ಬದಲಾವಣೆಗಳು

Jump to navigation Jump to search
೩ ನೇ ಸಾಲು: ೩ ನೇ ಸಾಲು:  
ಗ್ರಾಮೀಣ ಬದುಕಿನ ಅನಕ್ಷರಸ್ಥರಲ್ಲಿನ ಜಾನಪದ ಕಲೆಗಳು, ಹಾಡು, ಗಾದೆ ನಗರ ಬದುಕಿನ ಜನಕ್ಕೆ ವಿಶಿಷ್ಟ ಸಂವೇದನೆಯನ್ನುಂಟು ಮಾಡಿವೆ. ಗ್ರಾಮಗಳ ದೈನಿಕ ಬದುಕು ಆರಂಭವಾಗುವುದೇ ಇಂಥ ಜನಪದ ಹಾಡು-ಹಬ್ಬ ಆಚರಣೆಗಳಿಂದ. ಇವೊತ್ತಿನ ವಿಜ್ಞಾನಯುಗ ಪರಂಪರಾಗತ ಕಲೆಗಳನ್ನು ಮರೆಸುವಂತೆ ನಾಗಾಲೋಟಕ್ಕೆ ಓಡುತ್ತಿದೆ. ಹೀಗಿದ್ದೂ ನಗರ ಬದುಕಿನ ಈ ಜನಕ್ಕೆ `ಜನಪದ' ಮನರಂಜನೆಯನ್ನೀಯುವ ಮಟ್ಟಕ್ಕೆ ಸೀಮಿತವಾಗಿದೆಯೇನೋ ಅನ್ನುವ ಸಂಶಯ ಮೂಡಿದೆ. ಇದು ವಾಸ್ತವವೂ ಕೂಡ.
 
ಗ್ರಾಮೀಣ ಬದುಕಿನ ಅನಕ್ಷರಸ್ಥರಲ್ಲಿನ ಜಾನಪದ ಕಲೆಗಳು, ಹಾಡು, ಗಾದೆ ನಗರ ಬದುಕಿನ ಜನಕ್ಕೆ ವಿಶಿಷ್ಟ ಸಂವೇದನೆಯನ್ನುಂಟು ಮಾಡಿವೆ. ಗ್ರಾಮಗಳ ದೈನಿಕ ಬದುಕು ಆರಂಭವಾಗುವುದೇ ಇಂಥ ಜನಪದ ಹಾಡು-ಹಬ್ಬ ಆಚರಣೆಗಳಿಂದ. ಇವೊತ್ತಿನ ವಿಜ್ಞಾನಯುಗ ಪರಂಪರಾಗತ ಕಲೆಗಳನ್ನು ಮರೆಸುವಂತೆ ನಾಗಾಲೋಟಕ್ಕೆ ಓಡುತ್ತಿದೆ. ಹೀಗಿದ್ದೂ ನಗರ ಬದುಕಿನ ಈ ಜನಕ್ಕೆ `ಜನಪದ' ಮನರಂಜನೆಯನ್ನೀಯುವ ಮಟ್ಟಕ್ಕೆ ಸೀಮಿತವಾಗಿದೆಯೇನೋ ಅನ್ನುವ ಸಂಶಯ ಮೂಡಿದೆ. ಇದು ವಾಸ್ತವವೂ ಕೂಡ.
   −
ಈ ಜಾನಪದ ಪ್ರಕಾರವನ್ನು ಸಂಸ್ಕೃತಿಯ ಒಂದು ಭಾಗವೆಂದು ಭಾವಿಸಬೇಕಾಗಿರುವುದರಿಂದ ಇದರ ಉಳಿವು ನಮ್ಮ ಕೈಲಿದೆ. ಇದಕ್ಕಾಗಿ ಸರಕಾರ ಪ್ರೋತ್ಸಾಹಕವಾಗಿ ಜಾನಪದ ಅಕಾಡೆಮಿ ಸ್ಥಾಪಿಸಿ ಲಕ್ಷಾಂತರ ರುಪಾಯಿ ಖರ್ಚಿಸುತ್ತಿದೆ. ಕಲಾವಿದರಿಗೆ ಪ್ರಶಸ್ತಿ, ಪುರಸ್ಕಾರ ನೀಡಿ ಗ್ರಾಮೀಣ ಪ್ರತಿಭೆಗಳನ್ನು ಹುಡುಕಿ ಈ ಪ್ರಕಾರದ ಜೀವಂತಿಕೆಗೆ ಶ್ರಮಿಸುತ್ತಿದೆ. ಕೆಲವು ವರ್ಷಗಳ ಹಿಂದೆ ಕನ್ನಡ ಸಾಹಿತ್ಯ ಪರಿಷತ್ತು ಕರ್ನಾಟಕ ಜನಪದ ಕಲೆಗಳನ್ನು ಪರಿಚಯಿಸುವ ಕೃತಿಯೊಂದನ್ನು ಹೊರತಂದಿದೆ. ಇದರ ಸಂಪಾದಕರು ಜಾನಪದ ಚಿಂತಕ ಗೊ. ರು. ಚನ್ನಬಸಪ್ಪ ಅವರು.
+
ಈ ಜಾನಪದ ಪ್ರಕಾರವನ್ನು ಸಂಸ್ಕೃತಿಯ ಒಂದು ಭಾಗವೆಂದು ಭಾವಿಸಬೇಕಾಗಿರುವುದರಿಂದ ಇದರ ಉಳಿವು ನಮ್ಮ ಕೈಲಿದೆ. ಕಲಾವಿದರಿಗೆ ಪ್ರಶಸ್ತಿ, ಪುರಸ್ಕಾರ ನೀಡಿ ಗ್ರಾಮೀಣ ಪ್ರತಿಭೆಗಳನ್ನು ಹುಡುಕಿ ಈ ಪ್ರಕಾರದ ಜೀವಂತಿಕೆಗೆ ಶ್ರಮಿಸುತ್ತಿದೆ.  
 
  −
ಈ ಕೃತಿಯಲ್ಲಿ ಹತ್ತಾರು ವಿದ್ವಾಂಸರು ನಶಿಸುತ್ತಿರುವ ಜಾನಪದ ಕಲೆಗಳನ್ನು ಗುರ್ತಿಸಿ, ಮಾಹಿತಿ ಸಂಗ್ರಹಿಸಿದ್ದಾರೆ. ಹೀಗಾಗಿ ಕರ್ನಾಟಕದ ನೂರಾರು ಜನಪದ ಕಲೆಗಳ ಪರಿಚಯ ರೇಖಾಚಿತ್ರ ಹಾಗೂ ಛಾಯಾಚಿತ್ರಗಳಿಂದ ಸುಂದರವಾಗಿ ಮೂಡಿಬಂದಿದೆ. ಅಪರೂಪದ ದಾಖಲೆಗಳ ಈ ಕೃತಿಯನ್ನು ಹೊರತರಲು ಹಿರಿಯರಾದ ಗೊ. ರು. ಚನ್ನಬಸಪ್ಪ ಅವರು ಪಟ್ಟ ಶ್ರಮ ದಾಖಲಾರ್ಹ ಹಾಗೂ ಅಭಿನಂದನೀಯ. ಅಂಥ ಕಲೆಗಳಲ್ಲಿ ಕೆಲವು ಮಹತ್ವದ್ದನ್ನು ವಿಶ್ವಾದ್ಯಂತದ ಕನ್ನಡಿಗರಿಗೆ ಈ ಮೂಲಕ ಪ್ರತೀ ತಿಂಗಳು ಪರಿಚಯಿಸುತ್ತೇವೆ. ಆ ನಿಟ್ಟಿನಲ್ಲಿನ ಮೊದಲ ಭಾಗವಾಗಿ ಕಂಸಾಳೆ ಹಾಗೂ ಉಮ್ಮತ್ತಾಟ್ ಎಂಬ ಜಾನಪದ ಕಲೆಗಳು ಇಲ್ಲಿದೆ. 
      
=ಕಲಿಕೋದ್ದೇಶಗಳು=
 
=ಕಲಿಕೋದ್ದೇಶಗಳು=

ಸಂಚರಣೆ ಪಟ್ಟಿ