ಸಾಮಾನ್ಯವಾಗಿ ಶಿಕ್ಷಕರು ಹೆಚ್ಚಾಗಿ ಪ್ರತಿಕೂಲತೆಯ ಪರಿಸ್ಥಿತಿಗಳಲ್ಲಿ ಕೆಲಸದಲ್ಲಿ ತೊಡಗಿಕೊಂಡಿರುತ್ತಾರೆ, ಭಾರತದಂತಹ ದೇಶಗಳಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ, ಇಲ್ಲಿ ಶಿಕ್ಷಕರು ತಮ್ಮ ಸಾಮಾನ್ಯ ಕರ್ತವ್ಯಗಳ ಜೊತೆಗೆ ಅವರನ್ನು ಚುನಾವಣೆ, ಸಾಕ್ಷರತಾ ಅಭಿಯಾನ, ಕುಟುಂಬ ಯೋಜನೆ ಪ್ರಚಾರ, ಜನಗಣತಿ ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದು ಸಾಮಾನ್ಯವಾಗಿ ಯಾವುದೇ ಹೆಚ್ಚುವರಿ ಪಾವತಿ ನೀಡದೆ ಮತ್ತು ಕೆಲವೊಮ್ಮೆ ಶಾಲೆಗಳಲ್ಲಿರುವ ಬೋಧನಾ ವೇತನವನ್ನೇ ಪರಿಗಣಿಸಿ ಸಕ್ರಿಯವಾಗಿ ಭಾಗವಹಿಸಲು ತಿಳಿಸಲಾಗುತ್ತದೆ.<br> | ಸಾಮಾನ್ಯವಾಗಿ ಶಿಕ್ಷಕರು ಹೆಚ್ಚಾಗಿ ಪ್ರತಿಕೂಲತೆಯ ಪರಿಸ್ಥಿತಿಗಳಲ್ಲಿ ಕೆಲಸದಲ್ಲಿ ತೊಡಗಿಕೊಂಡಿರುತ್ತಾರೆ, ಭಾರತದಂತಹ ದೇಶಗಳಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ, ಇಲ್ಲಿ ಶಿಕ್ಷಕರು ತಮ್ಮ ಸಾಮಾನ್ಯ ಕರ್ತವ್ಯಗಳ ಜೊತೆಗೆ ಅವರನ್ನು ಚುನಾವಣೆ, ಸಾಕ್ಷರತಾ ಅಭಿಯಾನ, ಕುಟುಂಬ ಯೋಜನೆ ಪ್ರಚಾರ, ಜನಗಣತಿ ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದು ಸಾಮಾನ್ಯವಾಗಿ ಯಾವುದೇ ಹೆಚ್ಚುವರಿ ಪಾವತಿ ನೀಡದೆ ಮತ್ತು ಕೆಲವೊಮ್ಮೆ ಶಾಲೆಗಳಲ್ಲಿರುವ ಬೋಧನಾ ವೇತನವನ್ನೇ ಪರಿಗಣಿಸಿ ಸಕ್ರಿಯವಾಗಿ ಭಾಗವಹಿಸಲು ತಿಳಿಸಲಾಗುತ್ತದೆ.<br> |