ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೩೫ ನೇ ಸಾಲು: ೩೫ ನೇ ಸಾಲು:  
=ಮತ್ತಷ್ಟು ಮಾಹಿತಿ =
 
=ಮತ್ತಷ್ಟು ಮಾಹಿತಿ =
 
ನೈರ್ಸಗಿಕ, ಮಾನವ ನಿರ್ಮಿತ ಹಾಗೂ ಮಾನವ ಸಂನ್ಮೂಲಗಳಲ್ಲಿ ನೈರ್ಸಗಿಕ ಸಂಪನ್ಮೂಲಗಳಲ್ಲೊಂದಾದ ಮಣ್ಣು ಅತ್ಯಂತ ಮಹತ್ವದ ಸಂಪನ್ಮೂಲವಾಗಿದೆ. ಮಣ್ಣಿನ ಅಸ್ಥಿತ್ವತ್ವವಿಲ್ಲದೆ ಜೀವಿಗಳ ಅಸ್ಥಿತ್ವವಿಲ್ಲ . ಅತ್ಯಂತ ಕ್ರಿಯಾಶೀಲ ಪ್ರಾಣಿಯಾದ ಮಾನವನು ತನ್ನ ಅಗತ್ಯವನ್ನು ಪೂರೈಸುವುದಕ್ಕಾಗಿ ಮಣ್ಣನ್ನು ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಮಣ್ಣಿನ ಮಾಲಿನ್ಯ ಹಾಗೂ ಸವೆತಕ್ಕೂ ಕಾರಣೀಭೂತನಾಗುತ್ತಿದ್ದಾನೆ. ಮಣ್ಣನ್ನು ಸಂರಕ್ಷಿಸುವುದು ಹಾಗೂ ಸರಿಯಾಗಿ ನಿರ್ವಹಿಸುವುದು ಮಾನವ ಜನಾಂಗದ ಆದ್ಯ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕಾಗಿದೆ.  
 
ನೈರ್ಸಗಿಕ, ಮಾನವ ನಿರ್ಮಿತ ಹಾಗೂ ಮಾನವ ಸಂನ್ಮೂಲಗಳಲ್ಲಿ ನೈರ್ಸಗಿಕ ಸಂಪನ್ಮೂಲಗಳಲ್ಲೊಂದಾದ ಮಣ್ಣು ಅತ್ಯಂತ ಮಹತ್ವದ ಸಂಪನ್ಮೂಲವಾಗಿದೆ. ಮಣ್ಣಿನ ಅಸ್ಥಿತ್ವತ್ವವಿಲ್ಲದೆ ಜೀವಿಗಳ ಅಸ್ಥಿತ್ವವಿಲ್ಲ . ಅತ್ಯಂತ ಕ್ರಿಯಾಶೀಲ ಪ್ರಾಣಿಯಾದ ಮಾನವನು ತನ್ನ ಅಗತ್ಯವನ್ನು ಪೂರೈಸುವುದಕ್ಕಾಗಿ ಮಣ್ಣನ್ನು ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಮಣ್ಣಿನ ಮಾಲಿನ್ಯ ಹಾಗೂ ಸವೆತಕ್ಕೂ ಕಾರಣೀಭೂತನಾಗುತ್ತಿದ್ದಾನೆ. ಮಣ್ಣನ್ನು ಸಂರಕ್ಷಿಸುವುದು ಹಾಗೂ ಸರಿಯಾಗಿ ನಿರ್ವಹಿಸುವುದು ಮಾನವ ಜನಾಂಗದ ಆದ್ಯ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕಾಗಿದೆ.  
      ಯಾವುದೇ ಒಂದು ವಸ್ತುವನ್ನುಮಾನವನು ಉಪಯೋಗಿಸಿದಾಗ ಮಾತ್ರ ಆ ವಸ್ತು ಸಂಪನ್ಮೂಲವೆನಿಸುವುದು. ಹಾಗೆಯೇ ಮಣ್ಣು ಕೂಡಾ. ಮಣ್ಣಿನ ಸವೆತ ಹಾಗೂ ಮಣ್ಣಿನ ಮಾಲಿನ್ಯ ತಡೆಗಟ್ಟಿ ಸರಿಯಾದ ರೀತಿಯಲ್ಲಿ ಉಪಯೋಗಿಸಿಕೋಳ್ಳಬೇಕು.  ಮಣ್ಣು ಮುಗಿದುಹೋಗಲಾರದ, ಸರ್ವವ್ಯಾಪಿಯಾದ, ಭೌತ ಹಾಗೂ ಭೂ ಸಂಪನ್ಮೂಲವಾಗಿದೆ. ಮಾನವನ ಉಳಿವು & ಅಳಿವು  ಮಣ್ಣನ್ನೆ ಅವಲಂಬಿಸಿದೆ.  
+
ಯಾವುದೇ ಒಂದು ವಸ್ತುವನ್ನುಮಾನವನು ಉಪಯೋಗಿಸಿದಾಗ ಮಾತ್ರ ಆ ವಸ್ತು ಸಂಪನ್ಮೂಲವೆನಿಸುವುದು. ಹಾಗೆಯೇ ಮಣ್ಣು ಕೂಡಾ. ಮಣ್ಣಿನ ಸವೆತ ಹಾಗೂ ಮಣ್ಣಿನ ಮಾಲಿನ್ಯ ತಡೆಗಟ್ಟಿ ಸರಿಯಾದ ರೀತಿಯಲ್ಲಿ ಉಪಯೋಗಿಸಿಕೋಳ್ಳಬೇಕು.  ಮಣ್ಣು ಮುಗಿದುಹೋಗಲಾರದ, ಸರ್ವವ್ಯಾಪಿಯಾದ, ಭೌತ ಹಾಗೂ ಭೂ ಸಂಪನ್ಮೂಲವಾಗಿದೆ. ಮಾನವನ ಉಳಿವು & ಅಳಿವು  ಮಣ್ಣನ್ನೆ ಅವಲಂಬಿಸಿದೆ.  
 
#೧೦ ನೇ ತರಗತಿ ಸಮಾಜ ವಿಜ್ಞಾನ  ಪಠ್ಯ ಪುಸ್ತಕದಲ್ಲಿ  ಭಾರತದ ಮಣ್ಣುಗಳ ಬಗ್ಗೆ ಸಂಕ್ಷೀಪ್ತವಾಗಿ ವಿವರಿಸಲಾಗಿದೆ.
 
#೧೦ ನೇ ತರಗತಿ ಸಮಾಜ ವಿಜ್ಞಾನ  ಪಠ್ಯ ಪುಸ್ತಕದಲ್ಲಿ  ಭಾರತದ ಮಣ್ಣುಗಳ ಬಗ್ಗೆ ಸಂಕ್ಷೀಪ್ತವಾಗಿ ವಿವರಿಸಲಾಗಿದೆ.
 
#ಮಣ್ಣು  ನಮ್ಮ ರಾಷ್ಟ್ರೀಯ  ಪ್ರಮುಖ  ಸಂಪತ್ತಾಗಿದ್ದು  ,ಇದರ ಸೂಕ್ತ  ಬಳಕೆ ಮತ್ತು  ಸಂರಕ್ಷಣೆ  ನಮ್ಮೆಲ್ಲರ ಹೊಣೆಯಾಗಿದೆ.     
 
#ಮಣ್ಣು  ನಮ್ಮ ರಾಷ್ಟ್ರೀಯ  ಪ್ರಮುಖ  ಸಂಪತ್ತಾಗಿದ್ದು  ,ಇದರ ಸೂಕ್ತ  ಬಳಕೆ ಮತ್ತು  ಸಂರಕ್ಷಣೆ  ನಮ್ಮೆಲ್ಲರ ಹೊಣೆಯಾಗಿದೆ.     
೭೯

edits