೯ ನೇ ಸಾಲು:
೯ ನೇ ಸಾಲು:
==ವಿಧಾನ: (ಚಟುವಟಿಕೆ ನಡೆಸುವುದು ಹೇಗೆ)==
==ವಿಧಾನ: (ಚಟುವಟಿಕೆ ನಡೆಸುವುದು ಹೇಗೆ)==
−
ಹೊಸ ಬಂಡಿಯ ಮೇಲೆ ಹಸುವಿನ ಗೊಬ್ಬರ ತಂದು
+
<br>ಹೊಸ ಬಂಡಿಯ ಮೇಲೆ ಹಸುವಿನ ಗೊಬ್ಬರ ತಂದು
−
ಹಸಿದ ಭೂದೇವಿಗೆ ಹಾಕಿ | ಹಸಿದ
+
<br>ಹಸಿದ ಭೂದೇವಿಗೆ ಹಾಕಿ | ಹಸಿದ
−
ಮಕ್ಕಳ ಕಾಯವ್ವ ನನ ತಂದೆಯೇ ||
+
<br>ಮಕ್ಕಳ ಕಾಯವ್ವ ನನ ತಂದೆಯೇ ||
−
ಕಸವ ಹೊಡೆಯುವ ಕೈ ಕಸ್ತೂರಿ ನಾತಾವ
+
<br>ಕಸವ ಹೊಡೆಯುವ ಕೈ ಕಸ್ತೂರಿ ನಾತಾವ
−
ಬಸವಣ್ಣ ನಿನ್ನ ಸಗಣೀಯ ಬಳಿದ ಕೈ
+
<br>ಬಸವಣ್ಣ ನಿನ್ನ ಸಗಣೀಯ ಬಳಿದ ಕೈ
−
ಎಸಳ ಯಾಲಕ್ಕಿ ಗೊನಿನಾತ
+
<br>ಎಸಳ ಯಾಲಕ್ಕಿ ಗೊನಿನಾತ
−
ಬಂಗಾರದ ಕೊಳಗ ಬಲಗೈಲಿ ತಕ್ಕೊಂಡು
+
<br>ಬಂಗಾರದ ಕೊಳಗ ಬಲಗೈಲಿ ತಕ್ಕೊಂಡು
−
ಬತ್ತ ಅಳೆದನೋ ಬಡವರಿಗೆ | ಅಣ್ಣಯ್ಯ
+
<br>ಬತ್ತ ಅಳೆದನೋ ಬಡವರಿಗೆ | ಅಣ್ಣಯ್ಯ
−
ರಾಶಿ ಅಳೆಯೋದು ಬೆಳಗಾದೊ
+
<br>ರಾಶಿ ಅಳೆಯೋದು ಬೆಳಗಾದೊ
−
ಭೂಮಿ ಹುಟ್ಟಿದ ಮೊದಲು | ಭೂಮಿ ಕಟ್ಟಿದ ಮೊದಲು
+
<br>ಭೂಮಿ ಹುಟ್ಟಿದ ಮೊದಲು | ಭೂಮಿ ಕಟ್ಟಿದ ಮೊದಲು
−
ಭೂಪ ಹುಟ್ಟಿದ ಬಸವಯ್ಯ | ಮ್ಯಾಗಿನ
+
<br>ಭೂಪ ಹುಟ್ಟಿದ ಬಸವಯ್ಯ | ಮ್ಯಾಗಿನ
−
ಶಿವಗೇಳು ದಿನಕೆ ಹಿರಿಯನ
+
<br>ಶಿವಗೇಳು ದಿನಕೆ ಹಿರಿಯನ
ಈ ಗೀತೆಗಳನ್ನು ಓದಿ ಅದರಲ್ಲಿ ಎಲ್ಲಾ ಗೀತೆಗಳಲ್ಲಿ ಯಾವ ವಿಷಯಕ್ಕೆ ಪ್ರಾಮುಖ್ಯತೆ ನೀಡಿದೆ?
ಈ ಗೀತೆಗಳನ್ನು ಓದಿ ಅದರಲ್ಲಿ ಎಲ್ಲಾ ಗೀತೆಗಳಲ್ಲಿ ಯಾವ ವಿಷಯಕ್ಕೆ ಪ್ರಾಮುಖ್ಯತೆ ನೀಡಿದೆ?