− | ಮಗ್ಗದ ಕೈಗಾರಿಕೆಯಲ್ಲಿ ಯಶಸ್ವಿಯಾದ ಕರೀಮ್ ಮನೆಗೆ ಹಿಂದಿರುಗಿ ತನ್ನ ತಂದೆ ಮತ್ತು ತಾಯಿಗೆ ಕಾಣಿಕೆಯನ್ನು ತಂದಿರುತ್ತಾನೆ. ಆದರೂ ತಂದೆ ಒಪ್ಪುವುದಿಲ್ಲ. ಶಂಕರಪ್ಪ ಶಿಕ್ಷಕರು ಬಂದು ತಿಳಿಸಿದರೂ ತಂದೆ ಒಪ್ಪದೆ ಕರೀಮನ ಮುಖವನ್ನು ನೋಡುವುದಿಲ್ಲ. ನನಗೆ ಇಬ್ಬರೇ ಮಕ್ಕಳೆಂಬ ನಿರ್ಧಾರಕ್ಕೆ ಬಂದಿರುತ್ತಾನೆ. ಕೊನೆಗೆ ಕರೀಮನಿಗೆ ರಾಷ್ಟ್ರಮಟ್ಟದ ಬಹುಮಾನ ಬಂದಿರುವುದನ್ನು ಪತ್ರಿಕೆಯಲ್ಲಿ ಗಮನಿಸಿ ಆನಂದದ ಕಣ್ಣೀರನ್ನು ಇಡುತ್ತಾನೆ. ಕರೀಮನ ಸಾಧನೆಯನ್ನು ಕಂಡು ಸಂತೋಷಪಡುತ್ತಾನೆ. | + | [[File:Padma Bhushan.png|thumb|right|200px|ಪದ್ಮಭೂಷಣ]] |