೩೦ ನೇ ಸಾಲು: |
೩೦ ನೇ ಸಾಲು: |
| | | |
| =ಮತ್ತಷ್ಟು ಮಾಹಿತಿ = | | =ಮತ್ತಷ್ಟು ಮಾಹಿತಿ = |
| + | |
| + | ಮಿತ್ರರೆ ಆದುನಿಕ ಭರಾಟೆಯಲ್ಲಿ ಮತ್ತು ಬದಲಾಗುತ್ತಿರುವ ಆಧುನಿಕ ಜೀವನಶೈಲಿಯಲ್ಲಿ ಸ್ಥಳೀಯ ಮಟ್ಟದಲ್ಲಿ ನೀರಿನ ಮೂಲಗಳು ಮಲಿನಗೊಳ್ಳುತ್ತಿವೆ. ಎಷ್ಟೇ ತಾಂತ್ರಿಕತೆ ಮುಂದುವರೆದರು ಬೇಸಿಗೆಯಲ್ಲಿ ಜನರಿಗೆ ಮತ್ತು ಪ್ರಾಣಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗಿದೆ. ಇದನ್ನು ಗಮನದಲ್ಲಿರಿಸಿಕೋಂಡು ನಾವು ಮಕ್ಕಳಿಗೆ ಬೋಧನೆ ಮಾಡಬೇಕಿದೆ. ಜೋತೆಗೆ ಮಳೆನಿರಿನ ಸಂಗ್ರಹಣೆ ಮತ್ತು ಬಳಕೆಯ ಬಗ್ಗೆ ಅರಿವು ಮೂಡಿಸಬೇಕದೆ. |
| + | |
| + | |
| + | ಶಿಕ್ಷಕರಿಗೆ ಟಿಪ್ಪಣಿ[ಬದಲಾಯಿಸಿ] |
| + | ನದಿಯು ಮಲಿನಗೋಳ್ಳುವುದನ್ನು ತಡೆಗಟ್ಟುತ್ತಾನೆ. |
| + | ಕಣಿವೆ ಯೋಜನೆಯ ಅರ್ಥ ಮತ್ತು ಉದ್ದೇಶ . |
| + | ಪ್ರಮುಖ ನದಿ ಕಣಿವೆ ಯೋಜನೆಗಳು. |
| + | ಕಣಿವೆ ಯೋಜನೆ ಮತ್ತು ಪ್ರವಾಹ ನಿಯಂತ್ರಣ |
| + | |
| + | ಮಳೆ ಕೋಯ್ಲು ವಿಧಾನದ ಬಗ್ಗೆ ತಿಳಿದುಕಳ್ಳುತ್ತಾನೆ ಮತ್ತು ಅಳವಡಿಸಿಕೊಳ್ಳುತ್ತಾನೆ.. |
| + | ಅಂತರ್ ಜಲದ ನೀರಿನ ಮಟ್ಟ ಏರಿಕೆ ಮತ್ತು ಮಿತವಾದ ಬಳಕೆ ಬಗ್ಗೆ ಭಾವನೆಗಳನ್ನು ಬೇಳೆಸಿಕೊಳ್ಳುತ್ತಾನೆ. |
| + | ಚೀನಾ ದೇಶದ ಮಾದರಿಯಲ್ಲಿ ಜಲಕ್ಷಾಮವನ್ನು ತಡೆಗಟ್ಟುತ್ತಾನೆ. |
| + | ಫಲವತ್ತಾದ ಮಣ್ಣು ನದಿಮುಖಜ ಭೂಮಿಯಲ್ಲಿ ಏಕೆಇರುತ್ತದೆ ಎಂದು ಆಲೋಚಿಸುತ್ತಾನೆ. |
| + | ಪಶ್ಚಿಮಾಭಿಮುಖವಾಗಿ ಹರಿಯುವ ನದಿಗಳು ವೇಗವಾಗಿ ಹರಿಯುತ್ತವೆ ಎಂದು ಆಲೋಚಿಸುತ್ತಾನೆ. |
| + | ಮುಖಜ ಭೂಮಿ ಎಂದರೇನು? ಎಂದು ತಿಳಿಯಲು ಪ್ರಯತ್ನಿಸುತ್ತಾನೆ. |
| | | |
| == ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು== | | == ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು== |
| + | |
| + | ಅಂತರ್ಜಲ ಮತ್ತು ಮಳೆ ಕೊಯ್ಲು ಬಗ್ಗೆ ಮನವರಿಕೆ ಮಾಡುವುದು. |
| + | ಕುಡಿಯುವ ನೀರು ಮತ್ತು ಮಳೆ ಕೊಯ್ಲು ತಿಳಿಸಿಕೊಡುವುದು. |
| + | ಏಕೆ ಜಲ ಮಾಲಿನ್ಯ ಮನವರಿಕೆ ಮಾಡುವುದು. |
| + | ಜಲಮಾಲಿನ್ಯ ನಿಯಂತ್ರಣ ಹೇಗೆ ಅರಿವು ಮೂಡಿಸುವುದು? |
| + | ಮಳೆ ಕೊಯ್ಲು ಯೋಜನೆ ಯ ಕಲ್ಪನೆ ಎಲ್ಲರಲ್ಲಿಯೂ ಮೂಡಿಸಿ ಅಳವಡಿಸಿಕೊಳ್ಳುವಂತೆ ಮಾಡುವುದು. |
| + | ಜಲ ಮಾಲಿನ್ಯ ಮತ್ತು ಮಾನವ ದ ಪರಿಣಾಮ ದ ಬಗ್ಗೆ ಅರಿವಿ ಮೂಡಿಸಿ ತಡೆಗಟ್ಟುವಂತೆ ಮಾಡುವುದು. |
| ==ಉಪಯುಕ್ತ ವೆಬ್ ಸೈಟ್ ಗಳು== | | ==ಉಪಯುಕ್ತ ವೆಬ್ ಸೈಟ್ ಗಳು== |
| ==ಸಂಬಂಧ ಪುಸ್ತಕಗಳು == | | ==ಸಂಬಂಧ ಪುಸ್ತಕಗಳು == |