"ಮಗ್ಗದ ಸಾಹೇಬ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
೩೩ ನೇ ಸಾಲು: ೩೩ ನೇ ಸಾಲು:
 
#ಸಮಯ:೨೦ ನಿಮಿಷ
 
#ಸಮಯ:೨೦ ನಿಮಿಷ
 
#ಸಾಮಗ್ರಿಗಳು/ಸಂಪನ್ಮೂಲಗಳು:ಅರಸುರಗಳ ಭಾವಚಿತ್ರ,
 
#ಸಾಮಗ್ರಿಗಳು/ಸಂಪನ್ಮೂಲಗಳು:ಅರಸುರಗಳ ಭಾವಚಿತ್ರ,
 
+
#ಹಂತಗಳು:ಧಾರ್ಮಿಕ ಸಹಿಷ್ಣತೆ ಉದಾಹರಣೆಯನ್ನು ಮಕ್ಕಳಿಗೆ ತೋರಿಸುವುದು.ನಂತರ ವಿವರಣೆ ನೀಡುವುದು.
#ಹಂತಗಳು
+
#ಚರ್ಚಾ ಪ್ರಶ್ನೆಗಳು:
#ಚರ್ಚಾ ಪ್ರಶ್ನೆಗಳು
 
       
 
               
 
1.
 
ವಿಧಾನ/ಪ್ರಕ್ರಿಯೆ:
 
ಸಮಯ: 20
 
ಸಾಮಗ್ರಿಗಳು/ಸಂಪನ್ಮೂಲಗಳು:  
 
ಹಂತಗಳು ಲೇಖಕ
 
1.ಧಾರ್ಮಿಕ ಸಹಿಷ್ಣತೆ ಉದಾಹರಣೆಯನ್ನು ಮಕ್ಕಳಿಗೆ ತೋರಿಸುವುದು.
 
2.ನಂತರ ವಿವರಣೆ ನೀಡುವುದು.
 
ಚರ್ಚಾ ಪ್ರಶ್ನೆಗಳು
 
 
1.ಇನ್ನೊಂದು ಧರ್ಮದವರನ್ನು ಪ್ರೀತಿಯಿಂದ ಕಾಣುವುದರಿಂದ ಉಪಯೋಗಗಳೇನು?
 
1.ಇನ್ನೊಂದು ಧರ್ಮದವರನ್ನು ಪ್ರೀತಿಯಿಂದ ಕಾಣುವುದರಿಂದ ಉಪಯೋಗಗಳೇನು?
 +
2,ಧಾರ್ಮಿಕ ವೈಷಮ್ಯಕ್ಕೆ ಕಾರಣಗಳೇನಿ?
  
 
===ಚಟುಟವಟಿಕೆ-೨===
 
===ಚಟುಟವಟಿಕೆ-೨===

೧೧:೨೦, ೧೨ ಅಕ್ಟೋಬರ್ ೨೦೧೫ ನಂತೆ ಪರಿಷ್ಕರಣೆ

ಪರಿಕಲ್ಪನಾ ನಕ್ಷೆ

ಹಿನ್ನೆಲೆ/ಸಂದರ್ಭ

ಈ ಗದ್ಯವನ್ನು ಬಾಗಲೋಡಿ ದೇವರಾಯರು ಬರೆದಿದ್ದಾರೆ. ಇದರಲ್ಲಿ ಅನೇಕ ಆಶಯವನ್ನು ತಿಳಿಸಿದ್ದಾರೆ.ಪಕೃತ ಗದ್ಯಭಾಗವು ಧಾರ್ಮಿಕ ಸಹಿಷ್ಣತೆ,ಗುಡಿಕೈಗಾರಿಕೆಗಳ ವಿನಾಶಕ್ಕೆ ಕಾರಣವಾದ ಅಂಶಗಳು,ಶಾಲೆಗಳಲ್ಲಿ ಔದ್ಯೋಗಿಕ ಶಿಕ್ಷಣ,ಮಕ್ಕಳ ಆಸಕ್ತಿಗೆ ಪೂರಕವಾದ ಶಿಕ್ಷಣ ನೀಡುವುದು,ಸ್ವಯಂ ಉದ್ಯೋಗಕ್ಕೆ ಪ್ರೇರಣೆ ಮೊದಲಾದ ಅಂಶಗಳನ್ನು ಒಳಗೊಂಡಿದೆ.ತಂದೆಯು ಮಗನಿಗಿದ್ದ ಮಗ್ಗದ ಬಗೆಗಿನ ಒಲವಿಗೆ ವಿರೋಧ ವ್ಯಕ್ತಪಡಿಸಿದರು.ಇದರಿಂದ ಮನನೊಂದ ಮಗ ತನ್ನ ಮಾರ್ಗವನ್ನು ಸ್ವತಂತ್ರವಾಗಿ ಕಂಡುಕೊಂಡನು.

ಕಲಿಕೋದ್ದೇಶಗಳು

  1. ಸಣ್ಣಕಥೆಗಾರ ಲೇಖಕ ಬಾಗಲೋಡಿ ದೇವರಾಯರ ಪರಿಚಯ
  2. ಮಕ್ಕಳಲ್ಲಿ ಭಾಷಾಭಿಮಾನ ಬೆಳೆಸುವುದು
  3. ಧಾರ್ಮಿಕ ಸಹಿಷ್ಣತೆ ಬಗ್ಗೆ ತಿಳಿಸುವುದು
  4. ಮಕ್ಕಳಲ್ಲಿ ಔದ್ಯೋಗಿಕ ಶಿಕ್ಷಣದ ಮಹತ್ವವನ್ನು ತಿಳಿಸುವುದು.
  5. ಸ್ವಯಂ ಉದ್ಯೋಗದ ಮಹತ್ವವನ್ನು ತಿಳಿಸುವುದು.
  6. ನವೀನ ಶಿಕ್ಷಣದ ವೈಶಿಷ್ಟದ ಬಗ್ಗೆ ತಿಳಿಸುವುದು.
  7. ಗುಡಿ ಕೈಗಾರಿಕೆಯ ಪ್ರಸ್ತುತ ಪರಿಸ್ಥಿತಿಯ ಅವಲೋಕನ

ಕವಿ/ ಲೇಖಕರ ಪರಿಚಯ

ಬಾಗಲೋಡಿ ದೇವರಾಯರ (ಜನನ; ೨೭-೨-೧೯೨೭,ಮರಣ ೨೫-೭-೧೯೮೫) ತಂದೆ ಬಾಗಲೋಡಿ ಕೃಷ್ಣರಾಯರು. ಬಾಗಲೋಡಿ ದೇವರಾಯರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಕಿನ್ನಿಕಂಬಳ ಗ್ರಾಮದವರು. ಪ್ರಾಥಮಿಕ ಶಿಕ್ಷಣವನ್ನು ಇಲ್ಲಿಯೇ ಮುಗಿಸಿದ ಇವರು ನಂತರ ಮಂಗಳೂರಿಗೆ ಬಂದರು. ನಂತರ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಇಂಟರ್ ಮೀಡಿಯೇಟ್ ಮುಗಿಸಿ, ನಂತರ ಮದರಾಸಿನ ಕ್ರಿಶ್ಚಿಯನ್ ಕಾಲೇಜಿನಲ್ಲಿ ಇಂಗ್ಲೀಷ್ ಸಾಹಿತ್ಯವನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡು ಬಿ.ಎ.( ಆನರ್ಸ್) ಮಾಡಿದರು.ಅಲ್ಲಿ ಮದ್ರಾಸ್ ವಿಶ್ವವಿದ್ಯಾನಿಲಯಕ್ಕೇ ಮೊದಲ ರ‍್ಯಾಂಕ್ ಪಡೆದರು.ಹಾಗು ಆಗಲೇ ಕತೆಗಳನ್ನು ಬರೆಯಲಾರಂಭಿಸಿ ಲೇಖಕರೆನಿಸಿದ್ದರು.ನಂತರ ಮಂಗಳೂರಿನ ಸರ್ಕಾರಿ ಕಾಲೇಜಿನಲ್ಲಿ ಇಂಗ್ಲೀಷ್ ಪ್ರಾಧ್ಯಾಪಕರಾಗಿ ಕೆಲವು ಕಾಲ ಸೇವೆ ಸಲ್ಲಿಸಿದರು.ಐ.ಎ.ಎಸ್ ಮುಗಿಸಿ ಫಾರಿನ್ ಸರ್ವಿಸ್‌ಗೆ ಅಯ್ಕೆಯಾದರು.ಭಾರತದ ರಾಯಭಾರಿಯಾಗಿ ಇಟಲಿ, ನೇಪಾಳ, ನೈಜೀರಿಯಾ, ಫಿಲಿಫೈನ್ಸ್, ನ್ಯೂಜಿಲ್ಯಾಂಡ್, ಬಲ್ಗೇರಿಯಾ ಮೊದಲಾದ ದೇಶಗಳಲ್ಲಿ ಕಾರ್ಯ ನಿರ್ವಹಿಸಿದರು. ಇವರು ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಸಮಕಾಲೀನರು. ನಿವೃತ್ತಿ ಹೊಂದಿ ಬೆಂಗಳೂರಿಗೆ ಬಂದ ಒಂದೇ ವರ್ಷದ ಒಳಗೆ ಅಂದರೆ ೧೯೮೫ರಲ್ಲಿ ತೀರಿಕೊಂಡರು. ಇವರ ಪ್ರಮುಖ ಕಥಾ ಸಂಕಲನಗಳು:'ಹುಚ್ಚುಮನಸಿನ ಮುನಸೀಫ ಮತ್ತು ಇತರ ಕತೆಗಳು','ಆರಾಧನಾ','ರುದ್ರಪ್ಪನ ರೌದ್ರ ಮತ್ತು ಇತರ ಕತೆಗಳು'ಮುಂತಾದವುಗಳು. 'ಮಗ್ಗದ ಸಾಹೇಬ' ಎಂಬ ಗದ್ಯವನ್ನು ಇವರು ಬರೆದಿರುವ 'ಸಮಗ್ರ ಕತೆಗಳು' ಎಂಬ ಕಥಾಸಂಕಲನದ 185 ರಿಂದ 189ನೇ ವರೆಗಿನ ಪುಟಗಳಿಂದ ಆರಿಸಿಕೊಳ್ಳಲಾಗಿದೆ.

ಶಿಕ್ಷಕರಿಗೆ ಟಿಪ್ಪಣಿ

ಈ ಪಾಠಕ್ಕೆ ಆರು ಅವಧಿಗಳನ್ನು ನಿಗಧಿಪಡಿಸಿದೆ. ಮೊದಲನೆಯ ಅವಧಿಯಲ್ಲಿ ಲೇಖಕ ದೇವರಾಯರ ಪರಿಚಯನ್ನು ಭಾವಚಿತ್ರ ತೋರಸುವುದರ ಮೂಲಕ ಮಾಡಬಹುದು. ಅಲ್ಲದೆ ಪಠ್ಯಾಧಾರಿತ ಪದಗಳ,ಅರ್ಥೈಸಿ ಓದಿ,ಆಶಯಗಳನ್ನು ತಿಳಿಸಬಹುದು. ಎರಡನೆ,ಮೂರನೆ,ನಾಲ್ಕನೆ ಅವಧಿಯಲ್ಲಿ ಪಾಠದ ವಿವರಣೆಯನ್ನು ವಿವಿಧ ಚಟುವಟಿಕೆಗಳನ್ನು ಮಾಡಿಸುವುದರ ಮೂಲಕ ಮಾಡಬಹುದು.ಐದನೆ ಅವಧಿಯಲ್ಲಿ ವ್ಯಾಕರಣಾಂಶಗಳ ಬಗ್ಗೆ ತಿಳಸಬಹುದು. ಆರನೆಯ ಅವಧಿಯಲ್ಲಿ ಪ್ರಶ್ನೋತ್ತರಗಳ ಬಗ್ಗೆ ಚರ್ಚೆ ಮಾಡಬಹುದು. ವರ್ಣಮಾಲೆ ಚಾರ್ಟನ್ನು,ಮಗ್ಗದ ಚಿತ್ರಗಳನ್ನು, ಲೇಖಕರ ಭಾವಚಿತ್ರವನ್ನು ಬಳಸಬಹುದು
ಶಿಕ್ಷಕರಾದ ನಮಗೆ ಒಂದು ತರಗತಿಯಲ್ಲಿ ಪಾಠ ಮಾಡುವಾಗ ಆ ತರಗತಿಯಲ್ಲಿ ವಿವಿಧ ಸಾಮರ್ಥ್ಯವುಳ್ಳ ಮಕ್ಕಳನ್ನು ನಾವು ನೋಡುತ್ತೇವೆ.ತರಗತಿ ಹಂತದಲ್ಲಿ ನಾವು ಚಟುವಟಿಕೆಗಳನ್ನು ನೀಡುವಾಗ ಎಲ್ಲಾ ವಿದ್ಯಾರ್ಥಿಗಳಿಗೆ ಒಂದೇ ಚಟುವಟಿಕೆಗಳನ್ನು ನೀಡಲು ಸಾಧ್ಯವಾಗುವುದಿಲ್ಲ,ಏಕೆಂದರೆ ಎಲ್ಲಾ ಮಕ್ಕಳು ಒಂದೇ ಸಾಮರ್ಥ್ಯವನ್ನು ಹೊಂದಿರುವುದಿಲ್ಲ. ಆ ಕಾರಣದಿಂದ ಮಕ್ಕಳ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಚಟುವಟಿಕೆಗಳನ್ನು ನೀಡಬೇಕಾಗುತ್ತದೆ, ಆ ಉದ್ದೇಶದಿಂದ ತರಗತಿಯಲ್ಲಿರುವ ಮಕ್ಕಳನ್ನು ಅವರ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಮೂರು ಗುಂಪುಗಳನ್ನಾಗಿ ಮಾಡಿ ಅವರ ಕಲಿಕೆಗೆ ಅನುಗುಣವಾಗುವಂತೆ ಚಟುವಟಿಕೆಗಳನ್ನು ಮಾಡಲಾಗಿದೆ, ಶಿಕ್ಷಕರು ತಮ್ಮ ತರಗತಿಯಲ್ಲಿ ಇವುಗಳನ್ನು ಬಳಸಿಕೊಳ್ಳಬಹುದು.ತರಗತಿಯಲ್ಲಿ ಮಕ್ಕಳಿಗೆ ನೀಡಬಹುದಾದ ಗುಂಪು ಚಟುವಟಿಕೆಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ಹೆಚ್ಚುವರಿ ಸಂಪನ್ಮೂಲ

ಸಾರಾಂಶ

ಬಾಗಲೋಡಿಯವರ ಊರಿನಲ್ಲಿ ಹಿಂದು ಮುಸ್ಲಿಂರು ಅನ್ಯೋನ್ಯತೆಯಿಂದ ಬಾಳುತ್ತಿದ್ದರು.ಪರಸ್ಪರ ಅವರು ತಮ್ಮ ತಮ್ಮ ಹಬ್ಬಗಳಲ್ಲಿ ಭಾಗವಹಿಸಿ ಧಾರ್ಮಿಕ ಸಹಿಷ್ಣತೆಯನ್ನು ಮೆರೆದರು. ಆ ಊರಿನಲ್ಲಿರುವ ರಹೀಮನಿಗೆ ತನ್ನ ಮಗನನ್ನು ಓದಿಸಿ ನೌಕರಿ ಕೊಡಿಸಬೇಕೆಂಬ ಮಹದಾಸೆ ಇತ್ತು.ಆದರೆ ಅವನು ನೌಕರಿ ಹಿಡಿಯದೆ ಮಗ್ಗದ ಬಗ್ಗೆ ಆಸಕ್ತಿ ಹೊಂದಿ ಅದರಲ್ಲಿ ಸಾಧನೆ ಮಾಡಿ ಪ್ರಶಸ್ತಿ ಪಡೆದನು. ಇದರಿಂದ ತಂದೆ ತನ್ನ ಅಂತ್ಯಕಾಲದಲ್ಲಿ ಆನಂದ ಪಟ್ಟನು.

ಪರಿಕಲ್ಪನೆ ೧

ಚಟುಟವಟಿಕೆ-೧

ಪರಿಕಲ್ಪನೆ ೧ ಧಾರ್ಮಿಕ ಸಹಿಷ್ಣತೆ

  1. ವಿಧಾನ/ಪ್ರಕ್ರಿಯೆ: ಧಾರ್ಮಿಕ ಸಹಿಷ್ಣತೆ ಮೆರೆದ ವಿಜಯನಗರದ ಅರಸರುಗಳ ಭಾವಚಿತ್ರವನ್ನು ತೋರಿಸುವು,ದು.

ಅದರ ಅರ್ಥವನ್ನು ಉದಾರಣೆಗಳೊಂದಿಗೆ ವಿವರಿಸುವುದು.

  1. ಸಮಯ:೨೦ ನಿಮಿಷ
  2. ಸಾಮಗ್ರಿಗಳು/ಸಂಪನ್ಮೂಲಗಳು:ಅರಸುರಗಳ ಭಾವಚಿತ್ರ,
  3. ಹಂತಗಳು:ಧಾರ್ಮಿಕ ಸಹಿಷ್ಣತೆ ಉದಾಹರಣೆಯನ್ನು ಮಕ್ಕಳಿಗೆ ತೋರಿಸುವುದು.ನಂತರ ವಿವರಣೆ ನೀಡುವುದು.
  4. ಚರ್ಚಾ ಪ್ರಶ್ನೆಗಳು:

1.ಇನ್ನೊಂದು ಧರ್ಮದವರನ್ನು ಪ್ರೀತಿಯಿಂದ ಕಾಣುವುದರಿಂದ ಉಪಯೋಗಗಳೇನು? 2,ಧಾರ್ಮಿಕ ವೈಷಮ್ಯಕ್ಕೆ ಕಾರಣಗಳೇನಿ?

ಚಟುಟವಟಿಕೆ-೨

  1. ವಿಧಾನ/ಪ್ರಕ್ರಿಯೆ
  2. ಸಮಯ
  3. ಸಾಮಗ್ರಿಗಳು/ಸಂಪನ್ಮೂಲಗಳು
  4. ಹಂತಗಳು
  5. ಚರ್ಚಾ ಪ್ರಶ್ನೆಗಳು

ಪರಿಕಲ್ಪನೆ ೨

ವೀಡಿಯೋವನ್ನು ನೋಡಿ ಚರ್ಚೆ ಮಾಡುವುದು

ಚಟುಟವಟಿಕೆ-೧

  1. ವಿಧಾನ/ಪ್ರಕ್ರಿಯೆ
  2. ಸಮಯ
  3. ಸಾಮಗ್ರಿಗಳು/ಸಂಪನ್ಮೂಲಗಳು
  4. ಹಂತಗಳು
  5. ಚರ್ಚಾ ಪ್ರಶ್ನೆಗಳು

ಭಾಷಾ ವೈವಿಧ್ಯತೆಗಳು

ಶಬ್ದಕೋಶ

ವ್ಯಾಕರಣ

ಮೌಲ್ಯಮಾಪನ

ಭಾಷಾ ಚಟುವಟಿಕೆಗಳು/ ಯೋಜನೆಗಳು

ಪಠ್ಯ ಬಗ್ಗೆ ಹಿಮ್ಮಾಹಿತಿ