ಬದಲಾವಣೆಗಳು

Jump to navigation Jump to search
೪೯ ನೇ ಸಾಲು: ೪೯ ನೇ ಸಾಲು:  
೩)ಬಾರತದ ಅರ್ಥ ವ್ಯವಸ್ಥೆಯ ಪರಿಚಯ  .ಲೇಖಕರು- ಕೆ.ಡಿ.ಬಸವಾ.  ಮಿದ್ರಣ ೧೯೯೯.
 
೩)ಬಾರತದ ಅರ್ಥ ವ್ಯವಸ್ಥೆಯ ಪರಿಚಯ  .ಲೇಖಕರು- ಕೆ.ಡಿ.ಬಸವಾ.  ಮಿದ್ರಣ ೧೯೯೯.
   −
=ಬೋಧನೆಯ ರೂಪರೇಶಗಳು =
+
=ಬೋಧನೆಯ ರೂಪರೇಶಗಳು =ಭಾರತವು ವಿಶಾಲವಾದ ದೇಶವಾಗಿದ್ದು  ಹಲವಾರಿ ನದಿಗಳು, ಕಣಿವೆಗಳು, ಬೆಟ್ಟ ಗುಡ್ಡಗಳು, ಮರುಭೂಮಿಗಳು, ಅರಣ್ಯಗಳು  ಹೊಂದಿದ್ದು , ಯಾವ ಕಡೆ ರಸ್ತೆಸಾರಿಗೆ ಮತ್ತು ಜಲಸಾರಿಗೆ ಸಾಧ್ಯವಿಲ್ಲವೊ ಅಲ್ಲಿ ವಾಯುಸಾರಿಗೆಯನ್ನು ಬಳಸಬಹುದಾಗಿದೆ.  ಯುದ್ದದಂತ ತುರ್ತು ಪರಿಸ್ಥಿತಿಗಳಲ್ಲಿ  , ಪ್ರವಾಹದಂತಹ ಪರಿಸ್ಥಿತಿಗಳಲ್ಲಿ
 +
 
 +
ಇಕ್ಕಟ್ಟಾದ ಕಣಿವೆಗಳಲ್ಲಿ  ಇದು ತುಂಬಾ ಅನುಕೂಲವಾಗುತ್ತದೆ.
 +
ಉದಾ:- ಇದೇ ವರ್ಷ ಅಂದರೆ 2013 ರಲ್ಲಿ ನಡೆದ ಉತ್ತರಾಖಂಡ ಪ್ರವಾಹ ದಲ್ಲಿ ಜನರನ್ನು ವಾಯುಸಾರಿಗೆಯು ರಕ್ಷಿಸಿದ್ದು ಇಲ್ಲಿ ನೆನಪಿಸಿಕೊಳ್ಳಬಹುದು.
 +
ಇದು ದುಬಾರಿಯಾದ ಸಾರಿಗೆಯಾದರು ಅತ್ಯಂತವೇಗವಾದ ಸಾರಿಗೆಯಾಗಿದೆ. ಕಡಿಮೆ ಅವಧಿಯಲ್ಲಿ ಹೆಚ್ಚಿನ ಕಾರ್ಯಗಳನ್ನು ಮಾಡಿಕೊಳ್ಳಬಹುದಾಗಿದೆ.  ಸಮಯದ ಉಳಿತಾಯ ಇದರಿಂದ ಸಾಧ್ಯವಾಗುತ್ತದೆ. ಎಂಬ ವಿಷಯಗಳನ್ನು ಮಕ್ಕಳಿಗೆ ತಿಳಿಸಿಕೊಡುವುದು .
    
==ಪ್ರಮುಖ ಪರಿಕಲ್ಪನೆಗಳು #==
 
==ಪ್ರಮುಖ ಪರಿಕಲ್ಪನೆಗಳು #==
೩೧

edits

ಸಂಚರಣೆ ಪಟ್ಟಿ