ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
ಚು
೨೫ ನೇ ಸಾಲು: ೨೫ ನೇ ಸಾಲು:  
=ಪರಿಕಲ್ಪನಾ ನಕ್ಷೆ =
 
=ಪರಿಕಲ್ಪನಾ ನಕ್ಷೆ =
   −
<mm>[[karnatakada_jalasampanmulagalu.mm|Flash]]</mm>
+
[[File:karnatakada_jalasampanmulagalu1.mm]]
    
=ಪಠ್ಯಪುಸ್ತಕ =
 
=ಪಠ್ಯಪುಸ್ತಕ =
ಕರ್ನಾಟಕ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ಯ ೯ ನೇ ಯ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕ ದಲ್ಲಿ, ಕರ್ನಾಟಕದ ಜಲಸಂಪನ್ಮೂಲಗಳು ಎಂಬ ಘಟಕದಲ್ಲಿ ಕರ್ನಾಟಕದ ಜಲಸಂಪನ್ಮೂಲದ ಮಹತ್ವ ಮತ್ತು ಕರ್ನಾಟಕದ ನದಿಗಳು,ಅದರಲ್ಲಿನ ಉತ್ತರಭಾರತದ ಮತ್ತು ದಕ್ಚಿಣಬಾರತದ ನದಿಗಳ ಬಗ್ಗೆ ಪರಿಚಯಿಸಲಾಗಿದೆ. ಇದಕ್ಕೆ ಪೂರಕವಾಗಿ ಈ ಉಪಘಟಕದಲ್ಲಿ ನದಿಗಳ ಮೂಲ ಮತ್ತು ದಿಕ್ಕುಗಳ ಬಗ್ಗೆ ಚರ್ಚಿಸಲು ಅವಕಾಶ ನೀಡಲಾಗಿದೆ.  
+
ಕರ್ನಾಟಕ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ಯ ೯ ನೇ ಯ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕ ದಲ್ಲಿ, ಕರ್ನಾಟಕದ ಜಲಸಂಪನ್ಮೂಲಗಳು ಎಂಬ ಘಟಕದಲ್ಲಿ ಕರ್ನಾಟಕದ ಜಲಸಂಪನ್ಮೂಲದ ಮಹತ್ವ ಮತ್ತು ಕರ್ನಾಟಕದ ನದಿಗಳು,ಅದರಲ್ಲಿನ ಉತ್ತರಭಾರತದ ಮತ್ತು ದಕ್ಚಿಣಬಾರತದ ನದಿಗಳ ಬಗ್ಗೆ ಪರಿಚಯಿಸಲಾಗಿದೆ. ಇದಕ್ಕೆ ಪೂರಕವಾಗಿ ಈ ಉಪಘಟಕದಲ್ಲಿ ನದಿಗಳ ಮೂಲ ಮತ್ತು ದಿಕ್ಕುಗಳ ಬಗ್ಗೆ ಚರ್ಚಿಸಲು ಅವಕಾಶ ನೀಡಲಾಗಿದೆ.
 +
                 
 +
# DSERT<br>
 +
# NCERT ಪಠ್ಯ ಪುಸ್ತಕಗಳು<br>
 +
# ಏಕಲವ್ಯ ಪಠ್ಯ ಪುಸ್ತಕಗಳು<br>
 +
# ಕರ್ನಾಟಕ ಪ್ರಾಕೃತಿಕ ಭೂಗೋಳಶಾಸ್ತ್ರ  _ಪಿ.ಮಲ್ಲಪ್ಪ<br>
 +
# ಭೂಗೋಳಸಂಗಾಂತಿ (DSERT)<br>
 +
# ಭಾರತದ ಪ್ರಾಕೃತಿಕ ಭೂಗೋಳಶಾಸ್ತ್ರ. _ ಡಾ|| ರಂಗನಾಥ<br>
    +
=ಮತ್ತಷ್ಟು ಮಾಹಿತಿ =
   −
#dsert.kar.nic.in
+
ನದಿಯ ಮೂಲ ಹುಡುಕಬಾರದು ಎಂಬುದು ಗಾದೆ ಆದರೆ ಬತ್ತಿಹೋಗುತ್ತಿರುವ ನದಿಮೂಲವನ್ನು ಹುಡುಕಲೇ ಬೇಕಾಗಿದೆ.
                         
+
ತುಂಗಭದ್ರ ನದಿಯನೀರು 20ವರ್ಷಗಳಹಿಂದೆ ತಿಳಿನೀರು ಬರುತ್ತಿತ್ತು ಆದರೀಗ ಕೇಂಪುನೀರು ಬರುತ್ತಿದೆ ಕಾರಣವೇನು?
#http://ncert.in                       
+
ಇಂಜಿನಿಯರುಗಳು ಜಲಾಶಯಗಳ ಅಣೇಕಟ್ಟುಗಳ ಮಟ್ಟ ಎತ್ತರಿಸದೆ ,ಮಳೇಗಾಲದಲ್ಲಿ ಪೋಲಾಗುವ ನೀರನ್ನು ಇರುವ ನಾಲೆಗಿಂತ ಸ್ವಲ್ಪ ಎತ್ತರದಲ್ಲಿನ ನಾಲೆಯ ಮೂಲಕ ನೀರನ್ನು ಕೆರೆ, ನದಿಗಳಿಗೆ ಹರಿಸುತ್ತಾರೆ ಇದನ್ನು ಮೇಲ್ದಂಡೆ ಯೋಜನೆ ಎನ್ನುವರು. ..
 +
ಮರಳು ಗಣಿಗಾರಿಕೆಯಿಂದ ನದಿನೀರಿನ ಮೂಲ ಬತ್ತಿಹೋಗುತ್ತಿದೆ.
   −
#DSERT
+
[[ಕರ್ನಾಟಕದ_ಜಲಸಂಪನ್ಮೂಲಗಳು_ಮತ್ತಷ್ಟು_ಮಾಹಿತಿ | ಮತ್ತಷ್ಟು]]
#NCERT ಪಠ್ಯ ಪುಸ್ತಕಗಳು
  −
#ಏಕಲವ್ಯ ಪಠ್ಯ ಪುಸ್ತಕಗಳು
  −
#ಕರ್ನಾಟಕ ಪ್ರಾಕೃತಿಕ ಭೂಗೋಳಶಾಸ್ತ್ರ  _ಪಿ.ಮಲ್ಲಪ್ಪ
  −
#ಭೂಗೋಳಸಂಗಾಂತಿ (DSERT)
  −
#ಭಾರತದ ಪ್ರಾಕೃತಿಕ ಭೂಗೋಳಶಾಸ್ತ್ರ. _ ಡಾ|| ರಂಗನಾಥ
     −
=ಮತ್ತಷ್ಟು ಮಾಹಿತಿ =
+
[https://www.google.co.in/search?q=hogenakkal+falls+in+october&client=ubuntu&h ಕರ್ನಾಟಕದ ನದಿಗಳ ಮ್ಯಾಪ್ ನೋಡಲು ಇಲ್ಲಿ ಕ್ಲಿಕ್ ಮಾಡಿ]
# ನದಿಯ ಮೂಲ ಹುಡುಕಬಾರದು ಎಂಬುದು ಗಾದೆ ಆದರೆ ಬತ್ತಿಹೋಗುತ್ತಿರುವ ನದಿಮೂಲವನ್ನು ಹುಡುಕಲೇ ಬೇಕಾಗಿದೆ.  
+
[http://www.youtube.com/watch?v=8HMLQfbI78E ನೇತ್ರಾವತಿ ಸೇತುವೆ ಮೇಲೆ ನಿಂತು ನೋಡಲು ಇಲ್ಲಿ ಕ್ಲಿಕ್ ಮಾಡಿ]
# ತುಂಗಭದ್ರ ನದಿಯನೀರು 20ವರ್ಷಗಳಹಿಂದೆ ತಿಳಿನೀರು ಬರುತ್ತಿತ್ತು ಆದರೀಗ ಕೇಂಪುನೀರು ಬರುತ್ತಿದೆ ಕಾರಣವೇನು?
+
 
# ಇಂಜಿನಿಯರುಗಳು ಜಲಾಶಯಗಳ ಅಣೇಕಟ್ಟುಗಳ ಮಟ್ಟ ಎತ್ತರಿಸದೆ ,ಮಳೇಗಾಲದಲ್ಲಿ ಪೋಲಾಗುವ ನೀರನ್ನು ಇರುವ ನಾಲೆಗಿಂತ ಸ್ವಲ್ಪ ಎತ್ತರದಲ್ಲಿನ ನಾಲೆಯ ಮೂಲಕ ನೀರನ್ನು ಕೆರೆ, ನದಿಗಳಿಗೆ ಹರಿಸುತ್ತಾರೆ ಇದನ್ನು ಮೇಲ್ದಂಡೆ ಯೋಜನೆ ಎನ್ನುವರು.  
+
 
# ಮರಳು ಗಣಿಗಾರಿಕೆಯಿಂದ ನದಿನೀರಿನ ಮೂಲ ಬತ್ತಿಹೋಗುತ್ತಿದೆ. 
+
==ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು==
# [[ಕರ್ನಾಟಕದ_ಜಲಸಂಪನ್ಮೂಲಗಳು_ಮತ್ತಷ್ಟು_ಮಾಹಿತಿ | ಮತ್ತಷ್ಟು]]
+
 
 +
NCERT ಪಠ್ಯ ಪುಸ್ತಕದಲ್ಲಿ ಕರ್ನಾಟಕದ ನದಿಗಳ ಬಗ್ಗೆ ಗೆಚ್ಚಿನ ಮಾಹಿತಿ ಸಿಗದಿದ್ದರೂ ಕೆಲವು ಪ್ರಮುಖ ನದಿಗಳ ಬಗ್ಗೆ ಚರ್ಚೆಯಾಗಿದೆ. ಕೃಷ್ಣ, ಕಾವೇರಿ, ತುಂಗಭದ್ರ, ಭೀಮ, ಘಟಪ್ರಭ, ಮಲಪ್ರಭ,ದೋಣಿ,ಶತಾವತಿ, ನೇತ್ರಾವತಿ, ಶರಾವತಿ, ಶಿಂಸಾ, ವೇದಾವತಿ, ಈ ನದಿಗಳ ಬಗ್ಗೆ ಮಾಹಿತಿ ಮತ್ತು ನದಿಗಳ ದಿಕ್ಕು,ನದಿಮುಖಜ ಭೂಮಿಗಳ ಪರಿಕಲ್ಪನೆ,ಇತ್ಯಾದಿಗಳ ಬಗ್ಗೆ ಚರ್ಚಿಸಲಾಗಿದೆ.  
       +
[http://ncert.in NCERT ಪಠ್ಯ ಪುಸ್ತಕ ನೋಡಲು ಇಲ್ಲಿ ಕ್ಲಿಕ್ ಮಾಡಿ]
 +
                                             
 +
[http://www.youtube.com/watch?v=TVfRbwEulj8 ಮಲೆನಾಡಿನ ರೈಲು ನೋಡಲು ಇಲ್ಲಿ ಕ್ಲಿಕ್ ಮಾಡಿ ]
   −
== ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು==
   
==ಉಪಯುಕ್ತ ವೆಬ್ ಸೈಟ್ ಗಳು==
 
==ಉಪಯುಕ್ತ ವೆಬ್ ಸೈಟ್ ಗಳು==
 +
 +
ಜೋಗ ಜಲಪಾತದ ವೀಡಿಯೋವನ್ನು ವೀಕ್ಷಿಸಲು ಈ ಲಿಂಕನ್ನು ಕ್ಲಿಕ್ಕಿಸಿ.
 +
 
{{#widget:YouTube|id=Lz8oLwZ9RsY}}
 
{{#widget:YouTube|id=Lz8oLwZ9RsY}}
    +
ಮಳೆನೀರನ್ನು ಸಂಗ್ರಹಿಸುವ ವಿಧಾನವನ್ನು ತಿಳಿಯಲು ಈ ಲಿಂಕನ್ನು ಕ್ಲಿಕ್ಕಿಸಿ.
 +
 +
{{#widget:YouTube|id=eJCTAXb_BWs}}
   −
[Information on irrigation in Karnataka | National Portal of India
+
Information on irrigation in Karnataka | National Portal of India
   −
india.gov.in/information-irrigation-karnataka | ಕರ್ನಾಟಕದ ನದಿಯ ಬಗ್ಗೆ ವಿಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ]
+
# [india.gov.in/information-irrigation-karnataka ಕರ್ನಾಟಕದ ನೀರಾವರಿಯ ಬಗ್ಗೆ ವಿಕ್ಷಿಸಲು ಕ್ಲಿಕ್ ಮಾಡಿ]<br>
 +
# [http://kn.wikipedia.org/wiki/ಕರ್ನಾಟಕದ ನದಿಗಳ ಬಗ್ಗೆ ವಿಕಿಪೀಡಿಯದಿಂದ ಮಾಹಿತಿಯನ್ನು ತಿಳಿಯಲು ಇಲ್ಲಿ ಕ್ಲಿಕ್ಕಿಸಿ]<br>
 +
# [http://kn.wikipedia.org/wiki/ಕೃಷ್ಣ_ನದಿ ಕೃಷ್ಣನದಿ ಬಗ್ಗೆ ವಿಕಿಪೀಡಿಯದಿಂದ ಮಾಹಿತಿಯನ್ನು ತಿಳಿಯಲು ಇಲ್ಲಿ ಕ್ಲಿಕ್ಕಿಸಿ]<br>
    +
ಹೊಗೆನೆಕಲ್ ಜಲಪಾತ
   −
[http://kn.wikipedia.org/wiki/ | ಕರ್ನಾಟಕದ ನದಿಗಳ ಬಗ್ಗೆ ನೊಡಲು ಇಲ್ಲಿ ಕ್ಲಿಕ್ ಮಾಡಿ]
+
{{#widget:YouTube|id=lcL678AASFc}}
    +
[http://wikipedia.org/w/index.php?title=Special%3ASearch&profile=default&search=irrigation+system+of+karnataka&fulltext=Search ಇಂಗ್ಲಿಷ್ ನಲ್ಲಿ ಕರ್ನಾಟಕದ ನೀರಾವರಿಯ ಬಗ್ಗೆ ನೋಡಲು ಇಲ್ಲಿ ಕ್ಲಿಕ್ ಮಾಡಿ]
   −
[http://kn.wikipedia.org/wiki/ಕೃಷ್ಣ_ನದಿ | ಕೃಷ್ಣನದಿಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ]
+
[https://www.google.co.in/search?q=hogenakkal+falls+in+october&client=ubuntu&hs=q7k&channel=fs&tbm=isch&tbo=u&source=univ&sa=X&ei=0ufHUuuFIMjtrAfdo4HABw&ved=0CCgQsAQ&biw=1024&bih=603 ಹೊಗೆನಕಲ್ ಜಲಪಾತದ ಚಿತ್ರಗಳನ್ನು ತಿಳಿಯಲು ಈ ಲಿಂಕನ್ನು ಕ್ಲಿಕ್ಕಿಸಿ]
    +
ನೇತ್ರಾವತಿ ನದಿಯ
   −
http://kn.wikipedia.org/wiki/ಕಾವೇರಿ_ನದಿ | ಕಾವೇರಿನದಿಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ]
+
{{#widget:YouTube|id=qK2suUfL9jY}}
 +
 
 +
ರಾಜಸ್ಥಾನದ ಮಳೆ ನೀರು ಸಂಗ್ರಹಣೆ ನೋಡಬಹುದು.
 +
 
 +
{{#widget:YouTube|id=DG2DtF_mWww}}
 +
 
 +
{{#widget:YouTube|id=jogJ04wZM-4}}
    
==ಸಂಬಂಧ ಪುಸ್ತಕಗಳು ==
 
==ಸಂಬಂಧ ಪುಸ್ತಕಗಳು ==
   −
[[ಕರ್ನಾಟಕದ_ಜಲಸಂಪನ್ಮೂಲಗಳು_ಸಂಬಂಧ ಪುಸ್ತಕಗಳು | ಮತ್ತಷ್ಟು ಪುಸ್ತಕಗಳ ಬಗ್ಗೆ ಮಾಹಿತಿ]]
+
NCERT ಪಠ್ಯ ಪುಸ್ತಕಗಳು
 +
 
 +
# ಏಕಲವ್ಯ ಪಠ್ಯ ಪುಸ್ತಕಗಳು<br>
 +
# ಕರ್ನಾಟಕ ಪ್ರಾಕೃತಿಕ ಭೂಗೋಳಶಾಸ್ತ್ರ _ಪಿ.ಮಲ್ಲಪ್ಪ<br>
 +
# ಭೂಗೋಳಸಂಗಾಂತಿ (DSERT)<br>
 +
# ಭಾರತದ ಪ್ರಾಕೃತಿಕ ಭೂಗೋಳಶಾಸ್ತ್ರ. _ ಡಾ|| ರಂಗನಾಥ<br>
 +
 
 +
[[ಕರ್ನಾಟಕದ_ಜಲಸಂಪನ್ಮೂಲಗಳು_ಸಂಬಂಧ ಪುಸ್ತಕಗಳು ಮತ್ತಷ್ಟು ಪುಸ್ತಕಗಳ ಬಗ್ಗೆ ಮಾಹಿತಿ]]
    
=ಬೋಧನೆಯ ರೂಪರೇಶಗಳು =
 
=ಬೋಧನೆಯ ರೂಪರೇಶಗಳು =
{{ #widget:Picasa |user=dhananjayamaster@gmail.com |album=5943838154377068945 |width=300 |height=200 |captions=1 |autoplay=1 |interval=5 }}
+
ಕರ್ನಾಟಕದ ಭೂಪಟದಲ್ಲಿ ಮಕ್ಕಳೀಂದಲೇ ನದಿಗಳನ್ನು ಗುರ್ತಿಸುವುದು ಮತ್ತು ಸ್ಥಳೀಯ ನೀರಿನ ಮೂಲಗಳ ಪರಿಚಯವನ್ನು ಮಾಡಿಸುವುದು. ನದಿಗಳ ವಿಡಿಯೋ ಕ್ಲಪ್ ಬಳಸುವುದು.  ಮತ್ತು ಕರ್ನಾಟಕದ ಭೂಪಟದಲ್ಲಿ ನದಿಗಳ ದಿಕ್ಕುಗಳನ್ನು ಗುತಿಸುವುದು.  ಗಾಗಲೇ ಭಾರತ ದ ಭೌಗೋಳಿಕ ಲಕ್ಷಣಗಳನ್ನು ಹಿಂದಿನ ಘಟಕಗಳಲ್ಲಿ ಚರ್ಚಿಸಿದ್ದೇವೆ .ಈ ಘಟಕವು ಸ್ಥ ಳೀಯ ಮತ್ತು ಕರ್ನಾಟಕದ ನೀರಿನ ಮೂಲ ವೈವಿಧ್ಯತೆಗ ಚರ್ಚೆಗೆ ಅವಕಾಶ ನೀಡುತ್ತದೆ. ನಮ್ಮ ಸುತ್ತ ಮುತ್ತಲು ಕಾಣುವ ವಿವಿಧ ರೀತಿಯ ಮಣ್ಣು , ಸಸ್ಯವರ್ಗ ,ಕಲ್ಲುಗಳು, ಬೆಟ್ಟಗಳು ,ಮೈದಾನಗಳು ನೀರಿನ ಮೂಲಕ್ಕೆ  ಹೇಗೆ ಸಹಾಯಕವಾಗಿದೆ ಎಂಬುದನ್ನು ಗುರ್ತಿಸುವುದು. ಈ ಪ್ರಕ್ರಿಯೆಯನ್ನು ಕೆಳಗಿನ ಅಂಶಗಳ ಮೂಲಕ ಅರ್ಥ ಮಾಡಿಕೊಳ್ಳುವುದು .
 +
# ತಮ್ಮ ವಾಸ ಸ್ಥಳದಲ್ಲಿನ ನೀರಿನ ಮೂಲದ ಬಗ್ಗೆ ವಿಶ್ಲೇಷಣೆ ಮತ್ತು ತಮ್ಮ ಪ್ರದೇಶದ ಮೂಲಗಳನ್ನು ಪಟ್ಟಿ ಮಾಡುವುದು.
 +
# ಕರ್ನಾಟಕದ ನದಿಗಳ ಪರಿಚಯ.
 +
# ಪೂರ್ವ ಮತ್ತು ಪಶ್ಚಿಮನದಿಗಳ  ವ್ಯತ್ಯಾಸ ಗುರುತಿಸಿ , ಪ್ರಾಕೃತಿಕ ವಿಭಾಗಗಳನ್ನು ವರ್ಗೀಕರಿಸುವರು.
 +
# ಕರ್ನಾಟಕದ ನೀರಿನ ಮೂಲಗಳನ್ನು ನದಿಗನ್ನು ನಕ್ಷೆಯಲ್ಲಿ ಗುರುತಿಸುವ ಕೌಶಲ್ಯವನ್ನು ಬೆಳೆಸುವುದು.
 +
# ಪ್ರಾಕೃತಿಕ ವಿಭಾಗಗಳು ಆಯಾ ಪ್ರದೇಶದ ಸಂಸ್ಕೃತಿ,ಸಮಾಜ,ಮತ್ತು ಆರ್ಥಿಕತೆಯ ಮೇಲೆ ಬೀರುವ ಪ್ರಭಾವವನ್ನು ಅರ್ಥೈಸುವುದು.
 +
# ಪ್ರದೇಶದಿಂದ ಪ್ರದೇಶಕ್ಕೆ ನದಿಗಳು  ಏಕೆ ಬದಲಾಗುತ್ತದೆ. ಎಂಬುದನ್ನು ಗುರುತಿಸುವುದು.
 +
# ಕರಾವಳಿ,ಮಲೆನಾಡು,ಮೈದಾನ,ನದಿ ಮುಖಜ ಭೂಮಿ, ಅಳಿವೆಗಳು,ಬೆಟ್ಟಗುಡ್ಡಗಳು, ಸ್ತರಭಂಗ,ಶಿಖರಗಳು,ಜೀವ ವೈವಿದ್ಯತಾವಲಯ, ಮಳೆ ನೆರಳಿನ ಪ್ರದೇಶ,ಮೊದಲಾದ ಭೌಗೋಳಿಕ ಪದಗಳ ಅರ್ಥ ತಿಳಿಯುವರು.
 +
# ತಾವು ವಾಸಿಸುವ ಪ್ರದೇಶ ಯಾವ ಯಾವ ನದಿಗೆ ಹತ್ತಿರ ಸೇರಿದೆ ಎಂದು ಗುರುತಿಸುವುದು.
 +
# ತಾವು ವಾಸಿಸುವ ಪ್ರದೇಶ ದೊಂದಿಗೆ ವಿವಿಧ ನದಿಗಳ ಲಕ್ಷಣಗಳನ್ನು ಹೋಲಿಸುವುದು.
 +
# ಭೂ ಸ್ವರೂಪ ಹಾಗೂ ಬೆಳೆಗಳಿಗೆ ಇರುವ ಸಂಬಂಧವನ್ನು ಗ್ರಹಿಸುವುದು .
    
==ಪ್ರಮುಖ ಪರಿಕಲ್ಪನೆಗಳು #==
 
==ಪ್ರಮುಖ ಪರಿಕಲ್ಪನೆಗಳು #==
 +
# ಜಲಸಂಪನ್ಮೂಲಗಳ ಮಹತ್ವ,ಕರ್ನಾಟಕದ ಪ್ರಮುಖ ನದಿಗಳು ಉಪನದಿಗಳು,ಅವು '''ಹರಿಯುವ ದಿಕ್ಕುಗಳು''','''ನದಿಮುಖಜ ಭೂಮಿಗಳ''' ಬಗ್ಗೆ ಚರ್ಚಿಸುವುದು.
 +
# ಕರ್ನಾಟಕದ ನೀರಾವರಿ:;ಕೆರೆ,ಬಾವಿ,ಕಾಲುವೆ ನೀರಾವರಿಯ ಮಹತ್ವ ಬಗ್ಗೆ ಚರ್ಚಿಸುವದು.
 +
 +
 
===ಕಲಿಕೆಯ ಉದ್ದೇಶಗಳು===
 
===ಕಲಿಕೆಯ ಉದ್ದೇಶಗಳು===
 +
# ನದಿ ನೀರಿನ ಮೂಲಗಳನ್ನು ಉಳಿಸಿಕೊಳ್ಳಲು ಪ್ರಯತ್ನಿಸುವನು.
 +
# ನದಿಯು ಮಲಿನಗೋಳ್ಳುವುದನ್ನು ತಡೆಗಟ್ಟುತ್ತಾನೆ .
 +
# ಜೀವನದಿಗಳ ಮಹತ್ವವನ್ನು ಜನರಲ್ಲಿ ಅರಿವು ಮೂಡಿಸುತ್ತಾನೆ .
 +
# ಸ್ಥಳೀಯ ನೀರಿನ ಮೂಲಗಳಾದ ಕೆರೆ,ಬಾವಿ,ಕಾಲುವೆಗಳ ಉಳಿವು ಮತ್ತು ಮಲಿನಗೋಳ್ಳುವಿಕೆಯನ್ನು ತಡೆಗಟ್ಟಲು ಪ್ರಯತ್ನಿಸುತ್ತಾನೆ.
 +
# '''ಮಳೆ ಕೋಯ್ಲು  ವಿಧಾನದ ಬಗ್ಗೆ ತಿಳಿದುಕಳ್ಳುತ್ತಾನೆ ಮತ್ತು ಅಳವಡಿಸಿಕೊಳ್ಳುತ್ತಾನೆ.'''.
 +
# ಅಂತರ್ ಜಲದ ನೀರಿನ ಮಟ್ಟ ಏರಿಕೆ ಮತ್ತು ಮಿತವಾದ ಬಳಕೆ ಬಗ್ಗೆ ಭಾವನೆಗಳನ್ನು ಬೇಳೆಸಿಕೊಳ್ಳುತ್ತಾನೆ.
 +
# ಚೀನಾ ದೇಶದ ಮಾದರಿಯಲ್ಲಿ ಜಲಕ್ಷಾಮವನ್ನು ತಡೆಗಟ್ಟುತ್ತಾನೆ.
 +
# ಫಲವತ್ತಾದ ಮಣ್ಣು ನದಿಮುಖಜ ಭೂಮಿಯಲ್ಲಿ ಏಕೆಇರುತ್ತದೆ ಎಂದು ಆಲೋಚಿಸುತ್ತಾನೆ.
 +
# ಪಶ್ಚಿಮಾಭಿಮುಖವಾಗಿ ಹರಿಯುವ ನದಿಗಳು ವೇಗವಾಗಿ ಹರಿಯುತ್ತವೆ ಎಂದು ಆಲೋಚಿಸುತ್ತಾನೆ.
 +
# ಮುಖಜ ಭೂಮಿ ಎಂದರೇನು? ಎಂದು ತಿಳಿಯಲು ಪ್ರಯತ್ನಿಸುತ್ತಾನೆ. 
 +
 
===ಶಿಕ್ಷಕರ ಟಿಪ್ಪಣಿ===
 
===ಶಿಕ್ಷಕರ ಟಿಪ್ಪಣಿ===
===ಚಟುವಟಿಕೆಗಳು #===
+
# ಮಿತ್ರರೆ ಆದುನಿಕ ಭರಾಟೆಯಲ್ಲಿ ಮತ್ತು ಬದಲಾಗುತ್ತಿರುವ ಆಧುನಿಕ ಜೀವನಶೈಲಿಯಲ್ಲಿ  ಸ್ಥಳೀಯ ಮಟ್ಟದಲ್ಲಿ ನೀರಿನ ಮೂಲಗಳು ಮಲಿನಗೊಳ್ಳುತ್ತಿವೆ.<br>
 +
# ಎಷ್ಟೇ ತಾಂತ್ರಿಕತೆ ಮುಂದುವರೆದರು ಬೇಸಿಗೆಯಲ್ಲಿ ಜನರಿಗೆ ಮತ್ತು ಪ್ರಾಣಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗಿದೆ.<br>
 +
# ಇದನ್ನು ಗಮನದಲ್ಲಿರಿಸಿಕೋಂಡು ನಾವು ಮಕ್ಕಳಿಗೆ ಬೋಧನೆ ಮಾಡಬೇಕಿದೆ.<br>
 +
# ಜೋತೆಗೆ ಮಳೆನಿರಿನ ಸಂಗ್ರಹಣೆ ಮತ್ತು ಬಳಕೆಯ ಬಗ್ಗೆ ಅರಿವು ಮೂಡಿಸಬೇಕದೆ.<br>
 +
# ಈ ಹಿತದೃಷ್ಠಿಯಿಂದ ನಾವು ಬೋದಿಸಬೇಕಾದ ಪಾಠವನ್ನು ವಿವಿಧ ಮಜಲುಗಳಂದ ನೋಡಬೇಕಿದೆ.<br>
 +
# ಮುಖಜ ಭೂಮಿ ಎಂದರೇನು? ಎಂಬುವುದರ ಬಗ್ಗೆ ಪರಿಚಯ ಮಾಡಿಸ ಬೇಕಿದೆ.ಫಲವತ್ತಾದ ಮಣ್ಣು ನದಿಮುಖಜ ಭೂಮಿಯಲ್ಲಿ ಏಕೆಇರುತ್ತದೆ ಎಂದು ಆಲೋಚಿಸಲು ಅವಕಾಶ ಕಲ್ಪಿಸಬೇಕಿದೆ.<br>
 +
# ತಮ್ಮ ಹತ್ತಿರದ ನದಿಗಳಿಗೆ ಪರಿಚಯಿಸಿ ಪಶ್ಚಿಮಾಭಿಮುಖವಾಗಿ ಹರಿಯುವ ನದಿಗಳು ವೇಗವಾಗಿ ಹರಿಯುತ್ತವೆ ಏಕೆ ಎಂದು ಆಲೋಚಿಸಲು ಅವಕಾಶ ಕಲ್ಪಿಸಬೇಕಿದೆ.<br>
 +
 
 +
===ಚಟುವಟಿಕೆಗಳು #=== ನದಿಗಳ ಬಗ್ಗೆ ಒಂದು ಕಿರು ನಾಟಕ
 
{| style="height:10px; float:right; align:center;"
 
{| style="height:10px; float:right; align:center;"
 
|<div style="width:150px;border:none; border-radius:10px;box-shadow: 5px 5px 5px #888888; background:#f5f5f5; vertical-align:top; text-align:center; padding:5px;">
 
|<div style="width:150px;border:none; border-radius:10px;box-shadow: 5px 5px 5px #888888; background:#f5f5f5; vertical-align:top; text-align:center; padding:5px;">
 
''[http://www.karnatakaeducation.org.in/?q=node/305 ನಿಮ್ಮ ಅಭಿಪ್ರಾಯ]''</div>
 
''[http://www.karnatakaeducation.org.in/?q=node/305 ನಿಮ್ಮ ಅಭಿಪ್ರಾಯ]''</div>
 
|}
 
|}
*ಅಂದಾಜು ಸಮಯ  
+
*ಅಂದಾಜು ಸಮಯ:20 ನಿಮಿಸ                                                                                             
*ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು  
+
 
*ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
+
 
*ಬಹುಮಾಧ್ಯಮ ಸಂಪನ್ಮೂಲಗಳು
+
*ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು: ನಾಟಕದ ವಿವಿಧ ನದಿಗಳ ಬಗ್ಗೆ ಬರೆದಿರುವ ಸ್ಕ್ರಿಪ್ಟ್ (ಪ್ರತ್ಯೇಕವಾಗಿ)                                                                      [http://en.wikipedia.org/w/index.php?search=rivers+of+karnataka&title=Special%3ASearch | ವಿವಿಧ ನದಿಗಳ ಬಗ್ಗೆ ಮಾಹಿತಿ ತಿಳಿಯಲು ಇಲ್ಲಿ ಕ್ಲಕ್ ಮಾಡಿ]
*ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
+
*ಪೂರ್ವಾಪೇಕ್ಷಿತ/ ಸೂಚನೆಗಳು,ಇದ್ದರೆ: ಸ್ಕ್ರಿಪ್ಟ್ ನೋಡಿಕೊಂಡು ಅಭಿನಯ ಮಾಡುತ್ತಾ ಹೇಳುವುದು.                                                                               
*ಅಂತರ್ಜಾಲದ ಸಹವರ್ತನೆಗಳು
+
*ಬಹುಮಾಧ್ಯಮ ಸಂಪನ್ಮೂಲಗಳು: [http://kn.wikipedia.org/wiki/ಕೃಷ್ಣಾ_ನದಿ]
*ವಿಧಾನ
+
*ಪ್ರಸಕ್ತ ಸ್ಥಳೀಯ ಸಂಪರ್ಕಗಳು: ಜನರು, ಸ್ಥಳಗಳು ಮತ್ತು ವಸ್ತುಗಳು: : ವಿವಿಧ ವಿದ್ಯಾರ್ಥಿಗಳ ಸಹಾಯ ಪಡೆಯುವುದು.                                                 
*ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
+
*ಅಂತರ್ಜಾಲದ ಸಹವರ್ತನೆಗಳು: ಹಿಂದಿನ ದಿನ ವಿವಿಧ ನದಿಗಳ ಬಗ್ಗೆ INTER NET ನಲ್ಲಿ ನೋಡಿಕೋಂಡು ಬರಲು ತಿಳಿಸಿರುವುದು.
*ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
+
*ವಿಧಾನ: : '''ನಾಟಕ ವಿಧಾನ'''
*ಪ್ರಶ್ನೆಗಳು
+
*ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?                                                                                   # ನದಿಗಳು ಏಕೆ ಪೂರ್ವಾಭಿಮುಖವಾಗಿ ಹರಿಯುತ್ತವೆ?<br>                                                                                                      # ನದಿಗಳು ಸಮುದ್ರ ಸೇರುವಾಗ ಛಿದ್ರವಾಗಿ ಹರಿದು ಸೇರುತ್ತವೆ ಏಕೆ?<br>                                                                                                        # ನದಿಗಳು ಹೇಗೆ ನಿರ್ಮಾಣವಾಗಿರಭಹುದು?<br>                                                                                          # ಪಶ್ಚಿಮಾಭಿಮುಖವಾಗಿ ಹರಿಯುವ ನದಿಗಳು ಏಕೆ ವೇಗವಾಗಿ ಹರಿಯುತ್ತವೆ?<br>
 +
 
 +
*ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು:
 +
# ನದಿಗಳ ಮೂಲವನ್ನು ತಿಳಿಯುತ್ತಾನೆಯೇ?<br>
 +
# ನೀರಿನ ಮೂಲ ಅರಿತನೆಯೇ?<br>
 +
# ನದಿಗಳ ಮೂಲವನ್ನು ತಿಳಿಯುತ್ತಾನೆಯೇ.<br>         
 +
# ನದಿಗಳ ಮೂಲವನ್ನು ತಿಳಿಯುತ್ತಾಯೇ.<br>                                                                                              # ಫಲವತ್ತಾದ ಮಣ್ನು ಎಲ್ಲಿರುತ್ತದೆ ಮತ್ತು ನದಿ ಮುಖಜ ಭೂಮಿ ಎಂದರೇನು ತಿಳಿದನೆಯೇ?<br>                                     
 +
*ಪ್ರಶ್ನೆಗಳು: ಕರ್ನಾಟಕದ ಪ್ರಮುಖ ನದಿಗಳು ಯಾವುವು?                                                                 
 
===ಚಟುವಟಿಕೆಗಳು #===
 
===ಚಟುವಟಿಕೆಗಳು #===
 
{| style="height:10px; float:right; align:center;"
 
{| style="height:10px; float:right; align:center;"
೧೦೯ ನೇ ಸಾಲು: ೧೮೦ ನೇ ಸಾಲು:  
*ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
 
*ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
 
*ಪ್ರಶ್ನೆಗಳು
 
*ಪ್ರಶ್ನೆಗಳು
 +
 
==ಪರಿಕಲ್ಪನೆ #==
 
==ಪರಿಕಲ್ಪನೆ #==
 
===ಕಲಿಕೆಯ ಉದ್ದೇಶಗಳು===
 
===ಕಲಿಕೆಯ ಉದ್ದೇಶಗಳು===
೧೭೨ ನೇ ಸಾಲು: ೨೪೪ ನೇ ಸಾಲು:  
*ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
 
*ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
 
*ಪ್ರಶ್ನೆಗಳು
 
*ಪ್ರಶ್ನೆಗಳು
      
=ಯೋಜನೆಗಳು =
 
=ಯೋಜನೆಗಳು =
೧೮೯ ನೇ ಸಾಲು: ೨೬೦ ನೇ ಸಾಲು:     
ಈ ಟೆಂಪ್ಲೇಟನ್ನು ಬಳಸಲು ಹೊಸ ಪುಟವನ್ನು  ಸೃಷ್ಠಿಸಲು  <nowiki>{{subst:ಸಮಾಜವಿಜ್ಞಾನ-ವಿಷಯ}} </nowiki> ಅನ್ನು ಟೈಪ್ ಮಾಡಿ
 
ಈ ಟೆಂಪ್ಲೇಟನ್ನು ಬಳಸಲು ಹೊಸ ಪುಟವನ್ನು  ಸೃಷ್ಠಿಸಲು  <nowiki>{{subst:ಸಮಾಜವಿಜ್ಞಾನ-ವಿಷಯ}} </nowiki> ಅನ್ನು ಟೈಪ್ ಮಾಡಿ
 +
 +
[[ವರ್ಗ:ಕರ್ನಾಟಕದ ಭೂಗೋಳಶಾಸ್ತ್ರ]]