ಬದಲಾವಣೆಗಳು

Jump to navigation Jump to search
ಸಂಪಾದನೆಯ ಸಾರಾಂಶವಿಲ್ಲ
೧ ನೇ ಸಾಲು: ೧ ನೇ ಸಾಲು:  
ಶ್ರೀ ಮಾಲಾ ಭಟ್ ರವರ ಕವನಗಳು
 
ಶ್ರೀ ಮಾಲಾ ಭಟ್ ರವರ ಕವನಗಳು
 +
*ಪ್ರಕ್ರತಿ ನಿನ್ನ ಹೇಳಿ ಕೇಳಿ ಹೂ ಹಸಿರು ಹಚ್ಚಡ
 +
ಹಾಸಿ ಗಂಧ ಗಾಳಿ ತೀಡಿತೇನು!
 +
ಗಿಡಮರಬಳ್ಳಿ ಚಿಗುರಾಗಿ ಕಾಯಾಗಿ ಮಾಗುವಲ್ಲಿ ನಿನ್ನ ಹಂಬಲವೇನು!
 +
ಹಳ್ಳಕೊಳ್ಳ ತೊರೆ ನದಿ ಝರಿಯಾಗಿ ಹರಿಹರಿದು ಸಾಗುವಲ್ಲಿ ನಿನ್ನ ಹೆಸರೇನು!
 +
ಆ ಸೂರ್ಯ ಚಂದ್ರ ತಾರೆಗಳು ಬೇಕೆಂದಾಗ ಬೆಚ್ಚಗೆ
 +
ದಣಿವಾದಾಗ ತಣ್ಣಗೆ ಜೋಪಾನ ಮಾಡಿಲ್ಲವೇನು?
 +
ಅಂದು ಬರಿಗೈಲಿ ನೀ  ಭೂತಾಯ ಮಡಿಲಿಗೆ  ಬಂದು ಅಳುವಾಗ ಆಕೆ ಹೇಳಿದ್ದು!
 +
    ಅಳುವುದೇಕೆ ನಾನಿಲ್ಲವೇನು!..................
 +
ಆದರೆ ಇಂದಿಗೂ ಅದೇ ಮಾತು ಆಕೆ ಹೇಳುತ್ತಿಲ್ಲ
 +
  ಆದರೆ ಕೇಳುತ್ತಿದ್ದಾಳೆ ನಾನಿಲ್ಲವೇನು!.................?
 +
ನನ್ನ ಪಾಡಿಗೆ  ನನ್ನ  ಬಿಡುವೆಯೇನು..............?
 +
 +
ರಚನೆ:ಶ್ರೀಮಾಲಾ ಭಟ್ .ಟ್ಯಾಂಕ್ ಗಾರ್ಡನ್.

ಸಂಚರಣೆ ಪಟ್ಟಿ