ಬದಲಾವಣೆಗಳು

Jump to navigation Jump to search
೩೯ ನೇ ಸಾಲು: ೩೯ ನೇ ಸಾಲು:  
==ಪ್ರಮುಖ ಪರಿಕಲ್ಪನೆಗಳು #==
 
==ಪ್ರಮುಖ ಪರಿಕಲ್ಪನೆಗಳು #==
 
===ಕಲಿಕೆಯ ಉದ್ದೇಶಗಳು===
 
===ಕಲಿಕೆಯ ಉದ್ದೇಶಗಳು===
 +
ಭೌಗೋಳಿಕ ಹಿನ್ನೆಲೆ ಅರಿವು ,
 +
ನಕ್ಷೆಯಲ್ಲಿ ಗುರುತಿಸುವ ಕೌಶಲ.
 +
ರಜಪೂತರ ಮನೆತನಗಳ ಮತ್ತು ಪ್ರಮುಖ ರಾಜರುಗಳ ಪರಿಚಯಮಾಡಿಸುವುದು .
 +
ವಿಷೇಶವಾಗಿ ಇವರ ಕಲೆ ಮತ್ತು ವಾಸ್ತುಶಿಲ್ಪ ಸಾಹಿತ್ಯ  ತಿಳಿದು ಖುಷಿಪಡುವನು ಮತ್ತು ಹೋಲಿಸುವನು .   
 +
ರಜಪೂತರ ಕಾಲದಾಡಳಿತ ಮತ್ತು ಇಂದಿನ ಆಡಳಿತದ ಬಗ್ಗೆ ಹೋಲಿಕೆ ಮತ್ತು ವಿಮರ್ಷೆ .     
 +
ರಜಪೂತರ ಗುಣಧರ್ಮಗಳಾದ  ಧೈರ್ಯ, ಸಾಹಸ, ಕ್ಷಮಾಗುಣ, ಸ್ತ್ರೀ ರಕ್ಷಣೆ ಇವುಗಳನ್ನು ಮೈಗೂಡಿಸಿಕೊಳ್ಳುವನು .
 +
ಜೋಹಾರ್ ಪದ್ದತಿಯ ಗುಣಾವಗುಣಗಳನ್ನು ಚರ್ಚಿಸಿ, ವಿರೋಧಿಸುವನು .
 +
ಪ್ರಸ್ತುತ ಸಮಾಜದಲ್ಲಿರುವ ಅನಿಷ್ಠಪದ್ದತಿಗಳನ್ನು ಗುರುತಿಸಿ ಅವುಗಳ ಬಗ್ಗೆ ತನ್ನ ನೆರೆಹೊರೆಯವರಲ್ಲಿ ಅರಿವು ಮೂಡಿಸುವನು.
 +
ರಾಷ್ಟೀಯತೆಯನ್ನು ಮೈಗೂಡಿಸಿಕೊಳ್ಳುವನು.
 +
ರಜಪೊತರ ಅವನತಿಗೆ ಕಾರಣಗಳನ್ನು  ವಿಮರ್ಶೆ  ಮಾಡುವನು.
 +
 
===ಶಿಕ್ಷಕರ ಟಿಪ್ಪಣಿ===
 
===ಶಿಕ್ಷಕರ ಟಿಪ್ಪಣಿ===
 
===ಚಟುವಟಿಕೆಗಳು #===
 
===ಚಟುವಟಿಕೆಗಳು #===
೧೨

edits

ಸಂಚರಣೆ ಪಟ್ಟಿ