ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
ಚು
೨೬ ನೇ ಸಾಲು: ೨೬ ನೇ ಸಾಲು:     
=ಪರಿಕಲ್ಪನಾ ನಕ್ಷೆ =
 
=ಪರಿಕಲ್ಪನಾ ನಕ್ಷೆ =
 +
[[File:BharatadaBhubalakehaguvyavasaya.mm]]
 +
 +
=ಪಠ್ಯಪುಸ್ತಕ=
 +
#ಕರ್ನಾಟಕ ಪಠ್ಯಪುಸ್ತಕ [http://ktbs.kar.nic.in/New/Textbooks/class-x/kannada/socialscience/class-x-kannada-socialscience-geography07.pdf ಭಾರತದ ಭೂ ಬಳಕೆ ಹಾಗೂವ್ಯವಸಾಯ]
    
=ಮತ್ತಷ್ಟು ಮಾಹಿತಿ =
 
=ಮತ್ತಷ್ಟು ಮಾಹಿತಿ =
೬೧ ನೇ ಸಾಲು: ೬೫ ನೇ ಸಾಲು:     
ಕರ್ನಾಟಕದ ಪಠ್ಯವನ್ನು ಗಮನಿಸಿದಾಗ ವಿವರಣೆಗಳು ಕರ್ನಾಟಕಕ್ಕೆ ಸೀಮಿತವಾಗಿ ಇವೆ. ಪಠ್ಯದಲ್ಲಿ ನಕಾಶೆಗಳು , ಚಿತ್ರಗಳು ಇನ್ನಷ್ಟು ಇರುತ್ತಿದ್ದರೆ ಹೆಚ್ಚು ಇಷ್ಟವಾಗುತ್ತಿತ್ತು.ವಿವರಣೆಗಳು ಕೊಡುವಾಗ ಆ ಪಠ್ಯವನ್ನು ನಾವು ಯಾಕೆ ಕಲಿಯುತ್ತಿದ್ದೇವೆ ಎಂದು ವಿದ್ಯಾರ್ಥಿಗೆ ಸ್ಪಷ್ಠಪಡಿಸಬಹುದಿತ್ತು.
 
ಕರ್ನಾಟಕದ ಪಠ್ಯವನ್ನು ಗಮನಿಸಿದಾಗ ವಿವರಣೆಗಳು ಕರ್ನಾಟಕಕ್ಕೆ ಸೀಮಿತವಾಗಿ ಇವೆ. ಪಠ್ಯದಲ್ಲಿ ನಕಾಶೆಗಳು , ಚಿತ್ರಗಳು ಇನ್ನಷ್ಟು ಇರುತ್ತಿದ್ದರೆ ಹೆಚ್ಚು ಇಷ್ಟವಾಗುತ್ತಿತ್ತು.ವಿವರಣೆಗಳು ಕೊಡುವಾಗ ಆ ಪಠ್ಯವನ್ನು ನಾವು ಯಾಕೆ ಕಲಿಯುತ್ತಿದ್ದೇವೆ ಎಂದು ವಿದ್ಯಾರ್ಥಿಗೆ ಸ್ಪಷ್ಠಪಡಿಸಬಹುದಿತ್ತು.
 +
 +
# [http://ncert.nic.in/NCERTS/textbook/textbook.htm?hess4=4-6 read NCERT BOOK]
    
==ಉಪಯುಕ್ತ ವೆಬ್ ಸೈಟ್ ಗಳು==
 
==ಉಪಯುಕ್ತ ವೆಬ್ ಸೈಟ್ ಗಳು==
೬೬ ನೇ ಸಾಲು: ೭೨ ನೇ ಸಾಲು:       −
'1 ರಿಂದ 14 ನೇ ವರೆಗಿನ ಮಾಹಿತಿಯು ಇಂಗ್ಲೀಷ್ನಲ್ಲಿ ಇರುತ್ತದೆ. 15 ರ ನಂತರದ ಮಾಹಿತಿಗಳು ಕನ್ನಡದ ಮಾಹಿತಿಯಾಗಿದೆ.
+
'
 +
 
 +
1 ರಿಂದ 14 ನೇ ವರೆಗಿನ ಮಾಹಿತಿಯು ಇಂಗ್ಲೀಷ್ನಲ್ಲಿ ಇರುತ್ತದೆ. 15 ರ ನಂತರದ ಮಾಹಿತಿಗಳು ಕನ್ನಡದ ಮಾಹಿತಿಯಾಗಿದೆ.  
 +
 
      ೧೪೧ ನೇ ಸಾಲು: ೧೫೦ ನೇ ಸಾಲು:  
# ಭಾರತದ ಆರ್ಥಿಕಾಭಿವೃದ್ದಿ - ಆರ್ ಆರ್ ಕೆ
 
# ಭಾರತದ ಆರ್ಥಿಕಾಭಿವೃದ್ದಿ - ಆರ್ ಆರ್ ಕೆ
 
# ಭಾರತದ ಅರ್ಥವ್ಯವಸ್ತೆ ಪರಿಚಯ - ಕೆಡಿ ಬಸವ (ಮುದ್ರಣ ೧೯೯೯)
 
# ಭಾರತದ ಅರ್ಥವ್ಯವಸ್ತೆ ಪರಿಚಯ - ಕೆಡಿ ಬಸವ (ಮುದ್ರಣ ೧೯೯೯)
 +
# [http://ncert.nic.in/NCERTS/textbook/textbook.htm?hess4=4-6 ಈ ಪಾಠದ "ವ್ಯವಸಾಯ" ವಿಭಾಗಕ್ಕೆ ಸಂಬಂದಿಸಿದಂತೆ ಎನ್.ಸಿ.ಇ.ಆರ್.ಟಿ. ಪುಸ್ತಕವನ್ನು ಇಲ್ಲಿ ನೋಡಿ]
 +
# [http://ncert.nic.in/NCERTS/textbook/textbook.htm?hess4=2-6 ಈ ಪಾಠದ "ಭೂ ಬಳಕೆಗೆ" ಸಂಬಂದಿಸಿದಂತೆ ಎನ್.ಸಿ.ಇ,ಆರ್.ಟಿ ಪುಸ್ತಕವನ್ನು ಇಲ್ಲಿ ನೋಡಿ]
 +
# [http://textbooksonline.tn.nic.in/Books/Std10/Std10-SocSci-KM-1.pdf ತಮಿಳುನಾಡಿನ ಪುಸ್ತಕದ 156 ರಿಂದ 194 ನೇ ಪುಟದವರೆಗೆ ವ್ಯವಸಾಯಕ್ಕೆ ಸಂಬಂದಿಸಿದಂತೆ ವಿವರವಿದೆ]
    
=ಬೋಧನೆಯ ರೂಪರೇಶಗಳು =
 
=ಬೋಧನೆಯ ರೂಪರೇಶಗಳು =
೧೬೪ ನೇ ಸಾಲು: ೧೭೬ ನೇ ಸಾಲು:     
===ಶಿಕ್ಷಕರಿಗೆ ಟಿಪ್ಪಣಿ===
 
===ಶಿಕ್ಷಕರಿಗೆ ಟಿಪ್ಪಣಿ===
''ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ''
+
 
 
ಆತ್ಮೀಯರೆ, ವಿದ್ಯಾರ್ಥಿಗಳು ಈಗಾಗಲೆ ಭೂಬಳಕೆಯ ಬಗ್ಗೆ ಕೆಲವೊಂದು ಪೂರ್ವ ಜ್ಞಾನವನ್ನು ಪಡೆದುಕೊಂಡಿರುವರು. ಅವರು ಪಡೆದಿರುವ ಮಾಹಿತಿಯಿಂದಲೇ ನಮ್ಮ ಪಾಠದ ಬೆಳವಣಿಗೆಯನ್ನು ಮಾಡಬೇಕು. ಪ್ರಶ್ನೆಗಳನ್ನು ಕೇಳುವುದರ ಮೂಲಕ ಸ್ಥಳೀಯವಾಗಿ ಯಾವ ರೀತಿಯಲ್ಲಿ ಭೂ ಬಳಕೆ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳಿಂದಲೇ ಮಾಹಿತಿ ಪಡೆಯುದರ ಮೂಲಕ ಜ್ಞಾನವನ್ನು ಪುನರಚಿಸಬಹುದು.
 
ಆತ್ಮೀಯರೆ, ವಿದ್ಯಾರ್ಥಿಗಳು ಈಗಾಗಲೆ ಭೂಬಳಕೆಯ ಬಗ್ಗೆ ಕೆಲವೊಂದು ಪೂರ್ವ ಜ್ಞಾನವನ್ನು ಪಡೆದುಕೊಂಡಿರುವರು. ಅವರು ಪಡೆದಿರುವ ಮಾಹಿತಿಯಿಂದಲೇ ನಮ್ಮ ಪಾಠದ ಬೆಳವಣಿಗೆಯನ್ನು ಮಾಡಬೇಕು. ಪ್ರಶ್ನೆಗಳನ್ನು ಕೇಳುವುದರ ಮೂಲಕ ಸ್ಥಳೀಯವಾಗಿ ಯಾವ ರೀತಿಯಲ್ಲಿ ಭೂ ಬಳಕೆ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳಿಂದಲೇ ಮಾಹಿತಿ ಪಡೆಯುದರ ಮೂಲಕ ಜ್ಞಾನವನ್ನು ಪುನರಚಿಸಬಹುದು.
    
===ಚಟುವಟಿಕೆಗಳು #===
 
===ಚಟುವಟಿಕೆಗಳು #===
# ಚಟುವಟಿಕೆ ಸಂ 1,''ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
+
# ಚಟುವಟಿಕೆ ಸಂ 1,[[ಭೂ ಬಳಕೆ - ಚಿತ್ರ ವೀಕ್ಷಣೆ]]
# ಚಟುವಟಿಕೆ ಸಂ 2,''ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
+
# ಚಟುವಟಿಕೆ ಸಂ 2,[[ಭೂ ಬಳಕೆ-ಭೂ ಬಳಕೆ ಮೇಲೆ ಪ್ರಭಾವ ಬೀರುವ ಅಂಶಗಳು-ಗುಂಪು ಚಟುವಟಿಕೆ]]
 +
 
 +
==ಪರಿಕಲ್ಪನೆ #2ಭಾರತದ ಭೂ ಬಳಕೆಯ ಪ್ರಕಾರಗಳು==
 +
===ಕಲಿಕೆಯ ಉದ್ದೇಶಗಳು===
 +
# ಭಾರತದ ಭೂ ಬಳಕೆಯ ವಿವಿಧ ಪ್ರಕಾರಗಳನ್ನು ತಿಳಿಯುವುದು.
 +
# ಭೂಬಳಕೆಯಲ್ಲಿ ಭಾರತವು ಪ್ರಪಂಚದಲ್ಲಿ ಎಷ್ಟನೇ ಸ್ಥಾನದಲ್ಲಿ ಇದೆ ಎಂದು ತಿಳಿಯುವುದು.
 +
# ಭಾರತದಲ್ಲಿರುವ ಅರಣ್ಯ ಭೂಮಿಯ ಪ್ರಮಾಣವನ್ನು ತಿಳಿಯುವುದು.
 +
# ಬಳಕೆಯಾಗದ ವ್ಯವಸಾಯ ಭೂಮಿಯ ಬಗ್ಗೆ ತಿಳಿಯುವುದು.
 +
# ಬೀಳು ಬಿದ್ದ ಭೂಮಿಯು ದೇಶದ ಆರ್ಥಿಕತೆಯ ಮೇಲೆ ಬೀರುವ ಪ್ರಭಾವವನ್ನು ಅರ್ಥೈಸುವುದು.
 +
# ಕೃಷೀ ಯೋಗ್ಯ ಭೂಮಿಯಲ್ಲಿ ಕೃಷೀ ಮಾಡುವುದರ ಮಹತ್ವವನ್ನು ಅರ್ಥೈಸುವುದು.
 +
# ವ್ಯವಸಾಯಕ್ಕೆ ಅರಣ್ಯಗಳು ಕೂಡ ಸಾಕಷ್ಟಿರ ಬೇಕು ಎಂದು ಮನವರಿಕೆ ಮಾಡುವುದು.
 +
# ನಮ್ಮ ಅರ್ಥ ವ್ಯವಸ್ಥೆಯಲ್ಲಿ ಕೃಷಿಯ ಪಾತ್ರವನ್ನು ಅರ್ಥೈಸುವುದು.
 +
# ವಿವಿಧ ದೇಶಗಳಲ್ಲಿ ವ್ಯವಸಾಯದ ಪ್ರಮಾಣವನ್ನು ತಿಳಿಸುವುದು.
 +
 
 +
===ಶಿಕ್ಷಕರಿಗೆ ಟಿಪ್ಪಣಿ===
 +
 +
ಆತ್ಮೀಯ ಶಿಕ್ಷಕರೇ , ಭೂ ಬಳಕೆಯ ಪ್ರಕಾರಗಳನ್ನು ಅನುಕೂಲಿಸುವ ಸಂದರ್ಭದಲ್ಲಿ ನಾವು ಈ ಕೆಳಗಿನ ಅಂಶಗಳಿಗೆ ಹೆಚ್ಚು ಮಹತ್ವ ಕೊಡುವುದು ಸೂಕ್ತ ಎಂದು ಅನ್ನಿಸುತ್ತಿದೆ.
 +
# ನಮ್ಮ ದೇಶದ ಸಾಗುವಳೀ ಭೂಮಿಯ ಪ್ರಮಾಣ ಎಷ್ಟಿದೆ, ಇತರ ದೇಶದಲ್ಲಿ ಎಷ್ಟಿದೆ ಎಂದು ಹೋಲಿಸುತ್ತಾ ನಮ್ಮ ಜನಸಂಖ್ಯೆಗೆ ಸರಿಯಾಗಿ ನಮ್ಮ ಸಾಗುವಳೀ ಭೂಮಿ ಸಾಲದು ಎಂದು ಮನವರಿಕೆ ಮಾಡುವುದು.
 +
# ಭೂ ಬಳಕೆಯ ಯೋಗ್ಯ ಭೂಮಿ ಇದ್ದರೂ ನಾವು ಬಳಸುತ್ತಿಲ್ಲ ಎಂದು ಮನವರಿಕೆ ಮಾಡುತ್ತಾ ಭು ಬಳಕೆಯ ಮಹತ್ವವನ್ನು ತಿಳಿಸುವುದು.
 +
# ಉತ್ತರ ಭಾರತದಲ್ಲಿ ಭೂಬಳಕೆಯು ಹೆಚ್ಚಾಗಿದೆ ಎಂದು ಪ್ರಶಂಸಿಸುತ್ತಾ ದಕ್ಷಿಣ ಭಾರತದಲ್ಲಿ ಭೂ ಬಳಕೆಯ ಮಹತ್ವವನ್ನು ಹೇಳುವುದು.
 +
# ಸ್ವಾತಂತ್ರೈ ಸಂದರ್ಭದಲ್ಲಿ ಭಾರತದಲ್ಲಿ ಅರಣ್ಯದ ಪ್ರಮಾಣವನ್ನು ನೆನಪಿಸುತ್ತಾ ಅರಣ್ಯ ನಾಶವು ವ್ಯವಸಾಯದ ಮೇಲೆ ಬೀರುವ ಪ್ರಭಾವವನ್ನು ಹೇಳುವುದು.
 +
# ಕಟ್ಟಡ ನಿರ್ಮಾಣಕ್ಕಾಗಿ ವ್ಯವಸಾಯೇತರ ಭೂ ಬಳಕೆಯ ಮಹತ್ವವನ್ನು ತಿಳಿಸುವುದು.
 +
# ವ್ಯವಸಾಯದ ಅವಶ್ಯಕತೆಯನ್ನು ಅರಿವು ಮೂಡಿಸುತ್ತಾ ಕೈಗಾರಿಕೆಗಳಿಗೆ  ವ್ಯವಸಾಯದ ಭೂಮಿ ಬಳಕೆಯ ಅಪಾಯವನ್ನು ಅರ್ಥೈಸುವುದು.
 +
# ವ್ಯವಸಾಯವೇ ಭಾರತದ ಬೆನ್ನೆಲುಬು ಎಂಬುವುದನ್ನು ಮನದಟ್ಟು ಮಾಡುತ್ತಾ ಬಳಕೆಯಾಗದೇ ಉಳಿದಿರುವ ವ್ಯವಸಾಯ ಯೋಗ್ಯ ಭೂಮಿಯ ಬಳಕೆಯ ಮಹತ್ವವನ್ನು ತಿಳಿಯ ಪಡಿಸುವುದು.
 +
 
 +
===ಚಟುವಟಿಕೆಗಳು #===
 +
# ಚಟುವಟಿಕೆ ಸಂ 1,[[ಭೂ ಬಳಕೆಯ ಪ್ರಕಾರಗಳು-ಗುಂಪು ಚಟುವಟಿಕೆ]]
 +
 
 +
==ಪರಿಕಲ್ಪನೆ #3ಪ್ರಮುಖ ಬೆಳೆಗಳು==
 +
===ಕಲಿಕೆಯ ಉದ್ದೇಶಗಳು===
 +
# ಭಾರತದ ಪ್ರಮುಖ ಆಹಾರ ಬೆಳೆಗಳನ್ನು ತಿಳಿಯುವುದು.
 +
# ಭತ್ತ ಬೆಳೆಯಲು ಬೇಕಾಗುವ ಹವಾಮಾನ ವಾಯುಗುಣವನ್ನು ತಿಳಿಯುವುದು.
 +
# ಭತ್ತ ಮತ್ತು ಗೋಧಿಯನ್ನು ಬೆಳೆಯುವ ಪ್ರದೇಶವನ್ನು ತಿಳಿಯುವುದು.
 +
# ಭಾರತದ ಇತರ ಆಹಾರ ಬೆಳೆಗಳ ಬಗ್ಗೆತಿಳಿಯುವುದು.
 +
# ಪ್ರಮುಖ ನಾರಿನ ಬೆಳೆಗಳ ಬಗ್ಗೆ ತಿಳಿಯುವುದು
 +
# ನಾರಿನ ಬೆಳೆಗಳನ್ನು ಬೆಳೆಯುವ ಭೂ ಭಾಗಗಳನ್ನು ತಿಳಿಯುವುದು
 +
# ಪುಷ್ಪ ಕೃಷಿಯ ಬಗ್ಗೆ ತಿಳಿಯುವುದು.
 +
# ಪಾನೀಯ ಬೆಳೆಗಳನ್ನು ಭಾರತದಲ್ಲಿ ಯಾವ ರೀತಿ ಬೆಳೆಯುತ್ತಾರೆ ಎಂದು ತಿಳಿಯುವುದು.
 +
# ಭಾರತದಲ್ಲಿ ಪಾನೀಯ ಬೆಳೆಗಳ ಇತಿಹಾಸವನ್ನು ತಿಳಿಯುವುದು.
 +
# ಭಾರತದ ವಾಯುಗುಣವು ಕೃಷಿ ಯಾವ ರೀತಿಯಲ್ಲಿ ಯೋಗ್ಯವಾಗಿದೆ ಎಂದು ತಿಳಿಯುವುದು.
 +
# ಭಾರತದ ವಿವಿದ ಬೆಳೆಗಳನ್ನು ಬೆಳೆಯಲು ವಾತಾವರಣವು ಹೇಗೆ ಸಹಾಯಕಾರಿಯಾಗಿದೆ.
 +
 
 +
===ಶಿಕ್ಷಕರಿಗೆ ಟಿಪ್ಪಣಿ===
 +
ಆತ್ಮೀಯ ಶಿಕ್ಷಕರೇ, ನಾವು ವ್ಯವಸಾಯದ ಪಾಠದಲ್ಲಿ ಪ್ರಮುಖ ಬೆಳೆಗಳ ಬಗ್ಗೆ ಅನುಕೂಲಿಸುವ ಸಂದರ್ಬದಲ್ಲಿ ಈ ಕೆಳಗಿನ ಪ್ರಮುಖವಾದ ಅಂಶಗಳನ್ನು ಗಮನಿಸಬಹುದು.
 +
 
 +
ಇಂದು ವ್ಯವಸಾಯ ಕ್ಷೇತ್ರವು ಅತ್ಯಂತ ಅಪಾಯ ಸ್ಥಿತಿಯಲ್ಲಿದ್ದು, ಭಾರತದ ಆರ್ಥಿಕತೆಯು ಇದರ ಮೇಲೆಯೇ ನಿಂತಿದೆ ಎಂದು ತಿಳಿಸುವುದು.ನಿರುದ್ಯೋಗದ ಸಮಸ್ಯೆಯನ್ನು ಅರ್ಥೈಸುತ್ತಾ ಕೃಷಿಯಲ್ಲಿ ಭವಿಷ್ಯವನ್ನು ಕಂಡುಕೊಳ್ಳಬಹುದು ಎಂದು ತಿಳಿಸಬೇಕಾಗಿದೆ. ಮೊದಲಿಗೆ ನಮ್ಮ ಊರಿನಲ್ಲಿ ಮೊದಲು ವ್ಯವಸಾಯ ಭೂಮಿಯನ್ನು ಬಳಕೆ ಮಾಡುವ ಅವಶ್ಯಕತೆಯನ್ನು ತಿಳಿಸುವುದು.
 +
# ಪ್ರಮುಖ ಬೆಳೆ ಭತ್ತವನ್ನು ಕುರಿತು ಅನುಕೂಲಿಸುವಾಗ ಭತ್ತ ಬೆಳೆಯುವ ಪ್ರದೇಶ ದಿನದಿಂದ ದಿನಕ್ಕೆ ಕಡಿಮೆ ಯಾಗುತ್ತಿರುವ ಬಗ್ಗೆ ತಿಳಿಸಬೇಕು.
 +
# ಕೃಷೀ ಭೂಮಿಯನ್ನು ಇನ್ನಿತರೇ ಉಪಯೋಗಕ್ಕೆ ಬಳಸುತ್ತಿರುವ ಬಗ್ಗೆ ಮನವರಿಕೆ ಮಾಡುವುದು.
 +
# ವಾಣಿಜ್ಯ ಬೆಳೆ ಕಬ್ಬು , ಹೊಗೆಸಪ್ಪು ಇನ್ನಿತರೇ ಬೆಳೆಗಳ ಬಗ್ಗೆ ತಿಳಿಸುವಾಗ ಅದರ ಇನ್ನಿತರೇ ಉಪಯೋಗದ ಬಗ್ಗೆ ತಿಳಿಸುವುದು.
 +
# ಹೊಗೆಸೊಪ್ಪು ಬಗ್ಗೆ ಮಾಹಿತಿ ಕಲಿಯುವಾಗ ಹೊಗೆಸೊಪ್ಪು ಆರೋಗ್ಯಕ್ಕೆ ಹಾನಿಕರ ಎಂದು ತಿಳಿಸುವುದು.ಇಂದು ಪ್ರಪಂಚದಲ್ಲಿ ಧೂಮಪಾನ, ಇನ್ನಿತರೇ ಮಾದಕ ವಸ್ತುಗಳು ಉಪಯೋಗಿಸುವುದರಿಂದ ಆಗಿರುವ ಹಾನಿಯನ್ನು ತಿಳಿಸುವುದು.
 +
# ಭಾರತದಲ್ಲಿ ಪಾನೀಯ ಬೆಳೆಗಳ ಇತಿಹಾಸವನ್ನು ತಿಳಿಸುವುದು.
 +
# ಮಹಿಳೆಯರಿಗೆ ಪರ್ಯಾಯ ಉದ್ಯೋಗವಾಗಿ ಪುಷ್ಪ ಉದ್ಯಮ ಸಹಕಾರಿ ಎಂದು ತಿಳಿಸುವುದು.
 +
# ಹತ್ತಿ ಬೆಳೆಯ ಇತಿಹಾಸವನ್ನು ತಿಳಿಸುವುದು.
 +
# ನಿರುದ್ಯೋಗಿಗಳು ಕೃಷಿಯಲ್ಲಿ ತಮ್ಮ ಜೀವನವನ್ನು ಸೊಗಸು ಗೊಳಿಸಬಹುದು ಎಂದು ಭರವಸೆ ಮೂಡಿಸುವುದು.
 +
# ಇಂದು ಕೃಷೀ ಕ್ಷೇತ್ರದ ಮೇಲೆ ಆಗುತ್ತಿರುವ ಕೈಗಾರಿಕೆಯ ಆಕ್ರಮಣವನ್ನು ತಿಳಿಸುವುದು.
 +
# ಇಸ್ರೇಲ್ ಮಾದರಿಯ ವ್ಯವಸಾಯದ ಕುರಿತು ಮಾಹಿತಿ ನೀಡುವುದು
 +
# ಜಪಾನ್ ದೇಶವು ತಂತ್ರಜ್ಞಾನದ ಮೂಲಕ ಕೃಷೀ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ತಿಳಿಸುವುದು.
 +
# ಆಧುನಿಕ ತಂತ್ರಜ್ಞಾನದ ಮೂಲಕ ಕೃಷಿಯನ್ನು ಮಾಡುವುದರ ಅವಶ್ಯಕತೆಯನ್ನು ತಿಳಿಸುವುದು.
 +
# ವ್ಯವಸಾಯಕ್ಕೆ ಯೋಗ್ಯ ಭೂಮಿಯಲ್ಲಿ ಕೃಷಿ ಮಾಡುವ ಅಗತ್ಯತೆಯನ್ನು ತಿಳಿಸುವುದು.
 +
 
 +
===ಚಟುವಟಿಕೆಗಳು #===
 +
# ಚಟುವಟಿಕೆ ಸಂ 1,[[ಆಹಾರ ಬೆಳೆಗಳು]]
 +
# ಚಟುವಟಿಕೆ ಸಂ 2,[[ವಾಣಿಜ್ಯ ಬೆಳೆಗಳು]]
 +
# ಚಟುವಟಿಕೆ ಸಂ 3,[[ನಾರಿನ ಬೆಳೆ]]
 +
# ಚಟುವಟಿಕೆ ಸಂ 4.[[ಪಾನೀಯ ಬೆಳೆ ಮತ್ತು ತೋಟಗಾರಿಕೆ ಬೆಳೆ ಅಥವಾ ಪುಷ್ಪ ಬೆಳೆ]]
   −
==ಪರಿಕಲ್ಪನೆ #2==
+
==ಪರಿಕಲ್ಪನೆ #4ವ್ಯವಸಾಯ==
 
===ಕಲಿಕೆಯ ಉದ್ದೇಶಗಳು===
 
===ಕಲಿಕೆಯ ಉದ್ದೇಶಗಳು===
 +
 +
# ವ್ಯವಸಾಯದ ಪ್ರಾಮುಖ್ಯತೆಯನ್ನು ತಿಳಿಸುವುದು.
 +
# ವ್ಯವಸಾಯದಲ್ಲಿರುವ ವಿಧಗಳನ್ನು ಅರ್ಥೈಸುವುದು.
 +
# ಜೀವನಾಧಾರ ಬೇಸಾಯದ ಬಗ್ಗೆ ಚರ್ಚಿಸುವುದು.
 +
# ಮಿಶ್ರ ಬೇಸಾಯ ಅಂದರೆ ಏನು ಎಂದು ತಿಳಿಸಿ, ನಮ್ಮ ಊರಿನ ಮಿಶ್ರ ಬೇಸಾಯದೊಂದಿಗೆ ಹೋಲಿಸುವುದು.
 +
# ಪ್ರಮುಖ ತೋಟಗಾರಿಕಾ ಬೆಳೆಗಳನ್ನು ಪರಿಚಯಿಸುವುದು.
 +
# ನಮ್ಮ ಊರಿನ ವಾಣಿಜ್ಯ ಬೇಸಾಯದ ಕುರಿತು ಮಾಹಿತಿ ಸಂಗ್ರಹಿಸುವುದು.
 +
# ವ್ಯವಸಾಯ ಮಾಡುವ ಋತುಗಳ ಬಗ್ಗೆತಿಳಿಸುವುದು.
 +
# ವ್ಯವಸಾಯದ ಮೇಲೆ ಪ್ರಭಾವ ಬೀರುವ ಅಂಶಗಳ ಬಗ್ಗೆ ಚರ್ಚಿಸುವುದು.
 +
 
===ಶಿಕ್ಷಕರಿಗೆ ಟಿಪ್ಪಣಿ===
 
===ಶಿಕ್ಷಕರಿಗೆ ಟಿಪ್ಪಣಿ===
''ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ''
+
 
 +
# ವ್ಯವಸಾಯ ಪಾಠವನ್ನು ಅನುಕೂಲಿಸುವಾಗ ಶಿಕ್ಷಕರು ಅವರ ಊರಿನ ವ್ಯವಸಾಯದೊಂದಿಗೆ ಹೋಲಿಸುತ್ತಾ ಕಲಿಕೆ ಸಾಗ ಬೇಕಾಗಿದೆ.
 +
# ವಾಣಿಜ್ಯ ಬೇಸಾಯದಿಂದ ಮಾತ್ರ ದೇಶದ ಅಭಿವೃದ್ದಿ ಸಾಧ್ಯ ಎಂಬ ಕಲ್ಪನೆ ದೂರ ಮಾಡಬೇಕಿದೆ.
 +
# ತಂತ್ರಜ್ಞಾನಾಧಾರಿತ  ಸಹಜ ಕೃಷಿಯ ಬಗ್ಗೆ ಮಾಹಿತಿ ಕೊಡುವುದು.
 +
# ಸಾವಯವ ಕೃಷಿಯ ಮಹತ್ವವನ್ನು ತಿಳಿಸಬೇಕು
 +
# ಅತಿಯಾದ ಕ್ರಿಮಿನಾಶಕವನ್ನು ಸಿಂಪಡಿಸುವುದರಿಂದ ಆಗುವ ಅನಾಹುತವನ್ನು ತಿಳಿಸುವುದು.
 +
# ಇತ್ತೀಚೆಗೆ ರೈತರ ಸಾಲಮನ್ನ ಮಾಡುವುದರ ಕೆಟ್ಟ ಪರಿಣಾಮವನ್ನು ತಿಳಿಸುವುದು.
 +
 
 
===ಚಟುವಟಿಕೆಗಳು #===
 
===ಚಟುವಟಿಕೆಗಳು #===
# ಚಟುವಟಿಕೆ ಸಂ 1,''ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
+
# ಚಟುವಟಿಕೆ ಸಂ 1,[[ಕೋಳಿ ಸಾಕಾಣೆ, ದನಕರು ಸಾಕಾಣೆ ಮನೆಗಳಿಗೆ ಭೇಟಿ]]
# ಚಟುವಟಿಕೆ ಸಂ 2,''ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
+
# ಚಟುವಟಿಕೆ ಸಂ 2,[[ಬೆಳೆ ಋತುಗಳು ಮತ್ತು ಬೆಳೆಯ ಮಾದರಿ ನಿರ್ದರಿಸುವ ಅಂಶಗಳು]]
    
=ಸಿ.ಸಿ.ಇ ಮೌಲ್ಯಮಾಪನ ಚಟುವಟಿಕೆಗಳು=
 
=ಸಿ.ಸಿ.ಇ ಮೌಲ್ಯಮಾಪನ ಚಟುವಟಿಕೆಗಳು=
 +
 +
# ರೈತ ಗೀತೆಗಳನ್ನು ಹಾಡಿಸುವುದು
 +
# ಭತ್ತ ನಾಟಿ ಮಾಡುವ ಸಂದರ್ಬದ ಹಾಡುಗಳನ್ನು ಹಾಡಿಸುವುದು. ಸಂಗ್ರಹಿಸುವುದು.
 +
# ಭಾರತದ ನಕಾಶೆಯನ್ನು ಬಿಡಿಸುವುದು ಮತ್ತು ಅದರಲ್ಲಿ ಪ್ರಮುಖ ಬೆಳೆಗಳನ್ನು ಬೆಳೆಯುವ ಪ್ರದೇಶವನ್ನು ಗುರುತಿಸುವುದು
 +
# ವಿದ್ಯಾರ್ಥಿ ಊರಿನ ಪ್ರಮುಖ ಆಹಾರ ಬೆಳೆಗಳನ್ನು ವಾಣಿಜ್ಯ ಬೆಳೆಗಳನ್ನು ತೋಟಗಾರಿಕಾಬೆಳೆಗಳನ್ನು ಪಟ್ಟಿ ಮಾಡಿಸುವುದು
 +
# ತಂಬಾಕು ಹಾನಿಕಾರಕ ಎಂದು ಚರ್ಚೆ ಏರ್ಪಡಿಸುವುದು.
 +
# ಹತ್ತಿರದ ಹೊಲಗಳಿಗೆ ಭೇಟಿಕೊಡುವುದು.
 +
# ಪ್ರಮುಖ  ಬೆಳೆಗಳ ಬಗ್ಗೆ ಡಿಬೇಟ್ ಏರ್ಪಡಿಸುವುದು.
 +
# ಪ್ರಮುಖ ಬೆಳೆಗಳ ಹೆಸರನ್ನು ಚೀಟಿಯಲ್ಲಿ ಬರೆದು ಹಾಕಿ ಪಿಕ್ ಎಂಡ್ ಸ್ಪೀಕ್  ಸ್ಪರ್ದೆ ಏರ್ಪಡಿಸುವುದು.
 +
# ಆಹಾರ ಬೆಳೆ ,ವಾಣಿಜ್ಯ ಬೆಳೆ, ತೋಟಗಾರಿಕಾ ಬೆಳೆಗಳ  ಎಲೆಗಳು, ಗಿಡಗಳು, ಬೀಜಗಳನ್ನು ಸಂಗ್ರಹಿಸಿ ವಸ್ತು ಪ್ರದರ್ಶನ ಮಾಡಿ , ಗುರುತಿಸುವ ಸ್ಪರ್ದೆ, ಸ್ಮರಣ ಶಕ್ತಿ ಸ್ಪರ್ದೆ ಏರ್ಪಡಿಸುವುದು.
 +
# ಹೆಣ್ಣು ಮಕ್ಕಳು ಸ್ವಾವಲಂಬಿಯಾಗಲು ಪುಷ್ಪ ಕೃಷಿಯು ಹೆಚ್ಚು ಪೂರಕ ಎಂದು ಚರ್ಚೆ ಏರ್ಪಡಿಸುವುದು.
 +
# ಅರಣ್ಯ ನಾಶವೇ ನಮ್ಮ ಬೆಳೆಗಳ ಏರುಪೇರಿಗೆ ಕಾರಣ ಎಂದು ಚರ್ಚೆ ಏರ್ಪಡಿಸುವುದು.
 +
# ಜನಸಂಖ್ಯಾ ಸ್ಫೋಟವು ವ್ಯವಸಾಯದ ಮೇಲೆ ಪರಿಣಾಮ ಬೀರಿರುತ್ತದೆಯೇ? ಚರ್ಚೆ
 +
# ರಸಪ್ರಶ್ನೆ ಕಾರ್ಯಕ್ರಮವನ್ನು ಮಾಡಿ ಪಠ್ಯದ ಮುಖ್ಯಾಂಶವನ್ನು ಹೇಳುವುದು.
    
=ಯೋಜನೆಗಳು =
 
=ಯೋಜನೆಗಳು =
 +
# ನಿಮ್ಮ ಊರಿನಲ್ಲಿ ಮಾಡುವ ಕೃಷಿ ಬೆಳೆಗಲ ಚಿತ್ರವನ್ನು ಸಂಗ್ರಹಿಸಿರಿ.
 +
# ಹೆಣ್ಣು ಮಕ್ಕಳು ಸ್ವಾವಲಂಬಿಗಳಾಗಿ ಮಾಡಲು ಪುಷ್ಪ ಬೇಸಾಯವು ಹೇಗೆ ಪೂರಕವಾಗಿದೆ ಎಂಬುದನ್ನು ಚರ್ಚಿಸಿ.
 +
# ನಿಮ್ಮ ಊರಿನಲ್ಲಿ ಬೆಳೆಯುವ ಖಾರಿಫ್ ಬೆಳೆಗಳು ಯಾವುವು? ಪಟ್ಟಿ ಮಾಡಿರಿ
 +
# ಭಾರತದಲ್ಲಿ ಬೆಳೆಯುವ ವಿವಿಧ ಆಹಾರ ಮತ್ತು ದ್ವಿದಳ ಧಾನ್ಯಗಳನ್ನು ಸಂಗ್ರಹಿಸಿರಿ
 +
# ಭಾರತದ ನಕಾಶೆ ಬಿಡಿಸಿ ಅದರಲ್ಲಿ ಭತ್ತ ,ಗೋಧಿ ಬೆಳೆಯುವ ಪ್ರದೇಶಗಳನ್ನು ಗುರುತಿಸಿರಿ..
    
=ಸಮುದಾಯ ಆಧಾರಿತ ಯೋಜನೆಗಳು=
 
=ಸಮುದಾಯ ಆಧಾರಿತ ಯೋಜನೆಗಳು=
 +
ಯಾವುದಾದರು ಒಂದು ತೋಟಗಾರಿಕಾ ಬೆಳೆಯ ಸಮಗ್ರ ಅಧ್ಯಯನ ಮಾಡಿ ,ನಿಮ್ಮ ಊರಿನ ವಿವಿಧ ಮನೆಗಳಿಗೆ ಭೇಟಿಕೊಟ್ಟು ರೈತರನ್ನು ಕೇಳಿ  ಈ ಕೆಳಗಿನ ಮಾಹಿತಿ  ಸಂಗ್ರಹಿಸಿ.
 +
# ಆ ಬೆಳೆಯನ್ನು ಬೆಳೆಯುವ ಕ್ರಮಗಳು
 +
# ಆ ಬೆಳೆ ಕೊಡುವ ಇಳುವರಿ
 +
# ಅದನ್ನು ವೈಜ್ಞಾನಿಕವಾಗಿ ಬೆಳೆಯುವ ಕ್ರಮಗಳು
 +
# ಅದರ ಉತ್ಪನ್ನದಿಂದ ಮಾಡುವ ವಸ್ತುಗಳು
 +
# ಆ ಬೆಳೆಯಿಂದ ಭಾರತದ ಆರ್ಥಿಕ ಅಭಿವೃದ್ದಿ
 +
# ಬೇಕಾಗುವ ವಾಯುಗುಣ
 +
# ನಿಮ್ಮ ಊರಿನಲ್ಲಿ ಎಷ್ಟು ಪ್ರಮಾಣದಲ್ಲಿ ಬೆಳೆಯುತ್ತಾರೆ
 +
# ನಿಮ್ಮ ಊರಿನ ನಿರುದ್ಯೋಗ ಕಡಿಮೆ ಮಾಡುವಲ್ಲಿ ಸಹಾಯವಾಗಿದೆಯೇ?
 +
# ಕೈಗಾರಿಕಾ ಬೆಳವಣಿಗೆಯಲ್ಲಿ ಆ ಬೆಳೆಯ ಪಾತ್ರ
 +
 +
ಇತ್ಯಾದಿ ಮಾಹಿತಿಯನ್ನು ಸಂಗ್ರಹಿಸಿ ವರದಿ ತಯಾರಿಸಿ. ಉದಾಹರಣೆಗೆ: ರಬ್ಬರ್ ಬೆಳೆ,
    
=ಪಠ್ಯಪುಸ್ತಕದ ಬಗ್ಗೆ ಹಿಮ್ಮಾಹಿತಿ=
 
=ಪಠ್ಯಪುಸ್ತಕದ ಬಗ್ಗೆ ಹಿಮ್ಮಾಹಿತಿ=
ಪಠ್ಯಪುಸ್ತಕದಲ್ಲಿನ ಲೋಪ ದೋಷಗಳನ್ನು ಮತ್ತು ಸಲಹೆಗಳನ್ನು ಇಲ್ಲಿ ಸೇರಿಸಬಹುದು
+
 
 +
 
 +
# ಎನ್ ಸಿ ಆರ್ ಟಿ ಪುಸ್ತಕದಲ್ಲಿರುವಂತೆ ಪಠ್ಯದ ಮಧ್ಯದಲ್ಲಿ ಚಟುವಟಿಕೆಯನ್ನು ಸೇರಿಸಿ, ಚಟುವಟಿಕೆಯ ಮೂಲಕವೇ ಪಾಠದ ಅಭಿವೃಧ್ಧಿಯನ್ನು ಮಾಡುತ್ತಿದ್ದರೆ ಉತ್ತಮವಾಗುತ್ತಿತ್ತು..
 +
# ರಚನಾತ್ಮಕ ತತ್ವದಂತೆ ಸ್ಥಳೀಯ ವಿಷಯಗಳಿಗೆ ಹೆಚ್ಚು ಮಹತ್ವ ಕೊಡಬಹುದಿತ್ತು
 +
# ಚಿತ್ರಗಳು , ವ್ಯವಸಾಯದಲ್ಲಿ ಸಾಧನೆ ಮಾಡಿದ ವ್ಯಕ್ತಿ ಚಿತ್ರಗಳುನ್ನು  ಕೊಡಬಹುದಿತ್ತು.
 +
 
 +
[[ವರ್ಗ:ಭಾರತದ ಭೂಗೋಳಶಾಸ್ತ್ರ]]