ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
ಚು
೧೬ ನೇ ಸಾಲು: ೧೬ ನೇ ಸಾಲು:  
=ಕವಿ ಪರಿಚಯ =
 
=ಕವಿ ಪರಿಚಯ =
 
ಜಿ ಎಸ್ ಶಿವರುದ್ರಪ್ಪ -(ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ)(ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩) ಕನ್ನಡದ ಪ್ರಮುಖ ಕವಿಗಳಲ್ಲೊಬ್ಬರು. ಜೊತೆಗೆ ವಿಮರ್ಶಕ, ಸಂಶೋಧಕ, ನಾಟಕಕಾರ, ಉತ್ತಮ ಪ್ರಾಧ್ಯಾಪಕ, ಒಳ್ಳೆಯ ಆಡಳಿತ ಗಾರ. ಕುವೆಂಪು ಅವರ ಮೆಚ್ಚಿನ ಶಿಷ್ಯ. ಗೋವಿಂದ ಪೈ, ಕುವೆಂಪು ನಂತರ ಮೂರನೆಯ ರಾಷ್ಟ್ರಕವಿಯಾದವರು. ನವೆಂಬರ್ ೧,೨೦೦೬ ಸುವರ್ಣ ಕರ್ನಾಟಕ ರಾಜ್ಯೋತ್ಸವದಂದು ಶಿವರುದ್ರಪ್ಪನವರನ್ನು ರಾಷ್ಟ್ರಕವಿ ಎಂದು ಘೋಷಿಸಲಾಯಿತು.
 
ಜಿ ಎಸ್ ಶಿವರುದ್ರಪ್ಪ -(ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ)(ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩) ಕನ್ನಡದ ಪ್ರಮುಖ ಕವಿಗಳಲ್ಲೊಬ್ಬರು. ಜೊತೆಗೆ ವಿಮರ್ಶಕ, ಸಂಶೋಧಕ, ನಾಟಕಕಾರ, ಉತ್ತಮ ಪ್ರಾಧ್ಯಾಪಕ, ಒಳ್ಳೆಯ ಆಡಳಿತ ಗಾರ. ಕುವೆಂಪು ಅವರ ಮೆಚ್ಚಿನ ಶಿಷ್ಯ. ಗೋವಿಂದ ಪೈ, ಕುವೆಂಪು ನಂತರ ಮೂರನೆಯ ರಾಷ್ಟ್ರಕವಿಯಾದವರು. ನವೆಂಬರ್ ೧,೨೦೦೬ ಸುವರ್ಣ ಕರ್ನಾಟಕ ರಾಜ್ಯೋತ್ಸವದಂದು ಶಿವರುದ್ರಪ್ಪನವರನ್ನು ರಾಷ್ಟ್ರಕವಿ ಎಂದು ಘೋಷಿಸಲಾಯಿತು.
*ವಿಕಿಪೀಡಿಯಾದಲ್ಲಿನ  ಹೆಚ್ಚಿನ ಮಾಹಿತಿಗಾಗಿ [https://kn.wikipedia.org/wiki/%E0%B2%9C%E0%B2%BF.%E0%B2%8E%E0%B2%B8%E0%B3%8D.%E0%B2%B6%E0%B2%BF%E0%B2%B5%E0%B2%B0%E0%B3%81%E0%B2%A6%E0%B3%8D%E0%B2%B0%E0%B2%AA%E0%B3%8D%E0%B2%AA ಇಲ್ಲಿ ಕ್ಲಿಕ್ಕಿಸಿರಿ ]
+
*ವಿಕಿಪೀಡಿಯಾದಲ್ಲಿನ  ಹೆಚ್ಚಿನ ಮಾಹಿತಿಗಾಗಿ [https://kn.wikipedia.org/wiki/ಜಿ.ಎಸ್.ಶಿವರುದ್ರಪ್ಪ ಇಲ್ಲಿ ಕ್ಲಿಕ್ಕಿಸಿರಿ ]
http://kanaja.in/archives/9596
+
*ಕಣಜದಲ್ಲಿನ ಹೆಚ್ಚಿನ ಮಾಹಿತಿಗಾಗಿ [http://kanaja.in/archives/9596 ಇಲ್ಲಿ ಕ್ಲಿಕ್ಕಿಸಿರಿ]
    
=ಶಿಕ್ಷಕರಿಗೆ ಟಿಪ್ಪಣಿ=
 
=ಶಿಕ್ಷಕರಿಗೆ ಟಿಪ್ಪಣಿ=
೩೬ ನೇ ಸಾಲು: ೩೬ ನೇ ಸಾಲು:  
ಮನುಜ ರ ನಡುವಿರುವ ಮತ ಪಂಥ , ಬಡವ ಶ್ರೀಮಂತ,ಮಾಲಿಕ - ಕಾರ್ಮಿಕ , ಅಧಿಕಾರಿ - ಸೇವಕ ಇಂಥಹ ಅಡ್ಡಗೊಡೆಗಳನ್ನು ಒಡೆದು ಮನುಜ ಮನುಜರ ನಡುವೆ ಬಾಂಧವ್ಯದ ಸೇತುವೆ ಕಟ್ಟೋಣ <br>
 
ಮನುಜ ರ ನಡುವಿರುವ ಮತ ಪಂಥ , ಬಡವ ಶ್ರೀಮಂತ,ಮಾಲಿಕ - ಕಾರ್ಮಿಕ , ಅಧಿಕಾರಿ - ಸೇವಕ ಇಂಥಹ ಅಡ್ಡಗೊಡೆಗಳನ್ನು ಒಡೆದು ಮನುಜ ಮನುಜರ ನಡುವೆ ಬಾಂಧವ್ಯದ ಸೇತುವೆ ಕಟ್ಟೋಣ <br>
 
ಮತಗಳೆಲ್ಲವೂ ಏಳಿಗೆಗೆ ಪಥ ಎನ್ನುವ ಅರ್ಥೃವನ್ನು ತಿಳದುಕೊಂಡು ಎಚ್ಚರದಿಂದ ಬದುಕೊಣ . ಹಲವಾರು ಜನ ಭಯದ ನೇರಳಿನಲ್ಲಿ ಸಂಶಯದ ಕಂದಕದಲ್ಲಿ ಬದುಕನ್ನು ಸಾಗಿಸುತ್ತಿದ್ದಾರೆ. ಅಂಥವರ ಕಣ್ಣಲ್ಲಿ ಹೊಸಕನಸುಗಳನ್ನು ಬಿತ್ತೋಣ ಎಂದು ಕವಿ ಮಾರ್ಮಿಕವಾಗಿ ಹೇಳಿದ್ದಾರೆ. ಇದನ್ನು ಅರ್ಥಹಿಸಿಕೊಂಡು ಬದುಕು ಸಾಗಿಸುವದು ಇಂದಿನ ಕಾಲದಲ್ಲಿ ಅಗತ್ಯವಾಗಿದೆ. <br>
 
ಮತಗಳೆಲ್ಲವೂ ಏಳಿಗೆಗೆ ಪಥ ಎನ್ನುವ ಅರ್ಥೃವನ್ನು ತಿಳದುಕೊಂಡು ಎಚ್ಚರದಿಂದ ಬದುಕೊಣ . ಹಲವಾರು ಜನ ಭಯದ ನೇರಳಿನಲ್ಲಿ ಸಂಶಯದ ಕಂದಕದಲ್ಲಿ ಬದುಕನ್ನು ಸಾಗಿಸುತ್ತಿದ್ದಾರೆ. ಅಂಥವರ ಕಣ್ಣಲ್ಲಿ ಹೊಸಕನಸುಗಳನ್ನು ಬಿತ್ತೋಣ ಎಂದು ಕವಿ ಮಾರ್ಮಿಕವಾಗಿ ಹೇಳಿದ್ದಾರೆ. ಇದನ್ನು ಅರ್ಥಹಿಸಿಕೊಂಡು ಬದುಕು ಸಾಗಿಸುವದು ಇಂದಿನ ಕಾಲದಲ್ಲಿ ಅಗತ್ಯವಾಗಿದೆ. <br>
 +
[http://www.slideshare.net/KarnatakaOER/sankalpa-gite ಸಂಕಲ್ಪಗೀತೆ]
    
==ಪರಿಕಲ್ಪನೆ ೧==
 
==ಪರಿಕಲ್ಪನೆ ೧==
೧೦೪ ನೇ ಸಾಲು: ೧೦೫ ನೇ ಸಾಲು:  
=ಭಾಷಾ ಚಟುವಟಿಕೆಗಳು/ ಯೋಜನೆಗಳು=
 
=ಭಾಷಾ ಚಟುವಟಿಕೆಗಳು/ ಯೋಜನೆಗಳು=
 
=ಪಠ್ಯ ಬಗ್ಗೆ ಹಿಮ್ಮಾಹಿತಿ=
 
=ಪಠ್ಯ ಬಗ್ಗೆ ಹಿಮ್ಮಾಹಿತಿ=
 +
 +
[[ವರ್ಗ:ಸಂಕಲ್ಪಗೀತೆ]]