"ಪ್ರವೇಶದ್ವಾರ:ಸಮಾಜ ವಿಜ್ಞಾನ/ಪ್ರಸಿದ್ಧ ಸಮಾಜ ವೈಜ್ಞಾನಿಕರು" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
 
೧ ನೇ ಸಾಲು: ೧ ನೇ ಸಾಲು:
[[File:sharmila (1).jpg|left|100px|left]] ಫುಲೆ-ಅಂಬೇಡ್ಕರ್ ತಾತ್ವಿಕತೆಗಳ ಸಂಪರ್ಕಕ್ಕೆ ಬಂದು ಅವುಗಳ ನಿಜ ಸತ್ವ ಎದೆಗಿಳಿದರೆ ಜಾತಿ/ವರ್ಗದ ಹಂಗಿಲ್ಲದೆ, ಮಹಿಳಾವಾದದ ತರಬೇತಿಯಿಲ್ಲದೆ, ಎಂಥ ದಿಟ್ಟ ಹೆಣ್ಣುಜೀವಗಳು ತಯಾರಾಗುತ್ತವೆ ಎನ್ನುವುದಕ್ಕೆ 1885ರ ಸುಮಾರಿನ ತಾರಾಬಾಯಿ ಶಿಂಧೆಯಿಂದ ಹಿಡಿದು ಇತ್ತೀಚೆಗೆ ನಿಧನರಾದ ಶರ್ಮಿಳಾ ರೇಗೆ ತನಕ ಉದಾಹರಣೆಗಳು ಸಿಗುತ್ತವೆ.ಇನ್ನು ಹೆಚ್ಚಿನ ಮಾಹಿತಿಗಾಗಿ ಓದಲು [http://history8-12.blogspot.in/ಶರ್ಮಿಳಾ-ರೇಗೆ-ಮಹಿಳಾವಾದದ-ಗಟ್ಟಿ-ದನಿ ಈ ಲಿಂಕನ್ನು ಕ್ಲಿಕ್ಕಿಸಿ]
+
ಪ್ರೊ. ಎಂ. ಎನ್. ಶ್ರೀನಿವಾಸ್ (ನವೆಂಬರ್ ೧೬, ೧೯೧೬ - ನವೆಂಬರ್ , ೧೯೯೯) ಎಂದು ಪ್ರಸಿದ್ಧರಾದ ಮೈಸೂರು ನರಸಿಂಹಾಚಾರ್ ಶ್ರೀನಿವಾಸ್ ಅವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಮಾಜಶಾಸ್ತ್ರಜ್ಞರು ಮತ್ತು ಮಾನವ ಶಾಸ್ತ್ರದ ಅಧ್ವರ್ಯುಗಳೆಂದು ಪ್ರಖ್ಯಾತರಾಗಿದ್ದಾರೆ. ಅವರ ಬಗ್ಗೆ ತಿಲಿಯಲು [https://kn.wikipedia.org/wiki/%E0%B2%8E%E0%B2%82._%E0%B2%8E%E0%B2%A8%E0%B3%8D._%E0%B2%B6%E0%B3%8D%E0%B2%B0%E0%B3%80%E0%B2%A8%E0%B2%BF%E0%B2%B5%E0%B2%BE%E0%B2%B8%E0%B3%8D ಇಲ್ಲಿ ಕ್ಲಿಕ್ಕಿಸಿ].

೦೭:೦೧, ೨೦ ಏಪ್ರಿಲ್ ೨೦೧೮ ದ ಇತ್ತೀಚಿನ ಆವೃತ್ತಿ

ಪ್ರೊ. ಎಂ. ಎನ್. ಶ್ರೀನಿವಾಸ್ (ನವೆಂಬರ್ ೧೬, ೧೯೧೬ - ನವೆಂಬರ್ , ೧೯೯೯) ಎಂದು ಪ್ರಸಿದ್ಧರಾದ ಮೈಸೂರು ನರಸಿಂಹಾಚಾರ್ ಶ್ರೀನಿವಾಸ್ ಅವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಮಾಜಶಾಸ್ತ್ರಜ್ಞರು ಮತ್ತು ಮಾನವ ಶಾಸ್ತ್ರದ ಅಧ್ವರ್ಯುಗಳೆಂದು ಪ್ರಖ್ಯಾತರಾಗಿದ್ದಾರೆ. ಅವರ ಬಗ್ಗೆ ತಿಲಿಯಲು ಇಲ್ಲಿ ಕ್ಲಿಕ್ಕಿಸಿ.