ಬದಲಾವಣೆಗಳು

Jump to navigation Jump to search
ಸಂಪಾದನೆಯ ಸಾರಾಂಶವಿಲ್ಲ
೧ ನೇ ಸಾಲು: ೧ ನೇ ಸಾಲು: −
=ಸಂತೋಷಕ್ಕಾಗಿ ಓದುವುದು (ಮತ್ತು ನಮ್ಮ ವೃತ್ತಿಪರ ಅಭಿವೃದ್ಧಿಗೆ)=
+
[https://karnatakaeducation.org.in/KOER/en/index.php/Divasvapna Read in English]
 +
 
 +
===ಸಂತೋಷಕ್ಕಾಗಿ ಓದುವುದು (ಮತ್ತು ನಮ್ಮ ವೃತ್ತಿಪರ ಅಭಿವೃದ್ಧಿಗೆ)===
 
====ಬೋಧನೆಗೆ ಹೆಚ್ಚಿನ ಸ್ಥಿರವಾದ ಶಕ್ತಿಯ ಅಗತ್ಯವಿದೆ====
 
====ಬೋಧನೆಗೆ ಹೆಚ್ಚಿನ ಸ್ಥಿರವಾದ ಶಕ್ತಿಯ ಅಗತ್ಯವಿದೆ====
 
ಬೋಧನೆ ಮಾಡುವುದು ದೈಹಿಕವಾಗಿ ಮತ್ತು ಮಾನಸಿಕವಾಗಿ ಆಯಾಸದ ಕೆಲಸ. ದಿನದಿಂದ ದಿನಕ್ಕೆ, ವಾರದಿಂದ ವಾರಕ್ಕೆ, ತಿಂಗಳಿಂದ ತಿಂಗಳಿಗೆ , ಪ್ರತಿ ಶೈಕ್ಷಣಿಕ ವರ್ಷದಲ್ಲಿ, ಶಿಕ್ಷಕರು ತಮ್ಮ ವಿದ್ಯಾರ್ಥಿಗಳು ಕಲಿಯುವ ಸಂದರ್ಭಗಳನ್ನು ಪರಿಗಣಿಸಿ ತಮ್ಮ ಪಾಠ ಯೋಜನೆಗಳನ್ನು ರೂಪಸಿಕೊಂಡು, ಅವಶ್ಯಕ/ಉಪಯುಕ್ತ ಅಧ್ಯಾಪನ ಶಾಸ್ತ್ರ,ಬೋಧನಾ ಕ್ರಿಯೆ  ? ಮತ್ತು ಮೌಲ್ಯಮಾಪನವಿಧಾನವನ್ನು ಗುರುತಿಸುವುದು  ಅಗತ್ಯವಾಗಿರುತ್ತದೆ. ಒಬ್ಬ ಶಿಕ್ಷಕನು 25-30 ವಿದ್ಯಾರ್ಥಿಗಳ ತರಗತಿಯನ್ನು ಹೊಂದಿದ್ದರೆ ಇದು ಆಯಾಸಮಯ ವಾಗಬಹುದು ಅಂಥದರಲ್ಲಿ ಅನೇಕ ಶಿಕ್ಷಕರು 50 ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಹೊಂದಿದ್ದಾರೆ!
 
ಬೋಧನೆ ಮಾಡುವುದು ದೈಹಿಕವಾಗಿ ಮತ್ತು ಮಾನಸಿಕವಾಗಿ ಆಯಾಸದ ಕೆಲಸ. ದಿನದಿಂದ ದಿನಕ್ಕೆ, ವಾರದಿಂದ ವಾರಕ್ಕೆ, ತಿಂಗಳಿಂದ ತಿಂಗಳಿಗೆ , ಪ್ರತಿ ಶೈಕ್ಷಣಿಕ ವರ್ಷದಲ್ಲಿ, ಶಿಕ್ಷಕರು ತಮ್ಮ ವಿದ್ಯಾರ್ಥಿಗಳು ಕಲಿಯುವ ಸಂದರ್ಭಗಳನ್ನು ಪರಿಗಣಿಸಿ ತಮ್ಮ ಪಾಠ ಯೋಜನೆಗಳನ್ನು ರೂಪಸಿಕೊಂಡು, ಅವಶ್ಯಕ/ಉಪಯುಕ್ತ ಅಧ್ಯಾಪನ ಶಾಸ್ತ್ರ,ಬೋಧನಾ ಕ್ರಿಯೆ  ? ಮತ್ತು ಮೌಲ್ಯಮಾಪನವಿಧಾನವನ್ನು ಗುರುತಿಸುವುದು  ಅಗತ್ಯವಾಗಿರುತ್ತದೆ. ಒಬ್ಬ ಶಿಕ್ಷಕನು 25-30 ವಿದ್ಯಾರ್ಥಿಗಳ ತರಗತಿಯನ್ನು ಹೊಂದಿದ್ದರೆ ಇದು ಆಯಾಸಮಯ ವಾಗಬಹುದು ಅಂಥದರಲ್ಲಿ ಅನೇಕ ಶಿಕ್ಷಕರು 50 ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಹೊಂದಿದ್ದಾರೆ!
೧೩ ನೇ ಸಾಲು: ೧೫ ನೇ ಸಾಲು:  
ಸಿಬ್ಬಂದಿ ಸಭೆಗಳು ಶಾಲೆಯ ಸವಾಲುಗಳ ಬಗ್ಗೆ ಸಾಮಾನ್ಯ ಚಿಂತನೆಗೆ ಅವಕಾಶ ನೀಡಬಹುದಾದರೂ, ಇವು ಸಾಮಾನ್ಯವಾಗಿ 'ಮೊದಲ ಚತುರ್ಥಕ ' - ತುರ್ತು ಹಾಗೂ ಪ್ರಮುಖ ಚಟುವಟಿಕೆಗಳು. ಪ್ರಜ್ಞಾಪೂರ್ವಕ ಶಾಲಾ ಅಭಿವೃದ್ಧಿಯು 'ಎರಡನೇ ಚತುರ್ಥಕ ದಲ್ಲಿರಬೇಕು - ಮುಖ್ಯವಾದರೂ ತುರ್ತು ಅಲ್ಲ. ಈ ಪ್ರಕ್ರಿಯೆಯು ಕಡಿಮೆ ಶ್ರೇಣೀಕೃತವಾಗಬಹುದು, ಏಕೆಂದರೆ ಇದು ಯಾವುದೇ ಅಲ್ಪಾವಧಿಯ ಫಲಿತಾಂಶದ ನಿರೀಕ್ಷೆಗಳನ್ನು ಹೊಂದಿರುವುದಿಲ್ಲ. ಪರಸ್ಪರ ಬೆಂಬಲ, ಸಂದರ್ಭ, ವಿಷಯ, ಶಿಕ್ಷಣಶಾಸ್ತ್ರ ಈ ಪ್ರಕ್ರಿಯೆಯನ್ನು ಸಹಕಾರಿ ಮಾಡುವುದು, ಕಲಿಯಲು ಅನುಕೂಲವಾಗುತ್ತದೆ. ಇದು ನಂಬಿಕೆ ಮತ್ತು ಒಗ್ಗಟ್ಟಿನ ಪ್ರಜ್ಞೆಯನ್ನು ಬೆಂಬಲಿಸುತ್ತದೆ.
 
ಸಿಬ್ಬಂದಿ ಸಭೆಗಳು ಶಾಲೆಯ ಸವಾಲುಗಳ ಬಗ್ಗೆ ಸಾಮಾನ್ಯ ಚಿಂತನೆಗೆ ಅವಕಾಶ ನೀಡಬಹುದಾದರೂ, ಇವು ಸಾಮಾನ್ಯವಾಗಿ 'ಮೊದಲ ಚತುರ್ಥಕ ' - ತುರ್ತು ಹಾಗೂ ಪ್ರಮುಖ ಚಟುವಟಿಕೆಗಳು. ಪ್ರಜ್ಞಾಪೂರ್ವಕ ಶಾಲಾ ಅಭಿವೃದ್ಧಿಯು 'ಎರಡನೇ ಚತುರ್ಥಕ ದಲ್ಲಿರಬೇಕು - ಮುಖ್ಯವಾದರೂ ತುರ್ತು ಅಲ್ಲ. ಈ ಪ್ರಕ್ರಿಯೆಯು ಕಡಿಮೆ ಶ್ರೇಣೀಕೃತವಾಗಬಹುದು, ಏಕೆಂದರೆ ಇದು ಯಾವುದೇ ಅಲ್ಪಾವಧಿಯ ಫಲಿತಾಂಶದ ನಿರೀಕ್ಷೆಗಳನ್ನು ಹೊಂದಿರುವುದಿಲ್ಲ. ಪರಸ್ಪರ ಬೆಂಬಲ, ಸಂದರ್ಭ, ವಿಷಯ, ಶಿಕ್ಷಣಶಾಸ್ತ್ರ ಈ ಪ್ರಕ್ರಿಯೆಯನ್ನು ಸಹಕಾರಿ ಮಾಡುವುದು, ಕಲಿಯಲು ಅನುಕೂಲವಾಗುತ್ತದೆ. ಇದು ನಂಬಿಕೆ ಮತ್ತು ಒಗ್ಗಟ್ಟಿನ ಪ್ರಜ್ಞೆಯನ್ನು ಬೆಂಬಲಿಸುತ್ತದೆ.
   −
'''ಸಂತೋಷಕ್ಕಾಗಿ ಓದುವುದು'''
+
==== '''ಸಂತೋಷಕ್ಕಾಗಿ ಓದುವುದು''' ====
 
   
ಅಂತ್ಯಂತ ಸರಳವಾದದ್ದು ಒಟ್ಟಿಗೆ ಓದುವುದು. ಓದುವಲ್ಲಿ ತುಂಬಾಆನಂದವಿದೆ, ಶಿಕ್ಷಕರು ಓದುವುದನ್ನು ಅನುಭವಿಸಿರಬಹುದು. ಆನಂದಕ್ಕಾಗಿ ಓದುವುದು ವಿದ್ಯಾರ್ಥಿಗಳ ಕಲಿಕೆಗೆ ಬಹಳ ಮುಖ್ಯವಾದ ಸಾಧನವೆಂದು ಗುರುತಿಸಲ್ಪಟ್ಟಿದೆ ಮತ್ತು ಶಿಕ್ಷಕರು ಅದರಿಂದ ಪ್ರಯೋಜನ ಪಡೆಯದಿರಲು ಯಾವುದೇ ಕಾರಣವಿಲ್ಲ.
 
ಅಂತ್ಯಂತ ಸರಳವಾದದ್ದು ಒಟ್ಟಿಗೆ ಓದುವುದು. ಓದುವಲ್ಲಿ ತುಂಬಾಆನಂದವಿದೆ, ಶಿಕ್ಷಕರು ಓದುವುದನ್ನು ಅನುಭವಿಸಿರಬಹುದು. ಆನಂದಕ್ಕಾಗಿ ಓದುವುದು ವಿದ್ಯಾರ್ಥಿಗಳ ಕಲಿಕೆಗೆ ಬಹಳ ಮುಖ್ಯವಾದ ಸಾಧನವೆಂದು ಗುರುತಿಸಲ್ಪಟ್ಟಿದೆ ಮತ್ತು ಶಿಕ್ಷಕರು ಅದರಿಂದ ಪ್ರಯೋಜನ ಪಡೆಯದಿರಲು ಯಾವುದೇ ಕಾರಣವಿಲ್ಲ.
  

ಸಂಚರಣೆ ಪಟ್ಟಿ