ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೮೫ ನೇ ಸಾಲು: ೮೫ ನೇ ಸಾಲು:  
ಗಾಂಧೀಜಿ ಹಾಗೂ ಶಿಕ್ಷಣ
 
ಗಾಂಧೀಜಿ ಹಾಗೂ ಶಿಕ್ಷಣ
 
ಕ್ರಿ.ಶ. 1935 ರಲ್ಲಿ ಮಹಾತ್ಮಾ ಗಾಂಧೀಜಿಯವರು ಸಾಬರಮತಿ ಎಂಬ ಸ್ಥಳದಲ್ಲಿ ತಮ್ಮದೇ ಆದ ಶೈಕ್ಷಣಿಕ ತತ್ವಗಳನ್ನು ಅನುಷ್ಠಾನಕ್ಕೆ ತರಲು ಮೂಲ ಶಿಕ್ಷಣ ಶಾಲೆಯನ್ನು ಪ್ರಾರಂಭಿಸಿದರು. ಇದಕ್ಕೆ ವರ್ಧಾ ಯೋಜನೆ ಅಥವಾ ರಾಷ್ಟ್ರೀಯ ಶಿಕ್ಷಣವೆಂದು ಕರೆಯುವರು. ಇದು ಶಿಕ್ಷಣ ಕ್ಷೇತ್ರಕ್ಕೆ ಮಹಾತ್ಮಾ ಗಾಂಧೀಜಿಯವರು ನೀಡಿದ ಮಹಾನ್ ಕೊಡುಗೆಯಾಗಿದೆ.
 
ಕ್ರಿ.ಶ. 1935 ರಲ್ಲಿ ಮಹಾತ್ಮಾ ಗಾಂಧೀಜಿಯವರು ಸಾಬರಮತಿ ಎಂಬ ಸ್ಥಳದಲ್ಲಿ ತಮ್ಮದೇ ಆದ ಶೈಕ್ಷಣಿಕ ತತ್ವಗಳನ್ನು ಅನುಷ್ಠಾನಕ್ಕೆ ತರಲು ಮೂಲ ಶಿಕ್ಷಣ ಶಾಲೆಯನ್ನು ಪ್ರಾರಂಭಿಸಿದರು. ಇದಕ್ಕೆ ವರ್ಧಾ ಯೋಜನೆ ಅಥವಾ ರಾಷ್ಟ್ರೀಯ ಶಿಕ್ಷಣವೆಂದು ಕರೆಯುವರು. ಇದು ಶಿಕ್ಷಣ ಕ್ಷೇತ್ರಕ್ಕೆ ಮಹಾತ್ಮಾ ಗಾಂಧೀಜಿಯವರು ನೀಡಿದ ಮಹಾನ್ ಕೊಡುಗೆಯಾಗಿದೆ.
• ಶೈಕ್ಷಣಿಕ ತತ್ವಗಳು
  −
ಸಮಾಜದ ಪುನರ್ ರಚನೆಯಲ್ಲಿ ಪ್ರಬಲವಾದ ಶಕ್ತಿಯಾಗಿದೆಯೆಂದು ಗಾಂಧೀಜಿಯವರು ನಂಬಿದ್ದರು. ಸಾಮಾಜಿಕ, ನೈತಿಕ, ರಾಜಕೀಯ ಹಾಗೂ ಆರ್ಥಿಕ ವಿಕಾಸಗಳನ್ನು ಸಾಧಿಸುವಲ್ಲಿ ಶಿಕ್ಷಣವು ಪ್ರಮುಖವಾದ ಕಾರ್ಯ ಚಟುವಟಿಕೆಗಳನ್ನು ಗಾಂಧೀಜಿಯವರು ಹೆಚ್ಚಿನ ಮಹತ್ವªನ್ನು ನೀಡಿದ್ದರು.
  −
ಗಾಂಧೀಜಿಯವರು ಪ್ರತಿಪಾದಿಸಿದ ಶೈಕ್ಷಣಿಕ ತತ್ವಗಳು.
  −
1. ಪ್ರಾಥಮಿಕ ಶಿಕ್ಷಣವು ಉಚಿತವಾಗಿಯೂ ಹಾಗೂ ಕಡ್ಡಾಯವಾಗಿ ಕೊಡಲ್ಪಡಬೇಕು.
  −
2. ಶಿಕ್ಷಣವು ಉತ್ಪಾದಕವಾದ ಕೈ ಕೆಲಸಗಳಲ್ಲಿ ಕೇಂದ್ರಿಕೃತವಾಗಿರಬೇಕು.
  −
3. ಸ್ವಾವಲಂಬನ ಹಾಗೂ ಉದ್ಯೋಗ ಪ್ರಧಾನ ಶಿಕ್ಷಣಕ್ಕೆ ಪ್ರಶಸ್ತ್ಯವಿರಬೇಕು.
  −
4. ಶಿಕ್ಷಣವನ್ನು ಮಾತೃಭಾಷೆಯಲ್ಲಿ ಕೊಡಬೇಕು.
  −
5. ಅಹಿಂಸೆಯನ್ನು ಶಿಕ್ಷಣದ ತಳಹದಿಯಾಗಬೇಕು.
  −
6. ಶಿಕ್ಷಣವು ವ್ಯಕ್ತಿಯ ಚಾರಿತ್ರ್ಯವನ್ನು ರೂಪಿಸಿಬೇಕು.
  −
7. ಭಾರತದ ಸಂಸ್ಕೃತಿಯ ಆಧಾರದ ಮೇಲೆ ಶಿಕ್ಷಣ ಪದ್ದತಿಯನ್ನು ರೂಪಿಸಬೇಕು.
      
===ಕೃತಿಗಳ ಪರಿಚಯ===
 
===ಕೃತಿಗಳ ಪರಿಚಯ===