೯೫ ನೇ ಸಾಲು: |
೯೫ ನೇ ಸಾಲು: |
| | | |
| # ಅಧ್ಯಾಯ ೦೨ [[ವಸಾಹತು ಆಳ್ವಿಕೆಯಲ್ಲಿ ಕನ್ನಡ ಮಾತನಾಡುವ ಪ್ರದೇಶಗಳು]] | | # ಅಧ್ಯಾಯ ೦೨ [[ವಸಾಹತು ಆಳ್ವಿಕೆಯಲ್ಲಿ ಕನ್ನಡ ಮಾತನಾಡುವ ಪ್ರದೇಶಗಳು]] |
| + | ಮುಖ್ಯಾಂಶಗಳು: |
| + | • ಮೊದಲನೆ ಆಂಗ್ಲೋ-ಮೈಸೂರು ಯುದ್ಧ ಮದ್ರಾಸ ಒಪ್ಪಂದದೊಂದಿಗೆ ಮುಕ್ತಾಯವಾಯಿತು. |
| + | • ಪ್ರೆಂಚರ ವಸಾಹತು ಮಾಹೆ |
| + | • ಎಂಟು ಶತಮಾನಗಳ ಕಾಲ ಕೊಡಗನ್ನು ಆಳಿದವರು ಚೆಂಗಾಳ್ವರು |
| + | • 17ನೇ ಶತಮಾನದ ಪ್ರಾರಂಬದಲ್ಲಿ ದಕ್ಷಿಣ ಕನ್ನಡವನ್ನು ಇಕ್ಕೇರಿಯ ವೆಂಕಟಪ್ಪ ನಾಯಕನು ವಶಪಡಿಸಿಕೊಂಡನು. |
| + | • ಮೊದಲ ಆಂಗ್ಲೋ-ಮೈಸೂರು ಯುದ್ಧ : ಮದ್ರಾಸ ಒಪ್ಪಂದ : : 2ನೇ ಆಂಗ್ಲೋ-ಮೈಸೂರು ಯುದ್ಧ : ಮಂಗಳೂರು ಒಪ್ಪಂದ |
| + | • ಕ್ರಿಶ 1781 ರಲ್ಲಿ ಸರ್ ಐರ್ಕೂಟ್ ನೇತೃತ್ವದ ಇಂಗ್ಲಿಷ ಸೈನ್ಯವು ಹೈದರಾಲಿಯನ್ನು ಸೋಲಿಸಿತು. |
| + | • ಮಂಗಳೂರ ಒಪ್ಪಂದ : 1784 : : ಶ್ರೀರಂಗಪಟ್ಟಣ ಒಪ್ಪಂದ : ಕ್ರಿಶ 1792 |
| + | • ಮೂರನೇ ಆಂಗ್ಲೋ-ಮೈಸೂರು ಯುದ್ದಕ್ಕೆ ಕಾರಣ. |
| + | ಟಿಪ್ಪು ಇಂಗ್ಲಿಷರ ಸ್ನೇಹಿತ ತಿರುವಾಂಕೂರಿನ ಅರಸನ ಮೇಲೆ ದಾಳಿಮಾಡಿದ್ದು. |
| + | • ಸಹಾಯಕ ಸೈನ್ಯ ಪದ್ದತಿಯನ್ನು ಜಾರಿಗೆ ತಂದವರು ಲಾರ್ಡ ವೆಲ್ಲಸ್ಲಿ |
| + | • ಟಿಪ್ಪುವಿನ ನಂತರ ಮೈಸೂರಿನಲ್ಲಿ ಅಧಿಕಾರಕ್ಕೆ ಬಂದ ಒಡೆಯರು ಮುಮ್ಮಡಿ ಕೃಷ್ನರಾಜ ಒಡೆಯರು. |
| + | • ಮೈಸೂರು ಒಡೆಯರ ಆಳ್ವಿಕೆಯನ್ನು ಆರಂಭಿಸಿದವರು ಯದುರಾಯ & ಕೃಷ್ಣರಾಯ |
| + | • ಮೈಸೂರು ಸಂಸ್ಥಾನದ ಕೊನೆಯ ಒಡೆಯರು ಜಯಚಾಮರಾಜ ಒಡೆಯರು |
| + | • ಮದ್ರಾಸ ಪ್ರಾಂತ್ಯದ ಆಳ್ವಿಕೆಗೆ ಒಳಪಟ್ಟಿದ್ದ ಕನ್ನಡ ಪ್ರದೇಶಗಳು ಬಳ್ಳಾರಿ & ದಕ್ಷಿಣ ಕನ್ನಡ |
| + | • ಭಾರತದ ಹೊರಗೆ ಕಾಲಿಟ್ಟ ಮೊದಲ ದೇಶಿಯ ದೊರೆ ಕೊಡಗಿನ ಚಿಕ್ಕ ವೀರರಾಜ |
| + | |
| + | ಈ ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿರಿ. |
| + | 1. ಟಿಪ್ಪು ಯುದ್ದಕ್ಕೆ ಸಜ್ಜುಗೊಂಡ ಬಗೆಯನ್ನು ತಿಳಿಸಿ. ಟಿಪ್ಪು ಯುದ್ಧಕ್ಕೆ (3 ಅಥವಾ 4 ನೇ ಆಂಗ್ಲೋ-ಮೈಸೂರು ಯುದ್ಧ) ಸಿದ್ದಗೊಂಡ ಬಗೆ : |
| + | • ರಾಜದಾನಿಯ ರಕ್ಷಣೆಯನ್ನು ಬಲಪಡಿಸಿದನು. |
| + | • ಟಿಪ್ಪುವು ಪ್ರೆಂಚರಿಂದ ತನ್ನ ಸೈನ್ಯಕ್ಕೆ ತರಬೇತಿ ಕೊಡಿಸಿದನು. & ಶಸ್ತ್ರಾಸ್ತ್ರ ಸಂಗ್ರಹಿಸಿದನು. |
| + | • ಪರ್ಷಿಯಾ, ಅಫಘಾನಿಸ್ತಾನ, ಟರ್ಕಿ, ಪ್ರಾನ್ಸ್ ಇತ್ಯಾದಿ ದೇಶಗಳಿಗೆ ಸಹಾಯ ಯಾಚಿಸಿ ರಾಯಭಾರಿಗಳನ್ನು ಕಳಿಸಿದನು. |
| + | |
| + | 2. ಮೊದಲನೇ ಆಂಗ್ಲೋ – ಮೈಸೂರು ಯುದ್ಧಕ್ಕೆ ಕಾರಣ & ಪರಿಣಾಮಗಳೇನು? |
| + | • 1767 ರಲ್ಲಿ ಮರಾಠರು ಹಾಗೂ ಹೈದರಾಬಾದಿನ ನಿಜಾಮನೊಂದಿಗೆ ಇಂಗ್ಲಿಷರು ಸೇರಿ ಮೈಸೂರಿನ ಹೈದರಾಲಿಯ ಮೇಲೆ ಆಕ್ರಮಣ ನಡೆಸಿದರು. |
| + | • ಹೈದರಾಲಿಯು ಚಾಣಾಕ್ಷತನದಿಂದ ಮರಾಠರನ್ನು ಹಾಗೂ ಹೈದರಾಬಾದಿನ ನಿಜಾಮನನ್ನು ತನ್ನ ಕಡೆಗೆ ಒಲಿಸಿಕೊಳ್ಳುವಲ್ಲಿ ಸಫಲನಾದನು. |
| + | • ಹೈದರಾಲಿಯು ಮದ್ರಾಸನ್ನು ವಶಪಡಿಸಿಕೊಂಡಾಗ ಇಂಗ್ಲಿಷರು ಮದ್ರಾಸ್ ಶಾಂತಿ ಒಪ್ಪಂದಕ್ಕೆ ಸಹಿ ಹಾಕುವುದು ಅನಿವಾರ್ಯವಾಯಿತು. ಈ ಒಪ್ಪಂದದೊಂದಿಗೆ ಮೊದಲನೇ ಆಂಗ್ಲೋ – ಮೈಸೂರು ಯುದ್ಧವು ಕೊನೆಗೊಂಡಿತು. |
| + | |
| + | 3. ಎರಡನೇ ಆಂಗ್ಲೋ - ಮೈಸೂರು ಯುದ್ಧಕ್ಕೆ ಕಾರಣ & ಪರಿಣಾಮಗಳೇನು? |
| + | • ಹೈದ್ರಾಲಿಯ ನಿಯಂತ್ರಣದಲ್ಲಿದ್ದ ಪ್ರೆಂಚರ ವಸಾಹತು ಮಾಹೆಯನ್ನು ಇಂಗ್ಲಿಷರು ವಶಪಡಿಸಿಕೊಂಡಾಗ 2ನೇ ಆಂಗ್ಲೋ-ಮೈಸೂರು ಯುದ್ಧ ನಡೆಯಿತು. |
| + | • 1781 ರಲ್ಲಿ ಐರ್ಕೂಟನು ನೇತೃತ್ವದ ಇಂಗ್ಲಿಷರ ಸೈನ್ಯವು ಹೈದರಾಲಿಯನ್ನು ಸೋಲಿಸಿತು. |
| + | • 1782 ರಲ್ಲಿ ಹೈದರಾಲಿಯು ಖಾಯಿಲೆಯಿಂದ ಮರಣ ಹೊಂದಿದ ನಂತರ ಟಿಪ್ಪು ಯುದ್ದ ಮುಂದುವರೆಸಿದನು. |
| + | • ಈ ಯುದ್ದವು ಮಂಗಳೂರು ಒಪ್ಪಂದದೊಂದಿಗೆ 1784 ರಲ್ಲಿ ಕೊನೆಗೊಂಡಿತು. |
| + | |
| + | 4. ಶ್ರೀರಂಗಪಟ್ಟಣ ಒಪ್ಪಂದವು ಟಿಪ್ಪುವಿಗೆ ಅನಿವಾರ್ಯವಾಗಿತ್ತು. ವಿಮರ್ಶಿಸಿ. ಅಥವಾ 3ನೇ ಆಂಗ್ಲೋ - ಮೈಸೂರು ಯುದ್ಧಕ್ಕೆ ಕಾರಣ & ಪರಿಣಾಮಗಳೇನು? |
| + | • ಟಿಪ್ಪು ಇಂಗ್ಲಿಷರ ಸ್ನೇಹಿತನಾದ ತಿರುವಾಂಕೂರಿನ ದೊರೆಯ ಮೇಲೆ ದಾಳಿಮಾಡಿದಾಗ 3ನೇ ಆಂಗ್ಲೋ-ಮೈಸೂರು ಯುದ್ಧವು ಆರಂಭವಾಯಿತು. |
| + | • ಟಿಪ್ಪುವನ್ನು ಸೋಲಿಸಲು ಬ್ರಿಟಿಷರು ಹೈದರಬಾದಿನ ನಿಜಾಮ ಮತ್ತು ಮರಾಠರ ಸಹಾಯದಿಂದ |
| + | • ಟಿಪ್ಪುವಿನ ಅನೇಕ ಪ್ರದೇಶಗಳನ್ನು ವಶಪಡಿಸಿಕೊಂಡರು. |
| + | • ಅಂತಿಮವಾಗಿ ಕ್ರಿಶ 1791 ರಲ್ಲಿ ಇಂಗ್ಲಿಷರ ಗವರ್ನರ್ ಲಾರ್ಡ ಕಾರ್ನವಾಲಿಸ್ನು ಶ್ರೀರಂಗಪಟ್ಟಣದ ಮೇಲೆ ದಾಳಿ ಮಾಡಿ ಅದನ್ನು ವಶಪಡಿಸಿಕೊಂಡನು. |
| + | • ಆಗ ಅನಿವಾರ್ಯವಾಗಿ ಟಿಪ್ಪು 1792 ರಲ್ಲಿ ಶ್ರೀರಂಗಪಟ್ಟಣ ಒಪ್ಪಂದಕ್ಕೆ ಸಹಿ ಹಾಕಿದನು. |
| + | |
| + | 5. ಇಂಗ್ಲಿಷರ & ಇಕ್ಕೇರಿಯ ವೆಂಕಟಪ್ಪ ನಾಯಕರ ಬಾಂಧವ್ಯವನ್ನು ವಿವರಿಸಿ. |
| + | • ಇಕ್ಕೇರಿಯ ವೆಂಕಟಪ್ಪ ನಾಯಕನು ಬಿದನೂರನ್ನು ತನ್ನ ರಾಜದಾನಿಯನ್ನಾಗಿ ಮಾಡಿಕೊಂಡು ಸುಮಾರು ಅರ್ಧ ಶತಮಾನ ಕಾಲ ಆಳಿದನು. |
| + | • ಈತನು ಇಂಗ್ಲಿಷರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದನು. |
| + | • ಇಂಗ್ಲಿಷರು ಬಿದನೂರಿನ ರಾಜನಿಂದ ವ್ಯಾಪಾರಿ ಅನುಕೂಲಗಳನ್ನು ಪಡೆದುದಲ್ಲದೇ, ಮೆಣಸು & ಏಲಕ್ಕಿಯ ವ್ಯಾಪಾರದಲ್ಲಿಯೂ ಏಕಸ್ವಾಮ್ಯತೆಯನ್ನು ಕೆಲವು ಪ್ರದೇಶಗಳಲ್ಲಿ ಪಡೆದುಕೊಂಡು ಪ್ರಭಲರಾದರು. |
| + | |
| + | 6. ಹೈದ್ರಾಬಾದ್ ಕರ್ನಾಟಕದ ಪ್ರದೇಶಗಳಾವವು? |
| + | ಹೈದ್ರಾಬಾದ ನಿಜಾಮನ ಆಳ್ವಿಕೆ ಒಳಪಟ್ಟಿದ್ದ ಇಂದಿನ ಬೀದರ್, ಗುಲ್ಬರ್ಗಾ, ಯಾದಗಿರಿ, ಕೊಪ್ಪಳ, ರಾಯಚೂರು & ಬಳ್ಳಾರಿ ಜಿಲ್ಲೆಗಳನ್ನು ಹೈದರಾಬಾದ ಕರ್ನಾಟಕದ ಪ್ರದೇಶಗಳೆಂದು ಗುರುತಿಸಲಾಗಿದೆ. |
| + | |
| + | 7. ಮುಂಬೈ ಪ್ರಾಂತ್ಯದ ಆಳ್ವಿಕೆಗೆ ಒಳಪಟ್ಟಿದ್ದ ಪ್ರದೇಶಗಳಾವವು? |
| + | ಬೆಳಗಾವಿ, ಬಿಜಾಪುರ, ಧಾರವಾಡ ಹಾಗೂ ಉತ್ತರಕನ್ನಡದ ಭಾಗಗಳು ಮುಂಬೈ ಪ್ರಾಂತ್ಯದ ಆಳ್ವಿಕೆಗೆ ಒಳಪಟ್ಟಿದ್ದವು. |
| + | |
| + | 8. ಕೊಡಗಿನ ದಂಗೆಯಲ್ಲಿ ಗುಡ್ಡೇಮನೆ ಅಪ್ಪಯ್ಯಗೌಡರ ಪಾತ್ರವನ್ನು ವಿವರಿಸಿ. |
| + | • ಕೊಡಗಿನಲ್ಲಿ ಇಂಗ್ಲಿಷರ ವಿರುದ್ಧ ಗುಡ್ಡೇಮನೆ ಅಪ್ಪಯ್ಯಗೌಡರು ಹೋರಾಟದ ನೇತೃತ್ವವನ್ನು ವಹಿಸಿದರು. |
| + | • ಈ ಹೋರಾಟವನ್ನು ಇಂಗ್ಲಿಷರು ತಮ್ಮ ಕೊಡಗು ದಿವಾನರ ಮೂಲಕ ಹತ್ತಿಕ್ಕಿದರು. |
| + | • ಮದ್ರಾಸಿನಿಂದ ಬಂದ ಸೈನ್ಯವು ಮಂಗಳೂರಿನಿಂದ ಹೋರಾಟಗಾರರನ್ನು ಹಿಮ್ಮೆಟ್ಟಿಸಿತು. |
| + | • ಹೋರಾಟಗಾರರಲ್ಲಿ ಅಪ್ಪಯ್ಯಗೌಡರನ್ನು ಒಳಗೊಂಡು ಕೆಲವರನ್ನು ನೇಣು ಹಾಕಲಾಯಿತು. ಮತ್ತೆ ಕೆಲವರನ್ನು ಗಡಿಪಾರು ಮಾಡಲಾಯಿತು. |
| + | |
| + | 9. ಮುಂಬೈ ಕರ್ನಾಟಕವು ಹೇಗೆ ಬ್ರಿಟಿಷರ ವಶವಾಯಿತು? |
| + | • ಬೆಳಗಾವಿ, ಬಿಜಾಪೂರ, ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಮುಂಬೈ – ಕರ್ನಾಟಕದ ಪ್ರಾಂತ್ಯಗಳೆಂದು ಕರೆಯಲ್ಪಡುತ್ತವೆ. |
| + | • 17 & 18 ನೇ ಶತಮಾನದಲ್ಲಿ ಮೊಗಲರ & ಮರಾಠರ ವಶದಲ್ಲಿದ್ದವು. ನಂತರ ಹೈದರಾಲಿ & ಟಿಪ್ಪುವಿನ ವಶವಾದವು. |
| + | • ಸೊಂದಾ, ಹೊನ್ನಾವರಗಳು ಟಿಪ್ಪುವಿನ ನಂತರ ಇಂಗ್ಲಿಷರ ವಶವಾದವು. |
| + | • ಧಾರವಾಡ, ಬೆಳಗಾವಿ, ನರಗುಂದ ಮುಂತಾದ ಭಾಗಗಳು ಮರಾಠರ ಪತನದ ನಂತರ ಇಂಗ್ಲಿಷರ ಮುಂಬೈ ಪ್ರಾಂತ್ಯಕ್ಕೆ ಸೇರಿದವು. |
| + | |
| + | 10. ಕೊಡಗಿನ ದೊರೆ ಚಿಕ್ಕ ವೀgರ Áಜನನ್ನು ಬ್ರಿಟಿಷರ ಅಧಿಕಾರದಿಂದ ಕೆಳಗಿಳಿಸಲು ಕಾರಣವೇನು? |
| + | ಚಿಕ್ಕ ವೀರರಾಜನು ಕ್ರೂರಿಯೂ, ಪ್ರಜಾಪೀಡಕನೂ ಆಗಿದ್ದರಿಂದ ಇಂಗ್ಲಿಷರ ಇವನನ್ನು ಪದಚ್ಯುತಗೊಳಿಸಿ ಗಡಿಪಾರು ಮಾಡಿದರು. |
| + | |
| + | 11. ಶ್ರೀರಂಗಪಟ್ಟಣ ಒಪ್ಪಂದದ ಶರತ್ತುಗಳೇನು? |
| + | 3ನೇ ಆಂಗ್ಲೋ-ಮೈಸೂರು ಯುದ್ದದಲ್ಲಿ ಸೋತ ಟಿಪ್ಪುವು ಕ್ರಿಶ 1792ರಲ್ಲಿ ಶ್ರೀರಂಗಪಟ್ಟಣ ಒಪ್ಪಂದಕ್ಕೆ ಸಹಿ ಹಾಕಿದನು. ಈ ಒಪ್ಪಂದದ ಶರತ್ತುಗಳೆಂದರೆ – |
| + | • ತನ್ನ ಅರ್ದs ರಾಜ್ಯವನ್ನು ಬ್ರಿಟಿಷ್ ಮಿv್ರÀಪಡೆಗಳಿಗೆ ಬಿಟ್ಟು ಕೊಡಬೇಕು. |
| + | • ಯುದ್ದ ಪರಿಹಾರವಾಗಿ 330 ಲಕ್ಷ ರೂಪಾಯಿಗಳನ್ನು ಕೊಡಬೇಕು. |
| + | • ಯುದ್ದ ಪರಿಹಾರ ಕೊಡುವವರೆಗೆ ಟಿಪ್ಪುವಿನ ಇಬ್ಬರು ಮಕ್ಕಳನ್ನು ಇಂಗ್ಲಿಷರ ಒತ್ತೆಯಾಳಾಗಿ ಇಟ್ಟುಕೊಂಡರು. |