1939ರಲ್ಲಿ ಬನಾರಸ್ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಆಯ್ಕೆಯಾದರು. ಅಲ್ಲಿಯೂ ತಮ್ಮ ಅನುಭವವನ್ನು ಧಾರೆ ಎರೆಯುವ ಮೂಲಕ ವಿಶ್ವವಿದ್ಯಾಲಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ರಾಧಾಕೃಷ್ಣನ್ ಅವರನ್ನು, 1948ರಲ್ಲಿ ವಿಶ್ವವಿದ್ಯಾಲಯ ಶಿಕ್ಷಣ ಆಯೋಗದ ಮುಖ್ಯಸ್ಥರನ್ನಾಗಿ ಸರಕಾರ ನೇಮಿಸಿತು. 1949ರಲ್ಲಿ ಸೋವಿಯತ್ ರಷ್ಯಾಕ್ಕೆ ಭಾರತದ ರಾಯಭಾರಿಯಾಗಿ ನೇಮಕಗೊಂಡ ರಾಧಾಕೃಷ್ಣನ್, ಸ್ಟಾಲಿನ್ನಂತಹ ಮೇಧಾವಿಗಳ ಸರಿಸಮನಾಗಿ ನಿಲ್ಲುವ ವ್ಯಕ್ತಿತ್ವವನ್ನು ಬೆಳೆಸಿಕೊಂಡರು. | 1939ರಲ್ಲಿ ಬನಾರಸ್ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಆಯ್ಕೆಯಾದರು. ಅಲ್ಲಿಯೂ ತಮ್ಮ ಅನುಭವವನ್ನು ಧಾರೆ ಎರೆಯುವ ಮೂಲಕ ವಿಶ್ವವಿದ್ಯಾಲಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ರಾಧಾಕೃಷ್ಣನ್ ಅವರನ್ನು, 1948ರಲ್ಲಿ ವಿಶ್ವವಿದ್ಯಾಲಯ ಶಿಕ್ಷಣ ಆಯೋಗದ ಮುಖ್ಯಸ್ಥರನ್ನಾಗಿ ಸರಕಾರ ನೇಮಿಸಿತು. 1949ರಲ್ಲಿ ಸೋವಿಯತ್ ರಷ್ಯಾಕ್ಕೆ ಭಾರತದ ರಾಯಭಾರಿಯಾಗಿ ನೇಮಕಗೊಂಡ ರಾಧಾಕೃಷ್ಣನ್, ಸ್ಟಾಲಿನ್ನಂತಹ ಮೇಧಾವಿಗಳ ಸರಿಸಮನಾಗಿ ನಿಲ್ಲುವ ವ್ಯಕ್ತಿತ್ವವನ್ನು ಬೆಳೆಸಿಕೊಂಡರು. |