೨ ನೇ ಸಾಲು:
೨ ನೇ ಸಾಲು:
===ಕಲಿಕೋದ್ದೇಶಗಳು===
===ಕಲಿಕೋದ್ದೇಶಗಳು===
====ಪಾಠದ ಉದ್ದೇಶ====
====ಪಾಠದ ಉದ್ದೇಶ====
−
#
+
# ಸಣ್ಣ ಕಥೆ ಸಾಹಿತ್ಯವನ್ನು ಅರ್ಥೈಸುವುದು
+
# ಸಣ್ಣ ಕಥೆ ಪರಿಚಯದ ಮೂಲಕ ಅನಾಮಿಕ ಸ್ನೇಹ ಮತ್ತು ಆತ್ಮೀಯತೆಯನ್ನು ಅರ್ಥೈಸುವುದು
+
# ಪ್ರಯಾಣದ ಸಂದರ್ಭಗಳಲ್ಲಿ ನೆರಯುವ ಕೆಲವು ಸ್ವಾರಸ್ಯಗಳನ್ನು ಪರಿಚಯಿಸುವುದು
+
# ಮೌಲ್ವಿಯ ಕನ್ನಡ ಪ್ರೇಮವನ್ನು ಶ್ಲಾಘಿಸುವುದು
+
# ಗೊರಾಆಯ್ಯಂಗಾರರ ಸಾಹಿತ್ಯ ಪರಿಚಯ
+
# ಧಾರ್ಮಿಕ ಸಹಿಷ್ಣತೆಯನ್ನು ಅರ್ಥೈಸುವುದು
+
====ಭಾಷಾ ಕಲಿಕಾ ಗುರಿಗಳು====
====ಭಾಷಾ ಕಲಿಕಾ ಗುರಿಗಳು====
−
#
+
# ಮಾತುಗಾರಿಕೆ ಮತ್ತು ಚರ್ಚೆಯ ಮೂಲಕ ಸಣ್ಣಕಥೆಯ ಅರ್ಥವನ್ನು ತಿಳಿಯುವುದು
+
# ಕಠಿಣ ಪದಕ್ಕೆ ಅರ್ಥ ಹುಡುಕುವ ಮೂಲಕ ಸ್ವಂತವಾಕ್ಯವನ್ನು ರಚಿಸುವುದು
+
# ಪ್ರಯಾಣದ ಸ್ವಾರಸ್ಯ ಘಟನೆಗಳನ್ನು ಸಹವರ್ತಿಗಳೊಂದಿಗೆ ಸಂವಹನ ಮಾಡುವುದು
+
# ಸಣ್ಣ ಕಥೆಗಳನ್ನು ಓದುವ ಹವ್ಯಾಸ, ಗ್ರಹಿಕೆಯ ಸಾಮರ್ಥ್ಯವನ್ನು ಹೆಚ್ಚಿಸುವುದು
+
# ಲೇಖನದ ರೂಪದಲ್ಲಿ ಸಣ್ಣ ಕಥೆಯನ್ನು ಸೃಷ್ಟಿಸುವುದು
+
===ಘಟಕ - ೧ ಸಾಹಿತ್ಯ ಪ್ರಕಾರ ಮತ್ತು ಲೇಖಕರ ಪರಿಚಯ===
===ಘಟಕ - ೧ ಸಾಹಿತ್ಯ ಪ್ರಕಾರ ಮತ್ತು ಲೇಖಕರ ಪರಿಚಯ===
====ಪ್ರಸ್ತುತ ಗದ್ಯದ ಸಾಹಿತ್ಯ ಪ್ರಕಾರದ ಪರಿಚಯ====
====ಪ್ರಸ್ತುತ ಗದ್ಯದ ಸಾಹಿತ್ಯ ಪ್ರಕಾರದ ಪರಿಚಯ====
+
ಸಣ್ಣ ಕಥೆ ಅದರ ಹೆಸರೇ ತಿಳಿಸುವಂತೆ ಗಾತ್ರದಲ್ಲಿ ಚಿಕ್ಕದು. ಆದರೆ ಪ್ರಭಾವದಲ್ಲಿ ಭಾವಗೀತೆಯಷ್ಟು ತೀವ್ರವಾದುದು. ಬಿಸಿಬಿಸಿಯಾದ ಯಾವುದೋ ಒಂದು ಘಟನೆಯನ್ನು ಅದು ಎತ್ತಿಕೊಂಡು ನೇರವಾಗಿ ಸ್ವಲ್ಪದರಲ್ಲಿ ಹೇಳಿ ಮುಗಿಸುತ್ತದೆ. ಕಥೆ ಇಲ್ಲಿ ಪಂದ್ಯದ ಕುದುರೆಯಂತೆ. ನೇರ ಗುರಿ ಮುಟ್ಟುವುದೇ ಅದರ ಉದ್ದೇಶ.
+
+
ಕನ್ನಡದ ಜಾಯಮಾನಕ್ಕೆ ಕಥೆಗಳು ಹೊಸದಲ್ಲ ಇದರ ಅಸ್ಥಿತ್ವವನ್ನು ಕವಿರಾಜಮಾರ್ಗಕಾರನೇ ಪ್ರಸ್ತಾಪಿಸಿದ್ದಾನೆ. ಆದರೂ ಅಧಿಕೃತವಾಗಿ ಕನ್ನಡದ ಮೊದಲ ಉಪಲಬ್ಧ ಗ್ರಂಥ ವಡ್ಡಾರಾಧನೆಯಲ್ಲಿ ಅನೇಕ ಕಥೆಗಳು ಉಪಕಥೆಗಳಾಗಿ ಸಣ್ಣ ಕಥೆಗಳಾಗಿ ಹರಿದಿರುವ ಪರಿಯನ್ನು ಗುರುತಿಸಬಹುದು.
+
+
ಭಾರತೀಯ ಕಥಾ ಪರಂಪರೆಯು ಆರಂಭದಲ್ಲಿ ಧಾರ್ಮಿಕ ನೆರಳಿನಲ್ಲಿ ಬೆಳೆಯುತ್ತಾ ಬಂದಿದೆ. ದುರ್ಗಸಿಂಹನ ಪಂಚತಂತ್ರ, ಗುಣಾಢ್ಯನ ಬೃಹತ್ ಕಥಾಕೋಶ ಸೋಮನಾಥ ಸೂರಿಯ ಕಥಾ ಸರಿತ್ಸಾಗರ, ಅಲ್ಲದೆ ಜಾನಪದ ಸಾಹಿತ್ಯದಲ್ಲಿ ಇದರ ಸುಳಿವನ್ನು ಗುರುತಿಸಬಹುದಾಗಿದೆ.
+
+
ಕನ್ನಡದಲ್ಲಿನ 'ಸಣ್ಣ ಕಥೆ' ಎಂಬ ಶಬ್ಧವನ್ನು ಇಂಗ್ಲೀಷ್ನ 'Short Story' ಎಂಬುದರ ನೇರ ಭಾಷಾಂತವಾಗಿದೆ.
+
+
ಜೀವನದ ವಾಸ್ತವವಾದ ವಾತ್ಸವದ ಹಾಗೆಯೇ ರಸವತ್ತಾದ ಚಿತ್ರಗಳನ್ನು ಕೊಡುವುದಷ್ಟೇ ನನ್ನ ಕೆಲಸ ಎಂಬುದು ಮಾಸ್ತಿಯವರ ಅಭಿಪ್ರಾಯವಾಗಿದೆ. ಇವರನ್ನು ಕನ್ನಡದ ಸಣ್ಣಕಥೆಗಳ ಜನಕ ಎಂದು ಬಿರುದು ನೀಡಲಾಗಿದೆ.
+
====ಪಾಠದ ಸನ್ನಿವೇಶ====
====ಪಾಠದ ಸನ್ನಿವೇಶ====
+
ಗೊರಾ ಅಯ್ಯಂಗಾರರು ಕನ್ನಡ ಸಾಹಿತ್ಯದ ಚಿರಪರಿಚಿತ ಹೆಸರು. ಇವರು ಗಾಂಧೀಜಿಯವರ ಅನುಯಾಯಿಗಳು. ಪ್ರವಾಸ ಕಥೆ, ಪ್ರಬಂಧಗಳು. ಮೊದಲಾದ ಸಾಹಿತ್ಯ ಪ್ರಕಾರವನ್ನು ಬರೆದಿರುವರು. ಈ ಕಥೆಯನ್ನು ಅವರ 'ಕನ್ಯಾಕುಮಾರಿ ಮತ್ತು ಇತರ ಕಥೆಗಳು' ಕಥಾ ಸಂಕಲನದಿಂದ ಆಯ್ಕೆಮಾಡಿಕೊಳ್ಳಲಾಗಿದೆ.
+
+
ಇಲ್ಲಿ ಲೇಖಕರು ಓಮ್ಮೆ ಬಸ್ಸ್ ಪ್ರಯಾಣದಲ್ಲಿ ಆದ ಅನುಭವನ್ನು ಧಾರ್ಮಿಕ ಮತ್ತು ಭಾಷಿಕ ಹಿನ್ನಲೆಯಲ್ಲಿ ಅಭಿವ್ಯಕ್ತ ಪಡಿಸಿದ್ದಾರೆ. ಮುಸಲ್ಮಾನ್ ಮೌಲ್ವಿಯೊಬ್ಬರ ಕನ್ನಡ ಪ್ರೇಮವನ್ನು ಇಲ್ಲಿ ಕಾಣಬಹುದಾಗಿದೆ.
+
====ಲೇಖಕರ ಪರಿಚಯ====
====ಲೇಖಕರ ಪರಿಚಯ====
+
[https://kn.wikipedia.org/wiki/%E0%B2%97%E0%B3%8A%E0%B2%B0%E0%B3%82%E0%B2%B0%E0%B3%81_%E0%B2%B0%E0%B2%BE%E0%B2%AE%E0%B2%B8%E0%B3%8D%E0%B2%B5%E0%B2%BE%E0%B2%AE%E0%B2%BF_%E0%B2%85%E0%B2%AF%E0%B3%8D%E0%B2%AF%E0%B2%82%E0%B2%97%E0%B2%BE%E0%B2%B0%E0%B3%8D ವಿಕಿಪೀಡಿಯಾದಲ್ಲಿನ ಗೊರಾ ಅಯ್ಯಂಗಾರರ ಪರಿಚಯ]
+
+
'ಹೇಮಾವತಿ ತೀರದ ಗಾಂಧಿ' ಎಂದು ಪ್ರಸಿದ್ದರಾಗಿರುವ ‘ಗೊರೂರು ರಾಮಸ್ವಾಮಿ ಅಯ್ಯಂಗಾರ್’ರವರು ಹಾಸನದಿಂದ 23 ಕಿ.ಮೀ. ದೂರದಲ್ಲಿರುವ ಪುಟ್ಟಗ್ರಾಮ ಗೊರೂರಿನಲ್ಲಿ ೧೯೦೪ ರ ಜುಲೈ 4ನೆಯ ದಿನಾಂಕದಂದು ಜನಿಸಿದರು.
+
+
ಕನ್ನಡ ಸಾಹಿತ್ಯಕ್ಷೇತ್ರಕ್ಕೆ ಅಮೂಲ್ಯಸೇವೆಯನ್ನು ಸಲ್ಲಿಸಿರುವ ಆಧುನಿಕ ಕನ್ನಡ ಸಾಹಿತ್ಯದ ಹಿರಿಯ ಲೇಖಕರಲ್ಲಿ ಅಗ್ರಗಣ್ಯರಾದ ಡಾ. ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ಹಾಸನದಿಂದ 23 ಕಿ.ಮೀ. ದೂರದಲ್ಲಿರುವ ಪುಟ್ಟಗ್ರಾಮ ಗೊರೂರಿನಲ್ಲಿ ೧೯೦೪ ರ ಜುಲೈ 4ನೆಯ ದಿನಾಂಕದಂದು ಜನಿಸಿದರು. ‘ಗೊರೂರು ರಾಮಸ್ವಾಮಿ ಅಯ್ಯಂಗಾರ್’ ಎಂದೇ ಪ್ರಖ್ಯಾತರಾದರು. ಗೊರೂರು ಹೇಮಾವತಿ ಮತ್ತು ಯಗಚಿ ನದಿಗಳ ಸಂಗಮ ಕ್ಷೇತ್ರದಲ್ಲಿರುವುದರಿಂದಲೇ ಗೊರೂರರನ್ನು ಕರೆಯುತ್ತಾರೆ.
+
====ಪಠ್ಯ ವಾಚನ ಪ್ರಕ್ರಿಯೆ====
====ಪಠ್ಯ ವಾಚನ ಪ್ರಕ್ರಿಯೆ====
ಶಿಕ್ಷಕರ ವಾಚನ - ವಿದ್ಯಾರ್ಥಿ ಓದು - ಮೌನ ಓದು
ಶಿಕ್ಷಕರ ವಾಚನ - ವಿದ್ಯಾರ್ಥಿ ಓದು - ಮೌನ ಓದು