ಬದಲಾವಣೆಗಳು

Jump to navigation Jump to search
೧೭ ನೇ ಸಾಲು: ೧೭ ನೇ ಸಾಲು:  
====ಕಲಿಕೆಯ ಉದ್ದೇಶಗಳು====
 
====ಕಲಿಕೆಯ ಉದ್ದೇಶಗಳು====
   −
೧.ಸಸ್ಯಗಳಲ್ಲಿ ಬ.<br>
+
೧. ದಿನನಿತ್ಯ  ಜಿವನದಲ್ಲಿ ಸೂಕ್ಷ್ನಾಣುಜಿವಿಗಳ  ಪಾತ್ರ ಸ್ಮರಿಸುತ್ತಾರೆ ಬ.<br>
೨. ರಾಸಾಯನಿಕಗಳಿಂದ ಜೀವೋತ್ಪತ್ತಿಯ ಬಗ್ಗೆ ತಿಳಿದುಕೊಳ್ಳುವರು .<br>
+
೨. ಜೀವಭೂರಾಸಾಯನಿಕ ಚಕ್ರಗಳಲ್ಲಿ  ಸೂಕ್ಷ್ನಾಣುಜಿವಿಗಳ ಪಾತ್ರ ಸ್ಮರಿಸುತ್ತಾರೆ .
೩. ಭೂಮಿಗಳ ಮೇಲೆ ಜೀವಿಗಳ ಉಗಮಕ್ಕೆ ಉಂಟಾದ ಅಗತ್ಯವಾದ ಬದಲಾವಣೆಗಳ ಬಗ್ಗೆ ತಿಳಿದುಕೊಳ್ಳುವರು. <br>
  −
೪. ರಾಸಾಯನಿಕ ಅಣುಗಳ ಸಂಯೋಜನೆಯಿಂದ ಜೀವಿಗಳ ಸೃಷ್ಠಿ .
      
====ಶಿಕ್ಷಕರಿಗೆ ಟಿಪ್ಪಣಿ====
 
====ಶಿಕ್ಷಕರಿಗೆ ಟಿಪ್ಪಣಿ====
 +
 
ವೈವಿಧ್ಯಮಯವಾದ ಜೀವರಾಶಿ ಹಾಗೂ ಮನುಷ್ಯ ಎಲ್ಲವೂ ದೇವರ ಸೃಷ್ಟಿ ಎಂಬ ವಾದ ಬಹಳ ವ್ಯಾಪಕವಾದದ್ದು. ವಿಜ್ಞಾನ ಬೆಳೆದಂತೆ ಜೀವ ಸೃಷ್ಟಿಯ ಮೂಲದ ಸಂಶೋಧನೆಯ ಪಯಣ ಸಾಗಿಯೇ ಸಾಗಿತು……21ನೇ ಶತಮಾನ ವಿಜ್ಞಾನ-ತಂತ್ರಜ್ಞಾನ ಹೆಮ್ಮರವಾಗಿ ಬೆಳೆದು ಬರುತ್ತಿರುವ ಕಾಲಘಟ್ಟ, ಮನುಷ್ಯನ ಸಣ್ಣ ಜೀವಕೋಶವೊಂದರಿಂದ ಮಗು ಉತ್ಪತ್ತಿಸುವ ವಿದ್ಯೆ ಕರಗತವಾಗಿದೆ, ಮೂಳೆ ಚೂರಿನಿಂದ ಮನುಷ್ಯನ ಹುಟ್ಟಿನ ವೃತ್ತಾಂತ ಅರಿಯುವ ವಿಜ್ಞಾನ ಪ್ರಯೋಗ ಶಾಲೆಗಳಲ್ಲಿ ಜನಜನಿತವಾಗಿದೆ, ಕಾವಿ ಬಾಬಾಗಳ ಮಂತ್ರಶಕ್ತಿ ಬಟಾಬಯಲಾಗಿ ರಸವಿಜ್ಞಾನ ಮಕ್ಕಳಾಟದ ಸಾಧನವಾಗಿ ಪರಿವರ್ತಿತವಾಗಿದೆ, ಡಾರ್ವಿನ್ ವಿಕಾಸವಾದ ಮನೆಮಾತಾಗಿ ಜನಜನಿತವಾಗಿದೆ, ಆಕಾಶದ ಉದ್ದಗಲಕ್ಕೂ ಸ್ವರ್ಗ-ನರಕ, ರಾಹು-ಕೇತುಗಳಿಗೆ  ಹುಡುಕಾಟ ನಡೆಸಿ ಸುಳ್ಳು ಎಂದು ಸಾಬೀತು ಮಾಡಿ ಹೊಸ ನಕ್ಷತ್ರ ಲೋಕದ ಪರಿಚಯವನ್ನು ಪುಸ್ತಕದಂಗಳದೊಳಗೆ ಮುದ್ರಿಸಲಾಗಿದೆ .<br>
 
ವೈವಿಧ್ಯಮಯವಾದ ಜೀವರಾಶಿ ಹಾಗೂ ಮನುಷ್ಯ ಎಲ್ಲವೂ ದೇವರ ಸೃಷ್ಟಿ ಎಂಬ ವಾದ ಬಹಳ ವ್ಯಾಪಕವಾದದ್ದು. ವಿಜ್ಞಾನ ಬೆಳೆದಂತೆ ಜೀವ ಸೃಷ್ಟಿಯ ಮೂಲದ ಸಂಶೋಧನೆಯ ಪಯಣ ಸಾಗಿಯೇ ಸಾಗಿತು……21ನೇ ಶತಮಾನ ವಿಜ್ಞಾನ-ತಂತ್ರಜ್ಞಾನ ಹೆಮ್ಮರವಾಗಿ ಬೆಳೆದು ಬರುತ್ತಿರುವ ಕಾಲಘಟ್ಟ, ಮನುಷ್ಯನ ಸಣ್ಣ ಜೀವಕೋಶವೊಂದರಿಂದ ಮಗು ಉತ್ಪತ್ತಿಸುವ ವಿದ್ಯೆ ಕರಗತವಾಗಿದೆ, ಮೂಳೆ ಚೂರಿನಿಂದ ಮನುಷ್ಯನ ಹುಟ್ಟಿನ ವೃತ್ತಾಂತ ಅರಿಯುವ ವಿಜ್ಞಾನ ಪ್ರಯೋಗ ಶಾಲೆಗಳಲ್ಲಿ ಜನಜನಿತವಾಗಿದೆ, ಕಾವಿ ಬಾಬಾಗಳ ಮಂತ್ರಶಕ್ತಿ ಬಟಾಬಯಲಾಗಿ ರಸವಿಜ್ಞಾನ ಮಕ್ಕಳಾಟದ ಸಾಧನವಾಗಿ ಪರಿವರ್ತಿತವಾಗಿದೆ, ಡಾರ್ವಿನ್ ವಿಕಾಸವಾದ ಮನೆಮಾತಾಗಿ ಜನಜನಿತವಾಗಿದೆ, ಆಕಾಶದ ಉದ್ದಗಲಕ್ಕೂ ಸ್ವರ್ಗ-ನರಕ, ರಾಹು-ಕೇತುಗಳಿಗೆ  ಹುಡುಕಾಟ ನಡೆಸಿ ಸುಳ್ಳು ಎಂದು ಸಾಬೀತು ಮಾಡಿ ಹೊಸ ನಕ್ಷತ್ರ ಲೋಕದ ಪರಿಚಯವನ್ನು ಪುಸ್ತಕದಂಗಳದೊಳಗೆ ಮುದ್ರಿಸಲಾಗಿದೆ .<br>
 
ಎಲ್ಲಾ ಧರ್ಮವೂ ತನ್ನ ಕುಲವನ್ನು ಮತ್ತು ಜನಾಂಗ ವ್ಯವಸ್ಥೆಯನ್ನು ತನ್ನದೇ ಶೈಲಿಯಲ್ಲಿ ಮಂತ್ರಮುಗ್ಧವಾಗಿ ಹಿಡಿದುಕೊಂಡಿತ್ತು. ಆ ಎಲ್ಲಾ ಧರ್ಮಗ್ರಂಥಗಳೂ ಮಾನವನ ಸೃಷ್ಠಿಯ ಕಥೆಯನ್ನ ತನ್ನದೇ ಶೈಲಿಯಲ್ಲಿ ವಿವರಣೆ ನೀಡಿ ನಂಬಿಸಿದ್ದವು. `ಅದಂ ಮತ್ತು ಈವ್- ಕ್ರೈಸ್ತ ಮತ್ತು ಇಸ್ಲಾಂ ಧರ್ಮ, ವಿಷ್ಣುವಿನ ತಲೆಯಿಂದ ಬ್ರಾಹ್ಮಣ, ತೋಳಿನಿಂದ ಕ್ಷತ್ರಿಯ, ಹೊಟ್ಟೆಯಿಂದ ವೈಶ್ಯ, ಕಾಲಿನಿಂದ ಶೂದ್ರ‘ ಆದರೂ ಒಂದು ಅಂಶದಲ್ಲಿ ಮಾತ್ರ ಸಮಾನತೆ ಸಾಧಿಸಿದ್ದವು. ಅದೆಂದರೆ `ಜಗತ್ತಿನ ಅಣುರೇಣು ತೃಣಕಾಷ್ಟವನ್ನ ದೇವರು ಪ್ರತ್ಯಕ್ಷವಾಗಿ ಸೃಷ್ಟಿಸಿದ‘ ಎಂಬ ಬಗ್ಗೆ ಎಲ್ಲ ಧರ್ಮಗಳೂ ನಂಬಿದ್ದವು. ಈ ನಂಬಿಕೆಯನ್ನು ಜನ ಪ್ರಶ್ನಾತೀತವಾಗಿ ಒಪ್ಪಿಕೊಂಡಿದ್ದರು. ಇವರ ಮಧ್ಯೆಯೆ ಈ ಜೀವಿಗಳು ದೇವರಿಂದ ಸೃಷ್ಠಿಯಾಗಿಲ್ಲ ಎಂದು ವಾದಿಸುತ್ತಿದ್ದ ಧೂರ್ತರೂ ಇದ್ದರು.  ಹಾಗೆಯೇ ತರ್ಕ ಒಂದನ್ನು ಹೊರತು ಪಡಿಸಿ ದೈವ ನಿಯಮವನ್ನು ನಿರಾಕರಿಸಲು ಇವರಿಗೆ ಯಾವುದೇ ಪುರಾವೆಗಳಿರಲಿಲ್ಲ. ಆದ್ದರಿಂದ ಈ ರಹಸ್ಯ ರಹಸ್ಯವಾಗೇ ಉಳಿಯಿತು. ಆದರೂ ಇಡೀ ವಿಶ್ವ ದೈವವಾದ ಮತ್ತು ವಸ್ತು ವಾದಗಳ ಸಂಘರ್ಷದಲ್ಲಿಯೇ ವಿಕಾಸವಾಯಿತು.
 
ಎಲ್ಲಾ ಧರ್ಮವೂ ತನ್ನ ಕುಲವನ್ನು ಮತ್ತು ಜನಾಂಗ ವ್ಯವಸ್ಥೆಯನ್ನು ತನ್ನದೇ ಶೈಲಿಯಲ್ಲಿ ಮಂತ್ರಮುಗ್ಧವಾಗಿ ಹಿಡಿದುಕೊಂಡಿತ್ತು. ಆ ಎಲ್ಲಾ ಧರ್ಮಗ್ರಂಥಗಳೂ ಮಾನವನ ಸೃಷ್ಠಿಯ ಕಥೆಯನ್ನ ತನ್ನದೇ ಶೈಲಿಯಲ್ಲಿ ವಿವರಣೆ ನೀಡಿ ನಂಬಿಸಿದ್ದವು. `ಅದಂ ಮತ್ತು ಈವ್- ಕ್ರೈಸ್ತ ಮತ್ತು ಇಸ್ಲಾಂ ಧರ್ಮ, ವಿಷ್ಣುವಿನ ತಲೆಯಿಂದ ಬ್ರಾಹ್ಮಣ, ತೋಳಿನಿಂದ ಕ್ಷತ್ರಿಯ, ಹೊಟ್ಟೆಯಿಂದ ವೈಶ್ಯ, ಕಾಲಿನಿಂದ ಶೂದ್ರ‘ ಆದರೂ ಒಂದು ಅಂಶದಲ್ಲಿ ಮಾತ್ರ ಸಮಾನತೆ ಸಾಧಿಸಿದ್ದವು. ಅದೆಂದರೆ `ಜಗತ್ತಿನ ಅಣುರೇಣು ತೃಣಕಾಷ್ಟವನ್ನ ದೇವರು ಪ್ರತ್ಯಕ್ಷವಾಗಿ ಸೃಷ್ಟಿಸಿದ‘ ಎಂಬ ಬಗ್ಗೆ ಎಲ್ಲ ಧರ್ಮಗಳೂ ನಂಬಿದ್ದವು. ಈ ನಂಬಿಕೆಯನ್ನು ಜನ ಪ್ರಶ್ನಾತೀತವಾಗಿ ಒಪ್ಪಿಕೊಂಡಿದ್ದರು. ಇವರ ಮಧ್ಯೆಯೆ ಈ ಜೀವಿಗಳು ದೇವರಿಂದ ಸೃಷ್ಠಿಯಾಗಿಲ್ಲ ಎಂದು ವಾದಿಸುತ್ತಿದ್ದ ಧೂರ್ತರೂ ಇದ್ದರು.  ಹಾಗೆಯೇ ತರ್ಕ ಒಂದನ್ನು ಹೊರತು ಪಡಿಸಿ ದೈವ ನಿಯಮವನ್ನು ನಿರಾಕರಿಸಲು ಇವರಿಗೆ ಯಾವುದೇ ಪುರಾವೆಗಳಿರಲಿಲ್ಲ. ಆದ್ದರಿಂದ ಈ ರಹಸ್ಯ ರಹಸ್ಯವಾಗೇ ಉಳಿಯಿತು. ಆದರೂ ಇಡೀ ವಿಶ್ವ ದೈವವಾದ ಮತ್ತು ವಸ್ತು ವಾದಗಳ ಸಂಘರ್ಷದಲ್ಲಿಯೇ ವಿಕಾಸವಾಯಿತು.

edits

ಸಂಚರಣೆ ಪಟ್ಟಿ