'''ಬೆರಟೇನ ಅಗ್ರಹಾರ ಸೆಪ್ಟೆಂಬರ್'''

From Karnataka Open Educational Resources
Jump to navigation Jump to search
The printable version is no longer supported and may have rendering errors. Please update your browser bookmarks and please use the default browser print function instead.
  1. ಶಿಕ್ಷಕರ ದಿನಾಚರಣೆ:ಸೆಪ್ಟಂಬರ್ ೫ ರಂದು ನಮ್ಮ ಶಾಲೆಯ ಮಕ್ಕಳು ಶಿಕ್ಷಕರ ದಿನಾಚರಣೆಯನ್ನು ಆಚರಣೆ ಮಾಡಿದರು.ಆಗ ಪ್ರಧಾನಿ ಮೋದಿ ಅವರ ವೀಡೀಯೊವನ್ನು ತೋರಿಸಲಾಯಿತು.http://www.youtube.com/watch?v=yren6CwEDsE
  2. ಸಾಕ್ಷರತೆ ದಿನಾಚರಣೆ:೮/೦೯/೨೦೧೪ ರಂದು ಸಾಕ್ಷರತೆಯ ದಿನದ ಅಂಗವಾಗಿ ಶಾಲೆಯ ಮಕ್ಕಳಿಗೆ ಪ್ರಬಂಧ ಸ್ಪರ್ಧೆಯನ್ನು ಮಾಡಲಾಯಿತು.
  3. ವಿಶ್ವೇಶ್ವರಯ್ಯ ದಿನಾಚರಣೆ:ಸೆಪ್ಟಂಬರ್ ೧೫ ರಂದು ವಿಶ್ವೇಶ್ವರಯ್ಯ ಜನ್ಮದಿನವನ್ನು ಆಚರಿಸಲಾಯಿತು.
  4. ವೃತ್ತಿ ಮಾರ್ಗದರ್ಶನ ತರಬೇತಿ:ಮಕ್ಕಳಿಗೆ ಒಂದು ದಿನದ ವೃತ್ತಿ ಮಾರ್ಗದರ್ಶನ ತರಬೇತಿಯನ್ನು ಮಾಡಲಾಯಿತು.