ಕನ್ನಡ ಭಾಷೆಯು ತನ್ನ ಬೆಳವಣಿಗೆಯ ವಿವಿಧ ಹಂತಗಳಲ್ಲಿ ವಿವಿಧ ರೂಪ ಹೊಂದಿತ್ತು. ಅದರಂತೆ ನಡುಗನ್ನಡವು ಸಹ ತನ್ನದೇಯಾದ ರೂಪ ಹೊಂದಿತ್ತು . ಆ ನಡುಗನ್ನಡದ ಭಾಷಾ ರೂಪದ ಜೊತೆಗೆ ನಡುಗನ್ನಡದ ಕವಿ ಮತ್ತು ಕೃತಿಗಳು, ರಗಳೆ ಸಾಹಿತ್ಯ, ವಚನ ಸಾಹಿತ್ಯ, ತ್ರಿಪದಿ ಸಾಹಿತ್ಯಗಳ ಬಗ್ಗೆ ಪರಿಚಯಿಸುವುದು ಈ ಪರಿಕಲ್ಪನೆಯ ಉದ್ದೇಶವಾಗಿದೆ. | ಕನ್ನಡ ಭಾಷೆಯು ತನ್ನ ಬೆಳವಣಿಗೆಯ ವಿವಿಧ ಹಂತಗಳಲ್ಲಿ ವಿವಿಧ ರೂಪ ಹೊಂದಿತ್ತು. ಅದರಂತೆ ನಡುಗನ್ನಡವು ಸಹ ತನ್ನದೇಯಾದ ರೂಪ ಹೊಂದಿತ್ತು . ಆ ನಡುಗನ್ನಡದ ಭಾಷಾ ರೂಪದ ಜೊತೆಗೆ ನಡುಗನ್ನಡದ ಕವಿ ಮತ್ತು ಕೃತಿಗಳು, ರಗಳೆ ಸಾಹಿತ್ಯ, ವಚನ ಸಾಹಿತ್ಯ, ತ್ರಿಪದಿ ಸಾಹಿತ್ಯಗಳ ಬಗ್ಗೆ ಪರಿಚಯಿಸುವುದು ಈ ಪರಿಕಲ್ಪನೆಯ ಉದ್ದೇಶವಾಗಿದೆ. |