ಬದಲಾವಣೆಗಳು

Jump to navigation Jump to search
೮೨ ನೇ ಸಾಲು: ೮೨ ನೇ ಸಾಲು:     
ಸಂಗೀತಗಾರರ ತಂಡದಲ್ಲಿ ಗಾಯಕನ ಸಂಗಡ ಡೊಳ್ಳು, ತಾಳ ಮತ್ತು ಚೌಗಡಿಗಳನ್ನು ನುಡಿಸುವ ವಾದಕರಿರುತ್ತಾರೆ.  ಉಳಿದವರು ಹಾಡುವಿಕೆಯಲ್ಲಿ ನೆರವಾಗುತ್ತಾರೆ. ಈ ಹಾಡುಗಳು ಪೌರಾಣಿಕವಾದ ಕಥನವೋ ಅಥವಾ ದೇವರನ್ನು ಹೊಗಳುವ ಗೀತೆಗಳೋ ಆಗಿರುತ್ತವೆ. ಅವುಗಳಲ್ಲಿ ಕೆಲವಕ್ಕೆ ನೀತಿಕಥೆಯ ನೆಲೆಗಳೂ ಇರುತ್ತವೆ. ‘ಹಾಲುಮತ ಪುರಾಣ’, ‘ಅನಸೂಯ ಪುರಾಣ’, ‘ಪಾಂಡವರ ಪದ’, ‘ಮಾರ್ಕಂಡೇಯ ಚರಿತೆ’ ಮತ್ತು ‘ನಿಂಬೆಕ್ಕನ ಪದ’ಗಳು ಈ ಗಾಯಕರು ಹಾಡುವ ಪದಗಳಲ್ಲಿ ಕೆಲವು. ಅವೆಲ್ಲವನ್ನೂ ‘ಡೊಳ್ಳಿನ ಪದಗಳು’ ಎಂದೇ ಕರೆಯುತ್ತಾರೆ. ‘ಬೀರಲಿಂಗೇಶ್ವರನ ಪದ’ವು ಬಹಳ ಜನಪ್ರಿಯವಾದ ಹಾಡು. ಈಚೆಗೆ ಡೊಳ್ಳುಕುಣಿತದ ಪ್ರದರ್ಶನಗಳನ್ನು ಸಾಕ್ಷರತಾಪ್ರಚಾರ ಮುಂತಾದ ಸರ್ಕಾರೀ ಕಾರ್ಯಕ್ರಮಗಳ ಪ್ರಚಾರಕ್ಕಾಗಿಯೂ ಬಳಸಿಕೊಳ್ಳುತ್ತಿದ್ದಾರೆ.        [[File:Dollu-kunitha.jpg|thumb|ಡೊಳ್ಳುಕುಣಿತ]]
 
ಸಂಗೀತಗಾರರ ತಂಡದಲ್ಲಿ ಗಾಯಕನ ಸಂಗಡ ಡೊಳ್ಳು, ತಾಳ ಮತ್ತು ಚೌಗಡಿಗಳನ್ನು ನುಡಿಸುವ ವಾದಕರಿರುತ್ತಾರೆ.  ಉಳಿದವರು ಹಾಡುವಿಕೆಯಲ್ಲಿ ನೆರವಾಗುತ್ತಾರೆ. ಈ ಹಾಡುಗಳು ಪೌರಾಣಿಕವಾದ ಕಥನವೋ ಅಥವಾ ದೇವರನ್ನು ಹೊಗಳುವ ಗೀತೆಗಳೋ ಆಗಿರುತ್ತವೆ. ಅವುಗಳಲ್ಲಿ ಕೆಲವಕ್ಕೆ ನೀತಿಕಥೆಯ ನೆಲೆಗಳೂ ಇರುತ್ತವೆ. ‘ಹಾಲುಮತ ಪುರಾಣ’, ‘ಅನಸೂಯ ಪುರಾಣ’, ‘ಪಾಂಡವರ ಪದ’, ‘ಮಾರ್ಕಂಡೇಯ ಚರಿತೆ’ ಮತ್ತು ‘ನಿಂಬೆಕ್ಕನ ಪದ’ಗಳು ಈ ಗಾಯಕರು ಹಾಡುವ ಪದಗಳಲ್ಲಿ ಕೆಲವು. ಅವೆಲ್ಲವನ್ನೂ ‘ಡೊಳ್ಳಿನ ಪದಗಳು’ ಎಂದೇ ಕರೆಯುತ್ತಾರೆ. ‘ಬೀರಲಿಂಗೇಶ್ವರನ ಪದ’ವು ಬಹಳ ಜನಪ್ರಿಯವಾದ ಹಾಡು. ಈಚೆಗೆ ಡೊಳ್ಳುಕುಣಿತದ ಪ್ರದರ್ಶನಗಳನ್ನು ಸಾಕ್ಷರತಾಪ್ರಚಾರ ಮುಂತಾದ ಸರ್ಕಾರೀ ಕಾರ್ಯಕ್ರಮಗಳ ಪ್ರಚಾರಕ್ಕಾಗಿಯೂ ಬಳಸಿಕೊಳ್ಳುತ್ತಿದ್ದಾರೆ.        [[File:Dollu-kunitha.jpg|thumb|ಡೊಳ್ಳುಕುಣಿತ]]
  −
'''ಡೊಳ್ಳು :'''
      
ಜನಪದ ವಾದ್ಯಸಮುದಾಯದಲ್ಲಿ ಚಕ್ರವರ್ತಿಯೆನ್ನಬಹುದಾದ ದೊಡ್ಡ ಗಾತ್ರದ ಒಂದು ಚರ್ಮವಾದ್ಯ. ಡೊಳ್ಳು ವಾದನದ ಈ ಕಲೆ ಗಂಡು ಕಲೆಯೇ ಆಗಿದೆ. ಈ ಕಲೆಯ ಆರಾಧಕರು ಬೀರ ಭಕ್ತರಾದ ಕುರುಬರು. “ಕುರಿಯ ಮೇಲೆ ಕಣ್ಣೀರಲೆಪ್ಪಾ ಡೊಳ್ಳಿನ ಮೇಲೆ ಒಂದು ಕೈಯಿರಲಿ” ಎಂದು ಹಾಡಿನಲ್ಲಿ ಹೇಳಿಕೊಂಡಿದ್ದಾರೆ. ಕುರುಬ ಕುರಿಗಳೊಂದಿಗೆ ಕಾಡಿನಲ್ಲಿರುವಾಗ ಕಾಡಿನ ಕ್ರೂರ ಮೃಗಗಳ ಕಾಟ ತಪ್ಪಿಸಿಕೊಳ್ಳುವದಕ್ಕಾಗಿ ಈ ವಾದ್ಯವನ್ನು ನಿರ್ಮಿಸಿಕೊಂಡಿದ್ದಾನೆಂದು ಹೇಳಲಾಗುತ್ತದೆ.
 
ಜನಪದ ವಾದ್ಯಸಮುದಾಯದಲ್ಲಿ ಚಕ್ರವರ್ತಿಯೆನ್ನಬಹುದಾದ ದೊಡ್ಡ ಗಾತ್ರದ ಒಂದು ಚರ್ಮವಾದ್ಯ. ಡೊಳ್ಳು ವಾದನದ ಈ ಕಲೆ ಗಂಡು ಕಲೆಯೇ ಆಗಿದೆ. ಈ ಕಲೆಯ ಆರಾಧಕರು ಬೀರ ಭಕ್ತರಾದ ಕುರುಬರು. “ಕುರಿಯ ಮೇಲೆ ಕಣ್ಣೀರಲೆಪ್ಪಾ ಡೊಳ್ಳಿನ ಮೇಲೆ ಒಂದು ಕೈಯಿರಲಿ” ಎಂದು ಹಾಡಿನಲ್ಲಿ ಹೇಳಿಕೊಂಡಿದ್ದಾರೆ. ಕುರುಬ ಕುರಿಗಳೊಂದಿಗೆ ಕಾಡಿನಲ್ಲಿರುವಾಗ ಕಾಡಿನ ಕ್ರೂರ ಮೃಗಗಳ ಕಾಟ ತಪ್ಪಿಸಿಕೊಳ್ಳುವದಕ್ಕಾಗಿ ಈ ವಾದ್ಯವನ್ನು ನಿರ್ಮಿಸಿಕೊಂಡಿದ್ದಾನೆಂದು ಹೇಳಲಾಗುತ್ತದೆ.

ಸಂಚರಣೆ ಪಟ್ಟಿ