೧೭ ನೇ ಸಾಲು:
೧೭ ನೇ ಸಾಲು:
==ಪ್ರಸ್ತುತ ಪದ್ಯದ ಸಾಹಿತ್ಯ ಪ್ರಕಾರ ಪರಿಚಯ/ಸಾಹಿತ್ಯ ಘಟ್ಟ ಪರಿಚಯ==
==ಪ್ರಸ್ತುತ ಪದ್ಯದ ಸಾಹಿತ್ಯ ಪ್ರಕಾರ ಪರಿಚಯ/ಸಾಹಿತ್ಯ ಘಟ್ಟ ಪರಿಚಯ==
+
ನವೋದಯದ ಪ್ರಮುಖ ಕವಿಗಳಲ್ಲಿ ಒಬ್ಬರು. ಆದರೂ ಇವರ ಛಾಯೆ ಪ್ರಗತಿಶೀಲ ಮತ್ತು ನವ್ಯಕ್ಕೂ ಪಸರಿಸಿದೆ.
+
==ಪ್ರಸ್ತುತ ಪದ್ಯ ಪೀಠಿಕೆ /ಹಿನ್ನೆಲೆ/ಸಂದರ್ಭ==
==ಪ್ರಸ್ತುತ ಪದ್ಯ ಪೀಠಿಕೆ /ಹಿನ್ನೆಲೆ/ಸಂದರ್ಭ==
ಜೀವನದಲ್ಲಿ ಗೆಳೆತನಕ್ಕೆ ಮಹತ್ತರವಾದ ಸ್ಥಾನವಿದೆ. ಮಾನವ ಎಂದಿಗೂ ಸಂಘಜೀವಿ. ಉತ್ತಮ ಗೆಳೆಯಯರ ಗುಂಪು ಉತ್ತಮ ಸಾಧನೆ ಮತ್ತು ಭವಿಷ್ಯವನ್ನು ಸೃಷ್ಟಿಸಿರುವ ಅನೇಕ ಉದಾಹರಣೆಗಳಿವೆ. ಗೆಳೆತನವೂ ಗಂಡು ಹೆಣ್ಣು ಎಂಬ ಬೇಧವಿಲ್ಲದೆ ಉಂಟಾಗುವ ರಕ್ತ ಸಂಬಂಧವನ್ನು ಮೀರಿದ ಒಂದು ಬಂಧನವಾಗಿದೆ. ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ಗೆಳೆತನದ ಬಗ್ಗೆ ಸಿಹಿ ಮತ್ತು ಕಹಿ ಅನುಭವಗಳಿರುತ್ತವೆ.
ಜೀವನದಲ್ಲಿ ಗೆಳೆತನಕ್ಕೆ ಮಹತ್ತರವಾದ ಸ್ಥಾನವಿದೆ. ಮಾನವ ಎಂದಿಗೂ ಸಂಘಜೀವಿ. ಉತ್ತಮ ಗೆಳೆಯಯರ ಗುಂಪು ಉತ್ತಮ ಸಾಧನೆ ಮತ್ತು ಭವಿಷ್ಯವನ್ನು ಸೃಷ್ಟಿಸಿರುವ ಅನೇಕ ಉದಾಹರಣೆಗಳಿವೆ. ಗೆಳೆತನವೂ ಗಂಡು ಹೆಣ್ಣು ಎಂಬ ಬೇಧವಿಲ್ಲದೆ ಉಂಟಾಗುವ ರಕ್ತ ಸಂಬಂಧವನ್ನು ಮೀರಿದ ಒಂದು ಬಂಧನವಾಗಿದೆ. ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ಗೆಳೆತನದ ಬಗ್ಗೆ ಸಿಹಿ ಮತ್ತು ಕಹಿ ಅನುಭವಗಳಿರುತ್ತವೆ.