ಬದಲಾವಣೆಗಳು

Jump to navigation Jump to search
೧೩ ನೇ ಸಾಲು: ೧೩ ನೇ ಸಾಲು:  
=ಕವಿ ಪರಿಚಯ =
 
=ಕವಿ ಪರಿಚಯ =
 
ಡಾ.ಕೃಷ್ಣಾನಂದ ಕಾಮತ್‌ ಅವರು ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ೨೯-೦೯-೧೯೩೪ರಲ್ಲಿ ಜನಿಸಿದರು. ೧೯೫೯ರಲ್ಲಿ ಎಂ.ಎಸ್ಸಿ.ಪದವಿಯಲ್ಲಿ ಉತ್ತೀರ್ಣರಾದ ಕಾಮತ್ ಅವರು ಕರ್ನಾಟಕ ಕಾಲೇಜಿನಲ್ಲಿ ಅಧ್ಯಾಪಕರಾಗಿ ಸೇವೆ ಪ್ರಾರಂಬಿಸಿದರು. ನ್ಯೂಯಾರ್ಕ ವಿಶ್ವವಿದ್ಯಾಲಯದಿಂದ ಕೀಟಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದ ಕಾಮತರ ಆಸಕ್ತಿಯ ವ್ಯಾಪ್ತಿ ವಿಸ್ತಾರವಾದದ್ದು.೧೯೬೧ರಲ್ಲಿ ಡಾಕ್ಟರೇಟ್ ಪದವಿ ಪಡೆದರು.ಉದಯಪುರ ಮತ್ತು ಪಶ್ಚಿಮ ಬಂಗಾಳದ ಪ್ಲಾಸಿಯಲ್ಲಿ ಕಾಮನ್‌ವೆಲ್ತ್‌ ಇನ್ಸ್‌ಟೂಟ್ ಆಫ್ ಬಯಾಲಾಜಿಕಲ್ ಕಂಟ್ರೋಲ್ ಸಂಸ್ಥೆಯ ಕೀಟ ಸಂಶೋಧನಾಧಿಕಾರಿಯಾಗಿ ಸೇವೆಸಲ್ಲಿಸಿರುವರು. ಬೆಂಗಳೂರಿನಲ್ಲಿ ವೈಜ್ಞಾನಿಕ ಛಾಯಾಗ್ರಹಣ ಲ್ಯಾಬೊರೇಟರಿ ಪ್ರಾರಂಭಿಸಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಚಿತ್ರಗಳ ಛಾಯಾಗ್ರಹಣಮಾಡಿದ್ದಾರೆ. ಡಾ.ಕೃಷ್ಣಾನಂದ ಕಾಮತರ ಕೃತಿಗಳೆಂದರೆ 'ನಾನು ಅಮೇರಿಕಾಗೆ ಹೋಗಿದ್ದೆ'ಪ್ರಾಣಿ ಪರಿಸರ,ಕೀಟ ಜಗತ್ತು,ಪಶು ಪಕ್ಷಿ ಪ್ರಪಂಚ,ಸಸ್ಯ ಪರಿಸರ,ಇರುವೆಯ ಇರವು,ಸರ್ಪ ಸಂಕುಲ,ಮತ್ತು ಕಾವಿ ಕಲೆ ಇತ್ಯಾದಿ.ಇವರಿಗೆ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.೨೦.೦೨.೨೦೦೨ರಲ್ಲಿ ಇಹಲೋಕವನ್ನು ತ್ಯಜಿಸಿದರು
 
ಡಾ.ಕೃಷ್ಣಾನಂದ ಕಾಮತ್‌ ಅವರು ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ೨೯-೦೯-೧೯೩೪ರಲ್ಲಿ ಜನಿಸಿದರು. ೧೯೫೯ರಲ್ಲಿ ಎಂ.ಎಸ್ಸಿ.ಪದವಿಯಲ್ಲಿ ಉತ್ತೀರ್ಣರಾದ ಕಾಮತ್ ಅವರು ಕರ್ನಾಟಕ ಕಾಲೇಜಿನಲ್ಲಿ ಅಧ್ಯಾಪಕರಾಗಿ ಸೇವೆ ಪ್ರಾರಂಬಿಸಿದರು. ನ್ಯೂಯಾರ್ಕ ವಿಶ್ವವಿದ್ಯಾಲಯದಿಂದ ಕೀಟಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದ ಕಾಮತರ ಆಸಕ್ತಿಯ ವ್ಯಾಪ್ತಿ ವಿಸ್ತಾರವಾದದ್ದು.೧೯೬೧ರಲ್ಲಿ ಡಾಕ್ಟರೇಟ್ ಪದವಿ ಪಡೆದರು.ಉದಯಪುರ ಮತ್ತು ಪಶ್ಚಿಮ ಬಂಗಾಳದ ಪ್ಲಾಸಿಯಲ್ಲಿ ಕಾಮನ್‌ವೆಲ್ತ್‌ ಇನ್ಸ್‌ಟೂಟ್ ಆಫ್ ಬಯಾಲಾಜಿಕಲ್ ಕಂಟ್ರೋಲ್ ಸಂಸ್ಥೆಯ ಕೀಟ ಸಂಶೋಧನಾಧಿಕಾರಿಯಾಗಿ ಸೇವೆಸಲ್ಲಿಸಿರುವರು. ಬೆಂಗಳೂರಿನಲ್ಲಿ ವೈಜ್ಞಾನಿಕ ಛಾಯಾಗ್ರಹಣ ಲ್ಯಾಬೊರೇಟರಿ ಪ್ರಾರಂಭಿಸಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಚಿತ್ರಗಳ ಛಾಯಾಗ್ರಹಣಮಾಡಿದ್ದಾರೆ. ಡಾ.ಕೃಷ್ಣಾನಂದ ಕಾಮತರ ಕೃತಿಗಳೆಂದರೆ 'ನಾನು ಅಮೇರಿಕಾಗೆ ಹೋಗಿದ್ದೆ'ಪ್ರಾಣಿ ಪರಿಸರ,ಕೀಟ ಜಗತ್ತು,ಪಶು ಪಕ್ಷಿ ಪ್ರಪಂಚ,ಸಸ್ಯ ಪರಿಸರ,ಇರುವೆಯ ಇರವು,ಸರ್ಪ ಸಂಕುಲ,ಮತ್ತು ಕಾವಿ ಕಲೆ ಇತ್ಯಾದಿ.ಇವರಿಗೆ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.೨೦.೦೨.೨೦೦೨ರಲ್ಲಿ ಇಹಲೋಕವನ್ನು ತ್ಯಜಿಸಿದರು
 +
 
ಕೃಷ್ಣಾನಂದ ಕಾಮತರು ಬಹುಮುಖ ಪ್ರತಿಭೆಯ ಅದ್ಭುತ ವ್ಯಕ್ತಿ.  ಸಾಹಿತ್ಯ, ಚಿತ್ರಕಲೆ, ಫೋಟೊಗ್ರಾಫಿ ಇವೆಲ್ಲ ವಿಷಯಗಳಲ್ಲೂ ಅವರ ಸಾಧನೆ ಹೆಮ್ಮೆ ಪಡುವಂತಹುದು. ಅವರ ಉನ್ನತ ವ್ಯಕ್ತಿತ್ವ , ಪ್ರಶಂಸೆ-ಪ್ರಶಸ್ತಿಗಳ ತಹತಹವಾಗಲಿ, ಅತೃಪ್ತಿಯಾಗಲಿ ಇಲ್ಲದ ಶಾಂತ ಸ್ವಭಾವ, ಸರಳ ಬದುಕು, ಸದಾ ಮುಖದ ತುಂಬಾ ಹರಡಿದ ಮಗುವಿನ ನಗು, ಪುಟಿವ ಉತ್ಸಾಹ  ಇವೆಲ್ಲವೂ ಇವೆಲ್ಲಾ ಅವರ ಆಕರ್ಷಣೀಯ ವ್ಯಕ್ತಿತ್ವ. ಅದೆಲ್ಲಿಯದು ಆ ನಿರಂತರ ಹುಮ್ಮಸ್ಸು, ದಣಿಯದ ದೇಹ-ಮನಸ್ಸು. ತಮ್ಮ ಬರವಣಿಗೆ,ಚಿತ್ರಗಳ ಅದ್ಭುತ ಜಗತ್ತನ್ನು ಎಲ್ಲಿಲ್ಲದ ಉತ್ಸಾಹದಿಂದ ಹಂಚಿಕೊಳ್ಳುತ್ತಿದ್ದ ಅವರ ಪರಿ, ನನಗೆ ತತ್ ಕ್ಷಣದ ಸ್ಫೂರ್ತಿ ಒದಗಿಸುತ್ತಿತ್ತು. "ಬೇಕು'ಗಳ ಅಗತ್ಯವೇ ಇಲ್ಲದೆ ಬದುಕಿದ ಅವರ ಜೀವನ ಕ್ರಮ ನನಗೆ ಅಪ್ಯಾಯಮಾನವಾಗಿತ್ತು,  ತಾನು ತಲುಪಲು ಬಯಸಿದ, ತಲುಪುವ ಹಾದಿಯಲ್ಲಿ ಬಲು ದೂರ ನಿಂತ ಆದರ್ಶ ವ್ಯಕ್ತಿ ಇವರು. ಹಣ, ಅಧಿಕಾರ, ಆರಾಮ,ಐಷಾರಾಮ ಯಾವುದನ್ನೂ ಬಯಸದೆ, ಸಂತಸದಿಂದ ಬದುಕಿ ಬಾಳಿದ ವ್ಯಕ್ತಿ  ಕಾಮತರು.
 
ಕೃಷ್ಣಾನಂದ ಕಾಮತರು ಬಹುಮುಖ ಪ್ರತಿಭೆಯ ಅದ್ಭುತ ವ್ಯಕ್ತಿ.  ಸಾಹಿತ್ಯ, ಚಿತ್ರಕಲೆ, ಫೋಟೊಗ್ರಾಫಿ ಇವೆಲ್ಲ ವಿಷಯಗಳಲ್ಲೂ ಅವರ ಸಾಧನೆ ಹೆಮ್ಮೆ ಪಡುವಂತಹುದು. ಅವರ ಉನ್ನತ ವ್ಯಕ್ತಿತ್ವ , ಪ್ರಶಂಸೆ-ಪ್ರಶಸ್ತಿಗಳ ತಹತಹವಾಗಲಿ, ಅತೃಪ್ತಿಯಾಗಲಿ ಇಲ್ಲದ ಶಾಂತ ಸ್ವಭಾವ, ಸರಳ ಬದುಕು, ಸದಾ ಮುಖದ ತುಂಬಾ ಹರಡಿದ ಮಗುವಿನ ನಗು, ಪುಟಿವ ಉತ್ಸಾಹ  ಇವೆಲ್ಲವೂ ಇವೆಲ್ಲಾ ಅವರ ಆಕರ್ಷಣೀಯ ವ್ಯಕ್ತಿತ್ವ. ಅದೆಲ್ಲಿಯದು ಆ ನಿರಂತರ ಹುಮ್ಮಸ್ಸು, ದಣಿಯದ ದೇಹ-ಮನಸ್ಸು. ತಮ್ಮ ಬರವಣಿಗೆ,ಚಿತ್ರಗಳ ಅದ್ಭುತ ಜಗತ್ತನ್ನು ಎಲ್ಲಿಲ್ಲದ ಉತ್ಸಾಹದಿಂದ ಹಂಚಿಕೊಳ್ಳುತ್ತಿದ್ದ ಅವರ ಪರಿ, ನನಗೆ ತತ್ ಕ್ಷಣದ ಸ್ಫೂರ್ತಿ ಒದಗಿಸುತ್ತಿತ್ತು. "ಬೇಕು'ಗಳ ಅಗತ್ಯವೇ ಇಲ್ಲದೆ ಬದುಕಿದ ಅವರ ಜೀವನ ಕ್ರಮ ನನಗೆ ಅಪ್ಯಾಯಮಾನವಾಗಿತ್ತು,  ತಾನು ತಲುಪಲು ಬಯಸಿದ, ತಲುಪುವ ಹಾದಿಯಲ್ಲಿ ಬಲು ದೂರ ನಿಂತ ಆದರ್ಶ ವ್ಯಕ್ತಿ ಇವರು. ಹಣ, ಅಧಿಕಾರ, ಆರಾಮ,ಐಷಾರಾಮ ಯಾವುದನ್ನೂ ಬಯಸದೆ, ಸಂತಸದಿಂದ ಬದುಕಿ ಬಾಳಿದ ವ್ಯಕ್ತಿ  ಕಾಮತರು.
  

ಸಂಚರಣೆ ಪಟ್ಟಿ