ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೧೮ ನೇ ಸಾಲು: ೧೮ ನೇ ಸಾಲು:  
# ಕಠಿಣ ಪದಗಳ ಅರ್ಥ ತಿಳಿಯಲು  ಗೋಲ್ಡನ್‌ ಶಬ್ಧಕೋಶದ ಬಳಕೆ
 
# ಕಠಿಣ ಪದಗಳ ಅರ್ಥ ತಿಳಿಯಲು  ಗೋಲ್ಡನ್‌ ಶಬ್ಧಕೋಶದ ಬಳಕೆ
   −
=== ಘಟಕ - ೧  ಸಾಹಿತ್ಯ ಪ್ರಕಾರ ಮತ್ತು ಕವಿ ಪರಿಚಯ ===
+
=== ಘಟಕ - ೧  ಸಾಹಿತ್ಯ ಪ್ರಕಾರ ಮತ್ತು ಲೇಖಕರ ಪರಿಚಯ ===
    
==== ಪ್ರಸ್ತುತ ಗದ್ಯದ ಸಾಹಿತ್ಯ ಪ್ರಕಾರದ ಪರಿಚಯ ====
 
==== ಪ್ರಸ್ತುತ ಗದ್ಯದ ಸಾಹಿತ್ಯ ಪ್ರಕಾರದ ಪರಿಚಯ ====
೭೨ ನೇ ಸಾಲು: ೭೨ ನೇ ಸಾಲು:  
ಆಧುನಿಕ - ಮತ್ತು ಗುಡಿ ಕೈಗಾರಿಕೆಯ ಪೈಪೋಟಿ
 
ಆಧುನಿಕ - ಮತ್ತು ಗುಡಿ ಕೈಗಾರಿಕೆಯ ಪೈಪೋಟಿ
   −
==== ಕವಿ/ ಲೇಖಕರ ಪರಿಚಯ ====
+
==== ಲೇಖಕರ ಪರಿಚಯ ====
 
ಬಾಗಲೋಡಿ ದೇವರಾಯರ (ಜನನ; ೨೭-೨-೧೯೨೭,ಮರಣ ೨೫-೭-೧೯೮೫) ತಂದೆ ಬಾಗಲೋಡಿ ಕೃಷ್ಣರಾಯರು. ಬಾಗಲೋಡಿ ದೇವರಾಯರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಕಿನ್ನಿಕಂಬಳ ಗ್ರಾಮದವರು. ಪ್ರಾಥಮಿಕ ಶಿಕ್ಷಣವನ್ನು ಇಲ್ಲಿಯೇ ಮುಗಿಸಿದ ಇವರು ನಂತರ ಮಂಗಳೂರಿಗೆ ಬಂದರು. ನಂತರ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಇಂಟರ್ ಮೀಡಿಯೇಟ್ ಮುಗಿಸಿ, ನಂತರ ಮದರಾಸಿನ ಕ್ರಿಶ್ಚಿಯನ್ ಕಾಲೇಜಿನಲ್ಲಿ ಇಂಗ್ಲೀಷ್ ಸಾಹಿತ್ಯವನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡು ಬಿ.ಎ.( ಆನರ್ಸ್) ಮಾಡಿದರು. ಅಲ್ಲಿ ಮದ್ರಾಸ್ ವಿಶ್ವವಿದ್ಯಾನಿಲಯಕ್ಕೇ ಮೊದಲ ರ‍್ಯಾಂಕ್ ಪಡೆದರು.  
 
ಬಾಗಲೋಡಿ ದೇವರಾಯರ (ಜನನ; ೨೭-೨-೧೯೨೭,ಮರಣ ೨೫-೭-೧೯೮೫) ತಂದೆ ಬಾಗಲೋಡಿ ಕೃಷ್ಣರಾಯರು. ಬಾಗಲೋಡಿ ದೇವರಾಯರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಕಿನ್ನಿಕಂಬಳ ಗ್ರಾಮದವರು. ಪ್ರಾಥಮಿಕ ಶಿಕ್ಷಣವನ್ನು ಇಲ್ಲಿಯೇ ಮುಗಿಸಿದ ಇವರು ನಂತರ ಮಂಗಳೂರಿಗೆ ಬಂದರು. ನಂತರ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಇಂಟರ್ ಮೀಡಿಯೇಟ್ ಮುಗಿಸಿ, ನಂತರ ಮದರಾಸಿನ ಕ್ರಿಶ್ಚಿಯನ್ ಕಾಲೇಜಿನಲ್ಲಿ ಇಂಗ್ಲೀಷ್ ಸಾಹಿತ್ಯವನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡು ಬಿ.ಎ.( ಆನರ್ಸ್) ಮಾಡಿದರು. ಅಲ್ಲಿ ಮದ್ರಾಸ್ ವಿಶ್ವವಿದ್ಯಾನಿಲಯಕ್ಕೇ ಮೊದಲ ರ‍್ಯಾಂಕ್ ಪಡೆದರು.