ಬದಲಾವಣೆಗಳು

Jump to navigation Jump to search
೨೧ ನೇ ಸಾಲು: ೨೧ ನೇ ಸಾಲು:     
==ಅಭಿಪ್ರಾಯ==
 
==ಅಭಿಪ್ರಾಯ==
 +
 +
 
ಕೊಯರ್ ಕಾರ್ಯಾಗಾರಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಲು ಉಪಯುಕ್ತ ಅಭಿಪ್ರಾಯ ದಾಖಲಿಸಲು ಇಲ್ಲಿ ಕ್ಲಿಕ್ ಮಾಡಿ
 
ಕೊಯರ್ ಕಾರ್ಯಾಗಾರಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಲು ಉಪಯುಕ್ತ ಅಭಿಪ್ರಾಯ ದಾಖಲಿಸಲು ಇಲ್ಲಿ ಕ್ಲಿಕ್ ಮಾಡಿ
   ೨೬ ನೇ ಸಾಲು: ೨೮ ನೇ ಸಾಲು:       −
  ದಿನಾಂಕ 22-7-2014 ರಿಂದ 26-7-2014 ರ ವರೆಗೆ ಐದು ದಿನಗಳ ಕಾಲ ವಿಜ್ಞಾನ ವಿಷಯದಲ್ಲಿ ಸಮಪನ್ಮೂಲಗಳನ್ನು ಸಿದ್ದಪಡಿಸುವ ಸಲುವಾಗಿ ಕಾರ್ಯಾಗಾರವನ್ನುರಾಜರಾಜೇಶ್ವರಿ ನಗರದಲ್ಲಿರುವ ಅರ್ಬನ್ ಡಯಟ್ನಲ್ಲಿ ಆಯೋಜಿಸಲಾಗಿತ್ತು  .  ಮೊದಲ ದಿನದ ಕಾರ್ಯಾಗಾರದಂದು     ಡಿಎಸ್ಇಆರಟಿ ಮಾನ್ಯ ಉಪನಿರ್ದೇಶಕರಾದ ಶ್ರೀಮತಿ ಲಲಿತಾ ಮೇಡಮ್ ರವರು ಆಗಮಿಸಿದ್ದರು.ಅವರು ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡುತ್ತಾ  ಎಲ್ಲ ಸಂಪನ್ಮೂಲ ಶಿಕ್ಷಕರು ವಿಜ್ಞಾನ ವಿಷಯದ ಸಂಪನ್ಮೂಲ ತಯಾರಿಸಿ ಕೋಯರ್ ಗೆ ಅಪ್ ಲೋಡ್ ಮಾಡಲು ಉತ್ಸುಕರಾಗಿದ್ದೀರಿ, ಈ ಐದು    ದಿನಗಳ  ಕಾರ್ಯಾಗಾರದಲ್ಲಿ ಚರ್ಚಿಸಿದ ವಿಷಯಗಳನ್ನು ನಿಮ್ಮ ಶಾಲೆಗೆ ಹೋದ ನಂತರ ಶಾಲೆಯ ಎಲ್ಲ ಶಿಕ್ಷಕರೊಡನೆ  ಹಂಚಿಕೊಳ್ಳಲು  ತಿಳಿಸಿದರು.ಡಿಎಸ್ಅರಟಿಯ ಮಾನ್ಯ ಹಿರಿಯ ಸಹಾಯಕ ನಿರ್ದೇಶಕರಾದ ಶ್ರೀಮಂಜುನಾಥರವರು ತರಬೇತಿ ಕಾರ್ಯಾಗಾರದ  ಮಹತ್ವವನ್ನು      ತಿಳಿಸಿದರು . ಹಾಗೂ ಶಿಕ್ಷಣವಾರ್ತೆಯಂತಹ ಪತ್ರಿಕೆಗಳಲ್ಲಿ ಉತ್ತಮವಾದ ಲೇಖನಗಳನ್ನು ಬರೆಯಲು ಪ್ರೇರೇಪಿಸಿದರು.ನಂತರ ಐಟಿಫಾರ್ ಚೇಂಜ್ ನ ನಿರ್ದೇಶಕರಾದ ಶ್ರೀ ಗುರುಮೂರ್ತಿರವರು ಕಾರ್ಯಾಗಾರದ ಅಜೆಂಡಾ ವನ್ನು ಸಂಕ್ಷಿಪ್ತವಾಗಿ ಪರಿಚಯಿಸಿದರು. ಐಟಿಫಾರ್ ಚೇಂಜ್ ನ ಸೀನಿಯರ್ ಪ್ರೋಗ್ರಾಂ ಅಸೋಸಿಯೇಟ್ ರಾದ ಶ್ರೀಮತಿ ರಂಜನಿ ಮೇಡಮ್ ರವರು  ವಿಜ್ಞಾನ ವಿಷಯದ ಉಪಯುಕ್ತ ಅಂತರ್ಜಾಲ ತಾಣಗಳ ವಿಳಾಸಗಳನ್ನುತಿಳಿಸಿದರು      ಹಾಗೂ  10 ನೇ ತರಗತಿ ಸಂಪನ್ಮೂಲ ತಯಾರಿಕೆಯ ಕುರಿತಾದ ಪರಿಕಲ್ಪನೆಗಳು ಮತ್ತು ಯೋಜನೆಗಳನ್ನು        ಪ್ರಾತ್ಯಕ್ಷಿಕೆಯ ಮೂಲಕ ಪ್ರಸ್ತುತ ಪಡಿಸಿದರು.
+
  ದಿನಾಂಕ 22-7-2014 ರಿಂದ 26-7-2014 ರ ವರೆಗೆ ಐದು ದಿನಗಳ ಕಾಲ ವಿಜ್ಞಾನ ವಿಷಯದಲ್ಲಿ ಸಮಪನ್ಮೂಲಗಳನ್ನು ಸಿದ್ದಪಡಿಸುವ ಸಲುವಾಗಿ ಕಾರ್ಯಾಗಾರವನ್ನುರಾಜರಾಜೇಶ್ವರಿ ನಗರದಲ್ಲಿರುವ ಅರ್ಬನ್ ಡಯಟ್ನಲ್ಲಿ ಆಯೋಜಿಸಲಾಗಿತ್ತು  .  ಮೊದಲ ದಿನದ ಕಾರ್ಯಾಗಾರದಂದು   <br>  ಡಿಎಸ್ಇಆರಟಿ ಮಾನ್ಯ ಉಪನಿರ್ದೇಶಕರಾದ ಶ್ರೀಮತಿ ಲಲಿತಾ ಮೇಡಮ್ ರವರು ಆಗಮಿಸಿದ್ದರು.ಅವರು ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡುತ್ತಾ  ಎಲ್ಲ ಸಂಪನ್ಮೂಲ ಶಿಕ್ಷಕರು ವಿಜ್ಞಾನ ವಿಷಯದ ಸಂಪನ್ಮೂಲ ತಯಾರಿಸಿ ಕೋಯರ್ ಗೆ ಅಪ್ ಲೋಡ್ ಮಾಡಲು ಉತ್ಸುಕರಾಗಿದ್ದೀರಿ,<br>
ಊಟದ ವಿರಾಮದ ನಂತರ ಬೆಳಕು ಮತ್ತು ಶಬ್ದದ ಅಧ್ಯಯಗಳಿಗಾಗಿ ಅನುಕ್ರಮವಾಗಿ ಅನೇಕ ಸಂಪನ್ಮೂಲಗಳನ್ನು ಒಳಗೊಂಡ ಘಟಕಯೋಜನೆಯನ್ನು ಡೆಮೋ ಮೂಲಕ ಪ್ರಸ್ತುತ ಪಡಿಸಿದರು.ನಂತರ ಹಂಚಿಕೆ ಮಾಡಿದ ಅಧ್ಯಾಯಗಳಿಗಾಗಿ ಸಂಪನ್ಮೂಲ ಕ್ರೋಢೀಕರಣ ಕಾರ್ಯದಲ್ಲಿ ಎಲ್ಲಾ ಶಿಕ್ಷಕರು ನಿರತರಾದರು.
+
  ಈ ಐದು    ದಿನಗಳ  ಕಾರ್ಯಾಗಾರದಲ್ಲಿ ಚರ್ಚಿಸಿದ ವಿಷಯಗಳನ್ನು ನಿಮ್ಮ ಶಾಲೆಗೆ ಹೋದ ನಂತರ ಶಾಲೆಯ ಎಲ್ಲ ಶಿಕ್ಷಕರೊಡನೆ  ಹಂಚಿಕೊಳ್ಳಲು  ತಿಳಿಸಿದರು.ಡಿಎಸ್ಅರಟಿಯ ಮಾನ್ಯ ಹಿರಿಯ ಸಹಾಯಕ ನಿರ್ದೇಶಕರಾದ ಶ್ರೀಮಂಜುನಾಥರವರು ತರಬೇತಿ ಕಾರ್ಯಾಗಾರದ  ಮಹತ್ವವನ್ನು      <br> ತಿಳಿಸಿದರು . ಹಾಗೂ ಶಿಕ್ಷಣವಾರ್ತೆಯಂತಹ ಪತ್ರಿಕೆಗಳಲ್ಲಿ ಉತ್ತಮವಾದ ಲೇಖನಗಳನ್ನು ಬರೆಯಲು ಪ್ರೇರೇಪಿಸಿದರು.ನಂತರ ಐಟಿಫಾರ್ ಚೇಂಜ್ ನ ನಿರ್ದೇಶಕರಾದ ಶ್ರೀ ಗುರುಮೂರ್ತಿರವರು ಕಾರ್ಯಾಗಾರದ ಅಜೆಂಡಾ ವನ್ನು ಸಂಕ್ಷಿಪ್ತವಾಗಿ ಪರಿಚಯಿಸಿದರು. ಐಟಿಫಾರ್ ಚೇಂಜ್ ನ ಸೀನಿಯರ್ <br>    ಪ್ರೋಗ್ರಾಂ ಅಸೋಸಿಯೇಟ್ ರಾದ ಶ್ರೀಮತಿ ರಂಜನಿ ಮೇಡಮ್ ರವರು  ವಿಜ್ಞಾನ ವಿಷಯದ ಉಪಯುಕ್ತ ಅಂತರ್ಜಾಲ ತಾಣಗಳ ವಿಳಾಸಗಳನ್ನುತಿಳಿಸಿದರು      ಹಾಗೂ  10 ನೇ ತರಗತಿ ಸಂಪನ್ಮೂಲ ತಯಾರಿಕೆಯ ಕುರಿತಾದ ಪರಿಕಲ್ಪನೆಗಳು ಮತ್ತು ಯೋಜನೆಗಳನ್ನು        ಪ್ರಾತ್ಯಕ್ಷಿಕೆಯ ಮೂಲಕ <br>    ಪ್ರಸ್ತುತ ಪಡಿಸಿದರು. ಊಟದ ವಿರಾಮದ ನಂತರ ಬೆಳಕು ಮತ್ತು ಶಬ್ದದ ಅಧ್ಯಯಗಳಿಗಾಗಿ ಅನುಕ್ರಮವಾಗಿ ಅನೇಕ ಸಂಪನ್ಮೂಲಗಳನ್ನು ಒಳಗೊಂಡ ಘಟಕಯೋಜನೆಯನ್ನು ಡೆಮೋ ಮೂಲಕ ಪ್ರಸ್ತುತ ಪಡಿಸಿದರು.ನಂತರ ಹಂಚಿಕೆ ಮಾಡಿದ ಅಧ್ಯಾಯಗಳಿಗಾಗಿ ಸಂಪನ್ಮೂಲ ಕ್ರೋಢೀಕರಣ <br>  ಕಾರ್ಯದಲ್ಲಿ ಎಲ್ಲಾ ಶಿಕ್ಷಕರು ನಿರತರಾದರು.
    
===ಎರಡನೇ    ದಿನದ  ಹಿನ್ನೋಟ    ===
 
===ಎರಡನೇ    ದಿನದ  ಹಿನ್ನೋಟ    ===

ಸಂಚರಣೆ ಪಟ್ಟಿ