Changes
From Karnataka Open Educational Resources
119 bytes added
, 08:33, 3 August 2015
Line 4: |
Line 4: |
| ಮೈಸೂರ ವಿಭಾಗದ ವಿಜ್ಞಾನ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ ಕಾರ್ಯಗಾರ ಯಶಸ್ವಿಯಾಗಿ ಮುಗಿದಿದ್ದು, ಈ ಕಾರ್ಯಗಾರದಲ್ಲಿ ಭಾಗವಹಿಸಿದ ಎಲ್ಲಾ ಸಂಪನ್ಮೂಲ ವ್ಯಕ್ತಿಗಳು ತಾವು ಕಲಿತಿರುವ ವಿಷಯವನ್ನು ಜಿಲ್ಲಾ ಹಂತದಲ್ಲಿ ಶಿಕ್ಷಕರಿಗೆ ಕಲಿಸಲು ಹೊರಟಿದ್ದಾರೆ. ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಟಾನಕ್ಕಾಗಿ ಮೈಸೂರ ವಿಭಾಗದ ತರಬೇತಿಯ ಬಗ್ಗೆ ಕೆಲವು ಅನಿಸಿಕೆಗಳನ್ನು ಹಂಚಿಕೊಳ್ಳಬಯಸುತ್ತೇನೆ. <br> | | ಮೈಸೂರ ವಿಭಾಗದ ವಿಜ್ಞಾನ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ ಕಾರ್ಯಗಾರ ಯಶಸ್ವಿಯಾಗಿ ಮುಗಿದಿದ್ದು, ಈ ಕಾರ್ಯಗಾರದಲ್ಲಿ ಭಾಗವಹಿಸಿದ ಎಲ್ಲಾ ಸಂಪನ್ಮೂಲ ವ್ಯಕ್ತಿಗಳು ತಾವು ಕಲಿತಿರುವ ವಿಷಯವನ್ನು ಜಿಲ್ಲಾ ಹಂತದಲ್ಲಿ ಶಿಕ್ಷಕರಿಗೆ ಕಲಿಸಲು ಹೊರಟಿದ್ದಾರೆ. ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಟಾನಕ್ಕಾಗಿ ಮೈಸೂರ ವಿಭಾಗದ ತರಬೇತಿಯ ಬಗ್ಗೆ ಕೆಲವು ಅನಿಸಿಕೆಗಳನ್ನು ಹಂಚಿಕೊಳ್ಳಬಯಸುತ್ತೇನೆ. <br> |
| | | |
− | ಮೈಸೂರ ವಿಭಾಗದ ೪ ಜನ ಎಸ್.ಆರ್. ಪಿ. ಗಳಲ್ಲಿ ಶ್ರೀ ದರ್ಶನ ಯು.ಸಿ ಸರ್ ಇವರನ್ನು ಹೊರತು ಪಡಿಸಿ ಉಳಿದ ಎಲ್ಲಾ ಎಸ್.ಆರ್. ಪಿ. ಗಳು ತುಂಬಾ ಉತ್ಸುಹಕರಾಗಿ ಶಿಕ್ಷಕರಿಗೆ ತರಬೇತಿಯನ್ನು ನೀಡಿದರು. <br> | + | ಮೈಸೂರ ವಿಭಾಗದ ೪ ಜನ ಎಸ್.ಆರ್. ಪಿ. ಗಳಲ್ಲಿ 4 ಜನ ಎಸ್.ಆರ್. ಪಿ.ಗಳು ಭಾಗವಹಿಸಿರುತ್ತಾರೆ (ಶ್ರೀ ದರ್ಶನ ಯು.ಸಿ ಸರ್ ಇವರು ಗೈರು ಹಾಜರಾಗಿದ್ದಾರೆ) ಬಂದಿರುವ ಎಲ್ಲಾ ಎಸ್.ಆರ್. ಪಿ. ಗಳು ತುಂಬಾ ಉತ್ಸುಹಕರಾಗಿ ಶಿಕ್ಷಕರಿಗೆ ತರಬೇತಿಯನ್ನು ನೀಡಿದರು. <br> |
| | | |
| ಮೊದಲಿಗೆ ಮೈಸೂರ ವಿಭಾಗದ ವಿಜ್ಞಾನ ಸಂಪನ್ಮೂಲ ವ್ಯಕ್ತಿಗಳ ಕಾರ್ಯಗಾರದ ಎಲ್ಲ ವ್ಯವಸ್ಥೆಗಳು ಚೆನ್ನಾಗಿದ್ದವು, ಈ ಕಾರ್ಯಗಾರಕ್ಕೆ ಮೈಸೂರ, ಚಾಮರಾಜನಗರ ,ಚಿಕ್ಕಮಂಗಳೂರ,ದಕ್ಷಿಣ ಕನ್ನಡ , ಕೊಡಗು ,ಮಂಡ್ಯ ಮತ್ತು ಉಡುಪಿ ಜಿಲ್ಲೆಯಿಂದ ಸಂಪನ್ಮೂಲ ವ್ಯಕ್ತಿಗಳು ಬಂದಿದ್ದರು.<br> | | ಮೊದಲಿಗೆ ಮೈಸೂರ ವಿಭಾಗದ ವಿಜ್ಞಾನ ಸಂಪನ್ಮೂಲ ವ್ಯಕ್ತಿಗಳ ಕಾರ್ಯಗಾರದ ಎಲ್ಲ ವ್ಯವಸ್ಥೆಗಳು ಚೆನ್ನಾಗಿದ್ದವು, ಈ ಕಾರ್ಯಗಾರಕ್ಕೆ ಮೈಸೂರ, ಚಾಮರಾಜನಗರ ,ಚಿಕ್ಕಮಂಗಳೂರ,ದಕ್ಷಿಣ ಕನ್ನಡ , ಕೊಡಗು ,ಮಂಡ್ಯ ಮತ್ತು ಉಡುಪಿ ಜಿಲ್ಲೆಯಿಂದ ಸಂಪನ್ಮೂಲ ವ್ಯಕ್ತಿಗಳು ಬಂದಿದ್ದರು.<br> |