*ಪ್ರಶ್ನೆ : ನಿಮ್ಮ ವಿದ್ಯಾಭ್ಯಾಸ ಪ್ರಗತಿ ತಿಳಿಸಿ ಕೊಡಗಿನ ವಿರಾಜಪೇಟೆಯಲ್ಲಿರುವ ನಿಮ್ಮ ತಾಯಿ ಭಾಗ್ಯಳಿಗೆ ಪತ್ರ ಬರೆಯಿರಿ.
*ಪ್ರಶ್ನೆ : ನಿಮ್ಮ ವಿದ್ಯಾಭ್ಯಾಸ ಪ್ರಗತಿ ತಿಳಿಸಿ ಕೊಡಗಿನ ವಿರಾಜಪೇಟೆಯಲ್ಲಿರುವ ನಿಮ್ಮ ತಾಯಿ ಭಾಗ್ಯಳಿಗೆ ಪತ್ರ ಬರೆಯಿರಿ.
−
ಕ್ಷೇಮ ಶ್ರೀ ಸವಿತಾ
+
ಕ್ಷೇಮ ಶ್ರೀ ಸವಿತಾ ೧೦ ನೇ ತರಗತಿ ನೂತನ ವಿದ್ಯಾ ಮಂದಿರ ಧಾರವಾಡ .
−
೧೦ ನೇ ತರಗತಿ
+
ಮಾತೃಶ್ರೀಯವರ ಪಾದಾರವಿಂದಗಳಲ್ಲಿ ನಿಮ್ಮ ಮಗಳಾದ ಸವಿತಾಳು ಮಾಡುವ ಸಾಷ್ಟಾಂಗ ನಮಸ್ಕಾರಗಳು ಮತ್ತು ಬೇಡುವ ಆಶಿರ್ವಾದಗಳು .ಇಲ್ಲಿ ನಾನು ಆರೋಗ್ಯವಾಗಿದ್ದೇನೆ ಮತ್ತು ನೀವೂ ಸಹ ಆರೋಗ್ಯದಿಂದಿರುವಿರೆಂದು ಭಾವಿಸುವೆ ಮತ್ತು ತಮ್ಮ ಕ್ಷೇಮ ಸಮಾಚಾರ ಪತ್ರದ ನಿರೀಕ್ಷೆಯಲ್ಲಿದ್ದೇನೆ.
−
ನೂತನ ವಿದ್ಯಾ ಮಂದಿರ
+
ನಾನು ಚೆನ್ನಾಗಿ ಓದುತ್ತಿದ್ದೇನೆ. ಇಲ್ಲಿಯವರೆಗೆ ನಡೆದ ಎಲ್ಲ ಸಾಧನಾ ಪರೀಕ್ಷೆಗಳಲ್ಲಿಯೂ ನಾನು ಚೆನ್ನಾಗಿ ಅಂಕ ಪಡೆದಿರುತ್ತೇನೆ. ಅರ್ಧ ವಾರ್ಷಿಕ ಪರೀಕ್ಷೆಯಲ್ಲಿ ನನ್ನ ಎಲ್ಲ ವಿಷಯಗಳ ಶೇಕಡಾವಾರು ಅಂಕ ೯೨ ಇರುತ್ತದೆ.
−
ಧಾರವಾಡ .
+
ಈಗ ಬರಲಿರುವ ಪೂರ್ವ ಸಿದ್ಧತಾ ಪರೀಕ್ಷೆಗೆ ನಾನು ಚೆನ್ನಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ. ನಮ್ಮ ಶಿಕ್ಷಕರೆಲ್ಲರೂ ಚೆನ್ನಾಗಿ ಮಾರ್ಗದರ್ಶನ ಮಾಡುತ್ತಿದ್ದಾರೆ. ಏಪ್ರಿಲ್ನಲ್ಲಿ ನಡೆಯುವ ವಾರ್ಷಿಕ ಪರೀಕ್ಷೆಯಲ್ಲಿ ಕಡೆಯ ಪಕ್ಷ ೯೫% ಮೇಲೆ ಅಂಕಗಳಿಸಿ ಜಿಲ್ಲೆಗಾದರೂ ಪ್ರಥಮ ಸ್ಥಾನ ಪಡೆಯಬೇಕೆಂಬ ಅಭಿಲಾಷೆ ನನ್ನದು .
−
ಮಾತೃಶ್ರೀಯವರ ಪಾದಾರವಿಂದಗಳಲ್ಲಿ ನಿಮ್ಮ ಮಗಳಾದ ಸವಿತಾಳು ಮಾಡುವ ಸಾಷ್ಆಂಗ ನಮಸ್ಕಾರಗಳು ಮತ್ತು ಬೇಡುವ ಆಶಿರ್ವಾದಗಳು .ಇಲ್ಲಿ ನಾನು ಆರೋಗ್ಯವಾಗಿದ್ದೇನೆ ಮತ್ತು ನೀವೂ ಸಹ ಆರೋಗ್ಯದಿಂದಿರುವಿರೆಂದು ಭಾವಿಸುವೆ ಮತ್ತು ತಮ್ಮ ಕ್ಷೇಮ ಸಮಾಚಾರ ಪತ್ರದ ನಿರೀಕ್ಷೆಯಲ್ಲಿದ್ದೇನೆ.
+
ಈ ವಿಚಾರವನ್ನು ತೀರ್ಥರೂಪು ತಂದೆಯವರಿಗೂ ತಿಳಿಸಿ ಅವರ ಆಶಿರ್ವಾದ ಕೇಳಿರುವೆನೆಂದು ತಿಳಿಸಿರಿ.ಮನೆಯಲ್ಲಿನ ಎಲ್ಲ ಹಿರಿಯರಿಗೆ ನನ್ನ ಪ್ರಣಾಮಗಳು. ಕಿರಿಯರಿಗೆ ಆಶಿರ್ವಾದ ತಿಳಿಸಿರಿ. ಏಪ್ರಿಲ್ ಪರೀಕ್ಷೆ ಮುಗಿದ ಮೇಲೆ ಊರಿಗೆ ಬರುತ್ತೇನೆ.
−
ನಾನು ಚೆನ್ನಾಗಿ ಓದುತ್ತಿದ್ದೇನೆ. ಇಲ್ಲಿಯವರೆಗೆ ನಡೆದ ಎಲ್ಲ ಸಾಧನಾ ಪರೀಕ್ಷೆಗಳಲ್ಲಿಯೂ ನಾನು ಚೆನ್ನಾಗಿ ಅಂಕ ಪಡೆದಿರುತ್ತೇನೆ .ಅರ್ಧ ವಾರ್ಷಿಕ ಪರೀಕ್ಷೆಯಲ್ಲಿ ನನ್ನ ಎಲ್ಲ ವಿಷಯಗಳ ಶೇಕಡಾವಾರು ಅಂಕ ೯೨ ಇರುತ್ತದೆ.
+
ಪ್ರಣಾಮಗಳೊಂದಿಗೆ
−
ಈಗ ಬರಲಿರುವ ಪೂರ್ವ ಸಿದ್ಧತಾ ಪರೀಕ್ಷೆಗೆ ನಾನು ಚೆನ್ನಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ . ನಮ್ಮ ಶಿಕ್ಷಕರೆಲ್ಲರೂ ಚೆನ್ನಾಗಿ ಮಾರ್ಗದರ್ಶನ ಮಾಡುತ್ತಿದ್ದಾರೆ. ಏಪ್ರಿಲ್ ನಲ್ಲ ನಡೆಯುವ ವಾರ್ಷಿಕ ಪರೀಕ್ಷೆಯಲ್ಲಿ ಕಡೆಯ ಪಕ್ಷ ೯೫% ಮೇಲೆ ಅಂಕ ಗಳಿಸಿ ಜಿಲ್ಲೆಗಾದರೂ ಪ್ರಥಮ ಸ್ಥಾನ ಪಡೆಯಬೇಕೆಂಬ ಅಭಿಲಾಷೆ ನನ್ನದು .
+
ನಿಮ್ಮ ಪ್ರೀತಿಯ ಮಗಳು
−
ಈ ವಿಚಾರವನ್ನು ತೀರ್ಥರೂಪು ತಂದೆಯವರಿಗೂ ತಿಳಿಸಿ ಅವರ ಆಶಿರ್ವಾದ ಕೇಳಿರುವೆನೆಂದು ಹೇಳಿರಿ.ಮನೆಯಲ್ಲಿನ ಎಲ್ಲ ಹಿರಿಯರಿಗೆ ನನ್ನ ಪ್ರಣಾಮಗಳು .ಕಿರಿಯರಿಗೆ ಆಶಿರ್ವಾದ ತಿಳಿಸಿರಿ .