Anonymous

Changes

From Karnataka Open Educational Resources
m
Text replacement - "</mm>" to ""
Line 15: Line 15:     
=ಪ್ರಸ್ತುತ ಪದ್ಯದ ಸಾಹಿತ್ಯ ಪ್ರಕಾರ /ಸಾಹಿತ್ಯ ಘಟ್ಟ ಪರಿಚಯ=
 
=ಪ್ರಸ್ತುತ ಪದ್ಯದ ಸಾಹಿತ್ಯ ಪ್ರಕಾರ /ಸಾಹಿತ್ಯ ಘಟ್ಟ ಪರಿಚಯ=
*ಕನ್ನಡದ ನವೋದಯ*<br>
+
*ನಡುಗನ್ನಡ*<br>
ನವೋದಯ ಎಂದರೆ ಹೊಸ ಹುಟ್ಟು/ಹೊಸದು. ಬ್ರಿಟಿಷ್ ಆಳ್ವಿಕೆಯ ಪ್ರಾರಂಭಿಕ ಹಂತಗಳಲ್ಲಿ ಹೆಚ್ಚು ಬೆಳಕು ಕಾಣದೆ ಇದ್ದ ಕನ್ನಡ ಸಾಹಿತ್ಯ, ೧೯ನೇ ಶತಮಾನದ ಕೊನೆಗೆ ಹಾಗು ಇಪ್ಪತ್ತನೆ ಶತಮಾನದ ಆರಂಭದಲ್ಲಿ ಹೊಸ ಹುಟ್ಟು ಪಡೆಯಿತು. ಆಧುನಿಕ ಕನ್ನಡ ಕಾವ್ಯದ ಬೆಳವಣಿಗೆಗೆ ಕಾರಣವಾಯಿತು. ಈ ಹಂತದಲ್ಲಿ ಬಿ.ಎಂ.ಶ್ರೀ, ಕುವೆಂಪು, ಬೇಂದ್ರೆ, ಶಿವರಾಮ ಕಾರಂತ ಮೊದಲಾದ ಶ್ರೇಷ್ಠ ಲೇಖಕರು ಬೆಳಕಿಗೆ ಬಂದರು.<br>
+
#ನಡುಗನ್ನಡ ಸಾಹಿತ್ಯದಲ್ಲಿ ಅನೇಕ ಹೊಸ ಸಾಹಿತ್ಯ ಪ್ರಕಾರಗಳು ಬೆಳಕಿಗೆ ಬಂದವು. ಇವುಗಳಲ್ಲಿ ಮುಖ್ಯವಾದವು ರಗಳೆ, ಸಾಂಗತ್ಯ ಮತ್ತು ದೇಸಿ. ಈ ಕಾಲದ ಸಾಹಿತ್ಯ ಜೈನ, ಹಿಂದೂ ಹಾಗೂ ಜಾತ್ಯತೀತ ಬೋಧನೆಗಳ ಮೇಲೆ ಆಧಾರಿತವಾಗಿದೆ. ಈ ಘಟ್ಟದ ಪ್ರಮುಖ ಲೇಖಕರಲ್ಲಿ ಇಬ್ಬರೆಂದರೆ ಹರಿಹರ ಮತ್ತು ರಾಘವಾಂಕ. ಇಬ್ಬರೂ ತಮ್ಮದೇ ಶೈಲಿಯಲ್ಲಿ ಕನ್ನಡ ಸಾಹಿತ್ಯದ ದಾರಿಯನ್ನು ಬೆಳಗಿದವರು.
ಈ ಕಾಲದ ಸಾಹಿತ್ಯ ಪ್ರಕಾರಗಳು ರೊಮ್ಯಾಂಟಿಕ್ ಇಂಗ್ಲಿಷ್ ಕಾವ್ಯ ಮತ್ತು ಗ್ರೀಕ್ ರುದ್ರನಾಟಕಗಳಿಂದ ಪ್ರಭಾವಿತವಾಯಿತು. ಈ ಘಟ್ಟದ ಬೆಳವಣಿಗೆಯನ್ನು ತಂದವರು ಬಿ.ಎಂ.ಶ್ರೀ, ತಮ್ಮ ಇಂಗ್ಲಿಷ್ ಗೀತಗಳು ಪುಸ್ತಕದೊಂದಿಗೆ. ಅನೇಕ ಸುಶಿಕ್ಷಿತ ಕನ್ನಡಿಗರು, ಮುಖ್ಯವಾಗಿ ಶಿಕ್ಷಕ ವೃತ್ತಿಯಲ್ಲಿದ್ದವರು, ತಮ್ಮ ಮಾತೃಭಾಷೆಯಲ್ಲಿ ಬರೆಯುವುದರ ಮಹತ್ವವನ್ನು ಕಂಡುಕೊಂಡು ಕನ್ನಡ ಸಾಹಿತ್ಯಕ್ಕೆ ಪ್ರೇರಣೆಯನ್ನೊದಗಿಸಿದರು.<br>
+
#ಹರಿಹರ ರಗಳೆ ಸಾಹಿತ್ಯವನ್ನು ಬಳಕೆಗೆ ತಂದನು, ತನ್ನ ಶೈವ ಮತ್ತು ವೀರಶೈವ ಕೃತಿಗಳ ಮೂಲಕ. ರಾಘವಾಂಕ ತನ್ನ ಆರು ಕೃತಿಗಳ ಮೂಲಕ ಷಟ್‌ಪದಿ ಛಂದಸ್ಸನ್ನು ಜನಪ್ರಿಯಗೊಳಿಸಿದನು. ಅವನ ಮುಖ್ಯ ಕೃತಿ ಹರಿಶ್ಚಂದ್ರ ಕಾವ್ಯ, ಪೌರಾಣಿಕ ಪಾತ್ರವಾದ ಹರಿಶ್ಚಂದ್ರನ ಜೀವನವನ್ನು ಕುರಿತದ್ದು. ಈ ಕೃತಿ ಸಹ ತನ್ನ ತೀವ್ರವಾದ ಮಾನವತಾವಾದಕ್ಕೆ ಪ್ರಸಿದ್ಧವಾಗಿದೆ.
ಇದಕ್ಕೆ ಉದಾಹರಣೆಯಾಗಿ ಕುವೆಂಪು - ತಮ್ಮ ಒಬ್ಬ ಶಿಕ್ಷಕರಿಂದ (ಬ್ರಿಟಿಷ್ ಮೂಲದವರು) ಕನ್ನಡದಲ್ಲಿ ಬರೆಯುವುದರ ಮಹತ್ವವನ್ನು ಕಂಡುಕೊಂಡು ಮುಂದೆ ರಾಷ್ಟ್ರಕವಿ ಬಿರುದಿಗೆ ಪಾತ್ರರಾದರು. ಅವರ ಪ್ರಕೃತಿಪ್ರೇಮ, ಮಾನವನ ಉನ್ನತಿಯಲ್ಲಿ ನಂಬಿಕೆ ಮತ್ತು ಪ್ರಕೃತಿ ಮತ್ತು ದೇವರ ಸಮ್ಮಿಶ್ರಣವನ್ನು ಕಾಣುವ ಅವರ ಮನಸ್ಸು ಅವರನ್ನು ಕನ್ನಡದ ಉಚ್ಚ ಕವಿಗಳಲ್ಲಿ ಒಬ್ಬರನ್ನಾಗಿ ಮಾಡಿವೆ. ಅವರ ಅತಿ ಪ್ರಸಿದ್ಧ ಕೃತಿ ಶ್ರೀ ರಾಮಾಯಣ ದರ್ಶನಂ.<br>
+
#ಇದೇ ಕಾಲದ ಇನ್ನೊಬ್ಬ ಪ್ರಸಿದ್ಧ ಜೈನ ಕವಿ ಜನ್ನ. ತನ್ನ ಕೃತಿಗಳಾದ ಯಶೋಧರ ಚರಿತೆ ಮತ್ತು ಅನಂಥನಾಥ ಪುರಾಣಗಳ ಮೂಲಕ ಜೈನ ಸಂಪ್ರದಾಯದ ಬಗ್ಗೆ ಬರೆದನು. ಇದೇ ಕಾಲದ ಕನ್ನಡ ವ್ಯಾಕರಣದ ಬಗೆಗಿನ ಮುಖ್ಯ ಕೃತಿ ಕೇಶಿರಾಜನ ಶಬ್ದ ಮಣಿ ದರ್ಪಣ.
ಇದಕ್ಕೆ ಉದಾಹರಣೆಯಾಗಿ ನಿಂತಿರುವ ಮತ್ತೊಬ್ಬ ಲೇಖಕರೆಂದರೆ ಶಿವರಾಮ ಕಾರಂತ - ಅತ್ಯಂತ ಬುದ್ಧಿಮತ್ತೆಯ, ಆಳವಾದ ಆದರ್ಶಗಳುಳ್ಳ ವ್ಯಕ್ತಿತ್ವ, ಹಾಗೂ ಅಷ್ಟೇ ಆಳವಾದ ಸಾಮಾಜಿಕ ಕಳಕಳಿಯಿದ್ದ ಲೇಖಕರು. ಅವರ ಶಕ್ತಿಶಾಲಿ ಸಾಮಾಜಿಕ ಕಾದಂಬರಿಗಳಲ್ಲಿ ಪ್ರಸಿದ್ಧವಾದವು ಮರಳಿ ಮಣ್ಣಿಗೆ ಮತ್ತು ಮೂಕಜ್ಜಿಯ ಕನಸುಗಳು.<br>
+
*ನಡುಗನ್ನಡ*<br>
ಕಾಲದ ಪ್ರಸಿದ್ಧ ಕವಿಗಳು: ಕುವೆಂಪು, ಬಿ.ಎಂ.ಶ್ರೀ, ದ.ರಾ.ಬೇಂದ್ರೆ, ಪು ತಿ ನ, ಕೆ.ಎಸ್. ನರಸಿಂಹಸ್ವಾಮಿ, ಎಂ.ಗೋಪಾಲಕೃಷ್ಣ ಅಡಿಗ, ಪ್ರೊ.ನಿಸಾರ್ ಅಹಮದ್, ಚೆನ್ನವೀರ ಕಣವಿ ಮೊದಲಾದವರು.<br>
+
ರಗಳೆ ಹಳೆ ಕನ್ನಡ ಕಾವ್ಯದ ಛಂದಸ್ಸಿನ ಒಂದು ಪ್ರಕಾರ. ಈ ಛಂದಸ್ಸಿನಲ್ಲಿ ಹರಿಹರನಾದಿಯಾಗಿ ಅನೇಕ ಕವಿಗಳು ಕಾವ್ಯರಚನೆ ಮಾಡಿದ್ದಾರೆ
ಕಾಲದ ಪ್ರಸಿದ್ಧ ಕಾದಂಬರಿಕಾರರು: ಕುವೆಂಪು, ಶಿವರಾಮ ಕಾರಂತ, ಮಾಸ್ತಿ ವೆಂಕಟೇಶ ಐಯ್ಯಂಗಾರ್, ಅ..ಕೃ, ಯು.ಆರ್.ಅನಂತಮೂರ್ತಿ, ಡಾ.ಚಂದ್ರಶೇಖರ್ ಕಂಬಾರ, ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಮುಂತಾದವರು. ಈ ಕಾಲದ ಪ್ರಸಿದ್ಧ ನಾಟಕಕಾರರು: ಟಿ.ಪಿ.ಕೈಲಾಸಂ, ಶ್ರೀರಂಗ, ಕುವೆಂಪು, ಬಿ.ಎಂ.ಶ್ರೀ, ಗಿರೀಶ್ ಕಾರ್ನಾಡ್, ಬಿ. ವಿ. ಕಾರಂತ್ ಮೊದಲಾದವರು.
+
ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಸಂಖ್ಯೆಯ ಅನಿಯಮಿತ ಪಾದಸಂಖ್ಯೆಗಳೂ ಆದಿ ಅಥವಾ ಅಂತ್ಯ ಪ್ರಾಸಗಳೂ ಎಲ್ಲಾ ರಗಳೆಗಳಿಗೂ ಸಾಮಾನ್ಯ ಅಂಶಗಳು.
 +
ಇದರಲ್ಲಿ ಮೂರು ಮುಖ್ಯವಿಧಗಳನ್ನು ಕಾಣಬಹುದು
 +
.ಉತ್ಸಾಹ ರಗಳೆ
 +
.ಮಂದನಿಲ ರಗಳೆ
 +
.ಲಲಿತ ರಗಳೆ
 +
 
 +
.ಉತ್ಸಾಹ ರಗಳೆ
 +
 
 +
ಇದರಲ್ಲಿ ಮುಖ್ಯವಾಗಿ ಮೂರು ಮಾತ್ರೆಗಳಂತೆ ಗಣ ವಿಂಗಡನೆಯಾಗುತ್ತದೆ.
 +
ಇದರಲ್ಲಿಯೂ ಹಲವು ಪ್ರಕಾರಗಳಿವೆ.
 +
ಒಂದು ಪ್ರಕಾರದಲ್ಲಿ "೩+೩+೩+೩" ಮಾತ್ರೆಗಳಂತೆ ಗಣವಿಂಗಡನೆಯಾಗುವುದು
 +
ಇನ್ನೊಂದು ಪ್ರಕಾರದಲ್ಲಿ "೩+೩+೩+ಗುರು" ಮಾತ್ರೆಗಳಂತೆ ಗಣವಿಂಗಡನೆಯಾಗುವುದು
 +
ಎರಡೂ ಪ್ರಕಾರಗಳೂ ಹಿಂದಿನ ಕವಿಗಳಿಂದ ಪ್ರಯೋಗಿಸಲ್ಪಟ್ಟಿದೆ.
 +
ಸಾಮಾನ್ಯನಿಯಮದಂತೆ ಯಾವಗಣವೂ ಮೊದಲಲ್ಲಿ ಲಘು ಹಾಗೂ ಅನಂತರ ಗುರು ಇರುವ (U _) ವಿನ್ಯಾಸ ಹೊಂದಿರುವುದಿಲ್ಲ.
 +
 
 +
. ಮಂದಾನಿಲ ರಗಳೆ
 +
 
 +
ಇದರಲ್ಲಿಯೂ ಹಲವು ಪ್ರಕಾರಗಳಿವೆ.
 +
ಮೊದಲನೆಯ ಪ್ರಕಾರದಲ್ಲಿ ಆದ್ಯಂತ ಪ್ರಾಸನಿಯಮಗಳ ಜೊತೆಯಲ್ಲಿ ಪ್ರತಿಪಾದದಲ್ಲಿಯೂ ನಾಲ್ಕು ಮಾತ್ರೆಯ ನಾಲ್ಕು ಗಣಗಳಿರುತ್ತವೆ.
 +
ಅಂದರೆ ಗಣವಿಭಾಗದಲ್ಲಿ "೪+೪+೪+೪" ಎಂಬ ವಿನ್ಯಾಸವಿರುತ್ತದೆ.
 +
ಇನ್ನೊಂದು ಪ್ರಕಾರದಲ್ಲಿ ಮೂರು ಮತ್ತು ಐದು ಮಾತ್ರೆಗಳ ಗಣಗಳು ಎರಡು ಬಾರಿ ಪುನರಾವರ್ತನೆಯಾಗುತ್ತವೆ.
 +
ಅಂದರೆ ಗಣವಿಭಾಗದಲ್ಲಿ "೩+೫+೩+೫" ಎಂಬ ವಿನ್ಯಾಸವಿರುತ್ತದೆ.
 +
ವಿಧಗಳಲ್ಲಿಯೂ ಕೂಡ ಮೊದಲು ಲಘು, ಅನಂತರ ಗುರು ಇರುವ ಗಣವಿನ್ಯಾಸ ಬರಬಾರದು.
 +
ಈ ಎರಡೂ ಪ್ರಕಾರಗಳೂ ಹಿಂದಿನ ಕವಿಗಳಿಂದ ಪ್ರಯೋಗಿಸಲ್ಪಟ್ಟಿದೆ.
 +
 
 +
 
 +
.ಲಲಿತರಗಳೆ
 +
 
 +
ಇದರಲ್ಲಿಯೂ ಬೇರೆ ಬೇರೆ ವಿಧಗಳಿದ್ದರೂ ಮುಖ್ಯವಾಗಿ ನಾಲ್ಕು ಪಂಚಮಾತ್ರಾಗಣಗಳಿಂದ ಕೂಡಿರುತ್ತದೆ.
 +
ಎಲ್ಲ ರಗಳೆಗಳ ನಿಯಮದಂತೆ ಇದರಲ್ಲಿಯೂ ಯಾವಗಣದಲ್ಲಿಯೂ ಮೊದಲು ಲಘು, ಅನಂತರ ಗುರು ಇರುವಂತಹ (U _ UU ಅಥವಾ U _ _)ವಿನ್ಯಾಸವಿರಬಾರದು
 +
 
 +
ಆದ್ಯಂತಪ್ರಾಸಗಳಿರುವ ಉದಾಹರಣೆ:-
 +
 
 +
ಏನವ್ವ ಸಂಪಗೆಯೆ ಶಿವನ ಸಿರಿಮುಡಿಗಿಂದು
 +
ನೀನೀವ ಪೊಸ ಪೂಗಳಂ ನೀಡು ನೀಡೆಂದಂ||
 +
(ಹರಿಹರನ ಪುಷ್ಪರಗಳೆ)
 +
 
 +
ದವನವೇ ಶಿವನ ಪರಿಮಳದ ಹಬ್ಬವೆ ಭಾರ
 +
ಭುವನದೊಳ್ ನಿನಗೆ ಸರಿಯಿಲ್ಲ ಸೌರಭಸಾರ||
 +
(ಹರಿಹರನ ಪುಷ್ಪರಗಳೆ)
 +
 
 
=ಕವಿ ಪರಿಚಯ=
 
=ಕವಿ ಪರಿಚಯ=
ಕನ್ನಡದ ಮೊದಲ ರಾಷ್ಟ್ರಕವಿ ಎಂಬ ಹೆಗ್ಗಳಿಕೆಗೆ ಪಾತ್ರರಾದವರು. ಪೈ ಅವರ ತಂದೆ ಮಂಗಳೂರಿನವರು,ತಾಯಿ ಮಂಜೇಶ್ವರದವರು. ತಮ್ಮ ಹೆಸರಿನ ಹಿಂದಿದ್ದ 'ಎಂ' ಎಂಬ ಇನಿಷಿಯಲ್ ತೋರುತ್ತಾ 'ಎಂ' ಅಂದರೆ ಮಂಗಳೂರೂ ಹೌದು, ಮಂಜೇಶ್ವರವೂ ಹೌದು ಎನ್ನುತ್ತಿದ್ದರು.'ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೆ ಹರಸು ತಾಯೆ ಸುತರ ಕಾಯೆ ನಮ್ಮ ಜನ್ಮದಾತೆಯೆ' ಎಂದು ಬರೆದವರು ಎಂ. ಗೋವಿಂದ ಪೈ. ಮುಂದುವರಿದು-ಕನ್ನಡನಾಡಿನಲ್ಲಿ ಹುಟ್ಟಿದೀನಲ್ಲ? ಕನ್ನಡದಲ್ಲಿ ಪದ್ಯ ಬರೀತೀನಲ್ಲ? ನಾನೇ ಪುಣ್ಯವಂತ ಎಂದು ಹೇಳಿಕೊಂಡು ಖುಷಿಪಡುತ್ತಿದ್ದರು ಗೋವಿಂದ ಪೈ. ಆದರೆ, ನ.1ರಂದು ಕರ್ನಾಟಕದ ಏಕೀಕರಣವಾದಾಗ ಅವರಿಗೆ ತುಂಬ ಬೇಸರವಾಗುವಂಥ ಘಟನೆ ನಡೆದುಹೋಯಿತು. ಕರ್ನಾಟಕದ ಕಾಸರಗೋಡು ಕೇರಳಕ್ಕೆ ಸೇರಿ ಹೋಯಿತು. ಜತೆಗೆ ಮಂಜೇಶ್ವರ ಕೂಡ!ಈ ಸುದ್ದಿ ತಿಳಿದ ಗೋವಿಂದ ಪೈ ಅವರು ಗಳಗಳನೆ ಅತ್ತೇಬಿಟ್ಟರಂತೆ. ನಂತರ ನವೆಂಬರ್ ಒಂದನೇ ತಾರೀಖು ನನ್ನ ಪಾಲಿಗೆ ಶ್ರಾದ್ಧದ ದಿನ. ಏಕೆಂದರೆ, ಅವತ್ತು ನನ್ನ ಕನ್ನಡ ನಾಡಿಗೆ ಅನ್ಯಾಯವಾಗಿದೆ. ಅವಮಾನ ಮಾಡಲಾಗಿದೆ. ಕನ್ನಡಮ್ಮನ ಮನೆಯ ಒಂದು ಭಾಗವನ್ನೇ ಕತ್ತರಿಸಿ ಬೇರೆಯವರಿಗೆ ಕೊಟ್ಟರೆ ಅದನ್ನು ಸಹಿಸುವುದು ಹೇಗೆ ಎಂದರು. ಮುಂದುವರಿದು- 'ನಾನು ಹುಟ್ಟಿದ್ದು ಕನ್ನಡನಾಡಿಗೆ ಸೇರಿದ್ದ ಮಂಜೇಶ್ವರದಲ್ಲಿ. ಆದರೆ ಈಗ ಮಂಜೇಶ್ವರ ಕೇರಳಕ್ಕೆ ಸೇರಿಹೋಗಿದೆ. ನಾನು ಕನ್ನಡದ ನೆಲದಲ್ಲೇ, ಅಂದರೆ ಮಂಗಳೂರಿನಲ್ಲೇ ಸಾಯಲು ಇಷ್ಟಪಡುತ್ತೇನೆ' ಎಂದರು. ಮುಂದೆ 1963ರಲ್ಲಿ ಅವರು ಕೊನೆಯುಸಿರೆಳೆದದ್ದು ಮಂಗಳೂರಿನ ಬಂಧುಗಳ ಮನೆಯಲ್ಲೇ!.
+
ಹರಿಹರನು ೧೨ನೆಯ ಶತಮಾನದ ಉತ್ತರಾರ್ಧದಲ್ಲಿದ್ದ ವೀರಶೈವ ಕವಿ. ಈತನ ಸೋದರಳಿಯನೆ ರಾಘವಾಂಕ. ಹರಿಹರನು ಕೆಲವು ಕಾಲ ಬಲ್ಲಾಳ ರಾಜನಲ್ಲಿ ಕರಣಿಕನಾಗಿದ್ದು, ಆ ಬಳಿಕ ಹಂಪೆಗೆ ಬಂದು ನೆಲೆಸಿದನು.
#ಎಂ ಗೋವಿಂದ ಪೈ ರವರ ಹೆಚ್ಚಿನ ಮಾಹಿತಿಗಾಗಿ ಮೈಸೂರು ವಿಶ್ವವಿದ್ಯಾನಿಲಯದ [https://kn.wikisource.org/wiki/%E0%B2%AE%E0%B3%88%E0%B2%B8%E0%B3%82%E0%B2%B0%E0%B3%81_%E0%B2%B5%E0%B2%BF%E0%B2%B6%E0%B3%8D%E0%B2%B5%E0%B2%B5%E0%B2%BF%E0%B2%A6%E0%B3%8D%E0%B2%AF%E0%B2%BE%E0%B2%A8%E0%B2%BF%E0%B2%B2%E0%B2%AF_%E0%B2%B5%E0%B2%BF%E0%B2%B6%E0%B3%8D%E0%B2%B5%E0%B2%95%E0%B3%8B%E0%B2%B6/%E0%B2%97%E0%B3%8B%E0%B2%B5%E0%B2%BF%E0%B2%82%E0%B2%A6_%E0%B2%AA%E0%B3%88 ಕನ್ನಡ ವಿಷಯ ವಿಶ್ವಕೋಶ]ದಲ್ಲಿನ ಮಾಹಿತಿ
+
 
 +
ಹರಿಹರನು ಗಿರಿಜಾಕಲ್ಯಾಣ ಎಂಬ ಚಂಪೂಕಾವ್ಯವನ್ನೂ, ಪಂಪಾಶತಕ, ರಕ್ಷಾಶತಕ, ಮುಡಿಗೆಯ ಆಷ್ಟಕ ಮತ್ತು ಅನೇಕ ಶಿವಶರಣರ ರಗಳೆಗಳನ್ನೂ ರಚಿಸಿದ್ದಾನೆ. ಅಲ್ಲದೆ "ರಗಳೆಗಳ ಕವಿ" ಎಂದೆ ಪ್ರಸಿದ್ಧನಾಗಿದ್ದಾನೆ. ಹನ್ನೆರಡನೆಯ ಶತಮಾನದ ಬಹು ಮಹತ್ವದ ಶರಣ ಚಳವಳಿ ಮತ್ತು ವಚನ ಸಾಹಿತ್ಯದ ಪ್ರಭಾವವು ಹರಿಹರನ ಮೇಲೆ ದಟ್ಟವಾಗಿದೆ. ಮೂಲತಃ ಆತನು ಭಕ್ತ ಕವಿ. ಆತನ ಕಾವ್ಯದ ತುಂಬ ಭಕ್ತಿಯು ಓತಪ್ರೋತವಾಗಿ ಹರಿದಿದೆ. ಹರಿಹರನ ಎರಡೂ ಶತಕಗಳಲ್ಲಿ ಆತನು ಹಂಪೆಯ ಶ್ರೀ ವಿರೂಪಾಕ್ಷನಲ್ಲಿ ತಳೆದಿರುವ ಭಕ್ತಿಯು ಎದ್ದು ಕಾಣುತ್ತದೆ. ಅಂತೆಯೇ ಆತನ ಶಿವಗಣದ ರಗಳೆಗಳಲ್ಲಿ ಶಿವಶರಣರ ಶಿವಭಕ್ತಿಯ ಉಜ್ವಲ ಚಿತ್ರಣವಿದೆ.
 +
 
 +
ಹರಿಹರನ ಶತಕದ್ವಯವು ಪ್ರಮುಖವಾಗಿ ಆತನ ಆತ್ಮಕಥನಗಳೇ ಆಗಿವೆ. ಗಿರಿಜಾ ಕಲ್ಯಾಣವು ಹರಿಹರನ ಮಹೋನ್ನತ ಚಂಪೂ ಕಾವ್ಯವಾಗಿದೆ. ಆವರೆಗಿನ ಕನ್ನಡ ಚಂಪೂ ಕೃತಿಗಳಲ್ಲಿ ಕಾಣದ ಕಥಾ ವಿಷಯವು ಇಲ್ಲಿದೆ. ಶೈವ ಪುರಾಣಗಳಲ್ಲಿ ಕಂಡು ಬರುವ ಶಿವಪಾವ೯ತಿಯರ ವಿವಾಹದ ಕಥೆ ಗಿರಿಜಾ ಕಲ್ಯಾಣದ ವಸ್ತು. ಗಿರಿಜೆಯ ಜನನದಿಂದ ಶಿವನೊಡನೆ ಅವಳ ವಿವಾಹದವರೆಗೆ ಮನೋಜ್ಞವಾಗಿ ಅವಳ ಸೌಂದಯ೯, ಸೊಬಗು, ಭಕ್ತಿಯ ಕಠೋರತೆ ಇವುಗಳನ್ನು ಸೂಕ್ಷ್ಮವಾಗಿ ಕವಿಯು ಚಿತ್ರಿಸಿದ್ದಾನೆ.
 +
 
 +
ಹರಿಹರನ ರಗಳೆಗಳಂತೂ ಆತನ ಹೆಸರನ್ನು ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಅಜರಾಮರಗೊಳಿಸಿರುವ ಅಮರ ಕೃತಿಗಳು. ಹರಿಹರನ ನೈಜಪ್ರತಿಭೆಯು ಇಲ್ಲಿ ಗೋಚರಿಸುತ್ತದೆ. ಅವನ ರಗಳೆಗಳ ಸಂಖ್ಯೆಗಳ ಬಗ್ಗೆ ಗೊಂದಲವಿದೆಯಾದರೂ,ಅವುಗಳ ಸಂಖ್ಯೆಯು ೧೦೬ ಎಂದು ಬಹುತೇಕರ ಅಭಿಪ್ರಾಯವಾಗಿದೆ. ವಿವಿಧ ಗಾತ್ರದ, ಬೇರೆ ಬೇರೆ ಶಿವಶರಣರ ಕಥೆಗಳನ್ನು ಈ ರಗಳೆಗಳಲ್ಲಿ ಹೇಳಲಾಗಿದೆ. ಮುಖ್ಯವಾಗಿ ೬೩ ಪುರಾತನರ, ಅಂದರೆ ತಮಿಳಿನ 'ಪೆರಿಯ ಪುರಾಣ'ದಲ್ಲಿ ಹೇಳಲಾಗಿರುವ ೬೩ ಶಿವಭಕ್ತರ ಕಥೆಗಳು ಇಲ್ಲಿವೆ. 'ಬಸವರಾಜದೇವರ ರಗಳೆ', 'ತಿರುನೀಲಕಂಠದೇವರ ರಗಳೆ', 'ನಂಬಿಯಣ್ಣನ ರಗಳೆ', 'ಮಹಾದೇವಿಯಕ್ಕನ ರಗಳೆ', 'ಪ್ರಭುದೇವರ ರಗಳೆ', 'ಗುಂಡಯ್ಯನ ರಗಳೆ', ಮತ್ತು 'ರೇವಣಸಿದ್ಧೇಶ್ವರ ರಗಳೆಗಳು' ಹರಿಹರನ ಪ್ರಮುಖ ರಗಳೆಗಳು.
    
=ನೀಡಿರುವ ಪದ್ಯಭಾಗದ ಹಿನ್ನಲೆ=
 
=ನೀಡಿರುವ ಪದ್ಯಭಾಗದ ಹಿನ್ನಲೆ=
'ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೆ ಹರಸು ತಾಯೆ ಸುತರ ಕಾಯೆ ನಮ್ಮ ಜನ್ಮದಾತೆಯೆ' ಎಂದು ಬರೆದವರು ಎಂ. ಗೋವಿಂದ ಪೈ. ಇವರು ಕನ್ನಡದ ಹೆಮ್ಮೆಯ ಕವಿಗಳಲ್ಲೊಬ್ಬರು. 1956ರ ನವೆಂಬರ್ 1 ರಂದು ಹರಿದು ಹಂಚಿ ಹೋಗಿದ್ದ ಕನ್ನಡನಾಡು ಒಂದಾಗಲಿದೆ ಎಂಬ ಸುದ್ದಿ ಕೇಳಿದಾಕ್ಷಣ ಇವರು ಸಿಹಿ ಹಂಚಿದ್ದರು. ಆ ಸಂಭ್ರಮದಲ್ಲೇ 'ತಾಯೆ ಬಾರ ಮೊಗವ ತೋರ' ಗೀತೆ ರಚಿಸಿದರು.
+
ಕೈಲಾಸದಲ್ಲಿ ಈಶ್ವರನ ಸೇವೆಯಲ್ಲಿದ್ದ ಪುಷ್ಪದತ್ತನು ಪಾರ್ವತಿಯ ಇಬ್ಬರು ಸಖಿಯರಿಗೆ ಮನಸೋತನು. ಇದರಿಂದ ಈಶ್ವರನು ಅವರು ಮೂವರನ್ನೂ ಭೂಲೋಕಕ್ಕೆ ಕಳುಹಿಸಿ ಅಲ್ಲಿ ಹುಟ್ಟಿ ಬಾಳುತ್ತ ನಿಮ್ಮ ಆಸೆಗಳು ನೆರವೇರಿದ ಮೇಲೆ ಇತ್ತ ಬನ್ನಿರಿ ಎಂದು ಹೇಳಿ ಕರುಣೆಯಿಂದ ಕಳಿಹಿಸಿದನು. ಅವರು ಭಯಪಟ್ಟು, “ಲೋಕದಲ್ಲಿ ಹುಟ್ಟಿದ ಮೇಲೆ ಅಜ್ಞಾನವಶರಾಗಿ ನಿನ್ನನ್ನೇ ಮರೆತರೇನು ಗತಿ ತಂದೆಯೇ” ಎಂದು ಕೊರಗಿದಾಗ, “ಭಯ ಪಡಬೇಡಿ, ನಾನು ಬಂದು ಎಚ್ಚರಿಸಿ ಕರೆತರುತ್ತೇನೆ” ಎಂದು ಅಭಯವಿತ್ತನು.
 +
ಇತ್ತ ಪುಷ್ಪದತ್ತ ನಂಬಿಯಣ್ಣನಾಗಿ ತಿರುನಾವಲೂರಿನಲ್ಲಿ ಹುಟ್ಟಿದನು. ತನ್ನ ಲೋಕೋತ್ತರವಾದ ಸೊಬಗಿನಿಂದ ತಿರುನಾವಲೂರಿನ ರಾಜನಾದ ನರಸಿಂಗ ಮೊನೆಯವರ ಸಾಕುಮಗನಾಗಿ ಸೌಂದರ ಪೆರುಮಾಳ್ ಎಂಬ ಹೆಸರಿನಿಂದ ಬೆಳೆದನು. ಅವನ ಸುಖ-ಸಂತೋಷಗಳಿಗೆ ಎಣೆಯಿಲ್ಲವೆಂದಾಯಿತು. ಆತನು ಹದಿನಾರು ವರ್ಷದ ಯುವಕನಾದಾಗ ಇಬ್ಬರು ರಾಜಕುಮಾರಿಯರೊಡನೆ ಅವನ ವಿವಾಹ ನಿಶ್ವಿತವಾಯಿತು.
 +
 
 +
ಸೌಂದರ ಪೆರುಮಾಳ್ ಸಹ ಮದುವಣಿಗನಾಗಿ ಅಲಂಕೃತ ನಾಗಿ ಉತ್ಸುಕತೆಯಿಂದ ಊರ ಹೊರಗಿನ ಉದ್ಯಾನದಲ್ಲಿ ದಿಬ್ಬಣ ಹೊರಡಲು ಸಿದ್ಧವಾಗಿದ್ದನು. ಆದರೆ ಪರಮೇಶ್ವರನ ಇಚ್ಛೆಯೇ ಬೇರೆ. ಅವನು ಕಳುಹಿಸಿದ ಪಾರ್ವತಿಯ ಸಖಿಯರು ಪರವೆ, ಶಂಕಿಲೆ ಎಂಬ ಹೆಸರಿನ ಶಿವಭಕ್ತೆಯರಾಗಿ, ಬೆಳೆಯುತ್ತಿರುವರು. ಅವರೊಡನೆ ವಿವಾಹವಾಗಿ ಶಿವಧ್ಯಾನದಲ್ಲಿ ಶೈವಧರ್ಮಾನುಸರಣೆಯಲ್ಲಿ ಬಾಳಬೇಕಾದ ನಂಬಿಯಣ್ಣನು ರಾಜಕುವರಿಯರನ್ನು ಮದುವೆಯಾಗಿ ಲೌಕಿಕನಾಗುವುದೆ?
 +
ಆದ್ದರಿಂದ ಪರಮೇಶ್ವರನು ನೂರರ ಮುದುಕನಂತೆ ಮುಪ್ಪಿನಿಂದ ಕುಗ್ಗಿ ಕೆಮ್ಮುತ್ತ, ಹಿಡಿದವರ ಕೈ ಬಾಯೊಳೆ ಜೀವ ಹೋಗುವುದೆಂಬಂತೆ ನಟಿಸುತ್ತ ವಿವಾಹ ಮಂಟಪಕ್ಕೆ ಬಂದನು. ಶಿವಶಿವ ಎನ್ನುತ್ತ ತೋರಣವನ್ನು ಹರಿದನು. ಇವನಾರು ಅಪಶಕುನಕಾರನೆಂದು ಹಿಡಿಯಬಂದರೆ ಓಡಾಡುತ್ತ ತುಪ್ಪದ ಕೊಡಗಳ ಮೇಲೆ ಬಿದ್ದು ಅವನ್ನೊಡೆದು ಚೆಲ್ಲಿದನು. ಅತ್ತಿತ್ತ ಕುಳಿತ ಸರ್ವಾಲಂಕೃತರಾದ ಪೌರರು ತಮ್ಮ ರೇಶಿಮೆಯ ವಸ್ತ್ರಕ್ಕೆ ಹನಿದ ತುಪ್ಪವನ್ನು ಕೊಡವಿ ಸಿಡಿಮಿಡಿಗೊಂಡರು. ಇನ್ನೇನು ಈ ಮದುವೆ ಹಸನಾಗದೆಂದು ಕಳವಳಗೊಂಡರು. ಆದರೂ ಅರಸನ ಮದುವೆಯಲ್ಲಿ ಈ ಪೀಡೆಯನ್ನು ಪ್ರವೇಶಿಸಲು ಬಿಟ್ಟವರಾರು ಎನ್ನುತ್ತ ಅವನನ್ನು ಹೊತ್ತೊಯ್ದು ಸಭಾಮಂಟಪದಿಂದ ದೂರ ಒಯ್ದುಬಿಟ್ಟು ಬಾಗಿಲು ಹಾಕಿಕೊಂಡು ಬರುವ ವೇಳೆಗೆ ಅವರಿಗಿಂತ ಮುಂದಾಗಿ ಈ ಮುದುಕ ಒಳಗಿದ್ದಾನೆ! ಇದೇನು ಕಾಟ, ಈ ವಿಚಿತ್ರವೇಕೆ ಎಂದವರು ವಿಚಾರಿಸಿದಾಗ ಕೆಮ್ಮುತ್ತ, “ನಂಬಿಯಣ್ಣನದು ತೊತ್ತಿನ ವಂಶ. ತಮ್ಮ ಸೇವಕ ಅವನು, ಅವನಿಗೆ ಹೆಣ್ಣು ಕೊಟ್ಟು ನಿಮ್ಮ ರಾಜಕುಲವನ್ನು ಹಾಳುಮಾಡಿಕೊಳ್ಳಬೇಡಿ” ಎಂದು ಸಾರಿ ಹೇಳಿದನು.
 +
ನಂಬಿಯಣ್ಣ ಇಳಿದುಕೊಂಡಿದ್ದ ಉದ್ಯಾನಕ್ಕೆ ಬಂದನು. ಆತನನ್ನು ಕರೆದು, “ಅಯ್ಯಾ, ನೀನು ಸೌಂದರ ಪೆರುಮಾಳೆಯಾದರೂ ರಾಜಪುತ್ರನಲ್ಲ, ನಮ್ಮ ವಂಶಕ್ಕೆ ತೊತ್ತಾಗಿ ಸಲ್ಲುವವನು. ಹಾಗೆಂದು ನನ್ನ ಹತ್ತಿರ ಪತ್ರವುಂಟು. ನನಗೆ ತಿರುವಗೆನಲ್ಲೂರಿನಲ್ಲಿ ಮನೆಯಿದೆ. ನೀನು ನಂಬು. ನಿಮ್ಮ ತಂದೆ ಬರೆದುಕೊಟ್ಟ ಪತ್ರವಿದೆ. ಊರ ಜನರ ಸಾಕ್ಷಿಯಿದೆ” ಎನ್ನುತ್ತ ಕಾಡಿದ. ಸಿಡಿಮಿಡಿಗೊಂಡ ನಂಬಿಯಣ್ಣ ರಾಜನ ಅಪ್ಪಣೆಯಂತೆ ಇದನ್ನು ಪರೀಕ್ಷಿಸಲು ಹೊರಟನು. ಆನೆಯ ಮೇಲೇರಿಕೊಂಡು ಕಂದಿದ ಮುಖದವನಾಗಿ, ಮುನಿದು ನುಡಿಯದೆ ಬಂದ ರಾಜಕುಮಾರನನ್ನು ತಿರುವಗೆನಲ್ಲೂರಿನಲ್ಲಿ ಪುರಪ್ರಮುಖರು ಬಂದು ಇದಿರುಗೊಂಡರು. ರಾಜಕುಮಾರನಿಗೆ ಮುನಿಸು. ಅದನ್ನು ಕಂಡ ಊರ ಜನರಿಗೆ ಭಯ, ಆತಂಕಗಳು. “ಏಕೆ ಸ್ವಾಮಿ, ನಮ್ಮ ತಪ್ಪಿಲ್ಲವಲ್ಲ” ಎಂದು ಅವರು ಬಿನ್ನವಿಸಿಕೊಂಡಾಗ, “ನಿಮ್ಮೂರಿನ ಒಬ್ಬ ಹಾಳು ಮುದುಕ ಬಂದು ನನ್ನನ್ನು ತೊತ್ತೆನ್ನುತ್ತಾನೆ, ಅದಕ್ಕೆ ನೀವೆಲ್ಲ ಸಾಕ್ಷಿಯಿದ್ದೀರಂತೆ, ಈಗ ವಿನಯದ ಸೋಗು ಹಾಕುತ್ತೀರಾ?” ಎಂದು ಗದರಿದ. ಬೆಚ್ಚಿ ಮುಖಮುಖ ನೋಡುತ್ತಾ ಒಂದನ್ನೂ ಅರಿಯದೆ ಭ್ರಮಿಸಿ ನಿಂತ ಜನರ ನಡುವೆ ಗಡ್ಡನರೆದಲೆಯ ಈಶ್ವರ ಶತವೃದ್ಧನಾಗಿ ಕೊಡೆ ಕಮಂಡಲಗಳನ್ನು ಹಿಡಿದು ಪ್ರತ್ಯಕ್ಷನಾದ. ಅವನನ್ನು ಅರಸುಕುಮಾರ ಊರವರಿಗೆ ತೋರಿಸಿದಾಗ ಅವರು ಈತನನ್ನು ಅರಿಯರು. ಶಿವ ಸುಮ್ಮನೆ ಬಿಟ್ಟಾನೆ? ತನ್ನ ನಾಟಕವನ್ನು ಪ್ರಾರಂಭಿಸಿದ.
 +
“ಏನಿರಿ ಪಶುಪತಿ ಭಟ್ಟರೆ, ಏನಿರಿ ಈಶಾನ ಭಟ್ಟರೆ, ನನ್ನನ್ನು ಅರಿಯರೆ? ನಿಮ್ಮ ತಂದೆಯ ಗೆಳೆಯನಲ್ಲವೆ ನಾನು? ಸ್ಮಶಾನ ಶಯನ ಭಟ್ಟನೆಂದು ನನ್ನ ಹೆಸರು” ಎನ್ನುತ್ತ ಅಳಿದುಹೋದ ಅವರ ತಂದೆಯರನ್ನು ಕುರಿತಾಡುತ್ತ ಬದುಕಿರುವ ಇವರ ರಹಸ್ಯಗಳನ್ನು, ಕುರುಹುಗಳನ್ನು ಎತ್ತಿ ಆಡಿದ. ಇವರೆಲ್ಲ ಸೋಜಿಗದಿಂದ ಇವನ ಮಾತನ್ನು ಒಪ್ಪಿದರು. ಆದರೆ ಇವನನ್ನು ಅರಿಯರು. ಅಲ್ಲಿಗೆ ಬಿಡದ ಶಿವ, “ಬನ್ನಿ, ನಿಮ್ಮೂರಿನ ಗಣಕಗಳು ನನ್ನ ಬಳಿಯಿರುವ ಪತ್ರವನ್ನು ನೋಡಲಿ” ಎಂದು ಪತ್ರವನ್ನು ಹಿಡಿದಾಗ ಆ ಊರಿನ ಗಣಕ ಬಂದು, “ಆಹಾ! ಇದು ನನ್ನ ತಂದೆಯ ಅಕ್ಷರ” ಎನ್ನುತ್ತ ಗುರುತಿಸಿ ಅಳತೊಡಗಿದ. ಅದರಲ್ಲಿ ನಂಬಿಯಣ್ಣ ಈ ಬ್ರಾಹ್ಮಣ ವಂಶಕ್ಕೆ ತೊತ್ತೆಂದು ಬರೆದಿದ್ದಿತು. ನೋಡು ನೋಡೆಂದು ರಾಜಕುಮಾರನಿಗೆ ಹೇಳಿದಾಗ ಅವನು ಕುತೂಹಲಗೊಂಡು ಪತ್ರ ಕೈಗೆ ತೆಗೆದುಕೊಂಡು ಓದಿ ಕೋಪದಿಂದ ಅದನ್ನು ನೂರಾರು ಚೂರಾಗಿ ಹರಿದು ಗಾಳಿಗೆ ತೂರಿ ನಕ್ಕನು.
 +
ಆದರೆ ಚತುರನಾದ ಬ್ರಾಹ್ಮಣ ತಲೆದೂಗುತ್ತ, “ಹೀಗಾಗುವುದೆಂದು ಜಾಣೆಯಾದ ನನ್ನ ಪತ್ನಿ ಹೇಳಿದ್ದಳು. ಇದು ಪತ್ರದ ನಕಲು. ಮೂಲಪತ್ರ ನನ್ನ ಮನೆಯಲ್ಲಿದೆ. ಬಾ ಹೋಗೋಣ” ಎಂದು ನಿಂತ. ಹೇಗೆ ಮಾಡಿಯೂ ಮುದುಕನನ್ನು ನಿವಾರಿಸಲರಿಯದೆ ತನ್ನ ರಾಜಪರಿವಾರವನ್ನು ತೊರೆದು ಈ ಮುದುಕನನ್ನು ಹಿಂಬಾಲಿಸಿದಾಗ ಅವನು ಊರ ದೇವಾಲಯವನ್ನು ಹೊಕ್ಕನು. ಏನಾಶ್ಚರ್ಯ! ಕೆರೆಗಳನ್ನು ಕಳೆಯದೆ ಒಳಹೊಕ್ಕು ಮುದುಕನನ್ನು, ಶನಿಯನ್ನು ನಿವಾರಿಸಿಬಿಡುವೆನೆಂದು ನಂಬಿಯಣ್ಣನು ಖಡ್ಗವನ್ನು ಹೀರಿದ! ಆದರೆ ಒಳಹೊಕ್ಕ ಮುದುಕ ಶಿವಲಿಂಗದಲ್ಲಿ ಸೇರಿಹೋದ.
 +
 
 +
 
 +
ನಂಬಿಯಣ್ಣನ ಮನಸ್ಸಿಗೆ ಫಕ್ಕನೆ ಬೆಳಗಾಯಿತು. ಆಹಾ, ಎಂತಹ ಭಾಗ್ಯ ತಪ್ಪಿಹೋಗುವುದರಲ್ಲಿತ್ತು, ಈಗ ಒದಗಿತು. ನನ್ನ ಒಡೆಯನನ್ನು, ಸ್ವಾಮಿಯನ್ನು ಮರೆತೇ ಬಿಟ್ಟಿದ್ದೆನಲ್ಲ ಎನ್ನುತ್ತ ಈಶ್ವರನನ್ನು ಹಾಡಿ ಭಜಿಸಿದ. ಅವನ ಅದುವರೆಗಿನ ಕಳವಳವೆಲ್ಲ ಕರಗಿ ನೀರಾಯಿತು. ಮನಕ್ಕೆ ತುದಿಮೊದಲಿಲ್ಲದ ನೆಮ್ಮದಿ ದೊರಕಿತು. ಪ್ರತ್ಯಕ್ಷನಾದ ಶಿವ, “ಮಗು, ನನ್ನನ್ನು ಕುರಿತು ಹಾಡಯ್ಯ” ಎಂದನು. “ನಾನ್ಯಾವ ಹಾಡನ್ನು ಬಲ್ಲೆ ತಂದೆಯೇ?” ಎಂಬುದಕ್ಕೆ, “ಹುಚ್ಚನೆಂದು ನನ್ನನ್ನು ನಿನ್ನ ಬಾಲಭಾವದಲ್ಲಿ ಮುಗ್ಧನಾಗಿ ಬೈದೆಯಲ್ಲ, ಅದನ್ನೇ ಹಾಡು” ಎಂದು ಪುತ್ರಮೋಹದಿಂದ ಕೇಳಿಕೊಂಡ.
 +
ಮುಂದಿನದು ಸೋಜಿಗಕರವಾದ ಕಥೆ. ನಂಬಿಯಣ್ಣ ಏನು ಬೇಕೆಂದರೆ ಶಿವ ಅದನ್ನು ಕೊಡುವನು. ಶಿವಭಕ್ತರಿಗೆ ಸಮಾರಾಧನೆಯೋ ದಾನವೋ ಮಾಡಬೇಕಾದರೆ ನಂಬಿಯಣ್ಣನ ಇಚ್ಛೆಯಂತೆ ಶಿವನು ಸಿದ್ಧ. ಅವನ ವಿವಾಹಕ್ಕಾಗಿ ಪರವೆ, ಸಂಕಿಲೆಯಲ್ಲಿ ಈಶ್ವರ ದೂತನೆಂದು ಓಡಾಡಿದ. ಶೈವಧರ್ಮ ಪ್ರಚಾರಕ್ಕೆ ನಂಬಿಯಣ್ಣ ನಿಂತರೆ ಅವನ ಬಲಗೈ ಬಂಟನಾಗಿ ಶಿವ ನಿಂತ. ಅಲ್ಲದಿದ್ದರೆ, “ನೀನೆಂತಹ ಯಜಮಾನ? ನನ್ನನ್ನು ಅಳಲಾರದ ನೀನೆಂತಹ ಸ್ವಾಮಿ? ಕೊಡು ನನ್ನ ಪತ್ರವನ್ನು, ಬಿಡು ನನ್ನ” ಎಂದೆಲ್ಲ ನಂಬಿಯಣ್ಣ ಕೂಗಾಡಿಬಿಡುವನು. ಶಿವನು ಓಡೋಡುತ್ತ ಬಂದು, “ಮಗುವೆ, ಏನಾಗಬೇಕಯ್ಯ?” ಎಂದು ಕೇಳಿ ನಲಿಸುವನು. ಆಹಾ, ಭಕ್ತಪರಾಧೀನನಾದ ಸ್ವಾಮಿಯೇ, ನಿನ್ನ ಕಾಟದ ಹುಯಿಲೇನು, ನಿನ್ನ ಆಟದ ಸವಿಯೇನು! ಎಂದು ಹರಿಹರ ತಲೆದೂಗುವನು. ಭಕ್ತನನ್ನು ಅಳಲು ಹೋಗಿ ಅವನನ್ನೇ ಮಗನಂತೆ ಪಾಲಿಸಿದವರುಂಟೆ? ಅವನು ಸಂಸಾರದಲ್ಲಿ ಮುಳುಗಿ ಹೋದಾನೆಂದು ಭಯಪಟ್ಟು ಮುಪ್ಪಿನ ಮುದುಕನಾಗಿ ಸುಳಿಯುತ್ತ, ಸಾಯುವವನಂತೆ ಅಭಿನಯಿಸುತ್ತ, ಗುಂಪು ಸೇರಿದ ಜನರಲ್ಲಿ ಚಾತುರ್ಯವನ್ನು ತೋರುತ್ತ ಊರತುಂಬೆಲ್ಲ ಸುಳಿದಾಡುವ ಪರಮೇಶ್ವರನನ್ನು ಕಂಡು ಮೈಮರೆಯದ ಭಕ್ತರಾರು?
 +
 
 
=ಪ್ರಸ್ತುತ ಪಾಠಕ್ಕೆ ಪೀಠಿಕೆ=
 
=ಪ್ರಸ್ತುತ ಪಾಠಕ್ಕೆ ಪೀಠಿಕೆ=
 
ಪ್ರಸ್ತುತ ಹರಿಹರನ ನಂಬಿಯಣ್ಣನ ರಗಳೆಯ ಕಥಾಸಾರದಂತೆ ಈತ ಪರಶಿವನ ಮಾನಸಪುತ್ರ. ಈತನನ್ನು ಪುಷ್ಪದತ್ತನೆಂದು ಕರೆದು ಪೂಜೆಗೆ ಹೂಗಳನ್ನು ಎತ್ತುವ ಕಾಯಕಕ್ಕೆ ನಿಯೋಜಿಸಲಾಗಿತ್ತು, ಒಮ್ಮೆ ಪುಷ್ಪದತ್ತ ಪಾರ್ವತಿಯ ಪೂಜೆಗಾಗಿ ಹೂ ತಿರಿಯುತ್ತಿದ್ದ ವಿಳಾಸಿನಿಯರಿಬ್ಬರನ್ನು ಕಂಡು ಮೋಹಗೊಂಡ. ಅವರೂ ಈತನಲ್ಲಿ ಅನುರಾಗ ಹೊಂದಿದರು. ಇದನ್ನು ಕಂಡ ಪಾರ್ವತೀಪರಮೇಶ್ವರರು ಭೂಲೋಕಕ್ಕೆ ಹೋಗಿ ಸಕಲಸುಖಗಳನ್ನೂ ಅನುಭವಿಸಿ ಬರುವಂತೆ ಹೇಳಿ ಆ ಮೂವರನ್ನೂ ಕಳಿಸಿಕೊಟ್ಟರು. ಅದರಂತೆ ತಿರುನಾವಲೂರಿನ ಜಡೆಯ ನಾಯನ್ನಾರ್ ಹಾಗೂ ಯಸ್ಯಜ್ಞಾನದೇವಿಯರಿಗೆ ನಂಬಿ ಎಂಬ ಹೆಸರಿನಿಂದ ಪುಷ್ಪದತ್ತ ಮಗನಾಗಿ ಹುಟ್ಟಿದ. ನಂಬಿ ಒಂದು ದಿನ ಓರಗೆಯವರೊಡನೆ ಆಟವಾಡುತ್ತಿದ್ದಾಗ ಅರಮನೆಯ ಆನೆ ಬಂದು ಆತನಿಗೆ ಪ್ರದಕ್ಷಿಣೆಯನ್ನು ಮಾಡಿ ಹಿಂತಿರುಗಿತು. ಈ ವಾರ್ತೆಯನ್ನು ಕೇಳಿದ ರಾಜ ನಂಬಿಯ ತಂದೆತಾಯಿಗಳನ್ನು ಕರೆಸಿ ಕಾರಣಿಕ ಶಿಶುವಾದ ನಂಬಿಯನ್ನು ಅಪುತ್ರವಂತನಾದ ತನಗೆ ಕೊಡಬೇಕೆಂದು ಕೇಳಿಕೊಂಡ. ಇದಕ್ಕೆ ನಂಬಿಯ ತಂದೆಯ ತಾಯಿಗಳು ಸಮ್ಮತಿಸಲಾಗಿ ನಂಬಿ ಅರಮನೆಯನ್ನು ಸೇರಿ ಕ್ರಮೇಣ ಸರ್ವಶಾಸ್ತ್ರಗಳಲ್ಲೂ ಕಲೆಗಳಲ್ಲೂ ಪರಿಣತನಾದ.
 
ಪ್ರಸ್ತುತ ಹರಿಹರನ ನಂಬಿಯಣ್ಣನ ರಗಳೆಯ ಕಥಾಸಾರದಂತೆ ಈತ ಪರಶಿವನ ಮಾನಸಪುತ್ರ. ಈತನನ್ನು ಪುಷ್ಪದತ್ತನೆಂದು ಕರೆದು ಪೂಜೆಗೆ ಹೂಗಳನ್ನು ಎತ್ತುವ ಕಾಯಕಕ್ಕೆ ನಿಯೋಜಿಸಲಾಗಿತ್ತು, ಒಮ್ಮೆ ಪುಷ್ಪದತ್ತ ಪಾರ್ವತಿಯ ಪೂಜೆಗಾಗಿ ಹೂ ತಿರಿಯುತ್ತಿದ್ದ ವಿಳಾಸಿನಿಯರಿಬ್ಬರನ್ನು ಕಂಡು ಮೋಹಗೊಂಡ. ಅವರೂ ಈತನಲ್ಲಿ ಅನುರಾಗ ಹೊಂದಿದರು. ಇದನ್ನು ಕಂಡ ಪಾರ್ವತೀಪರಮೇಶ್ವರರು ಭೂಲೋಕಕ್ಕೆ ಹೋಗಿ ಸಕಲಸುಖಗಳನ್ನೂ ಅನುಭವಿಸಿ ಬರುವಂತೆ ಹೇಳಿ ಆ ಮೂವರನ್ನೂ ಕಳಿಸಿಕೊಟ್ಟರು. ಅದರಂತೆ ತಿರುನಾವಲೂರಿನ ಜಡೆಯ ನಾಯನ್ನಾರ್ ಹಾಗೂ ಯಸ್ಯಜ್ಞಾನದೇವಿಯರಿಗೆ ನಂಬಿ ಎಂಬ ಹೆಸರಿನಿಂದ ಪುಷ್ಪದತ್ತ ಮಗನಾಗಿ ಹುಟ್ಟಿದ. ನಂಬಿ ಒಂದು ದಿನ ಓರಗೆಯವರೊಡನೆ ಆಟವಾಡುತ್ತಿದ್ದಾಗ ಅರಮನೆಯ ಆನೆ ಬಂದು ಆತನಿಗೆ ಪ್ರದಕ್ಷಿಣೆಯನ್ನು ಮಾಡಿ ಹಿಂತಿರುಗಿತು. ಈ ವಾರ್ತೆಯನ್ನು ಕೇಳಿದ ರಾಜ ನಂಬಿಯ ತಂದೆತಾಯಿಗಳನ್ನು ಕರೆಸಿ ಕಾರಣಿಕ ಶಿಶುವಾದ ನಂಬಿಯನ್ನು ಅಪುತ್ರವಂತನಾದ ತನಗೆ ಕೊಡಬೇಕೆಂದು ಕೇಳಿಕೊಂಡ. ಇದಕ್ಕೆ ನಂಬಿಯ ತಂದೆಯ ತಾಯಿಗಳು ಸಮ್ಮತಿಸಲಾಗಿ ನಂಬಿ ಅರಮನೆಯನ್ನು ಸೇರಿ ಕ್ರಮೇಣ ಸರ್ವಶಾಸ್ತ್ರಗಳಲ್ಲೂ ಕಲೆಗಳಲ್ಲೂ ಪರಿಣತನಾದ.
Line 42: Line 99:     
=ಈ ಪದ್ಯಭಾಗದಿಂದ ಉಗಮಿಸುವ ವಿಚಾರಗಳು=
 
=ಈ ಪದ್ಯಭಾಗದಿಂದ ಉಗಮಿಸುವ ವಿಚಾರಗಳು=
<mm>[[Kannadigara Thayi.mm|Flash]]</mm>
+
[[File:Kannadigara Thayi.mm|Flash]]
 
=ಪ್ರಸ್ತುತ ಮಾಡಬೇಕಾದ ಪದ್ಯದ ವಿವರ=
 
=ಪ್ರಸ್ತುತ ಮಾಡಬೇಕಾದ ಪದ್ಯದ ವಿವರ=
 
'''ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೆ'''<br>
 
'''ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೆ'''<br>
Line 215: Line 272:     
=ಆಕರ ಸೂಚಿ=
 
=ಆಕರ ಸೂಚಿ=
<references/>
+
<references/><br>
[https://kn.wikipedia.org/wiki/%E0%B2%A8%E0%B2%82%E0%B2%AC%E0%B2%BF%E0%B2%AF%E0%B2%A3%E0%B3%8D%E0%B2%A3 ವಿಕಿಪೀಡಿಯಾ]
+
[https://kn.wikipedia.org/wiki/%E0%B2%A8%E0%B2%82%E0%B2%AC%E0%B2%BF%E0%B2%AF%E0%B2%A3%E0%B3%8D%E0%B2%A3 ವಿಕಿಪೀಡಿಯಾ]<br>
 +
[http://kannadadeevige.blogspot.in/2013/11/6_27.html ಕನ್ನಡ ದೀವಿಗೆ]<br>
 +
[https://kn.wikipedia.org/wiki/%E0%B2%B0%E0%B2%97%E0%B2%B3%E0%B3%86 ರಗಳೆ]
 +
[http://shodhganga.inflibnet.ac.in/bitstream/10603/100168/12/12_chapter%207.pdf ಕನ್ನಡ ಸಾಹಿತ್ಯಕ್ಕೆ ರಗಳೆ ಸಾಹಿತ್ಯದ ಕೊಡುಗೆ pdf]
1,823

edits