ಬದಲಾವಣೆಗಳು
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೧೯೧ bytes added
, ೧೧ ವರ್ಷಗಳ ಹಿಂದೆ
೩೦ ನೇ ಸಾಲು:
೩೦ ನೇ ಸಾಲು:
9ನೇ ತರಗತಿಗೆ ಕರ್ನಾಟಕ ರಾಜ್ಯದ ಲ್ಲಿ ನಿಗದಿ ಪಡಿಸಲಾದ ಕ್ರಾಂತಿಗಳು &ರಾಷ್ಟ್ರ ಪ್ರಭುತ್ವಗಳ ಏಳಿಗೆ ಈ ವಿಷಯದಲ್ಲಿನ ಪಠ್ಯ ಪುಸ್ತಕ ಮಾಹಿತಿಯು ಪ್ರಮುಖವಾಗಿ ಅಮೇರಿಕದ ಸ್ವಾತ ತ್ರ್ಯ ಸಂಗ್ರಾಮ , ಪ್ರಾನ್ಸಿನ ಮಹಾ ಕ್ರಾಂತಿ, ಇಟಲಿ &ಜರ್ಮನಿ ಏಕೀಕರಣವನ್ನು ಒಳಗೊಂಡಿದ್ದು ಶಿಕ್ಷಕರು ತಮ್ಮ ತರಗತಿಗೆ& ಭವಿಷ್ಯದಲ್ಲಿ ವಿದ್ಯಾರ್ಥಿ ಅವಶ್ಯಕತೆಗೆ ಅನುಗುಣವಾಗಿ ಹೆಚ್ಚಿನ ಮಾಹಿತಿಗಳನ್ನು ಅಳವಡಿಸಿ ಕೊಳ್ಳಬಹುದು.
9ನೇ ತರಗತಿಗೆ ಕರ್ನಾಟಕ ರಾಜ್ಯದ ಲ್ಲಿ ನಿಗದಿ ಪಡಿಸಲಾದ ಕ್ರಾಂತಿಗಳು &ರಾಷ್ಟ್ರ ಪ್ರಭುತ್ವಗಳ ಏಳಿಗೆ ಈ ವಿಷಯದಲ್ಲಿನ ಪಠ್ಯ ಪುಸ್ತಕ ಮಾಹಿತಿಯು ಪ್ರಮುಖವಾಗಿ ಅಮೇರಿಕದ ಸ್ವಾತ ತ್ರ್ಯ ಸಂಗ್ರಾಮ , ಪ್ರಾನ್ಸಿನ ಮಹಾ ಕ್ರಾಂತಿ, ಇಟಲಿ &ಜರ್ಮನಿ ಏಕೀಕರಣವನ್ನು ಒಳಗೊಂಡಿದ್ದು ಶಿಕ್ಷಕರು ತಮ್ಮ ತರಗತಿಗೆ& ಭವಿಷ್ಯದಲ್ಲಿ ವಿದ್ಯಾರ್ಥಿ ಅವಶ್ಯಕತೆಗೆ ಅನುಗುಣವಾಗಿ ಹೆಚ್ಚಿನ ಮಾಹಿತಿಗಳನ್ನು ಅಳವಡಿಸಿ ಕೊಳ್ಳಬಹುದು.
−
ಮುಖ್ಯವಾಗಿ ಊಳಿಗಮಾನ್ಯ ಪದ್ದತಿ, ವಸಾಹತು ಶಾಹಿ ನೀತಿಯ ವಿರುದ್ಧವಾಗಿ ನಡೆದ ಈ ಹೋರಾಟಗಳಲ್ಲಿ ಜನಸಾಮಾನ್ಯರ ಆಶೋತ್ತರಗಳನ್ನು ಈಡೇರಿಸುವ ಜನನಾಯಕರು ತಮ್ಮ ವಯಕ್ತಿಕ ಹಿತಾಸಕ್ತಿ ಜೊತೆಗೆ ಸಾಮಾಜಿಕ ಹಿತಾಸಕ್ತಿಯನ್ನು ಸಹ ರಕ್ಷಣೆ ಮಾಡಿದರು, ಅಂತಿಮವಾಗಿ ಈ ಎಲ್ಲ ದೇಶಗಳಲ್ಲಿ ಪ್ರಜಾಪ್ರಭುತ್ವ ಪದ್ಧತಿ ನೆಲೆಸಿದ್ದು ಅದಕ್ಕೆ ಹಲವಾರು ನಾಯಕರು, ಸಮಾಜ ಚಿಂತಕರು ಇವರೆಲ್ಲ ಕಾರಣಕರ್ತರಾಗಿದ್ದು,ಅವರ ಆದರ್ಶಗಳನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವ , ಹೊರಹೊಮ್ಮಿಸುವ ಆಶಯವನ್ನು ಈ ಪಾಠವು ಹೊಂದಿದೆ.
+
ಮುಖ್ಯವಾಗಿ ಊಳಿಗಮಾನ್ಯ ಪದ್ದತಿ, ವಸಾಹತು ಶಾಹಿ ನೀತಿಯ ವಿರುದ್ಧವಾಗಿ ನಡೆದ ಈ ಹೋರಾಟಗಳಲ್ಲಿ ಜನಸಾಮಾನ್ಯರ ಆಶೋತ್ತರಗಳನ್ನು ಈಡೇರಿಸುವ ಜನನಾಯಕರು ತಮ್ಮ ವಯಕ್ತಿಕ ಹಿತಾಸಕ್ತಿ ಜೊತೆಗೆ ಸಾಮಾಜಿಕ ಹಿತಾಸಕ್ತಿಯನ್ನು ಸಹ ರಕ್ಷಣೆ ಮಾಡಿದರು, ಅಂತಿಮವಾಗಿ ಈ ಎಲ್ಲ ದೇಶಗಳಲ್ಲಿ ಪ್ರಜಾಪ್ರಭುತ್ವ ಪದ್ಧತಿ ನೆಲೆಸಿದ್ದು ಅದಕ್ಕೆ ಹಲವಾರು ನಾಯಕರು, ಸಮಾಜ ಚಿಂತಕರು ಇವರೆಲ್ಲ ಕಾರಣಕರ್ತರಾಗಿದ್ದು,ಅವರ ಆದರ್ಶಗಳನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವ , ಹೊರಹೊಮ್ಮಿಸುವ ಆಶಯವನ್ನು ಈ ಪಾಠವು ಹೊಂದಿದೆ.ಜೊತೆಗೆ ವಿದ್ಯಾರ್ಥಿಗಳು ನಾಯಕತ್ವಗುಣವನ್ನು ಬೆಳೆಸಿಕೊಳ್ಳುವಂತೆ ಮಾಡುವುದಾಗಿದೆ.