"ಇತಿಹಾಸದ ಚಕ್ಕಡಿ ಅರವಿಂದ ಮಾಲಗತ್ತಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
೧೫ ನೇ ಸಾಲು: ೧೫ ನೇ ಸಾಲು:
  
 
==ಪ್ರಸ್ತುತ ಗದ್ಯದ ಸಾಹಿತ್ಯ ಪ್ರಕಾರ ಪರಿಚಯ==
 
==ಪ್ರಸ್ತುತ ಗದ್ಯದ ಸಾಹಿತ್ಯ ಪ್ರಕಾರ ಪರಿಚಯ==
#ಇಂಗ್ಲೀಷ್ ವಿಕಿಪೀಡಿಯಾದಲ್ಲಿನ [https://en.wikipedia.org/wiki/Autobiography ಆರ್ಮಕಥೆ ಬಗೆಗಿನ ವಿಚಾರ]
+
#ಇಂಗ್ಲೀಷ್ ವಿಕಿಪೀಡಿಯಾದಲ್ಲಿನ [https://en.wikipedia.org/wiki/Autobiography ಆತ್ಮಕಥೆ ಬಗೆಗಿನ ವಿಚಾರ]
  
 
==ಲೇಖಕರ ಪರಿಚಯ==
 
==ಲೇಖಕರ ಪರಿಚಯ==

೦೯:೪೪, ೭ ನವೆಂಬರ್ ೨೦೧೬ ನಂತೆ ಪರಿಷ್ಕರಣೆ

ಪಠ್ಯದ ಗುರಿ ಮತ್ತು ಉದ್ದೇಶ

  • ಜೀವನ ಕೌಶಲಗಳು
  1. ಬಡ ವಿದ್ಯಾರ್ಥಿಗಳ ಓದಿನ ಹಂಬಲ ಮತ್ತು ಯಶಸ್ಸು
  2. ಗ್ರಾಮೀಣ ಕಲಿಕಾ ಪರಿಸರ
  3. ಓದುವ ಮಕ್ಕಳಿಗೆ ಗಾಮೀಣ ಪರಿಸರದ ಸಹಾಯ
  • ಭಾಷಾ ಕೌಶಲಗಳು
  1. ಮೇರು ಕವಿಯ ಪರಿಚಯ
  2. ಹಳಗನ್ನಡದ ರಗಳೆಸಾಹಿತ್ಯ ಪರಿಚಯ
  3. ಕನ್ನಡ ಛಂದಸ್ಸಿನ ಪರಿಚಯ
  4. ಪೂರ್ವ ಪ್ರಾದೇಶಿಕ ಭಾಷೆಯ ಪರಿಚಯ
  5. ಸನ್ನಿವೇಶ ಪರಿಚಯದ ಮೂಲಕ ಭಾಷೆ ಬರವಣಿಗೆ ಮತ್ತು ಓದು

ಘಟಕ -1

ಪರಿಕಲ್ಪನೆ

ಪದ ಬೇಕು

ಪ್ರಸ್ತುತ ಗದ್ಯದ ಸಾಹಿತ್ಯ ಪ್ರಕಾರ ಪರಿಚಯ

  1. ಇಂಗ್ಲೀಷ್ ವಿಕಿಪೀಡಿಯಾದಲ್ಲಿನ ಆತ್ಮಕಥೆ ಬಗೆಗಿನ ವಿಚಾರ

ಲೇಖಕರ ಪರಿಚಯ

  1. ಕನ್ನಡ ವಿಕಿಪೀಡೀಯಾದಲ್ಲಿನ ಅರವಿಂದ ಮಾಲಗತ್ತಿರವರ ವಿಚಾರವನ್ನು ತಿಳಿಯಲು ಇಲ್ಲಿ ಕ್ಲಿಕ್ಕಿಸಿರಿ
  2. ಕ ಸಾ ಅಕಾಡೆಮಿಯ ಸ್ವಂತ ಕವಿಯ ಓದು ವೀಕ್ಷಸಲು ಇಲ್ಲಿ ಕ್ಲಿಕ್ಕಿಸಿರಿ
  3. ಕನ್ನಡ ಸಂಸ್ಕೃತಿ ಇಲಾಖೆಯ ಅರವಿಂದ ಮಾಲಗತ್ತಿರವರ ಕಿರುಚಿತ್ರ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿರಿ
  • ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ ಪ್ರಕಟಿಸಿರುವ 'ಸಾಲುದೀಪಗಳು' ಕೃತಿಯಲ್ಲಿನ ಕಾರಂತರ ಮಾಹಿತಿ ಮತ್ತು ಸಂಪೂರ್ಣ ಕೃತಿಯ ಪಟ್ಟಿಯನ್ನು ವೀಕ್ಷಿಸಲು (ಸಾಹಿತ್ಯ ಪಥ) ಇಲ್ಲಿ ಕ್ಲಿಕ್ಕಿಸಿರಿ
  • ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ ಪ್ರಕಟಿಸಿರುವ 'ಸಾಲುದೀಪಗಳು' ಕೃತಿಯಲ್ಲಿನ ಕಾರಂತರ ಮಾಹಿತಿ ಮತ್ತು ಸಂಪೂರ್ಣ ಜೀವನ ಪಥದ ಮಾಹಿತಿಯ ಬಗ್ಗೆ ತಿಳಿಯಲು ಕ್ಲಿಕ್ಕಿಸಿರಿ
  • ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ ಪ್ರಕಟಿಸಿರುವ 'ಸಾಲುದೀಪಗಳು' ಕೃತಿಯಲ್ಲಿನ ಕಾರಂತರ ಮಾಹಿತಿ ಮತ್ತು ಸಂಪೂರ್ಣ ಜೀವನದ ಬಗ್ಗೆ ಟಿ ಪಿ ಅಶೋಕ ರವರ

ನೀಡಿರುವ ಗದ್ಯಭಾಗದ ಹಿನ್ನಲೆ

ಅರವಿಂದ ಮಾಲಗತ್ತಿಯವರ ಸುಪ್ರಸಿದ್ದ ಆತ್ಮಕಥೆ 'ಗೌರ್ಮಟ್ ಬ್ರಾಹ್ಮಣ'ಕೃತಿಯ ಕೆಲವು ಮಹತ್ವದ ಘಟನೆಗಳಿಂದ ಈ ಭಾಗವನ್ನು ಆಯ್ಕೆಮಾಡಿಕೊಳ್ಳಲಾಗಿದೆ.

ಪ್ರಸ್ತುತ ಗದ್ಯ ಪೀಠಿಕೆ

ಅವರ ಬಾಲ್ಯದ ಓದು ಮತ್ತು ಕಲಿಕಾ ಪರಿಸರವನ್ನು ಉಲ್ಲೇಖಿಸುವಾಗ ಈ ಸನ್ನಿವೇಗಳು ಬಂದಿವೆ

ಈ ಪಠ್ಯಭಾಗದಿಂದ ಉಗಮಿಸುವ ವಿಚಾರಗಳು

  • ಜೀವನ ವಿಚಾರಗಳು

ದಲಿತ ಮಕ್ಕಳ ಓದು,ಶಾಲಾ ಪರಿಸರ ,ಶಿಕ್ಷಕರ ಸಹಾಯ, ಕೇರಿಯವರ ಗೇಲಿ,ಸ್ನೇಹಿತನನ್ನು ನೋಡಿ ಓದಲು ಕಲಿತ್ತದ್ದು

  • ಭಾಷಾ ವಿಚಾರಗಳು

ಉತ್ತರ ಕರ್ನಾಟಕದ ಭಾಷೆ,ನಿರೂಪಣಾ ಶೈಲಿ, <mm>Flash</mm>

ಶಿಕ್ಷಕರಿಗೆ ಸಂಪನ್ಮೂಲ

ಪ್ರಸ್ತುತ ಮಾಡಬೇಕಾದ ಪಾಠದ ವಿವರ

ಹಿನ್ನಲೆ>ಪ್ರಸ್ತುತ>ನಂತರ ಅಮ್ಮನ ಗುಡ್ಡಕ್ಕೆ ಹೋಗಿ ಓದಿತ್ತಿದ್ದದ್ದು.ಅವರ ಓದಿನ ಪರಿ

ಪಾಠದ ಬೆಳವಣಿಗೆ

ಘಟಕ-2

ಪರಿಕಲ್ಪನೆ

ಮಾಲಗತ್ತಿಯವರ ಓದಿನ ಹವ್ಯಾಸ

ಪಠ್ಯ ಪುಸ್ತಕದಲ್ಲಿನ ಪಠ್ಯಭಾಗ-1

9ನೇ ತರಗತಿಯ ಪಠ್ಯಪುಸ್ತಕವನ್ನು ಸಂಪೂರ್ಣವಾಗಿ ಡೌನ್‌ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಕಿಸಿರಿ

ವಿವರಣೆ

ಜಯಪುರ ಕಾರಂತರ ಪಾಲಿಗೆ ಹೊಸತಾಗಿರಲಿಲ್ಲ. ಅವರು ಹದಿನೈದು ವರ್ಷಗಳ ಹಿಂದೊಮ್ಮೆ ಹೋಗಿದ್ದರು. ಈ ಬಾರಿ ಕಾರಂತರು ಮತ್ತು ಶ್ರೀಪತಿರವರು ರೈಲಿನಿಂದ ಇಳಿದಾಗ ಬೆಳಗಿನ ಹನ್ನೊಂದು ಗಂಟೆಯ ಬಿಸಿಲು ಬಡಿಯುತ್ತಿತ್ತು. ಅವರ ಮಿತ್ರರಾದ ರೈ ಗಳು ನಿಲ್ದಾಣಕ್ಕೆ ಬಂದು ಇವರುಗಳಿಗಾಗಿ ಕಾದಿದ್ದರು. ಅವರನ್ನು ಊರ ಹೊರಗಿನ ಅವರ ಮನೆಗೆ ಕರೆದುಕೊಂಡು ಹೋದರು. ಹೊರಗಡೆ ನಾಲ್ಕು ಸುತ್ತಲೂ ಉಸುಬು ಹರಡಿದ್ದ ಮರುಭೂಮಿಯಲ್ಲಿ ಅವರ ಮನೆಯಿತ್ತು. ಅಲ್ಲಿ ಮಧ್ಯಾಹ್ನದ ವೇಳೆ ಸ್ನಾನಕ್ಕೆ ನೀರುಕಾಯಿಸುವ ಅಗತ್ಯವಿರಲಿಲ್ಲ, ಉಸುಬಿನ ಕಾವಿನಿಂದ ನಲ್ಲಿಯ ನೀರು ಕಾದೇ ಬರಿತ್ತಿತ್ತು. ಕಾರಂತರೇನೋ ಬಿಸಿನೀರು ಸ್ನಾನ ಮಾಡುವವರು. ಆದರೆ ಅವರಿಗೆ ಆದದ್ದು ಶ್ರೀಪತಿಗೆ ಆಗದು. ಶ್ರೀಪತಿ ತಣ್ಣೀರು ಮೀಯುತ್ತಿದ್ದರು. ನೀರನ್ನು ಆರಿಸಿ ತಣ್ಣೀರಿನ ಸ್ನಾನ ಮಾಡಿದರು. ಅನಂತರ ಊಟ ಮಾಡಿ ಒಂದೆರಡು ತಾಸು ವಿಶ್ರಾಂತಿ ಪಡೆದರು. ಅವರ ಮೊದಲ ಕಾರ್ಯಕ್ರಮವೆಂದರೆ ಅಂಬೇರಕ್ಕೆ ಹೋಗುವುದು, ಊರ ಹೊರಗಿರುವ ಅವರ ಮಿತ್ರ 'ರೈ' ಗಳಿಗೆ, ಅಂಬೇರಕ್ಕೂ, ಜಯಪುರಕ್ಕೂ ನಡುವೆ ಸಿಟಿ ಬಸ್ ನಡೆಯುತ್ತಿತ್ತೆಂದು ಸಹ ಗೊತ್ತಿರಲಿಲ್ಲ. ಹೀಗಾಗಿ ಟಾಂಗಾವನ್ನು ಗೊತ್ತುಮಾಡಿಕೊಂಡು ನಗರದ ಮಧ್ಯಭಾಗದಿಂದ ಹಾದು ಹೋದರು. ಜಯಪುರದ ಮುಖ್ಯಬೀದಿಗಳು ನನ್ನ ಮನಸ್ಸಿನ ಮೇಲೆ ತುಂಬಾ ಪರಿಣಾಮವನ್ನು ಬೀರಿದವು. ಒಂದು ಶತಮಾನದ ಹಿಂದೆ ಆ ನಗರದ ಬೀದಿಗಳು ನಿರ್ಮಾಣವಾಗಿದ್ದರೂ ಬಹಳ ಅಗಲವಾದ ಬೀದಿಗಳವು; ನೇರವಾದವುಗಳು.ಬಹು ದೂರದಿಂದ ಕಾಣಿಸುವ ಅಂಗಡಿ - ಮನೆಗಳ ದೇಶೀ ವಾಸ್ತುರಚನೆ ಚೆನ್ನಾಗಿ ಶೋಭಿಸುತ್ತಿತ್ತು.ಇಲ್ಲಿನ ಒಂದೊಂದು ಮನೆಯೂ ಒಂದೊಂದು ಶೈಲಿಯದೂ, ಒಂದೊಂದು ದೇಶದ್ದೂ ಆಗಿ ಕಾಣಿಸುವುದಿಲ್ಲ. ಆದುದರಿಂದಲೇ ಕಾರಂತರಿಗೆ ಅವುಗಳ ಮೇಲೆ ಮೋಹ. ಇಲ್ಲಿನ ಮುಖ್ಯ ಬೀದಿಗಳು ಸಂಧಿಸುವಲ್ಲಿ ಸುಂದರವಾದ ಚೌಕಗಳಿವೆ. ಕೆಲವೊಂದು ಕಡೆಯಲ್ಲಿ ಭವ್ಯವಾದ ಮಹಾದ್ವಾರಗಳಿವೆ. ಅಲ್ಲದೆ ಜಯಪುರ ಬಣ್ಣಗಾರರ ತವರೂರು.ಬಣ್ಣ ಹಾಕುವ ಕುಶಲಿಗರು ಬಹಳಮಂದಿ ಇದ್ದಾರೆ. ಬಣ್ಣದ ಮೋಹವಿರುವ ಜನರೂ ಬಹಳ ಇದ್ದಾರೆ. ಗಿಡಮರಗಳಿಲ್ಲದ ಸ್ಥಳಗಳಲ್ಲಿ ವಾಸಿಸುವ ಜನರಿಗೆ ಕಣ್ಣಿನ ತಣಿವು ಹೇಗೆ ಬರಬೇಕು? ಹಾಗೆಂದೋ ಏನೋ, ಇಲ್ಲಿನ ಜನರು ಅದರಲ್ಲೂ ಹೆಂಗಸರು ರಂಗು ರಂಗಿನ ಲಂಗ, ಪಾಯಿಜಾಮಾ,ಸೀರೆ,ರವಿಕೆ,ಮೇಲುದೆ ತೊಡುವ ಅಭ್ಯಾಸದವರು. ಅದರಲ್ಲೂ ಕೆಂಪು,ಕಿತ್ತಳೆ, ಹಳದಿ ಎಂದರೆ ಪ್ರಾಣ. ನಿತ್ಯವೂ ಹೋಳಿ ಹುಣ್ಣಿಮೆ ಮಾಡುವವರಂತೆ ಬಣ್ಣದ ಚೆಲ್ಲಾಟ ಅವರ ಬಟ್ಟೆಗಳಲ್ಲಿ. ಗಂಡಸರೂ ರಂಗುಗಾರರೇ. ಅವರ ಪಂಚೆ, ಅಂಗಿಗಳಲ್ಲಿ ರಂಗು ಕಾಣಿಸದೇ ಇದ್ದರೂ ಮುಂಡಾಸಿನ ಮೂವತ್ತು ಮೊಳಗಳಲ್ಲಿ ಮುನ್ನೂರು ಬಣ್ಣಗಳನ್ನು ಮೆರೆಸುವುದುಂಟು. ಸುತ್ತು ಸುತ್ತಿನ ಅವರ ದೇಶೀ ಮುಂಡಾಸನ್ನು ಚನ್ನಾಗಿ ಬಿಗಿದು ಕೊಂಡಾಗ ಬಲು ಗಂಭೀರವಾಗಿಯೇ ಕಾಣಿಸುತ್ತದೆ.

ಬಳಸಬಹುದಾದ ಬೋಧನೋಪಕರಣಗಳು (ತಮಗೆ ಸರಿ ತೋರಿದ ಕಡೆ ಬಳಸಬಹುದು)

ವ್ಯಾಕರಣಾಂಶ

ಶಬ್ದಕೋಶ/ಪದ ವಿಶೇಷತೆ

  • ಮೀ= ಸ್ನಾನ ಮಾಡು

ಚಟುವಟಿಕೆ

  • ಚಟುವಟಿಕೆಯ ಹೆಸರು;ಅರವಿಂದ ಮಾಲಗತ್ತಿಯವರ ಪರಿಚಯ
  • ವಿಧಾನ/ಪ್ರಕ್ರಿಯೆ:ಗುಂಪು ಚಟುವಟಿಕೆ/ವೀಡಿಯೋ ವೀಕ್ಷಣೆ
  • ಸಮಯ:15ನಿಮಿಷಗಳು
  • ಹಂತಗಳು:ಮಕ್ಕಳಿಗೆ ಪ್ರಮುಖ ಕವಿಗಳ ಭಾವಚಿತ್ರವನ್ನು ತೋರಿಸುವುದು,ಮೊದಲ ಮತ್ತು ಎರಡನೇ ಗುಂಪಿನ ಮಕ್ಕಳು ಕವಿಗಳ ಹೆಸರನ್ನು ಹೇಳುವರು ಮತ್ತು ಕವಿಗಳ ಹೆಸರನ್ನು ಕಪ್ಪು ಹಲಗೆಯ ಮೇಲೆ ಬರೆಯಲು ತಿಳಿಸುವುದು.ಮೂರನೇ ಗುಂಪಿನ ಮಕ್ಕಳು ಕವಿಗಳ ಹೆಸರಗಳನ್ನು ಆಲಿಸುವ ಮೂಲಕ ಪುನಃ ತರಗತಿಯಲ್ಲಿ ಉಚ್ಚಾರ ಮಾಡಲು ತಿಳಿಸುವುದು ಮತ್ತು ಬೋರ್ಡ್ ಮೇಲೆ ಬರೆದಿರುವ ಕವಿಗಳ ಹೆಸರನ್ನು ಓದಿಕೊಂಡು ಬರೆಯಲು ತಿಳಿಸುವುದು.ನಂತರ ಶಿಕ್ಷಕರು ಈ ಕವಿಯ ಬಗೆಗಿನ ವೀಡಿಯೋ ಅಥವಾ ಚಿತ್ರ ತೋರಿಸುತ್ತಾ ,ಈ ಕವಿ ಪರಿಚಯವನ್ನು ಮಕ್ಕಳಿಗೆ ಮಾಡಿಸುವುದು.
  • ಸಾಮಗ್ರಿಗಳು/ಸಂಪನ್ಮೂಲಗಳು; ಭಾವಚಿತ್ರ, ವೀಡಿಯೋ,ಪುಸ್ತಕಗಳು
  • ಚರ್ಚಾ ಪ್ರಶ್ನೆಗಳು;

೧. ಕನ್ನಡ ಸಾಹಿತ್ಯಕ್ಕೆ ಮಾಲಗತ್ತಿಯವರ ಕೊಡುಗೆ ಏನು?
೨. ಮಾಲಗತ್ತಿಯವರ ಇತರೇ ಆಸಕ್ತಿ ತಿಳಿಸಿರಿ?

೧ನೇ ಅವಧಿ ಮೌಲ್ಯಮಾಪನ

ಘಟಕ -3

ಪರಿಕಲ್ಪನೆ

ಮಾಲಗತ್ತಿಯವರ ಪರೀಕ್ಷಾ ತಯಾರಿ

ಪಠ್ಯ ಪುಸ್ತಕದಲ್ಲಿನ ಪಠ್ಯಭಾಗ-೨

ವಿವರಣೆ

ಬಳಸಬಹುದಾದ ಬೋಧನೋಪಕರಣಗಳು (ತಮಗೆ ಸರಿತೋರಿದ ಕಡೆ ಬಳಸಬಹುದು)

ಶಬ್ದಕೋಶ/ಪದ ವಿಶೇಷತೆ

ವ್ಯಾಕರಣಾಂಶ

ಚಟುವಟಿಕೆ

  1. ಚಟುವಟಿಕೆ; ಪ್ರವಾಸಾನುಭವದ ಪ್ರಬಂಧ ರಚನೆ
  2. ವಿಧಾನ/ಪ್ರಕ್ರಿಯೆ ;ಬರವಣಿಗೆ ಮತ್ತು ಚರ್ಚೆ
  3. ಸಮಯ ;೨೦ ನಿಮಿಷ
  4. ಸಾಮಗ್ರಿಗಳು/ಸಂಪನ್ಮೂಲಗಳು:ಪುಸ್ತಕದಲ್ಲಿ ಬರೆಯುವುದು
  5. ಹಂತಗಳು ;ಮಕ್ಕಳಿಗೆ ಈ ಮೊದಲೇ ಭೇಟಿ ನೀಡಿರುವ ಪ್ರೇಕ್ಷಣೀಯ ಸ್ಥಳದ ಭೇಟಿ ಮತ್ತು ಅನುಭವವನ್ನು ದಾಖಲಿಸುವಂತೆ ತಿಳಿಸುವುದು .ಮೊದಲ ಮತ್ತು ಎರಡನೇ ಗುಂಪಿನ ಮಕ್ಕಳು ಬರೆಯುವರು . ಮೂರನೇ ಗುಂಪಿನ ಮಕ್ಕಳಿಗೆ ಅವರಿಗೆ ತಿಳಿದಿರುವ ಕರ್ನಾಟಕದ ವಿವಿಧ ಪ್ರೇಕ್ಷಣೀಯ ಸ್ಥಳದ ಹೆಸರನ್ನು ಪುಸ್ತಕದಲ್ಲಿ ಬರೆಯಲು ತಿಳಿಸುವುದು
  6. ಚರ್ಚಾ ಪ್ರಶ್ನೆಗಳು;
  • ಪ್ರವಾಸದ ಅನುಭವವನ್ನು ಏಕೆ ಬರೆದಿದಬೇಕು?
  • ಎಷ್ಟು ದಿನದ ಪ್ರವಾಸಗಳು ಹೆಚ್ಚು ಉಪಯೋಗಕಾರಿ?

೨ನೇ ಅವಧಿಯ ಮೌಲ್ಯಮಾಪನ

ಘಟಕ -4

ಪರಿಕಲ್ಪನೆ

ಬಲ್ಬ ಬದಲಾವಣೆಯ ಪ್ರಸಂಗ

ಪಠ್ಯ ಪುಸ್ತಕದಲ್ಲಿನ ಪಠ್ಯಭಾಗ-೩

ವಿವರಣೆ

ಬಳಸಬಹುದಾದ ಬೋಧನೋಪಕರಣಗಳು (ತಮಗೆ ಸರಿತೋರಿದ ಕಡೆ ಬಳಸಬಹುದು)

ಶಬ್ದಕೋಶ/ಪದ ವಿಶೇಷತೆ

File:ಚಟುವಟಿಕೆಯ ಮಾದರಿ ರೂಪುರೇಷೆ.odt

ವ್ಯಾಕರಣಾಂಶ

  1. ಶಿಕ್ಷಕರು ದ್ವಿರುಕ್ತಿ ,ಅನುಕರಣಾವ್ಯಯ ಮತ್ತು ಜೋಡುನುಡಿ ಪದಗೊಂಚಲುಗಳ ಮಿಶ್ರಣ ಮಾಡಿ ಪ್ರದರ್ಶಿಸುವುದು.
  2. ವಿದ್ಯಾರ್ಥಿಗಳು ಪರಸ್ಪರ ಚರ್ಚಿಸಿ ವಿಭಾಗೀಕರಿಸುವುದು.
  3. ವಿದ್ಯಾರ್ಥಿಗಳ ಅನುಮಾನವನ್ನು ಪರಿಹರಿಸುವುದು ಮತ್ತು ತಾವೇ ಅಂತಹ ಪದಗಳನ್ನು ಪಟ್ಟಿ ಮಾಡುವಂತೆ ಪ್ರೇರೇಪಿಸುವುದು.
  4. ಕರ್ತರಿ-ಕರ್ಮಣಿ ವಾಕ್ಯವನ್ನು ಕರಿಹಲಗೆಯ ಮೇಲೆ ಬರೆದು ವಿದ್ಯಾರ್ಥಿಗಳು ಅವುಗಳ ವ್ಯತ್ಯಾಸವನ್ನು ಗುರುತಿಸುವಂತೆ ಮಾಡುವುದು. ಅವುಗಳ ಬಗ್ಗೆ ಅರಿಯುವುದು.
  5. ಬೇರೆ ಬೇರೆ ಕ್ರಿಯಾಪದಗಳನ್ನು ನೀಡಿ , ವುಗಳ ಅರ್ಥವ್ಯತ್ಯಾಸಗಳನ್ನು ಚರ್ಚಿಸಿ ಅರಿತುಕೊಳ್ಳುವುದು.

ಚಟುವಟಿಕೆ

  1. ಚಟುವಟಿಕೆಯ ಹೆಸರು; ವಿವಿಧ ಚಿತ್ರಗಳನ್ನು ನೋಡಿ ಕಥೆ ಹೇಳುವುದು
  2. ವಿಧಾನ/ಪ್ರಕ್ರಿಯೆ: ವಿವಿಧ ಗುಂಪಿಗೆ ವಿವಿಧ ಚಿತ್ರಗಳನ್ನು ನೀಡುವುದು ಮತ್ತು ಅಲ್ಲಿರುವ ಚಿತ್ರಗಳನ್ನು ಮಾತ್ರ ನೋಡಿ ಗುಂಪಿನೊಡನೆ ಚರ್ಚಿಸಿ ಕತೆ ಹೇಳುವುದು
  3. ಸಮಯ: 15ನಿಮಿಷಗಳು
  4. ವೃದ್ದಿಗೊಳ್ಳುವ ಸಾಮರ್ಥ್ಯಗಳು ; ಇದರಿಂದ ಮಕ್ಕಳಲ್ಲಿ ಕಲ್ಪನೆ,ಮಾತುಗಾರಿಕೆ,ಕೇಳಿಸಿಕೊಳ್ಳುವುದು. ಚಿತ್ರದ ಅವಲೋಕನ ,ಸಾಮಾಜಿಕ ಹೊಂದಾಣಿಕೆ, ಕತೆ ಕಟ್ಟುವುದು ಮೊದಲಾದ ಸಾಮರ್ಥ್ಯ ವೃದ್ದಿಯಾಗುತ್ತದೆ.
  5. ಹಂತಗಳು: ಮಕ್ಕಳನ್ನು ತರಗತಿಯಲ್ಲಿನ ಲಭ್ಯತೆಯ ಆಧಾರದ ಮೇಲೆ ನಾಲ್ಕು ಗುಂಪುಗಳಾಗಿ ಉದ್ದೇಶಿತ ಕೆಲವು ಚಿತ್ರಗಳಾದ ಅರಮನೆ - ಕಾಡು -ರಾಣಿ -ಸಂತ -ಮಕ್ಕಳು ಹೀಗೆ ಸುಮಾರು 10 ರಿಂದ 15 -ಭಾವಚಿತ್ರವನ್ನು ನೋಡಲು ನೀಡಿ ತಮ್ಮ ತಮ್ಮ ತಂಡದ ಜೊತೆ ಚರ್ಚಿಸಿ ಕತೆಹೇಳಲು ತಿಳಿಸುವುದು ,ಮೊದಲ ಮತ್ತು ಎರಡನೇ ಗುಂಪಿನ ಮಕ್ಕಳಲ್ಲಿ ಯಾರಾದರೊಬ್ಬರು ಕತೆಯನ್ನು ಬರೆಯುವರು ಮತ್ತು ಓದುವರು, ಮೂರನೇ ಗುಂಪಿನ ಮಕ್ಕಳು ಕತೆಯನ್ನು ಆಲಿಸುವ ಮೂಲಕ ಪುನಃ ತರಗತಿಯಲ್ಲಿ ಕತೆ ಹೇಳಬೇಕು . ನಂತರ ಶಿಕ್ಷಕರು ಈ ಕತೆಯ ಬಗೆಗಿನ ವಿವರಣೆ ನೀಡಬಹುದು ಅಥವಾ ತಮ್ಮ ಮನದ ಕತೆ ಹೇಳಬಹುದು,
  6. ಸಾಮಗ್ರಿಗಳು/ಸಂಪನ್ಮೂಲಗಳು; 10-15 ಭಾವಚಿತ್ರಗಳು, ಮಾದರಿ ಕತೆ (ಮಕ್ಕಳಿಗೆ ಮಾದರಿ ತೋರಿಸಿದರೆ ಬೇಗನೇ ಸಿದ್ದರಾಗುತ್ತಾರೆ)
  7. ಚರ್ಚಾ ಪ್ರಶ್ನೆಗಳು;
  • ಈ ಕಥೆಯಿಂದ ಏನನ್ನು ಕಲಿತುಕೊಂಡಿರಿ ? (ನೀತಿ,ಮೌಲ್ಯ)
  • ಕತೆ ಹೇಳುವಾಗಿನ ತಪ್ಪು ಉಚ್ಚಾರಣೆಯ ಪದಗಳಾವುವು ?
  • ಈ ಕತೆಯನ್ನು ಬದಲಿಸಿ ಹೇಗೆ ಹೇಳ ಬಹುದಿತ್ತು?
  1. ಚಟುವಟಿಕೆಯ ಹೆಸರು ;ಉತ್ತರ ಕರ್ನಾಟಕದ ಜಾನಪದ ಕುಣಿತಗಳ ಪರಿಚಯ
  2. ಸಮಯ ;15 ನಿಮಿಷಗಳು
  3. ಸಾಮಗ್ರಿಗಳು/ಸಂಪನ್ಮೂಲಗಳು ; ಪೇಪರ್ ಮತ್ತು ಪೆನ್
  4. ವಿಧಾನ/ಪ್ರಕ್ರಿಯೆ ; ಕೆಲವು ಜಾನಪದ ಕುಣಿತಗಳನ್ನು ಪಟ್ಟಿಮಾಡಲು ತಿಳಿಸುವುದು . ಪ್ರತಿ ತಂಡಕ್ಕೂ ಯಾವುದಾದರು ಒಂದು ಜಾನಪದ ಕುಣಿತವನ್ನು ನೀಡಿ ಚರ್ಚೆ ಮಾಡಿ ಪ್ರಬಂಧ ಬರೆದು ಮಂಡಿಸಲು ತಿಳಿಸುವುದು. (ಒಂದು ಕುಣಿತ ಮಾತ್ರ ನೀಡುವುದು ಹಾಗು ತಂಡದ ನಾಯಕ ಮಂಡನೆ ಮಾಡಬಹುದು). ಮೂರನೇ ಗುಂಪಿನ ಮಕ್ಕಳಿಗೆ ಪಾಠದ ಯಾವುದಾದರು ಪುಟವನ್ನು ನೀಡಿ ಸ್ವರಾಕ್ಷರ ಪದಗಳು ಅಥವ ವ್ಯಂಜನಾಕ್ಷರ ಪದ ಗುರ್ತಿಸಿ ಬರೆಯಲು ತಿಳಿಸುವುದು (ಪಠ್ಯಪುಸ್ತಕದ ಪರಿಚಯವಾಗುತ್ತದೆ).
  5. ಚರ್ಚಾ ಪ್ರಶ್ನೆಗಳು ;
  6. ವೃದ್ದಿಗೊಳ್ಳುವ ಸಾಮರ್ಥ್ಯಗಳು ;ಮಾತನಾಡುವುದು,ಆಲಿಸುವುದು,ಓದುವುದು,ಸಾಮಾಜಿಕ ಹೊಂದಾಣಿಕೆ,ಅಕ್ಷರ ಪರಿಚಯ,ಬರವಣಿಗೆ
  7. ಮೌಲ್ಯಮಾಪನ ಪ್ರಶ್ನೆಗಳು ;
  • ನಿಮಗೆ ಇಷ್ಟವಾದ ಜಾನಪದ ಕುಣಿತ ಯಾವುದು? ಏಕೆ ?
  • ಜಾನಪದ ಕಲೆಗಳನ್ನು ಉಳಿಸಬೇಕು,ಏಕೆ?

ಅವಧಿ-3ರ ಮೌಲ್ಯಮಾಪನ

ಉಪಸಂಹಾರ

ಪಠ್ಯದ ಮೌಲ್ಯಮಾಪನ

  1. ಹತ್ತಿರದ ಯಾವುದಾದರೂ ಒಂದು ಪ್ರವಾಸಿ ತಾಣಕ್ಕೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಿ ,ಪಡೆದ ಅನುಭವವನ್ನು ಕುರಿತು ಬರೆಯುವಂತೆ ಹೇಳುವುದು.
  2. ಕರ್ನಾಟಕದ ಪ್ರಸಿದ್ದ ಕವಿಗಳ ಪಟ್ಟಿಯನ್ನು ತಯಾರಿಸಿಕೊಂಡು ಬರುವಂತೆ ಮಾಡುವುದು.
  3. ಕೆಲವು ಐತಿಹಾಸಿಕ , ಪೌರಾಣಿಕ ಸ್ಥಳಗಳನ್ನು ಕುರಿತು ರಸಪ್ರಶ್ನೆಯನ್ನು ನಡೆಸುವುದು.
  4. ಕನ್ನಡದ ೧೦ ಪ್ರಮುಖ ಆತ್ಮಕಥೆಗಳನ್ನು ಪಟ್ಟಿಮಾಡಿ

ಮಕ್ಕಳ ಚಟುವಟಿಕೆ

ಯಾವುದು ಎಂಬುದರ ಬಗ್ಗೆ ಗೊಂದಲವಿದೆ.

[೧].
[೨]

ಆಕರ ಸೂಚಿ

  • ಕಣಜ
  • ಲೇಖಕರ ಗರ್ನಮೆಂಟ್ ಬ್ರಾಹ್ಮಣ ಕೃತಿ
  • ವಿಕಿಪೀಡಿಯಾ
  1. 'ಜಯಪುರದೊಳಗೊಂದು ಸುತ್ತು 'ವೀಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿರಿ
  2. 'ಜಯಪುರ ಬಣ್ಣಗಾರರ ತವರೂರು' ವೀಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿರಿ