೫ ನೇ ಸಾಲು:
೫ ನೇ ಸಾಲು:
ಈ ಜಾನಪದ ಪ್ರಕಾರವನ್ನು ಸಂಸ್ಕೃತಿಯ ಒಂದು ಭಾಗವೆಂದು ಭಾವಿಸಬೇಕಾಗಿರುವುದರಿಂದ ಇದರ ಉಳಿವು ನಮ್ಮ ಕೈಲಿದೆ. ಇದಕ್ಕಾಗಿ ಸರಕಾರ ಪ್ರೋತ್ಸಾಹಕವಾಗಿ ಜಾನಪದ ಅಕಾಡೆಮಿ ಸ್ಥಾಪಿಸಿ ಲಕ್ಷಾಂತರ ರುಪಾಯಿ ಖರ್ಚಿಸುತ್ತಿದೆ. ಕಲಾವಿದರಿಗೆ ಪ್ರಶಸ್ತಿ, ಪುರಸ್ಕಾರ ನೀಡಿ ಗ್ರಾಮೀಣ ಪ್ರತಿಭೆಗಳನ್ನು ಹುಡುಕಿ ಈ ಪ್ರಕಾರದ ಜೀವಂತಿಕೆಗೆ ಶ್ರಮಿಸುತ್ತಿದೆ. ಕೆಲವು ವರ್ಷಗಳ ಹಿಂದೆ ಕನ್ನಡ ಸಾಹಿತ್ಯ ಪರಿಷತ್ತು ಕರ್ನಾಟಕ ಜನಪದ ಕಲೆಗಳನ್ನು ಪರಿಚಯಿಸುವ ಕೃತಿಯೊಂದನ್ನು ಹೊರತಂದಿದೆ. ಇದರ ಸಂಪಾದಕರು ಜಾನಪದ ಚಿಂತಕ ಗೊ. ರು. ಚನ್ನಬಸಪ್ಪ ಅವರು.
ಈ ಜಾನಪದ ಪ್ರಕಾರವನ್ನು ಸಂಸ್ಕೃತಿಯ ಒಂದು ಭಾಗವೆಂದು ಭಾವಿಸಬೇಕಾಗಿರುವುದರಿಂದ ಇದರ ಉಳಿವು ನಮ್ಮ ಕೈಲಿದೆ. ಇದಕ್ಕಾಗಿ ಸರಕಾರ ಪ್ರೋತ್ಸಾಹಕವಾಗಿ ಜಾನಪದ ಅಕಾಡೆಮಿ ಸ್ಥಾಪಿಸಿ ಲಕ್ಷಾಂತರ ರುಪಾಯಿ ಖರ್ಚಿಸುತ್ತಿದೆ. ಕಲಾವಿದರಿಗೆ ಪ್ರಶಸ್ತಿ, ಪುರಸ್ಕಾರ ನೀಡಿ ಗ್ರಾಮೀಣ ಪ್ರತಿಭೆಗಳನ್ನು ಹುಡುಕಿ ಈ ಪ್ರಕಾರದ ಜೀವಂತಿಕೆಗೆ ಶ್ರಮಿಸುತ್ತಿದೆ. ಕೆಲವು ವರ್ಷಗಳ ಹಿಂದೆ ಕನ್ನಡ ಸಾಹಿತ್ಯ ಪರಿಷತ್ತು ಕರ್ನಾಟಕ ಜನಪದ ಕಲೆಗಳನ್ನು ಪರಿಚಯಿಸುವ ಕೃತಿಯೊಂದನ್ನು ಹೊರತಂದಿದೆ. ಇದರ ಸಂಪಾದಕರು ಜಾನಪದ ಚಿಂತಕ ಗೊ. ರು. ಚನ್ನಬಸಪ್ಪ ಅವರು.
−
ಈ ಕೃತಿಯಲ್ಲಿ ಹತ್ತಾರು ವಿದ್ವಾಂಸರು ನಶಿಸುತ್ತಿರುವ ಜಾನಪದ ಕಲೆಗಳನ್ನು ಗುರ್ತಿಸಿ, ಮಾಹಿತಿ ಸಂಗ್ರಹಿಸಿದ್ದಾರೆ. ಹೀಗಾಗಿ ಕರ್ನಾಟಕದ ನೂರಾರು ಜನಪದ ಕಲೆಗಳ ಪರಿಚಯ ರೇಖಾಚಿತ್ರ ಹಾಗೂ ಛಾಯಾಚಿತ್ರಗಳಿಂದ ಸುಂದರವಾಗಿ ಮೂಡಿಬಂದಿದೆ. ಅಪರೂಪದ ದಾಖಲೆಗಳ ಈ ಕೃತಿಯನ್ನು ಹೊರತರಲು ಹಿರಿಯರಾದ ಗೊ. ರು. ಚನ್ನಬಸಪ್ಪ ಅವರು ಪಟ್ಟ ಶ್ರಮ ದಾಖಲಾರ್ಹ ಹಾಗೂ ಅಭಿನಂದನೀಯ. ಅಂಥ ಕಲೆಗಳಲ್ಲಿ ಕೆಲವು ಮಹತ್ವದ್ದನ್ನು ವಿಶ್ವಾದ್ಯಂತದ ಕನ್ನಡಿಗರಿಗೆ ಈ ಮೂಲಕ ಪ್ರತೀ ತಿಂಗಳು ಪರಿಚಯಿಸುತ್ತೇವೆ. ಆ ನಿಟ್ಟಿನಲ್ಲಿನ ಮೊದಲ ಭಾಗವಾಗಿ ಕಂಸಾಳೆ ಹಾಗೂ ಉಮ್ಮತ್ತಾಟ್ ಎಂಬ ಜಾನಪದ ಕಲೆಗಳು ಇಲ್ಲಿದೆ.
+
ಈ ಕೃತಿಯಲ್ಲಿ ಹತ್ತಾರು ವಿದ್ವಾಂಸರು ನಶಿಸುತ್ತಿರುವ ಜಾನಪದ ಕಲೆಗಳನ್ನು ಗುರ್ತಿಸಿ, ಮಾಹಿತಿ ಸಂಗ್ರಹಿಸಿದ್ದಾರೆ. ಹೀಗಾಗಿ ಕರ್ನಾಟಕದ ನೂರಾರು ಜನಪದ ಕಲೆಗಳ ಪರಿಚಯ ರೇಖಾಚಿತ್ರ ಹಾಗೂ ಛಾಯಾಚಿತ್ರಗಳಿಂದ ಸುಂದರವಾಗಿ ಮೂಡಿಬಂದಿದೆ. ಅಪರೂಪದ ದಾಖಲೆಗಳ ಈ ಕೃತಿಯನ್ನು ಹೊರತರಲು ಹಿರಿಯರಾದ ಗೊ. ರು. ಚನ್ನಬಸಪ್ಪ ಅವರು ಪಟ್ಟ ಶ್ರಮ ದಾಖಲಾರ್ಹ ಹಾಗೂ ಅಭಿನಂದನೀಯ. ಅಂಥ ಕಲೆಗಳಲ್ಲಿ ಕೆಲವು ಮಹತ್ವದ್ದನ್ನು ವಿಶ್ವಾದ್ಯಂತದ ಕನ್ನಡಿಗರಿಗೆ ಈ ಮೂಲಕ ಪ್ರತೀ ತಿಂಗಳು ಪರಿಚಯಿಸುತ್ತೇವೆ. ಆ ನಿಟ್ಟಿನಲ್ಲಿನ ಮೊದಲ ಭಾಗವಾಗಿ ಕಂಸಾಳೆ ಹಾಗೂ ಉಮ್ಮತ್ತಾಟ್ ಎಂಬ ಜಾನಪದ ಕಲೆಗಳು ಇಲ್ಲಿದೆ.
=ಕಲಿಕೋದ್ದೇಶಗಳು=
=ಕಲಿಕೋದ್ದೇಶಗಳು=