ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೪೧ ನೇ ಸಾಲು: ೪೧ ನೇ ಸಾಲು:  
[[ಚಿತ್ರ:Viragase 02.jpg|thumb|ವೀರಗಾಸೆಯ ಒಂದು ದೃಶ್ಯ]]
 
[[ಚಿತ್ರ:Viragase 02.jpg|thumb|ವೀರಗಾಸೆಯ ಒಂದು ದೃಶ್ಯ]]
   −
ಪ್ರದರ್ಶನ
+
'''ಪ್ರದರ್ಶನ'''
 +
 
 
ವೀರಗಾಸೆಯ ಪ್ರಕಾರದಲ್ಲಿ ಹಿರಿಯ ಕಲಾವಿದರು ಗಂಡಕ್ಷರಗಳಿಂದ ಕೂಡಿದ ಕನ್ನಡದ ಗದ್ಯ ಸಾಹಿತ್ಯದ ನುಡಿಗಟ್ಟನ್ನು ಆವೇಶಭರಿತರಾಗಿ ನುಡಿಯುತ್ತಾರೆ, ಇಂತಹ ಆವೇಶಭರಿತ ನುಡಿಗಟ್ಟುಗಳನ್ನು 'ಒಡಪು' ಅಥವಾ 'ಒಡಬು' ಗಳೆಂದು ಕರೆಯಲಾಗಿದೆ. ಇಂತಹ ಒಡಪು ಅಥವಾ ಒಡಬು ಸಾಹಿತ್ಯ ಹೇಗಿರುತ್ತದೆ ಎಂದರೆ ಉದಾಹರಣೆಗೆ:- ಉಲ್ಲಾಸಭರಿತರಾಗಿ ಕುಳಿತಿರುವ ಎಲ್ಲಾ ಜನಗಳು ಸುಲಲಿತವಾಗಿ ಗುಲ್ಲುಮಾಡದೆ ನೀವು ಕೇಳಿರಿ, ಅಹಹ ರುದ್ರಾ ಅಹಹಾ ದೇವಾ....... ಎಂದು ವೀರಗಾಸೆಯ ನರ್ತಕ ಹೇಳುವ ಒಡಪಿನೊಂದಿಗೆ ಕುಣಿತ ಪ್ರಾರಂಭವಾಗುತ್ತದೆ. ಈ ಕುಣಿತದಲ್ಲಿ ವೀರಭದ್ರನ ವರ್ಣನೆಯೇ ಪ್ರಧಾನವಾಗಿರುತ್ತದೆ. ವೀರಭದ್ರ ಹುಟ್ಟಿದ ಸಂದರ್ಭದ ಒಂದು ವರ್ಣನೆ ಹೀಗಿದೆ: "ವೀರಭದ್ರದೇವರು ಹುಟ್ಟಿದ ರೂಪೆಂತೆಂದೊಡೆ, ಹುಟ್ಟಿದಾಗಲೆ ಹೂವಿನಗಾಸೆ, ಮಂಜುಳಗಾಸೆ, ಬ್ರಹ್ಮಗಾಸೆ, ವಿಷ್ಣುಗಾಸೆ, ರುದ್ರಗಾಸೆ, ಮೆಟ್ಟಿದ ಹೊನ್ನಾವಿಗೆ, ಸಾವಿರ ಶಿರ, ಮೂರು ಸಾವಿರ ನಯನ, ಎರಡು ಸಾವಿರ ಭುಜ, ಕೆಕ್ಕರಿಸಿದ ಕಣ್ಣು, ಜುಂಜುಮಂಡೆ ಇಂತಪ್ಪ ಶ್ರೀ ವೀರಭದ್ರ ದೇವರು ಹೋಮದ ಕುಂಡದ ಬಳಿಗೆ ಹೇಗೆ ಬರುತ್ತಾರೆಂದರೆ .........." ಇಂತಹ ಒಡಪು-ಒಡಬುಗಳನ್ನು ಹೇಳಿದ ಬಳಿಕ ಸಮ್ಮಾಳದ (ಚರ್ಮ ವಾದ್ಯದ) ಹಾಗೂ ಕರಡೆಯ (ಚರ್ಮ ವಾದ್ಯ) ನುಡಿತಗಳು ಕಲಾವಿದರ ಕುಣಿತಕ್ಕೆ ಸ್ಪೂರ್ತಿ ನೀಡುತ್ತವೆ. ನಾಲ್ಕೈದು ಗತಿಗಳಿರುವ ವೀರಗಾಸೆಯ ಕುಣಿತದಲ್ಲಿ ಒಂದೊಂದು ಗತಿಯ ಕುಣಿತದ ಅನಂತರ ಯಾರಾದರೊಬ್ಬ ನರ್ತಕ ಒಡಪು ಹೇಳುತ್ತಾನೆ. ಒಡಪು ಮುಗಿಯುತ್ತಿದ್ದಂತೆ ವಾದ್ಯಗಳ ಭೋರ್ಗರೆತದೊಂದಿಗೆ ಮತ್ತೆ ಮುಂದಿನ ಗತಿಯ ಕುಣಿತ ಪ್ರಾರಂಭವಾಗುತ್ತದೆ. ಗತಿಯಿಂದ ಗತಿಗೆ ಕುಣಿತ, ಬಡಿತಗಳ ವೇಗ ಹೆಚ್ಚುತ್ತಾ ಹೋಗುತ್ತದೆ.
 
ವೀರಗಾಸೆಯ ಪ್ರಕಾರದಲ್ಲಿ ಹಿರಿಯ ಕಲಾವಿದರು ಗಂಡಕ್ಷರಗಳಿಂದ ಕೂಡಿದ ಕನ್ನಡದ ಗದ್ಯ ಸಾಹಿತ್ಯದ ನುಡಿಗಟ್ಟನ್ನು ಆವೇಶಭರಿತರಾಗಿ ನುಡಿಯುತ್ತಾರೆ, ಇಂತಹ ಆವೇಶಭರಿತ ನುಡಿಗಟ್ಟುಗಳನ್ನು 'ಒಡಪು' ಅಥವಾ 'ಒಡಬು' ಗಳೆಂದು ಕರೆಯಲಾಗಿದೆ. ಇಂತಹ ಒಡಪು ಅಥವಾ ಒಡಬು ಸಾಹಿತ್ಯ ಹೇಗಿರುತ್ತದೆ ಎಂದರೆ ಉದಾಹರಣೆಗೆ:- ಉಲ್ಲಾಸಭರಿತರಾಗಿ ಕುಳಿತಿರುವ ಎಲ್ಲಾ ಜನಗಳು ಸುಲಲಿತವಾಗಿ ಗುಲ್ಲುಮಾಡದೆ ನೀವು ಕೇಳಿರಿ, ಅಹಹ ರುದ್ರಾ ಅಹಹಾ ದೇವಾ....... ಎಂದು ವೀರಗಾಸೆಯ ನರ್ತಕ ಹೇಳುವ ಒಡಪಿನೊಂದಿಗೆ ಕುಣಿತ ಪ್ರಾರಂಭವಾಗುತ್ತದೆ. ಈ ಕುಣಿತದಲ್ಲಿ ವೀರಭದ್ರನ ವರ್ಣನೆಯೇ ಪ್ರಧಾನವಾಗಿರುತ್ತದೆ. ವೀರಭದ್ರ ಹುಟ್ಟಿದ ಸಂದರ್ಭದ ಒಂದು ವರ್ಣನೆ ಹೀಗಿದೆ: "ವೀರಭದ್ರದೇವರು ಹುಟ್ಟಿದ ರೂಪೆಂತೆಂದೊಡೆ, ಹುಟ್ಟಿದಾಗಲೆ ಹೂವಿನಗಾಸೆ, ಮಂಜುಳಗಾಸೆ, ಬ್ರಹ್ಮಗಾಸೆ, ವಿಷ್ಣುಗಾಸೆ, ರುದ್ರಗಾಸೆ, ಮೆಟ್ಟಿದ ಹೊನ್ನಾವಿಗೆ, ಸಾವಿರ ಶಿರ, ಮೂರು ಸಾವಿರ ನಯನ, ಎರಡು ಸಾವಿರ ಭುಜ, ಕೆಕ್ಕರಿಸಿದ ಕಣ್ಣು, ಜುಂಜುಮಂಡೆ ಇಂತಪ್ಪ ಶ್ರೀ ವೀರಭದ್ರ ದೇವರು ಹೋಮದ ಕುಂಡದ ಬಳಿಗೆ ಹೇಗೆ ಬರುತ್ತಾರೆಂದರೆ .........." ಇಂತಹ ಒಡಪು-ಒಡಬುಗಳನ್ನು ಹೇಳಿದ ಬಳಿಕ ಸಮ್ಮಾಳದ (ಚರ್ಮ ವಾದ್ಯದ) ಹಾಗೂ ಕರಡೆಯ (ಚರ್ಮ ವಾದ್ಯ) ನುಡಿತಗಳು ಕಲಾವಿದರ ಕುಣಿತಕ್ಕೆ ಸ್ಪೂರ್ತಿ ನೀಡುತ್ತವೆ. ನಾಲ್ಕೈದು ಗತಿಗಳಿರುವ ವೀರಗಾಸೆಯ ಕುಣಿತದಲ್ಲಿ ಒಂದೊಂದು ಗತಿಯ ಕುಣಿತದ ಅನಂತರ ಯಾರಾದರೊಬ್ಬ ನರ್ತಕ ಒಡಪು ಹೇಳುತ್ತಾನೆ. ಒಡಪು ಮುಗಿಯುತ್ತಿದ್ದಂತೆ ವಾದ್ಯಗಳ ಭೋರ್ಗರೆತದೊಂದಿಗೆ ಮತ್ತೆ ಮುಂದಿನ ಗತಿಯ ಕುಣಿತ ಪ್ರಾರಂಭವಾಗುತ್ತದೆ. ಗತಿಯಿಂದ ಗತಿಗೆ ಕುಣಿತ, ಬಡಿತಗಳ ವೇಗ ಹೆಚ್ಚುತ್ತಾ ಹೋಗುತ್ತದೆ.