ಕನ್ನಡದಲ್ಲಿ ಅಲಂಕಾರ ಗ್ರಂಥ ಬರೆದ ಲಾಕ್ಷಣಿಕರು ಮುಖ್ಯವಾಗಿ ನೃಪತುಂಗ, ನಾಗವರ್ಮ, ತಿರುಮಲಾರ್ಯ, ಜಾಯಪ್ಪದೇಸಾಯಿ ಮುಂತಾದವರು. ಇವರು ಕ್ರಮವಾಗಿ ಕವಿರಾಜಮಾರ್ಗ, ಕಾವ್ಯಾವಲೋಕನ, ಅಪ್ರತಿಮವೀರಚರಿತೆ, ಕನ್ನಡಕುವಲಯಾನಂದ-ಇತ್ಯಾದಿ ಗ್ರಂಥ ಬರೆದಿದ್ದಾರೆ. | ಕನ್ನಡದಲ್ಲಿ ಅಲಂಕಾರ ಗ್ರಂಥ ಬರೆದ ಲಾಕ್ಷಣಿಕರು ಮುಖ್ಯವಾಗಿ ನೃಪತುಂಗ, ನಾಗವರ್ಮ, ತಿರುಮಲಾರ್ಯ, ಜಾಯಪ್ಪದೇಸಾಯಿ ಮುಂತಾದವರು. ಇವರು ಕ್ರಮವಾಗಿ ಕವಿರಾಜಮಾರ್ಗ, ಕಾವ್ಯಾವಲೋಕನ, ಅಪ್ರತಿಮವೀರಚರಿತೆ, ಕನ್ನಡಕುವಲಯಾನಂದ-ಇತ್ಯಾದಿ ಗ್ರಂಥ ಬರೆದಿದ್ದಾರೆ. |