Changes

Jump to navigation Jump to search
Line 72: Line 72:     
=ನೀಡಿರುವ ಪದ್ಯಭಾಗದ ಹಿನ್ನಲೆ=
 
=ನೀಡಿರುವ ಪದ್ಯಭಾಗದ ಹಿನ್ನಲೆ=
ಕೈಲಾಸದಲ್ಲಿ ಈಶ್ವರನ ಸೇವೆಯಲ್ಲಿದ್ದ ಪುಷ್ಪದತ್ತನು ಪಾರ್ವತಿಯ ಇಬ್ಬರು ಸಖಿಯರಿಗೆ ಮನಸೋತನು. ಇದರಿಂದ ಈಶ್ವರನು ಅವರು ಮೂವರನ್ನೂ ಭೂಲೋಕಕ್ಕೆ ಕಳುಹಿಸಿ ಅಲ್ಲಿ ಹುಟ್ಟಿ ಬಾಳುತ್ತ ನಿಮ್ಮ ಆಸೆಗಳು ನೆರವೇರಿದ ಮೇಲೆ ಇತ್ತ ಬನ್ನಿರಿ ಎಂದು ಹೇಳಿ ಕರುಣೆಯಿಂದ ಕಳಿಹಿಸಿದನು. ಅವರು ಭಯಪಟ್ಟು, “ಲೋಕದಲ್ಲಿ ಹುಟ್ಟಿದ ಮೇಲೆ ಅಜ್ಞಾನವಶರಾಗಿ ನಿನ್ನನ್ನೇ ಮರೆತರೇನು ಗತಿ ತಂದೆಯೇ” ಎಂದು ಕೊರಗಿದಾಗ, “ಭಯ ಪಡಬೇಡಿ, ನಾನು ಬಂದು ಎಚ್ಚರಿಸಿ ಕರೆತರುತ್ತೇನೆ” ಎಂದು ಅಭಯವಿತ್ತನು.
+
ಕೈಲಾಸದಲ್ಲಿ ಈಶ್ವರನ ಸೇವೆಯಲ್ಲಿದ್ದ ಪುಷ್ಪದತ್ತನು ಪಾರ್ವತಿಯ ಇಬ್ಬರು ಸಖಿಯರಿಗೆ ಮನಸೋತನು. ಇದರಿಂದ ಈಶ್ವರನು ಅವರು ಮೂವರನ್ನೂ ಭೂಲೋಕಕ್ಕೆ ಕಳುಹಿಸಿ ಅಲ್ಲಿ ಹುಟ್ಟಿ ಬಾಳುತ್ತ ನಿಮ್ಮ ಆಸೆಗಳು ನೆರವೇರಿದ ಮೇಲೆ ಇತ್ತ ಬನ್ನಿರಿ ಎಂದು ಹೇಳಿ ಕರುಣೆಯಿಂದ ಕಳಿಹಿಸಿದನು. ಅವರು ಭಯಪಟ್ಟು, “ಲೋಕದಲ್ಲಿ ಹುಟ್ಟಿದ ಮೇಲೆ ಅಜ್ಞಾನವಶರಾಗಿ ನಿನ್ನನ್ನೇ ಮರೆತರೇನು ಗತಿ ತಂದೆಯೇ” ಎಂದು ಕೊರಗಿದಾಗ, “ಭಯ ಪಡಬೇಡಿ, ನಾನು ಬಂದು ಎಚ್ಚರಿಸಿ ಕರೆತರುತ್ತೇನೆ” ಎಂದು ಅಭಯವಿತ್ತನು.
 
ಇತ್ತ ಪುಷ್ಪದತ್ತ ನಂಬಿಯಣ್ಣನಾಗಿ ತಿರುನಾವಲೂರಿನಲ್ಲಿ ಹುಟ್ಟಿದನು. ತನ್ನ ಲೋಕೋತ್ತರವಾದ ಸೊಬಗಿನಿಂದ ತಿರುನಾವಲೂರಿನ ರಾಜನಾದ ನರಸಿಂಗ ಮೊನೆಯವರ ಸಾಕುಮಗನಾಗಿ ಸೌಂದರ ಪೆರುಮಾಳ್ ಎಂಬ ಹೆಸರಿನಿಂದ ಬೆಳೆದನು. ಅವನ ಸುಖ-ಸಂತೋಷಗಳಿಗೆ ಎಣೆಯಿಲ್ಲವೆಂದಾಯಿತು. ಆತನು ಹದಿನಾರು ವರ್ಷದ ಯುವಕನಾದಾಗ ಇಬ್ಬರು ರಾಜಕುಮಾರಿಯರೊಡನೆ ಅವನ ವಿವಾಹ ನಿಶ್ವಿತವಾಯಿತು.
 
ಇತ್ತ ಪುಷ್ಪದತ್ತ ನಂಬಿಯಣ್ಣನಾಗಿ ತಿರುನಾವಲೂರಿನಲ್ಲಿ ಹುಟ್ಟಿದನು. ತನ್ನ ಲೋಕೋತ್ತರವಾದ ಸೊಬಗಿನಿಂದ ತಿರುನಾವಲೂರಿನ ರಾಜನಾದ ನರಸಿಂಗ ಮೊನೆಯವರ ಸಾಕುಮಗನಾಗಿ ಸೌಂದರ ಪೆರುಮಾಳ್ ಎಂಬ ಹೆಸರಿನಿಂದ ಬೆಳೆದನು. ಅವನ ಸುಖ-ಸಂತೋಷಗಳಿಗೆ ಎಣೆಯಿಲ್ಲವೆಂದಾಯಿತು. ಆತನು ಹದಿನಾರು ವರ್ಷದ ಯುವಕನಾದಾಗ ಇಬ್ಬರು ರಾಜಕುಮಾರಿಯರೊಡನೆ ಅವನ ವಿವಾಹ ನಿಶ್ವಿತವಾಯಿತು.
  

Navigation menu