ಬದಲಾವಣೆಗಳು

Jump to navigation Jump to search
೨೯ ನೇ ಸಾಲು: ೨೯ ನೇ ಸಾಲು:  
9ನೇ ತರಗತಿಗೆ DSERT ಯವರು ನೀಡಿರುವ ಪಠ್ಯ ಪುಸ್ತಕದಲ್ಲಿ ಕರ್ನಾಟಕ ಸಾರಿಗೆ ಎಂಬ ಪಾಠದಲ್ಲಿ ಬರುವ ವಾಯುಸಾರಿಗೆ ಎಂಬ ವಿಷಯವನ್ನು ಒಳಗೊಂಡಿರುವುದು.ವಾಯುಸಾರಿಗೆಯು,ಸಾರಿಗೆಯ ಒಂದು ಪ್ರಕಾರವಾಗಿದ್ದು, ಭಾರತದಂತಹ ದೇಶಕ್ಕೆ ಅನೂಕೂಲತೆಯನ್ನು ಮಾಡಿಕೊಟ್ಟರುವ ಸಾರಿಗೆಯಾಗಿದೆ.
 
9ನೇ ತರಗತಿಗೆ DSERT ಯವರು ನೀಡಿರುವ ಪಠ್ಯ ಪುಸ್ತಕದಲ್ಲಿ ಕರ್ನಾಟಕ ಸಾರಿಗೆ ಎಂಬ ಪಾಠದಲ್ಲಿ ಬರುವ ವಾಯುಸಾರಿಗೆ ಎಂಬ ವಿಷಯವನ್ನು ಒಳಗೊಂಡಿರುವುದು.ವಾಯುಸಾರಿಗೆಯು,ಸಾರಿಗೆಯ ಒಂದು ಪ್ರಕಾರವಾಗಿದ್ದು, ಭಾರತದಂತಹ ದೇಶಕ್ಕೆ ಅನೂಕೂಲತೆಯನ್ನು ಮಾಡಿಕೊಟ್ಟರುವ ಸಾರಿಗೆಯಾಗಿದೆ.
   −
=ಮತ್ತಷ್ಟು ಮಾಹಿತಿ =ವಾಯು ಸಾರಿಗೆಯು ಅತ್ಯಂತ ವೇಗದ ಸಾರಿಗೆಯಾಗಿದ್ದು .ಇದು ಪ್ರಯಾಣಿಕರು, ಅಂಚೆ ಮತ್ತು ಬೆಲೆಬಾಳುವ ,ಹಗುರವಾದ ವಸ್ತುಗಳನ್ನು ದೂರದ ಸ್ಥಳಗಳಿಗೆ ಬೇಗ ಸಾಗಿಸುವುದಕ್ಕೆ ಬಹಳ ಉಪಯುಕ್ತವಾಗಿದೆ. ವಾಯುಸಾರಿಗೆಯು ದುಬಾರಿ ವೆಚ್ಚದ ಮೂಲವಾಗಿದ್ದು ಇದರಲ್ಲಿ ಭಾರವಾದ ಸರಕುಗಳ ಸಾಗಾಟ ಅಸಾಧ್ಯ. ಆದರೆ ಈ ಸಾರಿಗೆಯಿಂದ ಜಗತ್ತು ಚಿಕ್ಕದಾಗಿದೆ. ದೇಶರಕ್ಷಣೆಯಲ್ಲಿ ಈ ಸಾರಿಗೆಗೆ ಅಗ್ರಸ್ಥಾನವಿದೆ. . ಭಾರತದಲ್ಲಿ ವಾಯುಸಾರಿಗೆಯು ಕ್ರಿ.ಶ. 1911  ರಲ್ಲಿ  ಅಲಹಾಬಾದಿನಿಂದ ನೈನಿತಾಲವರೆಗೆ ಕೇವಲ 10 ಕಿ,ಮೀ. ಅಂತರದ ವೈಮಾನಿಕ ಹಾರಾಟವನ್ನು ಪರೀಕ್ಷಾರ್ಥವಾಗಿ ಅಂಚೆ ಸಾಗಿಸುವುದರ ಮೂಲಕ ನಡೆಸಲಾಯಿತು .  
+
=ಮತ್ತಷ್ಟು ಮಾಹಿತಿ =
1927 ರಲ್ಲಿ ನಾಗರಿಕ ವಿಮಾನಯಾನ ಇಲಾಖೆ ಯನ್ನು ಸ್ಥಾಪಿಸುವುದರ ಮೂಲಕ ವಾಯುಸಾರಿಗೆಯ ನಿಜವಾದ ಕಾರ್ಯ ಪ್ರಾರಂಭವಾಯಿತು. 1929 ರಲ್ಲಿ ಬ್ರಿಟನ್ ಮತ್ತು ಭಾರತಗಳ ನಡುವೆ ವಾಯುಸಾರಿಗೆಯ ಸಂಪರ್ಕ ಏರ್ಪಡುವುದರೊಂದಿಗೆ ಭಾರತವು ಅಂತರ ರಾಷ್ಡ್ರೀಯ ವಾಯುಸಾರಿಗೆಯ ಯುಗವನ್ನು ಪ್ರವೇಶಿಸಿತು.  
+
ವಾಯು ಸಾರಿಗೆಯು ಅತ್ಯಂತ ವೇಗದ ಸಾರಿಗೆಯಾಗಿದ್ದು.ಇದು ಪ್ರಯಾಣಿಕರು,ಅಂಚೆ ಮತ್ತು ಬೆಲೆಬಾಳುವ,ಹಗುರವಾದ ವಸ್ತುಗಳನ್ನು ದೂರದ ಸ್ಥಳಗಳಿಗೆ ಬೇಗ ಸಾಗಿಸುವುದಕ್ಕೆ ಬಹಳ ಉಪಯುಕ್ತವಾಗಿದೆ.ವಾಯುಸಾರಿಗೆಯು ದುಬಾರಿ ವೆಚ್ಚದ ಮೂಲವಾಗಿದ್ದು ಇದರಲ್ಲಿ ಭಾರವಾದ ಸರಕುಗಳ ಸಾಗಾಟ ಅಸಾಧ್ಯ.ಆದರೆ ಈ ಸಾರಿಗೆಯಿಂದ ಜಗತ್ತು ಚಿಕ್ಕದಾಗಿದೆ.ದೇಶರಕ್ಷಣೆಯಲ್ಲಿ ಈ ಸಾರಿಗೆಗೆ ಅಗ್ರಸ್ಥಾನವಿದೆ.ಭಾರತದಲ್ಲಿ ವಾಯುಸಾರಿಗೆಯು ಕ್ರಿ.ಶ.1911ರಲ್ಲಿ ಅಲಹಾಬಾದಿನಿಂದ ನೈನಿತಾಲವರೆಗೆ ಕೇವಲ 10 ಕಿಮೀ.ಅಂತರದ ವೈಮಾನಿಕ ಹಾರಾಟವನ್ನು ಪರೀಕ್ಷಾರ್ಥವಾಗಿ ಅಂಚೆ ಸಾಗಿಸುವುದರ ಮೂಲಕ ನಡೆಸಲಾಯಿತು.  
 
+
1927ರಲ್ಲಿ ನಾಗರಿಕ ವಿಮಾನಯಾನ ಇಲಾಖೆಯನ್ನು ಸ್ಥಾಪಿಸುವುದರ ಮೂಲಕ ವಾಯುಸಾರಿಗೆಯ ನಿಜವಾದ ಕಾರ್ಯ ಪ್ರಾರಂಭವಾಯಿತು.1929ರಲ್ಲಿ ಬ್ರಿಟನ್ ಮತ್ತು ಭಾರತಗಳ ನಡುವೆ ವಾಯುಸಾರಿಗೆಯ ಸಂಪರ್ಕ ಏರ್ಪಡುವುದರೊಂದಿಗೆ ಭಾರತವು ಅಂತರ ರಾಷ್ಡ್ರೀಯ ವಾಯುಸಾರಿಗೆಯ ಯುಗವನ್ನು ಪ್ರವೇಶಿಸಿತು.1950 ರಲ್ಲಿ ಜಿ.ಎಸ್. ರಾಜಾಧ್ಯಕ್ಷರ ನೇತೃತ್ವದಲ್ಲಿ ವಾಯುಸಾರಿಗೆಯ ವಿಚಾರಣಾ ಸಮಿತಿಯನ್ನು ನೇಮಿಸಲಾಯಿತು . ಈ ಸಮಿತಿಯ ಶಿಫಾರಸ್ಸಿನಂತೆ 1953 ರ ಆಗಸ್ಟ ತಿಂಗಳಲ್ಲಿ  ಈ ಸಾರಿಗೆಯನ್ನು ರಾಷ್ಡ್ರೀಕರಣಗೊಳಿಸಲಾಯಿತು.  
  1950 ರಲ್ಲಿ ಜಿ.ಎಸ್. ರಾಜಾಧ್ಯಕ್ಷರ ನೇತೃತ್ವದಲ್ಲಿ ವಾಯುಸಾರಿಗೆಯ ವಿಚಾರಣಾ ಸಮಿತಿಯನ್ನು ನೇಮಿಸಲಾಯಿತು . ಈ ಸಮಿತಿಯ ಶಿಫಾರಸ್ಸಿನಂತೆ 1953 ರ ಆಗಸ್ಟ ತಿಂಗಳಲ್ಲಿ  ಈ ಸಾರಿಗೆಯನ್ನು ರಾಷ್ಡ್ರೀಕರಣಗೊಳಿಸಲಾಯಿತು.  
  −
 
   
ಇದರಲ್ಲಿ  ಆಂತರಿಕ ವಾಯುಸಾರಿಗೆಯನ್ನು  ನೋಡಿಕೊಳ್ಳಲು ಇಂಡಿಯನ್ ಏರಲೈನ್ಸ ಮತ್ತು  ಅಂತರ ರಾಷ್ಡ್ರೀಯ ವಾಯುಸಾರಿಗೆಯನ್ನು ನೋಡಿಕೊಳ್ಳಲು  ಏರ್ ಇಂಡಿಯಾ ಇಂಟರನ್ಯಾಷನಲ್ ಎಂಬ ಎರಡು ನಿಗಮಗಳನ್ನು ಸ್ಥಾಪಿಸಿತು.  
 
ಇದರಲ್ಲಿ  ಆಂತರಿಕ ವಾಯುಸಾರಿಗೆಯನ್ನು  ನೋಡಿಕೊಳ್ಳಲು ಇಂಡಿಯನ್ ಏರಲೈನ್ಸ ಮತ್ತು  ಅಂತರ ರಾಷ್ಡ್ರೀಯ ವಾಯುಸಾರಿಗೆಯನ್ನು ನೋಡಿಕೊಳ್ಳಲು  ಏರ್ ಇಂಡಿಯಾ ಇಂಟರನ್ಯಾಷನಲ್ ಎಂಬ ಎರಡು ನಿಗಮಗಳನ್ನು ಸ್ಥಾಪಿಸಿತು.  
ಮೊದಲನೆ ಪಂಚವಾರ್ಷಿಕ (1951 -56 ) ಯೋಜನೆಯಲ್ಲಿ 23 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಯಿತು. ಹತ್ತನೇ ಪಂಚವಾರ್ಷಿಕ ( 2002- 07 )ಯೋಜನೆಯಲ್ಲಿ 5000 ಕೋಟಿ ಹಣ ಬಂಡವಾಳವನ್ನು ತೊಡಗಿಸಲಾಗಿದೆ.  
+
ಮೊದಲನೆ ಪಂಚವಾರ್ಷಿಕ (1951 -56)ಯೋಜನೆಯಲ್ಲಿ 23 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಯಿತು.ಹತ್ತನೇ ಪಂಚವಾರ್ಷಿಕ(2002-07)ಯೋಜನೆಯಲ್ಲಿ 5000 ಕೋಟಿ ಹಣ ಬಂಡವಾಳವನ್ನು ತೊಡಗಿಸಲಾಗಿದೆ.  
    
== ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು==
 
== ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು==
೧೪

edits

ಸಂಚರಣೆ ಪಟ್ಟಿ