿ KOER ನ ಸಹಾಯ ಪಡೆಯುವುದು ಇತ್ಯಾದಿಗಳನ್ನು ತಿಳಿದುಕೊಳ್ಳಲಾಯಿತು.ಊಟದ ವಿರಾಮದ ಬಳಿಕ  ಟೈಪಿಂಗ್  ಮಾಡುವ ಕ್ರಮ,document save ಮಾಡುವುದು , Internetಗೆ ಪ್ರವೇಶ ಮಾಡುವುದು,Inbox ನಲ್ಲಿ ನ message ,file, photo, ಚಿತ್ರಗಳನ್ನು ನೋಡುವುದು, ,reply ಮಾಡುವುದು,forward ಮಾಡುವುದು,compose ಮಾಡುವುದು , compose ನಲ್ಲಿ  ವಿಳಾಸ set ಮಾಡುವುದು,ಬದಲಾಯಿಸುವುದು,sign out ಮಾಡುವುದು ಇತ್ಯಾದಿಗಳ ಕುರಿತು ಶ್ರೀ ಪ್ರದೀಪ್ ರವರು ಮಾಹಿತಿ ನೀಡಿದರು,ಕಲಿಕೆ ದೃಢ ಪಟ್ಟ ಬಳಿಕ ಚಹಾ ವಿರಾಮ.ತದನಂತರ  ಅಂತರ್ಜಾಲದಲ್ಲಿ ಸಂಪನ್ಮೂಲಗಳನ್ನು, ಚಿತ್ರಗಳನ್ನು ಹುಡುಕುವುದು ಮತ್ತು download ಮಾಡುವುದು,save ಮಾಡುವುದು,copyಮಾಡಿ ಬೇಕಾದ  ದಾಖಲೆಗಳೊಂದಿಗೆ ಚಿತ್ರಗಳನ್ನು  paste ಮಾಡುವುದು ಇತ್ಯಾದಿಗಳನ್ನು  ಕಲಿಯಲಾಯಿತು.ಒಟ್ಟಿನಲ್ಲಿ ಹೇಳುವುದಾದರೆ ಸಂಪನ್ಮೂಲ ವ್ಯಕ್ತಿಗಳೆಲ್ಲರೂ ಸೇರಿ ಕಲಿಕಾರ್ಥಿಗಳತ್ತ ವಯಕ್ತಿಕ ಗಮನ ನೀಡಿ ಕಲಿಸುತ್ತಿರುವ ಈ ತರಬೇತಿಯಲ್ಲಿ  ಶಿಬಿರಾರ್ಥಿಗಳು ಅತ್ಯುತ್ಸಾಹದಿಂದ ತೊಡಗಿಸಿ ಕೊಂಡಿರುವುದು ತರಬೇತಿಯ  ಅನಿವಾರ್ಯತೆ ಹಾಗೂ ಸಫಲತೆಗೆ  ಸಾಕ್ಷಿಯಾಗಿತ್ತು.'''ವರದಿ:ಶಾಲಿನಿ ಎನ್. ಶೆಟ್ಟಿ ,ಸ.ಸಂ.ಪ್ರೌ.ಶಾಲೆ, ಅಜ್ಜರಕಾಡು.ಉಡುಪಿ''''''
 
ಉಡುಪಿ ಜಿಲ್ಲೆಯ ಸಮಾಜವಿಜ್ಞಾನ ಶಿಕ್ಷಕರ  ಎರಡನೆಯ ತಂಡದ  STF ತರಬೇತಿಯನ್ನು  ದಿನಾಂಕ 16.12.2013 ರಿಂದ 20/12/2013 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಮೊದಲ ದಿನದ ತರಬೇತಿಯ ವರದಿಯನ್ನು ತಮ್ಮ ಮುಂದಿಡಲು ಸಂತೋಷಪಡುತ್ತೇನೆ.ಪೂರ್ವಾಹ್ನ 9.30ಕ್ಕೆ ಸರಿಯಾಗಿ  ಸರಕಾರಿ ಪದವಿಪೂರ್ವ ಕಾಲೇಜು ಹೊಸಂಗಡಿಯ ಶಿಕ್ಷಕಿ ಶ್ರೀಮತಿ ಪುಷ್ಪಾವತಿಯವರ ಸುಶ್ರಾವ್ಯ ಪ್ರಾರ್ಥನೆಯೊಂದಿಗೆ ತರಬೇತಿ ಆರಂಭಗೊಂಡಿತು.ಎಲ್ಲರನ್ನು ತರಬೇತಿಗೆ ಆತ್ಮೀಯವಾಗಿ ಸ್ವಾಗತಿಸಿಕೊಂಡ ತರಬೇತಿಯ ಸಂಯೋಜಕರಾದ ಡಯಟ್  ಹಿರಿಯ ಉಪನ್ಯಾಸಕ ಶ್ರೀರಂಗಧಾಮಪ್ಪರವರು ಪ್ರಾಸ್ತಾವಿಕ ಮಾತುಗಳನ್ನಾಡುತ್ತಾ, ತರಬೇತಿಯ ಧ್ಯೇಯೋದ್ದೇಶಗಳನ್ನು ಶಿಬಿರಾರ್ಥಿಗಳ ಮುಂದಿಟ್ಟರು.ಸಮಯಪಾಲನೆ, ಸ್ವಚ್ಛತೆ, ಕರ್ತವ್ಯಪಾಲನೆಗಳ ಕುರಿತು ಸಾಮಾನ್ಯ ಸೂಚನೆಗಳನ್ನು ನೀಡಿದರು.ಸಂಪನ್ಮೂಲವ್ಯಕ್ತಿ ಶ್ರೀ ಮಹಾಬಲೇಶ್ವರ ಭಾಗ್ವತ್ ಕಾರ್ಯಕ್ರಮ ನಿರ್ವಹಿಸಿದ್ದು ಸಂಪನ್ಮೂಲವ್ಯಕ್ತಿಗಳಾದ ಶ್ರೀ ಸದಾನಂದ್ ಬೈಂದೂರು,ಶ್ರೀ ಪ್ರದೀಪ್ ಉಪಸ್ಥಿತರಿದ್ದರು. ಮೊದಲ ಅವಧಿಯಲ್ಲಿ ಶಿಬಿರಾರ್ಥಿಗಳ ಪರಿಚಯದ ಬಳಿಕ  ಇಮೇಲ್  ID  ಖಾತೆ ತೆರೆಯಲು,ನೋಡಲು, mail ಮಾಡಲು, ತರಬೇತಿ ನೀಡಲಾಯಿತು.ನಂತರ ಪ್ರತಿಯೊಬ್ಬ ಕಲಿಕಾರ್ಥಿಯ ವಿವರಗಳನ್ನು (google form)ನಲ್ಲಿkoerನಲ್ಲಿ ದಾಖಲಿಸಲಾಯಿತು.ಚಹಾ ವಿರಾಮದ ಬಳಿಕ ಎರಡನೆಯ ಅವಧಿಯ ಪ್ರಾರಂಭ.ಈ ಅವಧಿಯಲ್ಲಿ ರಂಗಧಾಮಪ್ಪ ಸರ್ ರವರು ಎಸ್.ಟಿ.ಎಫ್.ನ ಮಹತ್ವದ  ಕುರಿತಾಗಿ ವಿವರಿಸುತ್ತಾ, ತಂತ್ರಜ್ಞಾನ ಬಳಕೆಯ ಕೌಶಲವನ್ನು ಹೆಚ್ಚಿಸುವಲ್ಲಿ ,ಮಾಹಿತಿ ಸಂಗ್ರಹಿಸುವ  ಸಾಮರ್ಥವನ್ನು ಬೆಳೆಸುವಲ್ಲಿ,ಸಮಾಜವಿಜ್ಞಾನ ಶಿಕ್ಷಕರ  ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ,ಶಿಕ್ಷಕರ ವೃತ್ತಿಪರತೆಯನ್ನು ಹೆಚ್ಚಿಸಿ ಶಿಕ್ಷಕರನ್ನು ಕ್ರಿಯಾಶೀಲರನ್ನಾಗಿಸುವಲ್ಲಿ  ಮತ್ತು ಪರೀಕ್ಷಾ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ಎಸ್.ಟಿ.ಎಫ್ ನ ಪ್ರಾಮುಖ್ಯತೆ ಹಾಗೂ ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಿಕೊಳ್ಳುವುದು, ಕಲಿಕೆಯನ್ನು ತರಗತಿಯ ಆಚೆಗೂ ವಿಸ್ತರಿಸುವುದು,ಮಕ್ಕಳನ್ನು  ಕಂಠಪಾಠದಿಂದ  ಮುಕ್ತಗೊಳಿಸುವುದು ಇತ್ಯಾದಿ  ಎನ್.ಸಿ.ಎಫ್.೨೦೦೫ ರ ಗುರಿಗಳನ್ನು  ಈಡೇರಿಸುವಲ್ಲಿ  STFನ  ಅಗತ್ಯತೆಗಳನ್ನು ಮನದಟ್ಟು ಮಾಡಿದರು. ಈ ತರಬೇತಿ ಕೇವಲ ಕಂಪ್ಯೂಟರ್ ಸಾಕ್ಷರತೆಗಾಗಿ ಅಲ್ಲ ,ಕೌಶಲಗಳಿಸಲು .ಆದ್ದರಿಂದ ಎಲ್ಲರೂ ಆಸಕ್ತಿಯಿಂದ ತೊಡಗಿಸಿಕೊಳ್ಳಬೇಕೆಂಬ ಕಿವಿಮಾತನ್ನು ಹೇಳಿದರು.ಎಡುಬುಂಟುವನ್ನು  ಪರಿಚಯಿಸುತ್ತಾ ಇದು ವೈರಸ್ ಮುಕ್ತ, ಉಚಿತ,೩೦೦೦ಕ್ಕಿಂತಲೂ ಹೆಚ್ಚುAplication ಗಳನ್ನು ಹೊಂದಿದೆ,ಹೊಸಹೊಸ operating systemಗಳನ್ನುಸೇರಿಸಿಕೊಳ್ಳುತ್ತಿದೆ,ಪ್ರಪಂಚದ ಎಲ್ಲಾ ಕಡೆ ಮತ್ತು ವೇಗವಾಗಿ ಬಳಕೆಮಾಡಬಹುದಾದ ವೈಶಿಷ್ಟ್ಯತೆ ಹೊಂದಿದೆ ಎಂದರು.ನಂತರದ ಅವಧಿಯಲ್ಲಿ  ಮಹಾಬಲೇಶ್ವರ ಭಾಗ್ವತ್ ಇಂಗ್ಲಿಷ್ ,ಕನ್ನಡ ಟೈಪಿಂಗ್ ಮಾಡುವ ವಿಧಾನ ಹಾಗೂ ಹಂತಗಳನ್ನು ತಿಳಿಸಿಕೊಟ್ಟರು.Folder create ಮಾಡುವುದು,ಹೆಸರಿಸುವುದು,file save ಮಾಡುವುದು,save as ,desktop ಅಥವಾ placesನಲ್ಲಿ save ಮಾಡುವುದು, ಕನ್ನಡ ಟೈಪಿಂಗ್ ನಲ್ಲಿ ಅಕ್ಷರಗಳ ಬಳಕೆಗಾಗಿ KOER ನ ಸಹಾಯ ಪಡೆಯುವುದು ಇತ್ಯಾದಿಗಳನ್ನು ತಿಳಿದುಕೊಳ್ಳಲಾಯಿತು.ಊಟದ ವಿರಾಮದ ಬಳಿಕ  ಟೈಪಿಂಗ್  ಮಾಡುವ ಕ್ರಮ,document save ಮಾಡುವುದು , Internetಗೆ ಪ್ರವೇಶ ಮಾಡುವುದು,Inbox ನಲ್ಲಿ ನ message ,file, photo, ಚಿತ್ರಗಳನ್ನು ನೋಡುವುದು, ,reply ಮಾಡುವುದು,forward ಮಾಡುವುದು,compose ಮಾಡುವುದು , compose ನಲ್ಲಿ  ವಿಳಾಸ set ಮಾಡುವುದು,ಬದಲಾಯಿಸುವುದು,sign out ಮಾಡುವುದು ಇತ್ಯಾದಿಗಳ ಕುರಿತು ಶ್ರೀ ಪ್ರದೀಪ್ ರವರು ಮಾಹಿತಿ ನೀಡಿದರು,ಕಲಿಕೆ ದೃಢ ಪಟ್ಟ ಬಳಿಕ ಚಹಾ ವಿರಾಮ.ತದನಂತರ  ಅಂತರ್ಜಾಲದಲ್ಲಿ ಸಂಪನ್ಮೂಲಗಳನ್ನು, ಚಿತ್ರಗಳನ್ನು ಹುಡುಕುವುದು ಮತ್ತು download ಮಾಡುವುದು,save ಮಾಡುವುದು,copyಮಾಡಿ ಬೇಕಾದ  ದಾಖಲೆಗಳೊಂದಿಗೆ ಚಿತ್ರಗಳನ್ನು  paste ಮಾಡುವುದು ಇತ್ಯಾದಿಗಳನ್ನು  ಕಲಿಯಲಾಯಿತು.ಒಟ್ಟಿನಲ್ಲಿ ಹೇಳುವುದಾದರೆ ಸಂಪನ್ಮೂಲ ವ್ಯಕ್ತಿಗಳೆಲ್ಲರೂ ಸೇರಿ ಕಲಿಕಾರ್ಥಿಗಳತ್ತ ವಯಕ್ತಿಕ ಗಮನ ನೀಡಿ ಕಲಿಸುತ್ತಿರುವ ಈ ತರಬೇತಿಯಲ್ಲಿ  ಶಿಬಿರಾರ್ಥಿಗಳು ಅತ್ಯುತ್ಸಾಹದಿಂದ ತೊಡಗಿಸಿ ಕೊಂಡಿರುವುದು ತರಬೇತಿಯ  ಅನಿವಾರ್ಯತೆ ಹಾಗೂ ಸಫಲತೆಗೆ  ಸಾಕ್ಷಿಯಾಗಿತ್ತು.'''ವರದಿ:ಶಾಲಿನಿ ಎನ್. ಶೆಟ್ಟಿ ,ಸ.ಸಂ.ಪ್ರೌ.ಶಾಲೆ, ಅಜ್ಜರಕಾಡು.ಉಡುಪಿ''''''
 +
 +
'''ಸಮಾಜ ವಿಜ್ಞಾನ stf ತರಬೇತಿ ಹಂತ;02'''
 +
 +
'''2 ನೇ ದಿನ,ದಿನಾಂಕ:17/12/2013'''
 +
ಉಡುಪಿ ಜಿಲ್ಲಾ ಸಮಾಜವಿಜ್ಞಾನ ಶಿಕ್ಷಕರ ಎರಡನೇ ತಂಡದ ಎಸ್.ಟಿ.ಎಫ್ ತರಬೇತಿಯ
 +
ಎರಡನೇಯ ದಿನದ ವರದಿ ದಿನಾಂಕ:17/12/2013
 +
ಎಸ್.ಟಿ.ಎಫ್ ತರಬೇತಿಯ ಸಂಯೋಜಕರು,ಡಯಟ್ ನ ಹಿರಿಯ ಉಪನ್ಯಾಸಕರು ಆಗಿರುವ ಶ್ರೀಯುತ ರಂಗಧಾಮಪ್ಪರವರಿಂದ ಸ್ವಾಗತದೊಂದಿಗೆ ಎರಡನೇ ದಿನದ ತರಬೇತಿ ಪ್ರಾರಂಭಗೊಂಡಿತು. ಸಂಪನ್ಮೂಲ ಶಿಕ್ಷಕರಾದ ಶ್ರೀ ಸದಾನಂದ ಬೈಂದೂರರವರ ಚಿಂತನ ಡಾ.ಸುಕುಮಾರ ಗೌಡರವರ ಲೇಖನ ಮಗು ಶಿಕ್ಷಕರಿಗೆ ಬರೆದಂತ  "ಗುರುವಿಗೊಂದು ಮನವಿ" ಆಧರಿಸಿದ್ದು ಎಲ್ಲರನ್ನು ಚಿಂತನೆಗೆ ಹಚ್ಚಿತು. ತದನಂತರದಲ್ಲಿ ಶಿಕ್ಷಕಿ ಶ್ರೀಮತಿ ಶಾಲಿನಿ ಶೆಟ್ಟಿ ಯವರು ಮೊದಲನೆ ದಿನದ ತರಬೇತಿಯ ಸಮಗ್ರ ಮಾಹಿತಿಯನ್ನು ಚಾಚು ತಪ್ಪದೆ  ವರದಿ ರೂಪದಲ್ಲಿ ಮಂಡಿಸಿದರು. ವರದಿಯ ನಂತರದಲ್ಲಿ ಶ್ರೀ ರಂಗಧಾಮಪ್ಪ ಸರ್ ರವರು ಮನೋನಕ್ಷೆ ತಯಾರಿ ಹಾಗೂ  ನಾಲ್ಕಾರು ಮನೋನಕ್ಷೆಗಳನ್ನು ಹೈಪರ್ ಲಿಂಕ್ ಮಾಡುವುದಕ್ಕಾಗಿ ಶಿಕ್ಷಕರನ್ನು ಹತ್ತು ಗುಂಪುಗಳನ್ನಾಗಿ ಮಾಡಿ ೮ನೇ ತರಗತಿಯ ಸಮಾಜವಿಜ್ಞಾನದ  ೧೦ ಪಾಠಗಳನ್ನು ಹಂಚಿಕೆ ಮಾಡಿದರು.ಸಂಪನ್ಮೂಲ ಶಿಕ್ಷಕರಾದ ಶ್ರೀ ಮಹಾಬಲೇಶ್ವರ ಭಾಗವತರವರು ಸ್ಥಳೀಯ ಸರಕಾರ ಪಾಠವನ್ನು ತೆಗೆದುಕೊಂಡು ಹಲವು ಮನೋನಕ್ಷೆಗಳನ್ನು ತಯಾರಿಸಿ ಹೈಪರ್ ಲಿಂಕ್ ಮಾಡಿ,ನಾವೂ ಕೂಡ ಮಾಡುವಂತೆ ಮಾಡಿಸಿದರು. ಎಲ್ಲಾ ಶಿಕ್ಷಕರು ತಾವು ಮಾಡಿದ ಸ್ಥಳೀಯ ಸರ್ಕಾರದ ಮನೋನಕ್ಷೆಗಳನ್ನು ಶ್ರೀರಂಗಧಾಮಪ್ಪ ಸರ್ ರವರಿಗೆ ಮೇಲ್ ಮಾಡಿದರು.ಚಹ ವಿರಾಮದ ನಂತರ ಅದೇ ಪಾಠಕ್ಕೆ ಸಂಬಂಧಪಟ್ಟ ಹಾಗೆ ನಾಲ್ಕಾರು ಮನೋನಕ್ಷೆಗಳನ್ನು ತಯಾರಿಸಿ ಹೈಪರ್ಲಿಂಕ್  ಮಾಡುವ ಬಗ್ಗೆ ಹಾಗು ಲಿಂಕ್ ತೆಗೆಯುವ ವಿಧಾನವನ್ನು ತಿಳಿಸಿಕೊಟ್ಟರು.ಭೋಜನ ವಿರಾಮದ ನಂತರ ಸಂಪನ್ಮೂಲ ಶಿಕ್ಷಕರಾದ      ಶ್ರೀ ಸದಾನಂದರವರು ಕೋಯರ್ ಅಂದರೆ ಕರ್ನಾಟಕ ಮುಕ್ತ ವಿಷಯ ಸಂಪನ್ಮೂಲಗಳು ಇದರ ಬಗ್ಗೆ ವಿವರಣಾತ್ಮಕವಾದ ಮಾಹಿತಿಯನ್ನು ತಿಳಿಸಿಕೊಟ್ಟರು.ಕೊಯರ್ ನಲ್ಲಿರುವ ವಿಷಯಸಂಪನ್ಮೂಲಗಳನ್ನು ಶಿಕ್ಷಕರು ಬೋಧನೆಯಲ್ಲಿ ಹೇಗೆ ಅಳವಡಿಸಿಕೊಳ್ಳಬಹುದು ಎಂಬುದನ್ನು ತಿಳಿಸಿಕೊಟ್ಟರು.ಶಿಕ್ಷಕರು ಕೊಯರ್ ನಲ್ಲಿ ಬೇರೆ ಬೇರೆ ರಾಜ್ಯಗಳ ಪಠ್ಯವಿಷಯಗಳನ್ನು, ೮ ಹಾಗು ೯ನೇ ತರಗತಿಯ ಪಾಠಗಳ ಬಗೆಗಿರುವ ಮಾಹಿತಿಯ ಹುಡುಕಾಟ ನಡೆಸಿದರು.  ಮಧ್ಯಾಹ್ನದ ಚಹ ವಿರಾಮದ ನಂತರದಲ್ಲಿ ಶಿಕ್ಷಕರು ಫ್ರಿಮೈಂಡ್ ನಲ್ಲಿ ಕನ್ನಡ ಟೈಪಿಂಗ್ ಮಾಡುವುದನ್ನುನ ಕಲಿತು, ಆರಿಸಿಕೊಂಡಂತ ಪಾಠವಿಷಯಗಳ ಕುರಿತು ಮನೋನಕ್ಷೆಗಳನ್ನು ತಯಾರಿಸುವಲ್ಲಿನ  ತಲ್ಲೀನತೆಯು ಎರಡನೇಯ ದಿನದ ತರಬೇತಿಯ ಸಫಲತೆಯನ್ನು ಸೂಚ್ಯವಾಗಿ ತಿಳಿಸಿತ್ತು. '''ವರದಿ''' '''ಶ್ರೀಮತಿ ಜ್ಯೋತಿ,ಸಹಶಿಕ್ಷಕಿ ಸ.ಪ.ಪೂ.ಕಾಲೇಜು,ಶಂಕರನಾರಾಯಣ.ಕುಂದಾಪುರ
 +
'''